• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಡೆಂಘೀ: ಜಿಲ್ಲೆಯಲ್ಲಿ 521 ಪಾಸಿಟಿವ್‌ ಪ್ರಕರಣ ದಾಖಲು

Jul 05 2024, 12:49 AM IST
ಚಿಕ್ಕಮಗಳೂರು, ಜಿಲ್ಲೆಯಲ್ಲಿ ಈ ವರ್ಷದಲ್ಲಿ 521 ಡೆಂಘೀ ಪ್ರಕರಣಗಳು ಪತ್ತೆಯಾಗಿದ್ದು, ಈ ಪೈಕಿ 482 ಮಂದಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. ಸದ್ಯ 38 ಪಾಸಿಟಿವ್‌ ಪ್ರಕರಣಗಳು ಇವೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಅಶ್ವತ್‌ ಬಾಬು ಮಾಹಿತಿ ನೀಡಿದರು.

ಮಸ್ಕಿಯಲ್ಲಿ 3 ಡೆಂಘೀ ಪ್ರಕರಣ ಪತ್ತೆ

Jul 05 2024, 12:46 AM IST
ಆರೋಗ್ಯ ಇಲಾಖೆಯ ಸೂಚನೆ ಹಿನ್ನೆಲೆಯಲ್ಲಿ ಪುರಸಭೆ ಸಿಬ್ಬಂದಿ ಸಂಜೆಯ ಸಮಯದಲ್ಲಿ ಸೊಳ್ಳೆಗಳಿರುವ ಪ್ರದೇಶಗಳಲ್ಲಿ ಫಾಗಿಂಗ್ ಸಿಂಪಡಿಸಿ ಸೊಳ್ಳೆಗಳನ್ನು ನಿಯಂತ್ರಣ ತರಲು ಮುಂದಾಗಿದ್ದಾರೆ.

ಮದ್ಯ ಮಾರಾಟ ವಿರೋಧಿಸಿದವರ ಮೇಲೆಯೇ ಪ್ರಕರಣ

Jul 04 2024, 01:10 AM IST
ಅಲ್ಲಿನ ನಿವಾಸಿಗಳು ಮದ್ಯ ಮಾರಾಟಕ್ಕೆ ವಿರೋಧ ವ್ಯಕ್ತಪಡಿಸಿದ್ದರು. ಆ ಭಾಗದಲ್ಲಿ ಮದ್ಯ ಮಾರಾಟದಿಂದ ಮಹಿಳೆಯರಿಗೆ ಸೇರಿದಂತೆ ನಿವಾಸಿಗಳಿಗೆ ಆಗುತ್ತಿರುವ ತೊಂದರೆಯ ಕುರಿತು ಪ್ರತಿಭಟನೆ ಮಾಡಿದ್ದರು

ಹಾನಗಲ್ಲದಲ್ಲಿ ಮಿತಿಮೀರಿದ ಕಳ್ಳತನ ಪ್ರಕರಣ, ವ್ಯಾಪಾರಸ್ಥರಿಗೆ ಕಿರುಕುಳ ತಪ್ಪಿಸಿ

Jul 04 2024, 01:01 AM IST
ಹಾನಗಲ್ಲ ಪಟ್ಟಣದಲ್ಲಿ ಕಳ್ಳತನ ಪ್ರಕರಣ ಹೆಚ್ಚಿದೆ. ಆಯಕಟ್ಟಿನ ಸ್ಥಳಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸಬೇಕು. ಕಳ್ಳತನ, ವ್ಯಾಪಾರಿಗಳಿಗೆ ಕಿರುಕುಳ ಪ್ರಕರಣ ಕಡಿಮೆಯಾಗದಿದ್ದರೆ ಹಾನಗಲ್ಲ ಬಂದ್‌ಗೆ ಕರೆ ನೀಡಬೇಕಾಗುತ್ತದೆ ಎಂದು ಹಾಗನಲ್ಲ ನಗರ ವರ್ತಕರ ಸಂಘ ತಾಲೂಕು ಆಡಳಿತವನ್ನು ಎಚ್ಚರಿಸಿದ್ದಾರೆ.

ಜಿಲ್ಲೆಯಲ್ಲಿ 75 ಡೆಂಘೀ ಪ್ರಕರಣ, ಇಬ್ಬರಲ್ಲಿ ಗಂಭೀರ- ಮುನ್ನೆಚ್ಚರಿಕೆ ಕ್ರಮ

Jul 03 2024, 12:18 AM IST
ಜಿಲ್ಲೆಯಲ್ಲಿ 75 ಡೆಂಘೀಜ್ವರ ಪ್ರಕರಣ ದಾಖಲಾಗಿದ್ದು, ಈ ಪೈಕಿ ಎರಡು ಗಂಭೀರ ಪ್ರಕರಣಗಳಲ್ಲಿ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಡಾ. ಎಂ.ವಿ. ವೆಂಕಟೇಶ್ ಹೇಳಿದ್ದಾರೆ.

ರಸ್ತೆಯಲ್ಲಿ ಮಲಗಿದ್ದ ಗೋ ಕಳವು ಪ್ರಕರಣ; ಆರೋಪಿಗಳ ಬಂಧನ

Jun 30 2024, 12:55 AM IST
ಆರೋಪಿಗಳು ಶಂಕರನಾರಾಯಣ ಪೊಲೀಸ್ ಠಾಣೆಯ ಸಮೀಪ ಇರುವ ಸರ್ಕಲ್ ಬಳಿ ರಸ್ತೆಯಲ್ಲಿ ಮಲಗಿದ್ದ ಒಂದು ದನವನ್ನು ಬಲವಂತವಾಗಿ ಹಿಡಿದು ಕಾರಿಗೆ ತುಂಬಿದ್ದರು. ಇನ್ನೊಂದು ದನವನ್ನು ಹಿಡಿಯುವಾಗ ಪೊಲೀಸರು ಸ್ಥಳಕ್ಕೆ ಬರುತ್ತಿದ್ದಂತೆ ಕಾರಿನಲ್ಲಿ ಪರಾರಿಯಾಗಿದ್ದರು.

ವಿಜಯನಗರ ಜಿಲ್ಲೆಯಲ್ಲಿ 21 ಡೆಂಘೀ ಪ್ರಕರಣ ದೃಢ

Jun 30 2024, 12:49 AM IST
ಈಡಿಸ್ ಸೊಳ್ಳೆ ಉತ್ಪತ್ತಿ ತಾಣಗಳನ್ನು ನಾಶಪಡಿಸುವ ಅಭಿಯಾನಕ್ಕೆ ಜಿಲ್ಲೆಯಲ್ಲಿ ಚಾಲನೆ ದೊರೆತಿದೆ.

ಯುವ ಜನತೆ ಮಾದಕ ವಸ್ತು ಸೇವನೆ ಪ್ರಕರಣ ಹೆಚ್ಚಳ

Jun 30 2024, 12:48 AM IST
ದೈಹಿಕ ಹಾಗೂ ಮಾನಸಿಕ ಆರೋಗ್ಯದ ಮೇಲೆ ಅತ್ಯಂತ ದುಷ್ಪರಿಣಾಮ ಬೀರುತ್ತದೆ

ನಕಲಿ ದಾಖಲೆ ನೀಡಿ ಬ್ಯಾಂಕ್‌ಗೆ ವಂಚನೆ: ಮೂವರ ವಿರುದ್ಧ ಪ್ರಕರಣ

Jun 27 2024, 01:15 AM IST
ಏಪ್ರಿಲ್‌ನಲ್ಲಿ ಶಾಖೆಯ ವ್ಯವಸ್ಥಾಪಕಿ ಸಾಲದ ಅರ್ಜಿಯನ್ನು ಸೂಕ್ಷ್ಮವಾಗಿ ಪರಿಶೀಲಿಸಿದಾಗ ಆರೋಪಿತರು ಬ್ಯಾಂಕಿಗೆ ನೀಡಿದ ದಾಖಲಾತಿಗಳು ನಕಲಿ ದಾಖಲಾತಿಗಳು ಎಂದು ಕಂಡುಬಂದಿದೆ.

ಸಾಂಕ್ರಾಮಿಕ ರೋಗಗಳ ಪ್ರಕರಣ ಗಣನೀಯ ಇಳಿಕೆ!

Jun 27 2024, 01:04 AM IST
ರಾಮನಗರ: ಕಳೆದ ಮೂರು ವರ್ಷಕ್ಕೆ ಹೋಲಿಸಿದರೆ ಡೆಂಘೀ, ಮಲೇರಿಯಾ, ಚಿಕೂನ್ ಗುನ್ಯಾ ಪ್ರಕರಣಗಳು ಈ ಬಾರಿ ಗಣನೀಯವಾಗಿ ಇಳಿಕೆಯಾಗಿವೆ.
  • < previous
  • 1
  • ...
  • 57
  • 58
  • 59
  • 60
  • 61
  • 62
  • 63
  • 64
  • 65
  • ...
  • 100
  • next >

More Trending News

Top Stories
ಎಚ್ಚರದಿಂದಿರಿ, ಸನ್ನದ್ಧ ಸ್ಥಿತಿಯಲ್ಲಿರಿ: ಮೋದಿ ಸೂಚನೆ
ಇಂದು ಸಂಪುಟ ಸಭೆ : ಜಾತಿಗಣತಿ ಭವಿಷ್ಯ ನಿರ್ಧಾರ?
ದಾಳಿಯ ಮಾಹಿತಿ ಕೊಟ್ಟ ಸೋಫಿಯಾ ಬೆಳಗಾವಿ ಸೊಸೆ!
ಆಪರೇಷನ್ ಸಿಂದೂರ : ಉಗ್ರರ ನೆಲೆ ಹೀಗಿದ್ದವು .. ಹೀಗಾದವು ...
ಇಂದು ಕಾಂಗ್ರೆಸ್‌ ತಿರಂಗಾ ಯಾತ್ರೆ - ಅಪರೇಷನ್‌ ಸಿಂದೂರ ಯೋಧರಿಗೆ ಬೆಂಬಲ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved