• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಡೆಂಘೀ ಪ್ರಕರಣ: ಈ ಬಾರಿ ದುಪ್ಪಟ್ಟು!

Jul 09 2024, 12:53 AM IST
ರಾಜ್ಯದ ವಿವಿಧೆಡೆ ಈಗಾಗಲೇ ಧಾಂಗುಡಿ ಇಟ್ಟಿರುವ ಡೆಂಘೀ ಜ್ವರ ಇದೀಗ ಜಿಲ್ಲೆಯಲ್ಲೂ ಆರ್ಭಟಿಸುತ್ತಿದೆ. ಗ್ರಾಮೀಣ ಭಾಗದಲ್ಲಿ ಪ್ರಕರಣಗಳು ಹೆಚ್ಚಾಗಿದ್ದು, ಮಕ್ಕಳು ಮತ್ತು ಮಧ್ಯಮ ವಯಸ್ಕರಲ್ಲಿ ಹೆಚ್ಚು ಕಂಡು ಬಂದಿದೆ.

ಮೈಸೂರು ಜಿಲ್ಲೆಯಲ್ಲಿ 496 ಡೆಂಘೀ ಸಕ್ರಿಯ ಪ್ರಕರಣ: ಸಚಿವ ಡಾ.ಎಚ್.ಸಿ.ಮಹದೇವಪ್ಪ

Jul 08 2024, 12:34 AM IST
ಮೈಸೂರು ಜಿಲ್ಲೆಯಲ್ಲಿ 3595 ಜನರು ಡೆಂಘಿ ಪರೀಕ್ಷೆಗೆ ಒಳಗಾಗಿದ್ದು, 496 ದೃಢಪಟ್ಟಿದೆ. ಸಮುದಾಯ ಆರೋಗ್ಯಾಧಿಕಾರಿ ಸ್ವಯಂ ಔಷಧ ಸೇವಿಸಿದ್ದರಿಂದ ಮೃತಪಟ್ಟಿದ್ದಾರೆ. ಹಿಂದಿನ ಮೂರು ತಿಂಗಳಿಗೆ ಹೋಲಿಸಿದರೆ ಜಿಲ್ಲೆಯಲ್ಲಿ ಡೆಂಘೀ ಪ್ರಕರಣಗಳ ಸಂಖ್ಯೆ ಕುಸಿದಿದೆ. ಮೈಸೂರು ನಗರದ ಬಳಿಕ ಹುಣಸೂರು ತಾಲೂಕಿನಲ್ಲಿ ಹೆಚ್ಚು ಡೆಂಘೀ ಪ್ರಕರಣಗಳು ವರದಿಯಾಗಿದೆ. ಜಿಲ್ಲೆಯಲ್ಲಿ ಡೆಂಘೀ ನಿಯಂತ್ರಣಕ್ಕೆ ಬರುತ್ತಿದೆ.

ಕೆಜಿಎಫ್‌ನಲ್ಲಿ ೭ ಡೆಂಘೀ ಪ್ರಕರಣ ದಾಖಲು

Jul 08 2024, 12:33 AM IST
ಸಾರ್ವಜನಿಕರು ಯಾವುದೇ ಕಾರಣಕ್ಕೂ ತಮ್ಮ ಸುತ್ತಮುತ್ತಲಿನ ಪರಿಸರದಲ್ಲಿ ತೆರೆದ ಜಾಗಗಳಲ್ಲಿ ನೀರು ಶೇಖರಣೆ ಮಾಡದಂತೆ ಎಚ್ಚರಿಕೆವಹಿಸಬೇಕು. ಜ್ವರ ಬಂದರೆ ಕೂಡಲೇ ರಕ್ತ ಪರೀಕ್ಷೆ ಮಾಡಿಸಿ ವೈದ್ಯರ ಸಲಹೆ ಪಡೆಯಿರಿ

ಮುಡಾ ಪ್ರಕರಣ ಸಿಬಿಐದಿಂದ ತನಿಖೆಯಾಗಲಿ

Jul 08 2024, 12:30 AM IST
ಮುಡಾ ಪ್ರಕರಣದಲ್ಲಿ ಯಾವುದೇ ಅವ್ಯವಹಾರ ಆಗಿಲ್ಲ ಎಂದು ಮುಖ್ಯಮಂತ್ರಿಗಳು ಹೇಳುತ್ತಾರೆ. ಹಾಗಿದ್ದರೆ ಇದರ ಬಗ್ಗೆ ಸ್ವತಂತ್ರ ಸಂಸ್ಥೆಯಿಂದ ತನಿಖೆಯಾಗಬೇಕು

ಕಲುಷಿತ ನೀರಿನ ಪ್ರಕರಣ ಉಂಟಾಗದಂತೆ ಕ್ರಮ ಕೈಗೊಳ್ಳಿ

Jul 07 2024, 01:19 AM IST
ಚಿತ್ರದುರ್ಗ ಜಿಪಂ ಸಭಾಂಗಣದಲ್ಲಿ ಹೊಸದುರ್ಗ ಹಾಗೂ ಹೊಳಲ್ಕೆರೆ ತಾಲೂಕುಗಳ ಪಿಡಿಒಗಳಿಗೆ ನೀರು ಪರೀಕ್ಷೆ ಕಾರ್ಯಾಗಾರ ನಡೆಯಿತು.

ಕೋಟೆ ನಾಡಲ್ಲಿ ಆರು ತಿಂಗಳಲ್ಲಿ 265 ಡೆಂಘೀ ಪ್ರಕರಣ

Jul 06 2024, 12:52 AM IST
265 cases findout in six month in chitradurga

ಅಂಗಡಿಗಳ ಮೇಲೆ ದಾಳಿ ನಡೆಸಿ ತಂಬಾಕು ಉತ್ಪನ್ನ ವಶ: 23 ಪ್ರಕರಣ ದಾಖಲು

Jul 06 2024, 12:51 AM IST
ನರಸಿಂಹರಾಜಪುರಜಿಲ್ಲಾ ತಂಬಾಕು ನಿಯಂತ್ರಣ ಕೋಶ, ಆರೋಗ್ಯ ಇಲಾಖೆ ನೇತೃತ್ವದಲ್ಲಿ ಶುಕ್ರವಾರ ಪಟ್ಟಣದ ವಿವಿಧ ಅಂಗಡಿಗಳ ಮೇಲೆ ದಾಳಿ ಮಾಡಿ ತಂಬಾಕು ಉತ್ಪನ್ನ ವಶಪಡಿಸಿಕೊಂಡು 23 ಪ್ರಕರಣ ದಾಖಲಿಸಿ 3100 ರು. ದಂಡ ವಿಧಿಸಲಾಯಿತು.

ಕೊಲೆ ಪ್ರಕರಣ ದಾಖಲಿಸಲು ಆಗ್ರಹಿಸಿ ಪ್ರತಿಭಟನೆ

Jul 05 2024, 01:00 AM IST
police neglected murder case register

ಉಳಾಯಿಬೆಟ್ಟು ದರೋಡೆ ಪ್ರಕರಣ: ಪಂಚಾಯಿತಿ ಸದಸ್ಯ ಸಹಿತ 10 ಮಂದಿ ಸೆರೆ

Jul 05 2024, 12:54 AM IST
ಪದ್ಮನಾಭ ಕೋಟ್ಯಾನ್ ಮಲಗುತ್ತಿದ್ದ ಬೆಡ್ ಅಡಿಭಾಗದಲ್ಲಿ ಅಪಾರ ನಗದು ಹಣ ಇದೆ ಎಂಬ ಶಂಕೆಯಲ್ಲಿ ತಂಡ ದರೋಡೆಗೆ ಸಂಚು ರೂಪಿಸಿತ್ತು. ಜೂನ್ ೧೮ರಂದು ಆರೋಪಿಗಳು ದರೋಡೆಗೆ ಯತ್ನಿಸಿದ್ದರು. ಕೊನೆ ಕ್ಷಣದಲ್ಲಿ ಕೈ ಬಿಟ್ಟು ಬಳಿಕ ಎರಡು ದಿನ ಬಿಟ್ಟು ೨೧ರಂದು ಸಂಜೆಯೇ ಮನೆ ಹೊಕ್ಕಿದ್ದರು.

ನರಸಿಂಹರಾಜಪುರ ತಾಲೂಕಲ್ಲಿ 20 ಡೆಂಘೀ ಪ್ರಕರಣ: ಡಾ.ವಿಜಯಕುಮಾರ್

Jul 05 2024, 12:53 AM IST
ನರಸಿಂಹರಾಜಪುರ, ತಾಲೂಕಿನಲ್ಲಿ 20 ಡೆಂಘೀ ಜ್ವರ ಕಾಣಿಸಿಕೊಂಡಿದ್ದು ಇವರಲ್ಲಿ 19 ಜನರು ಗುಣಮುಖರಾಗಿದ್ದು ಒಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಾಲೂಕು ವೈದ್ಯಾಧಿಕಾರಿ ಡಾ.ವಿಜಯಕುಮಾರ್‌ ತಿಳಿಸಿದರು.
  • < previous
  • 1
  • ...
  • 56
  • 57
  • 58
  • 59
  • 60
  • 61
  • 62
  • 63
  • 64
  • ...
  • 100
  • next >

More Trending News

Top Stories
ಎಚ್ಚರದಿಂದಿರಿ, ಸನ್ನದ್ಧ ಸ್ಥಿತಿಯಲ್ಲಿರಿ: ಮೋದಿ ಸೂಚನೆ
ಇಂದು ಸಂಪುಟ ಸಭೆ : ಜಾತಿಗಣತಿ ಭವಿಷ್ಯ ನಿರ್ಧಾರ?
ದಾಳಿಯ ಮಾಹಿತಿ ಕೊಟ್ಟ ಸೋಫಿಯಾ ಬೆಳಗಾವಿ ಸೊಸೆ!
ಆಪರೇಷನ್ ಸಿಂದೂರ : ಉಗ್ರರ ನೆಲೆ ಹೀಗಿದ್ದವು .. ಹೀಗಾದವು ...
ಇಂದು ಕಾಂಗ್ರೆಸ್‌ ತಿರಂಗಾ ಯಾತ್ರೆ - ಅಪರೇಷನ್‌ ಸಿಂದೂರ ಯೋಧರಿಗೆ ಬೆಂಬಲ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved