• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

.6 ಕಳವು ಪ್ರಕರಣ: ಮೂವರ ಬಂಧನ

Aug 18 2024, 01:50 AM IST
ಬಂಗಾರಪೇಟೆ ತಾಲೂಕಿನ ಕಾಮಸಮುದ್ರಂ ಸರಹದ್ದು ರಾಮಸಂದ್ರ (ತೂಲಂಪಲ್ಲಿ)ದ ವಿಜಯಲಕ್ಷೀ ರವರ ಮನೆಯಲ್ಲಿ ಮತ್ತು ಕನುಮನಹಳ್ಳಿ ಗ್ರಾಮದ ಬಸಪ್ಪ ರವರ ಮನೆಯಲ್ಲಿ ಚಿನ್ನದ ಆಭರಣಗಳು ಕಳುವಾಗಿದ್ದು, ಆರೋಪಿಗಳ ಪತ್ತೆಗೆ ಡಿವೈಎಸ್ಪಿ ಪಾಂಡುರಂಗ ನೇತೃತ್ವದಲ್ಲಿ ತಂಡ ರಚಿಸಲಾಗಿತ್ತು.

ವೈದ್ಯೆ ರೇಪ್‌ ಪ್ರಕರಣ : ಕಾಫಿಯ ನಾಡಿನಲ್ಲಿ ಆಸ್ಪತ್ರೆಗಳು ಬಂದ್‌

Aug 18 2024, 01:47 AM IST
ಚಿಕ್ಕಮಗಳೂರು, ಕೋಲ್ಕತಾ ಸರ್ಕಾರಿ ಮೆಡಿಕಲ್‌ ಕಾಲೇಜಿನಲ್ಲಿ ಕಿರಿಯ ವೈದ್ಯೆ ಮೇಲಿನ ಆತ್ಯಾಚಾರ ಹಾಗೂ ಹತ್ಯೆ ಖಂಡಿಸಿ ಕಾಫಿನಾಡಿನಲ್ಲಿ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳು ಶನಿವಾರ ಬಂದ್‌ ಆಗಿದ್ದವು.

‘ಅತ್ಯಾಚಾರ ಪ್ರಕರಣ ನಿಯಂತ್ರಿಸುವಲ್ಲಿ ಸರ್ಕಾರ ವಿಫಲ’

Aug 18 2024, 01:46 AM IST
ಈ ದೇಶದ ವಿದ್ಯಾವಂತರಿಂದ ಹಿಡಿದು ಅವಿದ್ಯಾವಂತರವರೆಗೂ ಮೃಗಗಳಂತೆ ವರ್ತನೆ ಮಾಡುತ್ತಿದ್ದರೂ ಸಮಸ್ಯೆಯನ್ನು ಗಂಭೀರವಾಗಿ ತೆಗೆದುಕೊಳ್ಳಲು ಸರ್ಕಾರಗಳು ವಿಫಲವಾಗಿವೆ. ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಲು ಸೂಕ್ತ ಕಾನೂನು ರೂಪಿಸಬೇಕು

ಅನಧಿಕೃತವಾಗಿ ಮಣ್ಣು ತೆಗೆದ ಹಿನ್ನೆಲೆ ಕೆತ್ತಿಕಲ್‌ ಗುಡ್ಡ ಕುಸಿತ ಭೀತಿ ಪ್ರಕರಣ : ಕಂಪನಿ ವಿರುದ್ಧ ಕ್ರಿಮಿನಲ್‌ ಕೇಸ್‌

Aug 17 2024, 01:03 AM IST

ಅನಧಿಕೃತವಾಗಿ ಮಣ್ಣು ತೆಗೆದಿರುವ ಭೂಮಾಲೀಕರು ಮತ್ತು ಎನ್‌ಎಚ್‌ಎಐ ಅನುಮತಿಸಿದ ಡಿಬಿಎಲ್ ಕಂಪನಿಯವರ ವಿರುದ್ಧ ಗಣಿ ಮತ್ತು ಭೂವಿಜ್ಞಾನ ಇಲಾಖೆಯಿಂದ ಭಾರತಿಯ ನಾಗರಿಕ ಸುರಕ್ಷಾ ಸಂಹಿತೆ ಹಾಗೂ ಎಂಎಂಡಿಎಲ್ ಕಾಯ್ದೆ-1957  ರಡಿ ಎಫ್‌ಐಆರ್ ದಾಖಲಿಸಲಾಗಿದೆ. 

ನಗರಸಭೆ ಆಸ್ತಿ ಲೀಸ್‌ ಪ್ರಕರಣ- ತಪ್ಪಿತಸ್ಥರ ಮೇಲೆ ಶಿಸ್ತುಕ್ರಮಕ್ಕೆ ಆಗ್ರಹ

Aug 17 2024, 12:57 AM IST
ಈ ಅಪರಾಧ 2024 ಜು. 22ರಂದೇ ನಡೆದಿದ್ದರೂ ಅಂದಿನಿಂದ ಇಂದಿನವರೆಗೂ ಯಾವುದೇ ಕಡತಗಳು ಯಾರಿಗೂ ಸಿಗದಂತೆ ನೋಡಿಕೊಂಡಿದ್ದಾರೆ. ನಮ್ಮ ಕೈಗೆ ಸಿಕ್ಕ ತಕ್ಷಣವೇ ಪೌರಾಯುಕ್ತರು, ಜಿಲ್ಲಾಧಿಕಾರಿಗಳಿಗೆ ದೂರು ಸಲ್ಲಿಸಿದ ನಂತರ ಪ್ರಕರಣ ಸಂಪೂರ್ಣ ಹೊರಗಡೆ ಬಂದಿದೆ

ಅಡುಗೆಯಲ್ಲಿ ವಿಷ ಬೆರಿಸಿದ ಪ್ರಕರಣ: ತಪ್ಪಿತಸ್ತರ ಮೇಲೆ ಕ್ರಮಕ್ಕೆ ಸೂಚನೆ

Aug 17 2024, 12:47 AM IST
ದೇವದುರ್ಗ ತಾಲೂಕಿನ ಆಲ್ಕೋಡ ಗ್ರಾಮದ ಕಸ್ತೂರಿ ಬಾ ವಸತಿ ಶಾಲೆಯಲ್ಲಿ ಸಾಂಬರ್‌ನಲ್ಲಿ ವಿಷಯ ಬೆರಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕಿ ಕರೆಮ್ಮ ಜಿ.ನಾಯಕ ಭೇಟಿ ನೀಡಿ ಪರಿಶೀಲಿಸಿದರು.

ಕೆತ್ತಿಕಲ್‌ ಗುಡ್ಡ ಮಣ್ಣು ಕುಸಿತ ಭೀತಿ ಪ್ರಕರಣ ತಿಂಗಳಾಂತ್ಯಕ್ಕೆ ತನಿಖಾ ವರದಿ: ದಿನೇಶ್‌ ಗುಂಡೂರಾವ್‌

Aug 16 2024, 12:52 AM IST
ಕೆತ್ತಿಕಲ್‌ ಗುಡ್ಡದಲ್ಲಿ ಅವ್ಯಾಹತವಾಗಿ ಮಣ್ಣು ತೆಗೆದ ಕಾರಣ ಉಂಟಾಗಿರುವ ಕುಸಿತ ಭೀತಿ ಕುರಿತಂತೆ ಪೊಲೀಸ್‌ ಇಲಾಖೆಯ ಸೆಂಟ್ರಲ್‌ ಎಸಿಪಿ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ. ಈ ತಿಂಗಳಾಂತ್ಯಕ್ಕೆ ವರದಿ ಸಿಗಲಿದ್ದು, ವರದಿ ಆಧಾರದಲ್ಲಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ.

ಅಣೆಕಟ್ಟೆ ಗೇಟ್‌ ಕಟ್‌ ಪ್ರಕರಣ: ಸಚಿವ ತಂಗಡಗಿ ರಾಜಿನಾಮೆಗೆ ಆಗ್ರಹಿಸಿ ಇಂದು ಧರಣಿ

Aug 16 2024, 12:50 AM IST
ನೀರಾವರಿ ಸಲಹಾ ಸಮಿತಿಯ ಬೇಜವಾಬ್ದಾರಿಯಿಂದಾಗಿ ಈಗ ನೀರು ತಡೆಯಲು ವಿಫಲರಾಗಿದ್ದು, ಇದರ ನೈತಿಕ ಹೊಣೆ ಹೊತ್ತು ತುಂಗಭದ್ರಾ ಮಂಡಳಿಯ ನೀರಾವರಿ ಸಲಹಾ ಸಮಿತಿಯ ಅಧ್ಯಕ್ಷ ಶಿವರಾಜ ತಂಗಡಗಿ ರಾಜೀನಾಮೆ ನೀಡಬೇಕು.

ವೈದ್ಯೆ ಮೇಲೆ ನಡೆದ ಅತ್ಯಾಚಾರ ಪ್ರಕರಣ : ಪ್ರಕರಣದಲ್ಲಿ ರಾಜಕೀಯ ಮಾಡುತ್ತಿರುವ ವಿಪಕ್ಷಗಳ ಮೇಲೆ ಮಮತಾ ಕಿಡಿ

Aug 15 2024, 02:01 AM IST
ವೈದ್ಯೆ ಮೇಲೆ ನಡೆದ ಅತ್ಯಾಚಾರ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿದ ಕೋಲ್ಕತಾ ಹೈಕೋರ್ಟ್‌ ನಿರ್ಧಾರವನ್ನು ಪಶ್ಚಿಮ ಬಂಗಾಳ ಮುಖ್ಯಮಂತ್ರಿ, ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ ಸ್ವಾಗತಿಸಿದ್ದಾರೆ. ಆದರೆ ಈ ಪ್ರಕರಣದಲ್ಲಿ ರಾಜಕೀಯ ಮಾಡುತ್ತಿರುವ ವಿಪಕ್ಷಗಳ ವಿರುದ್ಧ ಕಿಡಿ ಕಾರಿದ್ದಾರೆ.

ವೈದ್ಯೆ ಮೇಲಿನ ಅತ್ಯಾಚಾರ ಪ್ರಕರಣ- ಆರೋಪಿ ರಕ್ಷಿಸಲು ಯತ್ನ: ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಆರೋಪ

Aug 15 2024, 02:00 AM IST

‘ವೈದ್ಯೆ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಆರೋಪಿ ರಕ್ಷಿಸುವ ಯತ್ನ ನಡೆಯುತ್ತಿದೆ. ಸಂತ್ರಸ್ತೆ ಕುಟುಂಬಕ್ಕೆ ನ್ಯಾಯ ಕೊಡಿಸುವ ಬದಲು, ಆರೋಪಿ ಪರವಾಗಿ ಕೆಲಸ ನಡೆಯುತ್ತಿದೆ’ ಎಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.  

  • < previous
  • 1
  • ...
  • 47
  • 48
  • 49
  • 50
  • 51
  • 52
  • 53
  • 54
  • 55
  • ...
  • 100
  • next >

More Trending News

Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್‌ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved