ಧರ್ಮಸ್ಥಳ ಪ್ರಕರಣ-ಸರ್ಕಾರದಿಂದ ಹಿಂದೂ ಧರ್ಮಕ್ಕೆ ಅಪಮಾನ: ಬಿವೈಆರ್
Sep 03 2025, 01:02 AM ISTಅರ್ಬನ್ ನಕ್ಸಲರ ಸಹಕಾರದಿಂದ ಯಾವುದೇ ಪುರಾವೆಗಳಿಲ್ಲದೆ, ಆರೋಪಿಯ ಹಿನ್ನೆಲೆಯನ್ನು ಪರಿಗಣಿಸದೆ ಹಿಂದೂ ಧರ್ಮಕ್ಕೆ ಅವಮಾನ ಮಾಡುವ ಕೆಲಸವನ್ನು ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ ಎಂದು ಶಿವಮೊಗ್ಗ ಲೋಕಸಭಾ ಸಂಸದ ಬಿ.ವೈ. ರಾಘವೇಂದ್ರ ಆರೋಪಿಸಿದ್ದಾರೆ.