ಡಿಡಿಪಿಐ ನಿಯಮ ಮೀರಿ ಒಪ್ಪಿಗೆ ಪ್ರಕರಣ: ಆಯುಕ್ತರಿಗೆ ವರದಿ ಸಲ್ಲಿಕೆ
Apr 04 2025, 12:48 AM ISTಡಿಡಿಪಿಐ ರಾಮಚಂದ್ರರಾಜೇ ಅರಸ್ ಅವರು ಸರ್ಕಾರ ಮತ್ತು ಶಿಕ್ಷಣ ಇಲಾಖೆ ಹಿರಿಯ ಅಧಿಕಾರಿಗಳ ಗಮನಕ್ಕೆ ತಾರದೆ ನಿಯಮ ಮೀರಿ ಅಬ್ದುಲ್ ಕಲಾಂ ಸಂಸ್ಥೆಗೆ ಯೋಗ ಮತ್ತು ಗಣಕಯಂತ್ರ ತರಬೇತಿಗೆ ಫಲಾನುಭವಿಗಳ ನೇಮಕಕ್ಕೆ ಅನುಮತಿ ನೀಡಿದ ಪರಿಣಾಮ ನೂರಾರು ಮಂದಿ ಬಡ ರೈತಾಪಿ, ಹಿಂದುಳಿದ ವರ್ಗಗಳ ಮಕ್ಕಳು ಉದ್ಯೋಗದ ಆಸೆಗಾಗಿ ನಂಬಿ ಲಕ್ಷಾಂತರ ಲಂಚ ನೀಡಿ ಹಣ ಕಳೆದುಕೊಂಡು ಭ್ರಷ್ಟಾಚಾರಕ್ಕೆ ಆಸ್ಪದ ಮಾಡಿಕೊಟ್ಟ ಪ್ರಕರಣದ ಸುದೀರ್ಘ ವರದಿಯನ್ನು ಮೈಸೂರಿನ ವಿಭಾಗೀಯ ಜಂಟಿ ನಿರ್ದೇಶಕ ಪಾಂಡುರಂಗರವರು ಆಯುಕ್ತರಿಗೆ ಗುರುವಾರ ಸಲ್ಲಿಸಿದ್ದಾರೆ.