• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಎಚ್‌ಡಿಕೆ 50 ಹಗರಣ ಬಿಚ್ಚಿಡ್ತೀನಿ - ಮಿ. ಕ್ಲೀನ್‌ಸ್ವಾಮಿ ವಿರುದ್ಧ 50 ಡಿನೋಟಿಫಿಕೇಷನ್‌ ಪ್ರಕರಣ ಇವೆ : ಡಿಕೆಶಿ

Aug 10 2024, 05:13 AM IST

136 ಶಾಸಕರೂ ಸಿದ್ದರಾಮಯ್ಯ ಹಿಂದೆ ಇದ್ದಾರೆ. ಹತ್ತು ತಿಂಗಳಲ್ಲ ಹತ್ತು ವರ್ಷವಾದರೂ ನಿಮಗೆ ಈ ಸರ್ಕಾರ ಮುಟ್ಟಲಾಗಲ್ಲ’ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸವಾಲು ಎಸೆದಿದ್ದಾರೆ.

ಸಿಎಎ ಅಡಿ ಸಿಂಧನೂರಿನ ಬಾಂಗ್ಲಾ ನಿರಾಶ್ರಿತರ ಪೈಕಿ ಐವರಿಗೆ ಪೌರತ್ವ :ರಾಜ್ಯದ ಮೊದಲ ಪ್ರಕರಣ

Aug 10 2024, 01:35 AM IST
ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಆರ್‌.ಎಚ್‌. ಕ್ಯಾಂಪ್‌ಗಳಲ್ಲಿ ವಾಸವಿರುವ ಬಾಂಗ್ಲಾ ನಿರಾಶ್ರಿತರ ಪೈಕಿ ಐವರಿಗೆ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ)ಯಡಿ ಭಾರತೀಯ ಪೌರತ್ವ ನೀಡಿದ್ದು, ಇದು ಕಾಯ್ದೆಯಡಿ ಪೌರತ್ವ ಪಡೆದ ರಾಜ್ಯದ ಮೊದಲ ಪ್ರಕರಣವಾಗಿದೆ.

ಪರಿಶಿಷ್ಟ ಜಾತಿಯ ಎರಡು ಕುಟುಂಬಗಳನ್ನು ಜೀತಕ್ಕೆ ಇರಿಸಿಕೊಂಡಿದ್ದ ಪ್ರಕರಣ ಬೆಳಕಿಗೆ

Aug 09 2024, 12:34 AM IST
2 ಕುಟುಂಬಗಳನ್ನು ಕಳೆದ 5 ವರ್ಷಗಳಿಂದ ಬಲವಂತವಾಗಿ ಜೀತಕ್ಕಿರಿಸಿಕೊಂಡು ಹೊರಗಿನ ಸಂಪರ್ಕಕ್ಕೆ ಬಿಡದೇ ಬಿಡದಿರುವ ಬಗ್ಗೆ ಗ್ರಾಮಾಭ್ಯುದಯ ಸ್ವಯಂ ಸೇವಾ ಸಂಸ್ಥೆಗಳ ಒಕ್ಕೂಟ (ಫೆವಾರ್ಡ್ ಮಂಡ್ಯ)ಕ್ಕೆ ಜೀತ ವಿಮುಕ್ತಿ ಸದಸ್ಯರಿಂದ ಮಾಹಿತಿ ತಿಳಿದು ಬಂದಿದೆ.

ಚೂರಿ ಇರಿತ ಪ್ರಕರಣ: ಮೂವರ ಬಂಧನ

Aug 08 2024, 01:44 AM IST
ಬಂಟ್ವಾಳ ನಿವಾಸಿಗಳಾದ ಅಶ್ವಥ್, ಶರಣ್ ಮತ್ತು ವಸಂತ ಬಂಧಿತರು. ಉಳಿದ ಆರೋಪಿಗಳಿಗಾಗಿ ಬಂಟ್ವಾಳ ಪೋಲೀಸರು ಬಲೆ ಬೀಸಿದ್ದು ಕಾರ್ಯಚರಣೆ ಮುಂದುವರಿದಿದೆ.

ಎರಡು ಪ್ರತ್ಯೇಕ ಕಳ್ಳತನ ಪ್ರಕರಣ: ಇಬ್ಬರು ಕಳ್ಳರ ಬಂಧನ

Aug 08 2024, 01:44 AM IST
ನರಸಿಂಹರಾಜಪುರ, ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಕಳ್ಳತನ ಮಾಡಿದ್ದ ಭದ್ರಾವತಿಯ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಪೊಲೀಸರು ಅವರಿಂದ 70 ಸಾವಿರ ರು. ನಗದು ವಶಪಡಿಸಿಕೊಂಡಿದ್ದಾರೆ.

ಪಿಎಸ್‌ಐ ಸಾವು ಪ್ರಕರಣ ಸಿಬಿಐಗೆ ವಹಿಸಲ್ಲ; ಡಾ. ಜಿ.‌ ಪರಮೇಶ್ವರ

Aug 08 2024, 01:43 AM IST
ಯಾದಗಿರಿ ಪಿಎಸ್‌ಐ ಪರಶುರಾಮ ಸಾವು ಪ್ರಕರಣದಲ್ಲಿ ಈಗಗಾಲೇ ಸಿಐಡಿ ತನಿಖೆ ನಡೆಸುತ್ತಿದ್ದು, ಸಿಬಿಐಗೆ ಕೊಡುವ ಪ್ರಶ್ನೆಯೇ ಇಲ್ಲ. ಈ ಪ್ರಕರಣದಲ್ಲಿ ಅದರ ಅಗತ್ಯವಿಲ್ಲ.

ಪಿಎಸೈ ಪರಶುರಾಮ್‌ ಸಾವು ಪ್ರಕರಣ ಸಿಬಿಐಗೆ ನೀಡಲು ಆಗ್ರಹ

Aug 08 2024, 01:36 AM IST
ಬುಧವಾರ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಸರಕಾರಿ ಹಾಗೂ ಸರಕಾರೇತರ ನೌಕರರ ಸಂಘದ ವತಿಯಿಂದ ಪಿಎಸ್ಐ ಪರಶುರಾಮ ಸಾವಿನ ಕುರಿತು ಪ್ರಕರಣ ಸಿಬಿಐ ತನಿಖೆಗೆ ವಹಿಸಬೇಕು ಎಂದು ಆಗ್ರಹಿಸಿ, ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಹೋಮ್ ಸ್ಟೇ ದಾಳಿ ಪ್ರಕರಣ: ಎಲ್ಲ ಆರೋಪಿಗಳು ಖುಲಾಸೆ

Aug 07 2024, 01:09 AM IST
ಒಟ್ಟು 44 ಆರೋಪಿಗಳ ಪೈಕಿ ಮೂವರು ಈಗಾಗಲೇ ಸಾವಿಗೀಡಾಗಿದ್ದರೆ, ಇನ್ನೋರ್ವ ಆರೋಪಿಯಾಗಿದ್ದ ಪತ್ರಕರ್ತ ನವೀನ್‌ ಸೂರಿಂಜೆ ಅವರನ್ನು ಈ ಹಿಂದೆ ಪ್ರಕರಣದಿಂದ ಬಿಡುಗಡೆಗೊಳಿಸಲಾಗಿತ್ತು.

ನಾಲ್ಕು ಕಳ್ಳತನ ಪ್ರಕರಣ, ಆರೋಪಿಗಳ ಬಂಧನ

Aug 07 2024, 01:06 AM IST
ನಾಲ್ಕು ಕಳ್ಳತನ ಪ್ರಕರಣದ ಒಟ್ಟು 16 ಆರೋಪಿಗಳನ್ನು ಬಂಧಿಸಿರುವ ಪೊಲೀಸರು ಲಕ್ಷಾಂತರ ರೂಪಾಯಿ ಮತ್ತು ಲಕ್ಷಾಂತರ ರೂ. ಮೌಲ್ಯದ ವಸ್ತು ವಶಪಡಿಸಿಕೊಂಡಿದ್ದಾರೆ.

ಪಿಎಸೈ ಪರಶುರಾಮ್‌ ಸಾವಿನ ಪ್ರಕರಣ ತನಿಖೆ ಸಿಬಿಐಗೆ ?

Aug 07 2024, 01:04 AM IST
ಪಿಎಸೈ ಪರಶುರಾಮ್‌ ಶಂಕಾಸ್ಪದ ಸಾವಿನ ಪ್ರಕರಣ ಸಿಬಿಐ ತನಿಖೆಗೊಳಪಡುವ ಬಹುತೇಕ ಸಾಧ್ಯತೆಗಳು ಕಂಡುಬರುತ್ತಿವೆ. ಈ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆ ವಹಿಸಿದೆಯಾದರೂ, ಸಿಬಿಐಗೆ ವಹಿಸುವಂತೆ ಕುಟುಂಬಸ್ಥರು ಹಾಗೂ ರಾಜ್ಯ ಬಿಜೆಪಿ ನಾಯಕರು ಆಗ್ರಹಿಸಿದ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಇಲಾಖೆ ಸಿಬಿಐಗೆ ಪ್ರಕರಣ ಕೊಡಲು ಕ್ರಮಕ್ಕೆ ಮುಂದಾಗಿದೆ ಎಂದು ಮೂಲಗಳು ಹೇಳಿವೆ.
  • < previous
  • 1
  • ...
  • 49
  • 50
  • 51
  • 52
  • 53
  • 54
  • 55
  • 56
  • 57
  • ...
  • 100
  • next >

More Trending News

Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್‌ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved