• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತೂಕ-ಅಳತೆಯಲ್ಲಿ ವಂಚನೆ : 4 ತಿಂಗಳಲ್ಲಿ 76 ಪ್ರಕರಣ

Aug 10 2025, 01:30 AM IST
ರಾಮನಗರ: ವ್ಯವಹಾರದ ತೂಕ ಮತ್ತು ಅಳತೆಯಲ್ಲಿ ವಂಚನೆ ಮಾಡಿದ ಮಾರಾಟಗಾರರ ವಿರುದ್ಧ ಸಮರ ಸಾರಿರುವ ಕಾನೂನು ಮಾಪನಶಾಸ್ತ್ರ ಇಲಾಖೆ ಕೇವಲ ನಾಲ್ಕು ತಿಂಗಳಲ್ಲಿ ಜಿಲ್ಲೆಯಲ್ಲಿ ಹಲವೆಡೆ ದಾಳಿ ನಡೆಸಿ 76 ಪ್ರಕರಣಗಳನ್ನು ದಾಖಲಿಸಿ 1 ಲಕ್ಷ 74 ಸಾವಿರ ರುಪಾಯಿ ದಂಡ ವಿಧಿಸಿದೆ.

ಧರ್ಮಸ್ಥಳ ಗ್ರಾಮ ಪ್ರಕರಣ-ಹಿಂದೂಗಳ ತಾಳ್ಮೆ ಪರೀಕ್ಷಿಸಬೇಡಿ: ಯಶ್ಪಾಲ್ ಸುವರ್ಣ

Aug 09 2025, 12:04 AM IST
ಶ್ರೀ ಧರ್ಮಸ್ಥಳ ಭಕ್ತಾಭಿಮಾನಿ ವೇದಿಕೆ ಸದಸ್ಯರು ಶುಕ್ರವಾರ ಮಣಿಪಾಲದ ರಜತಾದ್ರಿಯ ಜಿಲ್ಲಾಡಳಿತ ಸಂಕೀರ್ಣದ ಬಳಿ ಜನಾಗ್ರಹ ಸಭೆ ನಡೆಸಿ, ಬಳಿಕ ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಧರ್ಮಸ್ಥಳ ಗ್ರಾಮ ಪ್ರಕರಣ ಹಿಂದೂ ಭಾವನೆಗೆ ಘಾಸಿ ಮಾಡುವ ಷಡ್ಯಂತ್ರ: ಕುತ್ಯಾರು ನವೀನ್‌ ಶೆಟ್ಟಿ

Aug 09 2025, 12:03 AM IST
ಶ್ರೀ ಕ್ಷೇತ್ರದ ಧರ್ಮಾಧಿಕಾರಿಗಳು ನಡೆಸುತ್ತಿರುವ ಸಮಾಜಮುಖಿ ಸೇವೆಗಳ ಬಗ್ಗೆ ಅಪಪ್ರಚಾರ ನಡೆಸಿ ಜನರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟು ಮಾಡುತ್ತಿದ್ದಾರೆ. ಈ ಸಮಾಜ ಕಂಟಕರ ಷಡ್ಯಂತ್ರಕ್ಕೆ ಸರ್ಕಾರ ತಕ್ಷಣ ಕಡಿವಾಣ ಹಾಕಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಅಗ್ರಹಿಸಿದ್ದಾರೆ.

ಅಂಗನವಾಡಿ ಶಿಕ್ಷಕಿಗೆ ಲೈಂಗಿಕ ಕಿರುಕುಳ: ಪ್ರಕರಣ ದಾಖಲು

Aug 09 2025, 12:02 AM IST
ಅಂಗನವಾಡಿ ಶಿಕ್ಷಕಿಗೆ ಲೈಂಗಿಕ ಕಿರುಕುಳ ನೀಡಿರುವುದರ ಬಗ್ಗೆ ನಮ್ಮಲ್ಲಿ ದಾಖಲೆಗಳು ಇವೆ.

ಅಪ್ರಾಪ್ತೆ ಕೊಲೆ, ಹೆಣ ಹೂತ ಪ್ರಕರಣ: ನಾಲ್ವರ ಬಂಧನ

Aug 09 2025, 12:01 AM IST
ಅಪ್ರಾಪ್ತೆಯನ್ನು ಪ್ರೀತಿಸಿ ಮದುವೆಯಾದ ಬಳಿಕ ಗಂಡನೇ ಕೊಲೆ ಮಾಡಿರುವ ಪ್ರಕರಣ ಹೊಸಪೇಟೆ ಪಟ್ಟಣ ಠಾಣೆ ಪೊಲೀಸರು ಭೇದಿಸಿದ್ದು, ಈ ಪ್ರಕರಣ ಸಂಬಂಧ ಮಹಿಳೆ ಸೇರಿ ನಾಲ್ವರನ್ನು ಶುಕ್ರವಾರ ಬಂಧಿಸಿದ್ದಾರೆ.

ಅಪಘಾತ ಪ್ರಕರಣ: ಇನ್ಸೂರೆನ್ಸ್ ಕಂಪನಿ ಸೇರಿದಂತೆ ದೂರದಾರನಿಗೆ ಗ್ರಾಹಕರ ವೇದಿಕೆ ತರಾಟೆ

Aug 09 2025, 12:01 AM IST
ಕಾರು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರು ಮಾರಾಟ ಕಂಪನಿ, ಇನ್ಸೂರೆನ್ಸ್ ಕಂಪನಿ ಸೇರಿದಂತೆ ದೂರದಾರನನ್ನು ಸಹ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ತರಾಟೆಗೆ ತೆಗೆದುಕೊಂಡಿದೆ. ಇದೇ ವೇಳೆ ದೂರದಾರ ಕಾರು ಮಾಲೀಕನಿಗೆ ₹15 ಸಾವಿರ ಪರಿಹಾರ ಒದಗಿಸುವಂತೆ ಆದೇಶ ಹೊರಡಿಸಿದೆ.

ರಾಜಿಯಾಗುವ ಪ್ರಕರಣ ಇತ್ಯರ್ಥಕ್ಕೆ ಅವಕಾಶ

Aug 08 2025, 02:00 AM IST
ದೇಶಾದಾದ್ಯಂತ ಅ. 7ರವರೆಗೆ 90 ದಿನಗಳ ವಿಶೇಷ ಮಧ್ಯಸ್ಥಿಕಾ ಅಭಿಯಾನ ಮಧ್ಯಸ್ಥಿಕೆ ರಾಷ್ಟ್ರಕ್ಕಾಗಿ ಎಂಬ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ.

ಗವಿಸಿದ್ದಪ್ಪ ಕೊಲೆ ಪ್ರಕರಣ ಸಿಬಿಐಗೆ ವಹಿಸಿ

Aug 08 2025, 01:02 AM IST
ನನ್ನ ಮಗನನ್ನು ಮೋಸದಿಂದ ಹಿಂಬದಿಯಿಂದ ಬಂದು ಹೊಡೆದಿದ್ದಾರೆ. ಅವನ ಮುಂದೆ ಬಂದಿದ್ದರೆ ಅವನೇ ಹೊಡೆಯುತ್ತಿದೆ. ನನ್ನ ಮಗ ಆ ಯುವತಿಯನ್ನು ಪ್ರೀತಿಸಿದ್ದಾನೆ ಎಂದು ಹೇಳಲಾಗುತ್ತಿದೆ. ಆದರೆ, ಅವರಿಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು.

ಕಾವೇರಿ ನದಿಯಲ್ಲಿ ವ್ಯಕ್ತಿಯಿಂದ ನೀರು ನಾಯಿ ಬೇಟೆ ; ಪ್ರಕರಣ ದಾಖಲು

Aug 08 2025, 01:01 AM IST

ವ್ಯಕ್ತಿಯೊಬ್ಬ ಕಾವೇರಿ ನದಿಯಲ್ಲಿ ನೀರು ನಾಯಿ ಬೇಟೆಯಾಡುತ್ತಿದ್ದು, ಸ್ಥಳೀಯರ ಖಚಿತ ಮಾಹಿತಿ ಮೇರೆಗೆ ಅರಣ್ಯ ಇಲಾಖೆ ಸಿಬ್ಬಂದಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.  

ಡ್ರಗ್ಸ್ ದಾಳಿ ಮುಂದುವರಿಕೆ: 12 ಮಂದಿ ವ್ಯಸನಿಗಳ ವಿರುದ್ಧ ಪ್ರಕರಣ ದಾಖಲು

Aug 08 2025, 01:00 AM IST
ನಜರ್ ಬಾದ್ ಪೊಲೀಸ್ ಠಾಣೆ ಸನಿಹದಲ್ಲೇ ಎಂಡಿಎಂಎ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಕಿರಾಣಿ ಅಂಗಡಿ ಮಾಲೀಕನನ್ನು ಸಿಸಿಬಿ ಪೊಲೀಸರು ಬಂಧಿಸಿ. 65 ಗ್ರಾಂ ತೂಕದ ಎಂಡಿಎಂಎ ವಶಪಡಿಪಡಿಸಿಕೊಂಡಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 120
  • next >

More Trending News

Top Stories
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved