• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ಪ್ರಮುಖ ಆರೋಪಿ ಕೇರಳದಲ್ಲಿ ಸೆರೆ

Jul 04 2025, 11:47 PM IST
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಅಬ್ದುಲ್ ರಹಿಮಾನ್ ಎಂಬಾತನನ್ನು ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಅಧಿಕಾರಿಗಳು ಕೇರಳದ ಕಣ್ಣೂರಿನ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ.

ಲೋಕ ಅದಾಲತ್ ಮೂಲಕ 9000 ಪ್ರಕರಣ ಇತ್ಯರ್ಥಪಡಿಸುವ ಗುರಿ: ದಿವ್ಯಶ್ರೀ ಸಿ.ಎಂ.

Jul 02 2025, 12:25 AM IST
ಉತ್ತರ ಕನ್ನಡ ಜಿಲ್ಲೆಯಲ್ಲಿ ಜು. 12ರಂದು ನಡೆಯುವ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ರಾಜಿಯಾಗಬಹುದಾದ 9000 ಸಿವಿಲ್ ಮತ್ತು ಕ್ರಿಮಿನಲ್ ಪ್ರಕರಣಗಳನ್ನು ಇತ್ಯರ್ಥಪಡಿಸುವ ಗುರಿ ಹೊಂದಲಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ದಿವ್ಯಶ್ರೀ ಸಿ.ಎಂ. ಹೇಳಿದರು.

ಗೋ ರುಂಡ ಪತ್ತೆ ಪ್ರಕರಣ ಆರೋಪಿಗಳ ತ್ವರಿತ ಸೆರೆ: ಯಶ್ಪಾಲ್‌ ಸುವರ್ಣ ಅಭಿನಂದನೆ

Jul 02 2025, 12:22 AM IST
ಕುಂಜಾಲು ಮುಖ್ಯ ರಸ್ತೆಯಲ್ಲಿ ಗೋವಿನ ರುಂಡ ಹಾಗೂ ದೇಹದ ಭಾಗಗಳನ್ನು ರಸ್ತೆಗೆ ಎಸೆದಿದ್ದ ಪ್ರಕರಣದ ಆರೋಪಿಗಳನ್ನು ತಕ್ಷಣ ಬಂಧಿಸಿದ ಉಡುಪಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಹಾಗೂ ಪೊಲೀಸ್ ಅಧಿಕಾರಿಗಳಿಗೆ ಅಭಿನಂದನೆ ಸಲ್ಲಿಸುವುದಾಗಿ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ತಿಳಿಸಿದ್ದಾರೆ.

ಭಜರಂಗದಳದ ಕಾರ್ಯಕರ್ತರ ಮೇಲೆ ಹಲ್ಲೆ: ಪ್ರಕರಣ ದಾಖಲು

Jul 01 2025, 12:47 AM IST
ಜಾನುವಾರುಗಳ ಸಂತೆಯಲ್ಲಿ ಜಾನುವಾರುಗಳನ್ನು ಕಸಾಯಿಖಾನೆಗೆ ತೆಗೆದುಕೊಂಡು ಹೋಗುತ್ತಿದ್ದ ವಾಹನವನ್ನು ನಿಲ್ಲಿಸಿದ ಭಜರಂಗದಳದ ಕಾರ್ಯಕರ್ತರ ಮೇಲೆ ಜಾನುವಾರು ವ್ಯಾಪಾರಿಗಳು ಹಲ್ಲೆ ನಡೆಸಿರುವ ಘಟನೆ ಸೋಮವಾರ ನಡೆದಿದೆ.

ಕುಂಜಾಲು ರಸ್ತೆಯಲ್ಲಿ ಗೋವಿನ ರುಂಡ ಪತ್ತೆ ಪ್ರಕರಣ: 6 ಆರೋಪಿಗಳ ಬಂಧನ

Jul 01 2025, 12:47 AM IST
ಆರೋಪಿಗಳು ದನವೊಂದನ್ನು ಕಡಿದು ಮಾಂಸ ಮಾಡಿ, ಉಳಿದ ತಲೆ ಮತ್ತು ತ್ಯಾಜ್ಯವನ್ನು ಎಸೆಯಲು ರಾತ್ರಿ ಸ್ಕೂಟರಿನಲ್ಲಿ ತೆರಳುತಿದ್ದಾಗ, ಅದು ರಸ್ತೆಗೆ ಬಿದ್ದು ಹೋಗಿದ್ದು, ಮರುದಿನ ಅದು ತೀವ್ರ ಗೊಂದಲಗಳಿಗೆ ಕಾರಣವಾಗಿತ್ತು.

ಯುವಕನ ಮೇಲೆ ಹಲ್ಲೆ ಪ್ರಕರಣ: ಆರು ಆರೋಪಿಗಳ ಬಂಧನ

Jul 01 2025, 12:47 AM IST
ಹಲ್ಲೆಗೊಳಗಾದ ವಿನಾಯಕ ಭಂಡಾರಿ ಯುವತಿ ಜತೆಗೆ ಈ ಹಿಂದೆ ಒಡನಾಟ ಹೊಂದಿದ್ದನು. ನಂತರ ಇಬ್ಬರ ಮಧ್ಯೆ ವೈಮನಸ್ಸು ಉಂಟಾಗಿ ದೂರಾಗಿದ್ದರು. ಅದೇ ಯುವತಿಯನ್ನು ಪೃಥ್ವಿರಾಜ ಬೇತಾಪಲ್ಲಿ ಪ್ರೀತಿಸುತ್ತಿದ್ದನು. ಅಲ್ಲದೇ, ಯುವತಿ ವಿನಾಯಕ ಭಂಡಾರಿ ಪತ್ನಿ ಸಹೋದರಿಯಾಗಿದ್ದು, ಇವರ ಪ್ರೀತಿ ವಿಚಾರಕ್ಕೆ ಅಡ್ಡಿ ಉಂಟು ಮಾಡಿದ್ದನು. ಇದೇ ಹಿನ್ನೆಲೆಯಲ್ಲಿ ಪೃಥ್ವಿರಾಜ ಬೇತಾಪಲ್ಲಿ ಹಲ್ಲೆ ನಡೆಸಿದ್ದಾನೆ ಎಂದು ತನಿಖೆಯಿಂದ ತಿಳಿದು ಬಂದಿದೆ.

ಸಂಚಾರ ಉಲ್ಲಂಘನೆ ಪ್ರಕರಣ: ಮಂಗಳೂರು ನಗರ ಪೊಲೀಸ್ ಸಲಹೆ

Jun 27 2025, 12:48 AM IST
ಸಂಚಾರ ನಿಯಮ ಉಲ್ಲಂಘನೆಯ ಕುರಿತು ದಂಡ ಪಾವತಿಸದೇ ಇರುವವರ ವಿರುದ್ಧ ಕಾನೂನು ಅಡಿಯಲ್ಲಿ ಸೂಕ್ತ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಮಂಗಳೂರು ನಗರ ಪೊಲೀಸ್ ಪ್ರಕಟಣೆ ತಿಳಿಸಿದೆ.

ಪೊಲೀಸರ ಮೇಲೆ ಹಲ್ಲೆ: ಇಬ್ಬರು ಆರೋಪಿಗಳಿಗೆ ಗುಂಡೇಟು, ಗುತ್ತಿಗೆದಾರ ಕೊಲೆ ಪ್ರಕರಣ: 6 ಆರೋಪಿಗಳ ಬಂಧನ

Jun 27 2025, 12:48 AM IST
ಆರೋಪಿಗಳನ್ನು ಬಂಧಿಸಿ ಕರೆತರುವಾಗ ಹಾನಗಲ್ಲ ತಾಲೂಕಿನ ಕೊಂಡಜ್ಜಿ ಕ್ರಾಸ್ ಬಳಿ ಆರೋಪಿಗಳು ಪೊಲೀಸರ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾರೆ. ಆಗ ಶಿಗ್ಗಾಂವಿ ಸಿಪಿಐ ಸತ್ಯಪ್ಪ ಮಾಳಗೊಂಡ ಹಾಗೂ ಹಾನಗಲ್ಲ ಪಿಎಸ್‌ಐ ಸಂಪತ್ ಆನಿಕಿವಿ ಆತ್ಮರಕ್ಷಣೆಗಾಗಿ ಪ್ರಮುಖ ಆರೋಪಿಗಳಾದ ನಾಗರಾಜ ಸವದತ್ತಿ ಎಡಗಾಲಿಗೆ ಹಾಗೂ ಅಶ್ರಫ್‌ಖಾನ್ ಪಠಾಣ ಬಲಗಾಲಿಗೆ ಗುಂಡು ಹೊಡೆದು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.

12ಕ್ಕೆ ರಾಷ್ಟ್ರೀಯ ಲೋಕ ಅದಾಲತ್‌: ಹಲವು ಪ್ರಕರಣ ಇತ್ಯರ್ಥ

Jun 27 2025, 12:48 AM IST
ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ನಿರ್ದೇಶನದಂತೆ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ವತಿಯಿಂದ ಜು. 12ರಂದು ರಾಷ್ಟ್ರೀಯ ಲೋಕ ಅದಾಲತ್ ಆಯೋಜಿಸಲಾಗಿದ್ದು ಕಡಿಮೆ ಖರ್ಚಿನಲ್ಲಿ ಸಾರ್ವಜನಿಕರಿಗೆ ಶೀಘ್ರ ನ್ಯಾಯ ಒದಗಿಸುವುದು ಇದರ ಮೂಲ ಉದ್ದೇಶ.

ಬಾಕಿ ಉಳಿದಿರುವ ಪ್ರಕರಣ ಇತ್ಯರ್ಥಕ್ಕೆ ವಕೀಲರು ಸಹಕಾರ ಅಗತ್ಯ: ನ್ಯಾ.ಆನಂದ್

Jun 25 2025, 11:47 PM IST
ವಕೀಲರು ಪೂರ್ಣ ಪ್ರಮಾಣದಲ್ಲಿ ಸಹಕಾರ ನೀಡಿದರಷ್ಟೇ ಹೆಚ್ಚು ಪ್ರಕರಣಗಳು ಇತ್ಯರ್ಥವಾಗಲು ಸಾಧ್ಯ. ಆದ್ದರಿಂದ ಅತಿ ಹೆಚ್ಚು ಪ್ರಕರಣಗಳನ್ನು ಇತ್ಯರ್ಥ ಪಡಿಸುವ ಮೂಲಕ ನಾಗಮಂಗಲ ನ್ಯಾಯಾಲಯವು ಜಿಲ್ಲೆಯಲ್ಲಿಯೇ ಮೊದಲ ಸ್ಥಾನ ಪಡೆದು ಮಂಡ್ಯ ಜಿಲ್ಲೆ ರಾಜ್ಯದಲ್ಲಿ ಉನ್ನತ ಸ್ಥಾನಕ್ಕೇರಲು ಮುಂಬರುವ ಲೋಕ ದಾಲತ್‌ನಲ್ಲಿ ಎಲ್ಲ ವಕೀಲರೂ ಕೈಜೋಡಿಸಬೇಕು ಎಂದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 113
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved