• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗವಿಸಿದ್ದಪ್ಪ ಪ್ರಕರಣ ಎನ್‌ಐಎಗೆ ವಹಿಸಿ

Aug 14 2025, 01:00 AM IST
ಕೊಪ್ಪಳದಲ್ಲಿ ನಮಗೆ ತೀವ್ರ ಒತ್ತಡ ಇತ್ತು. ಮುಸ್ಲಿಂ ಸಮುದಾಯದ ಹೆಸರು ಹೇಳಬೇಡಿ ಎಂದು ಒತ್ತಡ ಹಾಕಿದ್ದರು. ಮುಸ್ಲಿಂ ಸಮುದಾಯದ ಯುವಕನಿಂದಲೇ ಹತ್ಯೆಯಾಗಿದ್ದರೂ ಮುಸ್ಲಿಂ ಎಂದು ಹೇಳಬೇಡ ಎಂದು ಕೊಪ್ಪಳ ಶಾಸಕರ ಅನುಯಾಯಿಗಳು ಒತ್ತಡ ಹಾಕಿದ್ದರು ಎಂದು ಗವಿಸಿದ್ದಪ್ಪ ನಾಯಕ ತಂದೆ ನಿಂಗಜ್ಜ ಹೇಳಿದ್ದಾರೆ.

ವಿಳಂಬ ಮಾಡದೆ ಪ್ರಕರಣ ಇತ್ಯರ್ಥಗೊಳಿಸಿ

Aug 13 2025, 12:30 AM IST
ಹಳೆಯ ಸಾಲ ಕಟ್ ಬಾಕಿ ಪ್ರಕರಣಗಳಲ್ಲಿ ಕಟ್ ಬಾಕಿದಾರರಿಗೆ ಮನವೊಲಿಸಿ ಇತ್ಯರ್ಥಪಡಿಸಿಕೊಳ್ಳುವಂತೆ ವಿವಿಧ ಬ್ಯಾಂಕ್ ಸಿಬ್ಬಂದಿಗಳಿಗೆ ಸೂಚಿಸಿದರು

ಬಾಲ ಗರ್ಭಿಣಿಯರ ಪ್ರಕರಣ ಆರೋಗ್ಯ ಇಲಾಖೆ ಗಂಭೀರವಾಗಿ ಪರಿಗಣಿಸಲಿ

Aug 13 2025, 12:30 AM IST
ಯಲಬುರ್ಗಾ ತಾಲೂಕಿನಲ್ಲಿ ೩೧ ಬಾಲ ಗರ್ಭಿಣಿಯರ ಪ್ರಕರಣ ಕಂಡು ಬಂದಿರುವ ಕುರಿತು ಮಾಹಿತಿ ಇದೆ. ಆರೋಗ್ಯ ಅಧಿಕಾರಿಗಳು ಈ ಬಗ್ಗೆ ಮಾಹಿತಿ ಪಡೆದು, ಸಂಬಂಧಿಸಿದವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಟಿಎಚ್‌ಒ ನೇತ್ರಾವತಿ ಹಿರೇಮಠ ಅವರಿಗೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶೇಖರಗೌಡ ರಾಮತ್ನಾಳ ಸೂಚಿಸಿದರು.

ಧರ್ಮಸ್ಥಳ ಪ್ರಕರಣ: ಶ್ರದ್ಧಾಕೇಂದ್ರಗಳ ವಿರುದ್ಧದ ಷಡ್ಯಂತ್ರದ ಭಾಗ

Aug 13 2025, 12:30 AM IST
ಬಾಳೆಹೊನ್ನೂರು, ಇಡೀ ದೇಶದಲ್ಲಿ ಇಂದು ನಡೆಯುತ್ತಿರುವ ಹಿಂದೂ ಧಾರ್ಮಿಕ ಶ್ರದ್ಧಾ ಕೇಂದ್ರಗಳ ವಿರುದ್ಧ ಷಡ್ಯಂತ್ರದ ಮುಂದುವರಿದ ಭಾಗವಾಗಿ ಧರ್ಮಸ್ಥಳ ಘಟನೆ ಸೃಷ್ಟಿ ಮಾಡಲಾಗಿದೆ ಎಂದು ವಿಶ್ವ ಹಿಂದೂ ಪರಿಷತ್ ಹಾಸನ ವಿಭಾಗದ ಸಹ ಕಾರ್ಯದರ್ಶಿ ಆರ್.ಡಿ.ಮಹೇಂದ್ರ ಆರೋಪಿಸಿದ್ದಾರೆ.

ಜೈನರ ಭಾವನೆಗೆ ಧಕ್ಕೆ: ಮಟ್ಟೆಣ್ಣವರ್‌, ಯೂಟ್ಯೂಬರ್ ವಿರುದ್ಧ ಪ್ರಕರಣ ದಾಖಲು

Aug 12 2025, 07:58 AM IST

ಗಿರೀಶ ಮೆಟ್ಟೆಣ್ಣವರ್‌ ಹಾಗೂ ‘ಕುಡ್ಲಾ ರಾಂಪೇಜ್‌’ ಯೂಟ್ಯೂಬರ್‌ ವಿರುದ್ಧ ಇಲ್ಲಿನ ಗ್ರಾಮೀಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ಹಿಂದೂ ಯುವಕನ ಹತ್ಯೆ ಪ್ರಕರಣ ಎನ್‌ಐಎಗೆ ವಹಿಸಿ

Aug 12 2025, 12:30 AM IST
ತ್ರಿಕೋನ ಪ್ರೇಮ ಪ್ರಕರಣದಲ್ಲಿ ಹತ್ಯೆಯಾಗಿರುವ ಗವಿಸಿದ್ದಪ್ಪ ನಾಯಕ ಪ್ರಕರಣವನ್ನು ಎನ್‌ಐಎಗೆ ವಹಿಸುವಂತೆ ಒತ್ತಾಯಿಸಿ ಸೋಮವಾರ ಕೊಪ್ಪಳ ನಗರದಲ್ಲಿ ವಾಲ್ಮೀಕಿ ನಾಯಕ ಮಹಾಸಭಾ ನೇತೃತ್ವದಲ್ಲಿ ಬೃಹತ್‌ ಪ್ರತಿಭಟನೆ ನಡೆಯಿತು.

ಎರಡು ಪ್ರತ್ಯೇಕ ಕೊಲೆ ಪ್ರಕರಣ: 11 ಮಂದಿ ಆರೋಪಿಗಳ ಬಂಧನ

Aug 12 2025, 12:30 AM IST
ಮಳವಳ್ಳಿ ಹಾಗೂ ಮದ್ದೂರಿನಲ್ಲಿ ನಡೆದ ಎರಡು ಪ್ರತ್ಯೇಕ ಕೊಲೆ ಪ್ರಕರಣದಲ್ಲಿ ಒಟ್ಟು 11 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಮಳವಳ್ಳಿ ತಾಲೂಕು ಮಾಗನೂರು ಗೇಟ್ ಬಳಿ ಪಟ್ಟಣದ ಎನ್‌ಇಎಸ್ ಬಡಾವಣೆಯ ನಿವಾಸಿ ಯೋಗೇಶ್ ಎಂಬಾತನನ್ನು ಕಳೆದ ಆ.6 ಬುಧವಾರ ಮಾರಕಾಸ್ತ್ರಗಳಿಂದ ಇರಿದು ಹತ್ಯೆ ಮಾಡಲಾಗಿತ್ತು.

ನಕಲಿ ಪ್ರತಿಮೆ ಪ್ರಕರಣ: ನಿರ್ಮಿತಿ ಕೇಂದ್ರ ಅಧಿಕಾರಿಗಳ ವಜಾಕ್ಕೆ ಕಾರ್ಕಳ ಕಾಂಗ್ರೆಸ್ ಮನವಿ

Aug 11 2025, 12:54 AM IST
ಪರಶುರಾಮ ಥೀಮ್ ಪಾರ್ಕ್ ಸಂಬಂಧಿತ ನಕಲಿ ಕಂಚಿನ ಪ್ರತಿಮೆ ಪ್ರಕರಣದಲ್ಲಿ ಆರೋಪಿತರಾಗಿರುವ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಅರುಣ್ ಕುಮಾರ್ ಹಾಗೂ ಎಂಜಿನಿಯರ್ ಸಚಿನ್‌ ವೈ. ಅವರನ್ನು ಸೇವೆಯಿಂದ ವಜಾಗೊಳಿಸುವಂತೆ ಕಾರ್ಕಳ ಬ್ಲಾಕ್ ಕಾಂಗ್ರೆಸ್ ನಿಯೋಗವು ಉಡುಪಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದೆ.

ಧರ್ಮಸ್ಥಳ ಪ್ರಕರಣ ಸಂಬಂಧ ಎಸ್‌ಐಟಿ ಮಧ್ಯಂತರ ವರದಿ ಪ್ರಕಟಿಸಲಿ

Aug 11 2025, 12:31 AM IST
ಹಿರಿಯ ಮುಖಂಡರು, ಬೆಂಗಳೂರಿಗೆ ತೆರಳಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಡಾ.ಜಿ. ಪರಮೇಶ್ವರ ಅವರನ್ನು ಭೇಟಿಯಾಗಿ ಕೆಲ ಬೇಡಿಕೆ ಈಡೇರಿಸಲು ಒತ್ತಾಯಿಸಲಿದ್ದಾರೆ. ಇಲ್ಲಿನ ವರೂರಿನಲ್ಲಿ ಜೈನಮುನಿ ಶ್ರೀ ಗುಣಧರನಂದಿ ಮಹಾರಾಜರ ನೇತೃತ್ವದಲ್ಲಿ ರಾಜ್ಯದ ವಿವಿಧ ಪ್ರದೇಶದ ಜೈನ ಸಮಾಜದ ಮುಖಂಡರು ಸಭೆ ನಡೆಸಿ ಈ ನಿರ್ಧಾರ ಕೈಗೊಂಡರು.

ಸುಳ್ವಾಡಿ ವಿಷ ಪ್ರಸಾದ ಪ್ರಕರಣ: ಭಾಧಿತರಿಗೆ ಚಿಕಿತ್ಸೆ

Aug 10 2025, 01:30 AM IST
ಸುಳ್ವಾಡಿ ವಿಷ ಪ್ರಸಾದ ದುರಂತದ ಭಾಧಿತರಿಗೆ ಜಿಲ್ಲಾ ಆಸ್ಪತ್ರೆ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಚಿಕಿತ್ಸೆ ಕೊಡಿಸಲಾಯಿತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 120
  • next >

More Trending News

Top Stories
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved