• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

100 ಕೆ.ಜಿ.ಗಂಧದ ಕಟ್ಟಿಗೆ, 3 ಮನೆ ಕಳವು ಪ್ರಕರಣ ಪತ್ತೆ

Dec 06 2024, 08:58 AM IST
ಬಸವಕಲ್ಯಾಣ, ಹುಮನಾಬಾದ್‌, ಮನ್ನಾಎಖ್ಖೇಳ್ಳಿ ಹೀಗೆ ಒಟ್ಟು 9 ಪ್ರಕರಣಗಳಲ್ಲಿ ನಗದು 4.28 ಲಕ್ಷ ರು. ಹೀಗೆ ಸುಮಾರು 55.56 ಲಕ್ಷ ರು. ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಿ 7 ಜನ ಆರೋಪಿಗಳನ್ನು ದಸ್ತಗಿರಿ ಮಾಡಲಾಗಿದೆ.

ಅಪರಾಧ ಪ್ರಕರಣ ತನಿಖೆಗೆ ನಕಾರ ಮಾಡಿದ ರಾಮಮೂರ್ತಿನಗರ ಠಾಣೆ 6 ಸಿಬ್ಬಂದಿ ಸಸ್ಪೆಂಡ್‌

Dec 06 2024, 06:51 AM IST

ಅಪರಾಧ ಪ್ರಕರಣಗಳ ತನಿಖೆಯಲ್ಲಿ ಲೋಪ ಸೇರಿದಂತೆ ಇತರೆ ವಿಷಯಗಳಲ್ಲಿ ಕರ್ತವ್ಯಲೋಪವೆಸಗಿದ ಆರೋಪದ ಮೇರೆಗೆ ರಾಮಮೂರ್ತಿ ನಗರ ಠಾಣೆ ಇನ್‌ಸ್ಪೆಕ್ಟರ್ ಸೇರಿದಂತೆ ಆರು ಮಂದಿ ಪೊಲೀಸರ ತಲೆದಂಡವಾಗಿದೆ.

ಬಳ್ಳಾರಿ ಜಿಲ್ಲಾಸ್ಪತ್ರೇಲಿ ಮತ್ತೊಬ್ಬ ಬಾಣಂತಿ ಸಾವು - ಕಳೆದ 25 ದಿನಗಳಲ್ಲಿ 5ನೇ ಸಾವಿನ ಪ್ರಕರಣ

Dec 06 2024, 04:51 AM IST

ಬಾಣಂತಿಯರ ಸಾವಿನಿಂದ ಸಾಕಷ್ಟು ಚರ್ಚೆಗೆ ಗ್ರಾಸವಾಗಿದ್ದ ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಗುರುವಾರ ಮತ್ತೊಂದು ಬಾಣಂತಿಯ ಸಾವು ಸಂಭವಿಸಿದೆ. ಇದರಿಂದಾಗಿ ನವೆಂಬರ್‌ 10ರ ನಂತರ ಆಸ್ಪತ್ರೆಯಲ್ಲಿ ಮೃತಪಟ್ಟ ಬಾಣಂತಿಯರ ಸಾವಿನ ಸಂಖ್ಯೆ 5ಕ್ಕೆ ಏರಿದೆ.

ಜಿಂಕೆ ಬೇಟೆ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

Dec 03 2024, 12:34 AM IST
ಎರಡು ಹೆಣ್ಣು ಜಿಂಕೆಗಳನ್ನು ಬೇಟೆಯಾಡಿ ಮಾಂಸ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಓರ್ವ ಆರೋಪಿ ತಲೆಮರೆಸಿಕೊಂಡಿದ್ದಾನೆ

ಅಮೆರಿಕದಲ್ಲಿ ಅಕ್ರಮ ಶಸ್ತ್ರಾಸ್ತ್ರ ಖರೀದಿ ಹಾಗೂ ತೆರಿಗೆ ವಂಚನೆ ಪ್ರಕರಣ : ಪುತ್ರನಿಗೇ ಬೈಡೆನ್‌ ಕ್ಷಮಾದಾನ

Dec 03 2024, 12:34 AM IST
ಅಮೆರಿಕದಲ್ಲಿ ಅಕ್ರಮ ಶಸ್ತ್ರಾಸ್ತ್ರ ಖರೀದಿ ಹಾಗೂ ತೆರಿಗೆ ವಂಚನೆ ಪ್ರಕರಣಗಳಲ್ಲಿ ಸಿಲುಕಿ ಜೈಲು ಭೀತಿ ಎದುರಿಸುತ್ತಿದ್ದ ಹಂಟರ್‌ ಬೈಡೆನ್‌ಗೆ ಆತನ ತಂದೆ ಹಾಗೂ ಅಮೆರಿಕ ಅಧ್ಯಕ್ಷ ಜೋ ಬೈಡೆನ್‌ ಕ್ಷಮಾದಾನ ನೀಡಿದ್ದಾರೆ.

1 ಕಳವು ಪ್ರಕರಣ ಬೇಧಿಸಿ 10 ದ್ವಿಚಕ್ರ ವಾಹನ ಪತ್ತೆ: ಇಬ್ಬರ ಸೆರೆ

Dec 03 2024, 12:33 AM IST
ದ್ವಿಚಕ್ರ ವಾಹನ ಕಳವು ಪ್ರಕರಣವೊಂದರಲ್ಲಿ ಇಬ್ಬರನ್ನು ಬಂಧಿಸಿ ಕಳವು ಮಾಡಲಾಗಿದ್ದ ದ್ವಿಚಕ್ರ ವಾಹನಗಳನ್ನು ಪತ್ತೆ ಮಾಡಿದ ಭದ್ರಾವತಿ ನಗರದ ನ್ಯೂಟೌನ್ ಠಾಣೆ ಪೊಲೀಸರು.

ಚಂದ್ರಶೇಖರನಾಥ ಸ್ವಾಮೀಜಿ ವಿರುದ್ಧ ಪ್ರಕರಣ ವಾಪಸ್ ಪಡೆಯಿರಿ: ಎಸ್.ಪ್ರಕಾಶ್ ಒತ್ತಾಯ

Dec 03 2024, 12:32 AM IST
ಸಚಿವ ಜಮೀರ್ ಅಹಮದ್ ಅವರು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಮೈ ಬಣ್ಣದ ಬಗ್ಗೆ ಮಾತನಾಡಿದಾಗ ಯಾವುದೇ ಪ್ರಕರಣ ದಾಖಲು ಮಾಡಿಲ್ಲ. ಕನಿಷ್ಠ ಪಕ್ಷ ಅವರಿಗೆ ಎಚ್ಚರಿಸುವ ಪ್ರಯತ್ನವನ್ನು ರಾಜ್ಯ ಸರ್ಕಾರ ಮಾಡದೇ ಶ್ರೀಗಳು ವಿಷಯದಲ್ಲಿ ಏಕೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಸಿದ್ದಲಿಂಗಪ್ಪ ಕೊಲೆ ಪ್ರಕರಣ: ಮಹಿಳೆ ಸೇರಿ ಹಲವರ ಬಂಧನ

Dec 03 2024, 12:31 AM IST
ಬೋರ್‌ ಪಾಯಿಂಟ್ ಮಾಡುವ ಕೆಲಸ ಮಾಡುತ್ತಿದ್ದ ತನ್ನ ಸ್ವಂತ ಚಿಕ್ಕಪ್ಪನನ್ನು ಆಸ್ತಿ ವಿಚಾರಕ್ಕೆ ₹1 ಲಕ್ಷಕ್ಕೆ ಸುಪಾರಿ ಕೊಟ್ಟು ಕೊಲೆ ಮಾಡಿಸಿದ್ದ ಮಹಿಳೆ ಸೇರಿದಂತೆ ಐವರು ಆರೋಪಿಗಳನ್ನು ಚನ್ನಗಿರಿ ಪೊಲೀಸರು ಬಂಧಿಸಿದ್ದಾರೆ.

ಚಂದ್ರಶೇಖರನಾಥ ಸ್ವಾಮೀಜಿ ವಿರುದ್ಧ ಪ್ರಕರಣ ಕೈ ಬಿಡದಿದ್ದರೆ ರಾಜ್ಯಾದ್ಯಂತ ಹೋರಾಟ

Dec 03 2024, 12:30 AM IST
ಚಂದ್ರಶೇಖರನಾಥ ಸ್ವಾಮೀಜಿ ಹಿನ್ನೆಲೆ ಅವರ ಆಧ್ಯಾತ್ಮಿಕ ಚಟುವಟಿಕೆಗಳು, ಸೇವಾಪರತೆ, ಎಲ್ಲಾ ಧರ್ಮಿಯರನ್ನು ಪ್ರೀತಿಸುತ್ತಾ ಇದಿರುವುದನ್ನು ಪರಿಗಣಿಸಿ ಜೊತೆಗೆ ಅವರ ವಯಸ್ಸಿಗೆ ಅನುಗುಣವಾಗಿ ಕಾಡುತ್ತಿಹ ಕಾಯಿಲೆ ಈ ಎಲ್ಲಾ ಅಂಶಗಳ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮಧ್ಯಪ್ರವೇಶಿಸಿ ಸ್ವಾಮೀಜಿಗಳ ವಿರುದ್ಧದ ಪ್ರಕರಣ ಮುಕ್ತಾಯಗೊಳಿಸಬೇಕು.

ಬಾಣಂತಿಯರ ಸಾವು ಪ್ರಕರಣ : ಲೋಕಾಯುಕ್ತ ತನಿಖೆಗೆ ಪ್ರತಿಪಕ್ಷದ ನಾಯಕ ಆರ್‌. ಅಶೋಕ್ ಆಗ್ರಹ

Dec 02 2024, 01:20 AM IST

ಕಳಪೆ ಗುಣಮಟ್ಟದ ಔಷಧ ಬಳಕೆಯಿಂದಾಗಿಯೇ ಬಳ್ಳಾರಿಯಲ್ಲಿ ಬಾಣಂತಿಯರ ಸಾವು ಸಂಭವಿಸಿದ್ದು, ಈ ಪ್ರಕರಣವನ್ನು ಲೋಕಾಯುಕ್ತ ತನಿಖೆಗೆ ವಹಿಸಬೇಕು. ಮೃತ ಬಾಣಂತಿಯರ ಕುಟುಂಬಕ್ಕೆ ಸರ್ಕಾರ ₹25 ಲಕ್ಷ ಪರಿಹಾರ ನೀಡಬೇಕು ಎಂದು ಪ್ರತಿಪಕ್ಷದ ನಾಯಕ ಆರ್‌. ಅಶೋಕ್ ಆಗ್ರಹಿಸಿದ್ದಾರೆ.

  • < previous
  • 1
  • ...
  • 46
  • 47
  • 48
  • 49
  • 50
  • 51
  • 52
  • 53
  • 54
  • ...
  • 123
  • next >

More Trending News

Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved