• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದನ ಕಳವು ಪ್ರಕರಣ: ಶಿವಮೊಗ್ಗದ ಇಬ್ಬರ ಬಂಧನ

Nov 09 2024, 01:20 AM IST
ಪಟ್ಟಣ ವ್ಯಾಪ್ತಿಯ ಶಿವಪ್ಪನಾಯಕ ನಗರದ ಆಶ್ರಮ ಶಾಲೆ ಹಿಂಭಾಗದಲ್ಲಿ ಮೇ 27ರಂದು ದನ ಕಳ್ಳತನ ಮಾಡಿದ ಬಗ್ಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ನಗರದ ಇಬ್ಬರು ಆರೋಪಿಗಳನ್ನು ಬಂಧಿಸಿ, 10 ಲಕ್ಷ ಮೌಲ್ಯದ ಫಾರ್ಚೂನರ್ ಕಾರನ್ನು ಪೇಟೆ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜತೆಗೆ ಇವರ ಸಹಚರ ಮಂಗಳೂರು ಮೂಲದ ವ್ಯಕ್ತಿ ತಲೆ ಮರೆಸಿಕೊಂಡಿದ್ದು, ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

ಉಪ ಚುನಾವಣೆಯಲ್ಲಿ ಮತಗಳಿಕೆಗಾಗಿ ವಕ್ಫ್ ಆಸ್ತಿ ಪ್ರಕರಣ ಸೃಷ್ಟಿ

Nov 07 2024, 11:54 PM IST
ರೈತರ ಭೂಮಿ ಅಷ್ಟೇ ಅಲ್ಲ ಮಠಮಾನ್ಯಗಳು ದೇವಾಲಯಗಳು ಆಸ್ತಿ ಎಂದು ಪಹಣಿಯಲ್ಲಿ ವಕ್ಫ್‌ ಹೆಸರು ಕಂಡುಬರುತ್ತಿರುವುದು ನಿಜಕ್ಕೂ ಆತಂಕದ ಸಂಗತಿ. ಉಪ ಚುನಾವಣೆಯ ಹಿನ್ನೆಲೆಯಲ್ಲಿ ಬೇರೊಂದು ಸಮುದಾಯದ ಮತಗಳಿಕೆಗಾಗಿ ವಕ್ಫ್ ಆಸ್ತಿ ಪ್ರಕರಣ ಸೃಷ್ಟಿಸಿದ್ದಾರೆ ಎಂದು ಆರೋಪಿಸಿದರು. ಸರ್ಕಾರ ತಕ್ಷಣವೇ ಎಚ್ಚೆತ್ತು ಸರಿಪಡಿಸದಿದ್ದಲ್ಲಿ ಅಶಾಂತ ವಾತಾವರಣ ಸೃಷ್ಟಿಯಾಗುವುದರಲ್ಲಿ ಸಂದೇಹವಿಲ್ಲ ಎಂದು ಡಾ. ಶ್ರೀ ಪ್ರಸನ್ನರೇಣುಕ ವೀರ ಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಸ್ವಾಮಿಗಳು ಎಚ್ಚರಿಸಿದರು.

ಕಾಲುವೇಹಳ್ಳಿ ದೌರ್ಜನ್ಯ ಪ್ರಕರಣ: ಆರೋಪಿ ಮನೆ ಬಾಗಿಲಿಗೆ ನೋಟಿಸ್

Nov 07 2024, 12:41 AM IST
Kaluvehalli rape case: notice at accused's door

ಪ್ರತ್ಯೇಕ ಚಿನ್ನಾಭರಣ ಕಳವು ಪ್ರಕರಣ ಬೇಧಿಸಿದ ಪೊಲೀಸರು

Nov 07 2024, 12:35 AM IST
ಶಿವಮೊಗ್ಗ : ನ.1ರಂದು ಮಧ್ಯಾಹ್ನ ಭದ್ರಾವತಿಯ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಸುಮಾರು 20 ಲಕ್ಷ ರು. ಮೌಲ್ಯದ 276.75 ಗ್ರಾಂ ತೂಕದ ಚಿನ್ನಾಭರಣಗಳಿದ್ದ ಚೀಲ ಕಳ್ಳತನವಾಗಿದ್ದು, ಭದ್ರಾವತಿ ನ್ಯೂಟೌನ್ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿ ಮಹಿಳೆಯನ್ನು ಬಂಧಿಸಿ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ತಿಳಿಸಿದರು.

3 ಮಕ್ಕಳನ್ನು ನದಿಗೆ ಎಸೆದು ಆತ್ಮಹತ್ಯೆ ಪ್ರಕರಣ, ಮಗುವಿನ ಶವ ಪತ್ತೆ

Nov 07 2024, 12:32 AM IST
ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ಗೋವಿಂದರಡ್ಡಿ, ಎಸ್‌ಪಿ, ಬಿ.ಎಸ್.ನೇಮಗೌಡ, ಎಸಿ ಗಂಗಪ್ಪ, ತಹಸೀಲ್ದಾರ್ ಎರ್ರಿಸ್ವಾಮಿ, ಸಿಪಿಐ ಮಂಜುನಾಥ ಕುಸುಗಲ್, ಅಗ್ನಿಶಾಮಕ ಇಲಾಖೆಯ ಹಿರಿಯ ಅಧಿಕಾರಿಗಳು, ಕಂದಾಯ ಇಲಾಖೆಯ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿ ಶೋಧನಾ ಕಾರ್ಯಕ್ಕೆ ಮಾರ್ಗದರ್ಶನ

ಮಹಿಳೆ ಕೊಲೆ ಪ್ರಕರಣ: ಮೂವರು ಬಂಧನ

Nov 06 2024, 12:30 AM IST
ಪೆಟ್ರೋಲ್‌ ಸುರಿದು ಪತ್ನಿಯನ್ನೇ ಸುಟ್ಟ ಪತಿ, ಮೈದುನ, ಗೆಳೆಯನ ಹೆಡಮುರಿ ಕಟ್ಟಿದ ಖಾಕಿ. ಹೆಂಡತಿಯನ್ನು ಭೀಕರವಾಗಿ ಕೊಂದು ಬೀಚ್‌ನಲ್ಲಿ ವಿಹಾರ ಮಾಡಿಕೊಂಡಿದ್ದ ಪತಿ. ಅ. 31 ರಂದು ಇಟಗಾ (ಕೆ) ಗ್ರಾಮದ ಹೊಲದಲ್ಲಿ ಮಹಿಳೆ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆ. ಕೊಲೆಯಾದ ಮಹಿಳೆ ಯಾರೆಂದು ಗುರುತು ಸಿಗದಂತೆ ಸುಟ್ಟು ಹಾಕಿದ್ದ ಹಂತಕರು.

ನ್ಯಾಮತಿ ಬ್ಯಾಂಕ್‌ ದರೋಡೆ ಪ್ರಕರಣ: ಠಾಣೆಯಲ್ಲಿ ಬ್ಯಾಂಕರ್ಸ್‌ ಸಭೆ

Nov 02 2024, 01:33 AM IST
ಬ್ಯಾಂಕು ಅಥವಾ ಫೈನಾನ್ಸ್‌ ಗಳಲ್ಲಿ ದಿನದ 24 ತಾಸು ಭದ್ರತಾ ರಕ್ಷಕರನ್ನು ನೇಮಕ ಮಾಡಿಕೊಳ್ಳಬೇಕು.

ಹುಬ್ಬಳ್ಳಿ ಗಲಭೆ ಪ್ರಕರಣ ಹಿಂದಕ್ಕೆ ಪಡೆದ ನಿರ್ಣಯ ಖಂಡಿಸಿ ಪ್ರತಿಭಟನೆ

Oct 30 2024, 01:33 AM IST
ಕನ್ನಡಪ್ರಭ ವಾರ್ತೆ ಬೆಳಗಾವಿ ಹಳೆ ಹುಬ್ಬಳ್ಳಿ ಗಲಭೆ, ಪೊಲೀಸರ ಮೇಲಿನ ದಾಳಿ ಪ್ರಕರಣ ರಾಜ್ಯ ಸರ್ಕಾರ ಹಿಂಪಡೆದು ಆರೋಪಿಗಳನ್ನು ಮುಕ್ತಗೊಳಿಸುತ್ತಿರುವ ಕ್ರಮ ಖಂಡಿಸಿ ಬೆಳಗಾವಿಯ ವಿವಿಧ ಸಮಾಜದ ಪ್ರಮುಖರು, ಗಣ್ಯರು, ದೇವಸ್ಥಾನದ ಆಡಳಿತ ಮಂಡಳಿಯ ಸದಸ್ಯರು ಮತ್ತು ವಿವಿಧ ಸಂಘಟನೆಯ ಪದಾಧಿಕಾರಿಗಳು, ನಾಗರಿಕ ಹಿತರಕ್ಷಣಾ ಸಮಿತಿಯ ನೇತೃತ್ವದಲ್ಲಿ ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟಿಸಿ, ಜಿಲ್ಲಾಧಿಕಾರಿ ಮುಖಾಂತರ ರಾಜ್ಯಪಾಲ ಅವರಿಗೆ ಮನವಿ ಸಲ್ಲಿಸಿದರು.

ಕಾಲಮಿತಿಯಲ್ಲಿ ದೌರ್ಜನ್ಯ ಪ್ರಕರಣ ಇತ್ಯರ್ಥ ಪಡಿಸಲು ಕ್ರಮವಹಿಸಿ

Oct 30 2024, 12:46 AM IST
ಕನ್ನಡಪ್ರಭ ವಾರ್ತೆ ವಿಜಯಪುರ ದೌಜನ್ಯ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಬೇಕು. ಕಾಲಮಿತಿಯಲ್ಲಿ ಪ್ರಕರಣಗಳ ಇತ್ಯರ್ಥ ಮಾಡಬೇಕು ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್‌ಗೆ ಬೇಲಾ? ಜೈಲಾ? ಇಂದು ಆದೇಶ

Oct 30 2024, 12:37 AM IST
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಳ್ಳಾರಿ ಕೇಂದ್ರ ಕಾರಗೃಹದಲ್ಲಿರುವದರ್ಶನ್‌ ಅವರ ಜಾಮೀನು ಅರ್ಜಿ ಹೈಕೋರ್ಟ್‌ನಲ್ಲಿ ಇಂದು ತಿರ್ಮಾನವಾಗಲಿದೆ.
  • < previous
  • 1
  • ...
  • 41
  • 42
  • 43
  • 44
  • 45
  • 46
  • 47
  • 48
  • 49
  • ...
  • 113
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved