• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪೋಕ್ಸೋ ಪ್ರಕರಣ ಹೆಚ್ಚಳ ಕಳವಳಕಾರಿ: ಗಂಗೂಬಾಯಿ

Jun 14 2024, 01:01 AM IST
ಜಿಲ್ಲೆಯ ಶಾಲೆಗಳಲ್ಲಿ ಮಕ್ಕಳಿಗೆ ಸೂಕ್ತ ಅರಿವು ಕಾರ್ಯಕ್ರಮಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಆಯೋಜಿಸುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಸೂಚನೆ ನೀಡಿದರು.

ರೋಗಿಯ ಎದೆ ಸ್ಪರ್ಶಿಸಿ ಮುತ್ತಿಟ್ಟ ವೈದ್ಯ: ಪ್ರಕರಣ ರದ್ದತಿಗೆ ನಕಾರ

Jun 14 2024, 01:00 AM IST
ವೈದ್ಯಕೀಯ ತಪಾಸಣೆ ನಡೆಸುವ ನೆಪದಲ್ಲಿ ಮಹಿಳೆಯೊಬ್ಬರ ಎದೆಭಾಗ ಸ್ಪರ್ಶಿಸಿ ಮುತ್ತಿಡುವ ಮೂಲಕ ಲೈಂಗಿಕ ಕಿರುಕುಳ ನಡೆಸಿರುವ ಪ್ರಕರಣ.

ಬೈಕ್‌ಗಳಲ್ಲಿ ತ್ರಿಬಲ್ ರೈಡಿಂಗ್ ಕಂಡಲ್ಲಿ ತಕ್ಷಣವೇ ಪ್ರಕರಣ ದಾಖಲು: ಪಿಎಸ್‌ಐ ಎಚ್ಚರಿಕೆ

Jun 13 2024, 12:52 AM IST
ಬಕ್ರೀದ್ ಹಬ್ಬದ ನೆಪದಲ್ಲಿ ಕಾನೂನು ವಿರೋಧವಾಗಿ ಯುವಕರು ದ್ವಿಚಕ್ರ ವಾಹನಗಳಲ್ಲಿ ತ್ರಿಬಲ್ ರೈಡಿಂಗ್ ಮಾಡುವುದು ನಡೆಯುತ್ತಿದ್ದು, ಇಂಥ ಉಲ್ಲಂಘನೆ ಕಂಡಲ್ಲಿ ತಕ್ಷಣವೇ ಪ್ರಕರಣ ದಾಖಲು ಮಾಡಲಾಗುತ್ತದ ಎಂದು ಪಿಎಸ್‌ಐ ಪ್ರಭು ಕೆಳಗಿನಮನಿ ಮಲೇಬೆನ್ನೂರಲ್ಲಿ ಎಚ್ಚರಿಸಿದ್ದಾರೆ.

ಹೆಚ್ಚುತ್ತಿರುವ ಡೆಂಘೀ ಪ್ರಕರಣ: ಜಿಲ್ಲಾಸ್ಪತ್ರೆಗೆ ಅಧಿಕಾರಿಗಳ ತಂಡ ಭೇಟಿ

Jun 13 2024, 12:45 AM IST
ಚಿಕ್ಕಮಗಳೂರು, ಜಿಲ್ಲಾ ಕೇಂದ್ರ ಸೇರಿದಂತೆ ಸುತ್ತಮುತ್ತಲಿನ ಗ್ರಾಮೀಣ ಭಾಗದಲ್ಲಿ ಡೆಂಘೀ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಜಿಲ್ಲೆಯ ಹಿರಿಯ ಅಧಿಕಾರಿಗಳ ತಂಡ ಬುಧವಾರ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿತ್ತು.

ಪ್ರಚೋದನಕಾರಿ ಘೋಷಣೆಯಿಂದ ಹಲ್ಲೆ ಪ್ರಕರಣ: ಪೊಲೀಸ್ ಆಯುಕ್ತ

Jun 12 2024, 12:36 AM IST
ಮೂರು ತಂಡಗಳನ್ನು ರಚಿಸಲಾಗಿದೆ. ಇನ್ನೊಂದೆಡೆ ಪ್ರಚೋದನಕಾರಿ ಘೋಷಣೆ ಕೂಗಿದ ಮೂವರ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ಅನುಪಮ್‌ ಅಗರ್ವಾಲ್‌ ತಿಳಿಸಿದರು.

ಮಹಿಳೆ ಕೊಲೆ ಪ್ರಕರಣ: ಆರೋಪಿಗಳ ಬಂಧನ

Jun 12 2024, 12:32 AM IST
ತಲೆಮರೆಸಿಕೊಂಡಿದ್ದ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳಿಗೆ ಬಲೆ ಬೀಸಿದ್ದ ಗ್ರಾಮಾಂತರ ಠಾಣೆ ಪೊಲೀಸರು, ಎ 1ಆರೋಪಿ ರವಿಕುಮಾರ್ ಈತನ ಪತ್ನಿ ಎ 2 ಆರೋಪಿ ಆಶಾ, ಇಬ್ಬರನ್ನು ಭಾನುವಾರ ಬೆಂಗಳೂರಿನ ರೈಲ್ವೆ ನಿಲ್ದಾಣದಲ್ಲಿ ಬಂಧಿಸಿದ್ದಾರೆ.

ಮೀಟರ್ ನಾಟ್ ರೇಕಾರ್ಡಿಂಗ್ ಪ್ರಕರಣ: ನಾಲ್ಕೂವರೆ ವರ್ಷದ ಬಳಿಕ ಹಣ ಪಾವತಿಗೆ ಚೆಸ್ಕಾಂ ನೋಟಿಸ್

Jun 12 2024, 12:30 AM IST
ಮೀಟರ್ ನಾಟ್ ರೇಕಾರ್ಡಿಂಗ್ ಪ್ರಕರಣದಲ್ಲಿ ಬಾಕಿ ವಸೂಲಿಗೆ ಕೊಳ್ಳೇಗಾಲ ಚೆಸ್ಕಾಂ ಇಲಾಖೆ ನಾಲ್ಕೂವರೆ ವರ್ಷದ ಬಳಿಕ ಎಚ್ಚೆತ್ತಿದ್ದು ಇಬ್ಬರು ಗ್ರಾಹಕರಿಗೆ 2019ರ ಜನವರಿಯಿಂದ ಡಿಸೆಂಬರ್ ತನಕ ವ್ಯತ್ಯಾಸವಾಗಿದ್ದು ಹಣ ಪಾವತಿಸುವಂತೆ ನೋಟಿಸ್ ನೀಡುವ ಮೂಲಕ ನಗೆಪಾಟಲಿಗೀಡಾಗಿದೆ.

ತುಮಕೂರು ವ್ಯಕ್ತಿ ದರೋಡೆ ಪ್ರಕರಣ: 6 ಆರೋಪಿಗಳ ಬಂಧಿಸಿದ ಪೊಲೀಸರು

Jun 11 2024, 01:39 AM IST
ರೈಸ್ ಮಿಲ್ ಕೆಲಸ ಹುಡುಕಿಕೊಂಡು ಬಂದಿದ್ದ ತುಮಕೂರು ಜಿಲ್ಲೆ ಮೂಲದ ವ್ಯಕ್ತಿಯನ್ನು ಬೈಕ್‌ನಲ್ಲಿ ಕೂರಿಸಿಕೊಂಡು ಬಂದು ರಾಷ್ಟ್ರೀಯ ಹೆದ್ದಾರಿಯಲ್ಲಿ ದರೋಡೆ ಮಾಡಿದ್ದ 6 ಆರೋಪಿಗಳನ್ನು ಬಂಧಿಸಿ, ಎರಡು ಬೈಕ್‌, ಮೊಬೈಲ್ ಸೇರಿದಂತೆ ₹1.30 ಲಕ್ಷ ಮೊತ್ತದ ಸ್ವತ್ತನ್ನು ದಾವಣಗೆರೆ ವಿದ್ಯಾನಗರ ಪೊಲೀಸರು ಜಪ್ತಿ ಮಾಡಿದ್ದಾರೆ.

ವಿಚ್ಛೇದನ ಪ್ರಕರಣ ಇತ್ಯರ್ಥಕ್ಕೂ ಮೊದಲೇ ಮಹಿಳೆ ಮರುಮದುವೆ: ಕ್ರಿಮಿನಲ್‌ ಮೊಕದ್ದಮೆಗೆ ನ್ಯಾಯಾಲಯ ಆದೇಶ

Jun 11 2024, 01:37 AM IST
ವಿವಾಹ ವಿಚ್ಛೇದನ ಪ್ರಕ್ರಿಯೆ ನ್ಯಾಯಾಲಯದಲ್ಲಿ ವಿಚಾರಣಾ ಹಂತದಲ್ಲಿರುವಾಗಲೇ ಪತಿಗೆ ತಿಳಿಯದಂತೆ ಪತ್ನಿ ಎರಡನೇ ವಿವಾಹವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ನ್ಯಾಯಾಲಯವು ಪತ್ನಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ಆದೇಶಿಸಿದೆ. ಪತ್ನಿ ಗೌಪ್ಯವಾಗಿ ಎರಡನೇ ವಿವಾಹವಾಗಿರುವುದನ್ನು ಉದಯ ನಾಯಕ್ ಅವರು ಖುದ್ದು ಪತ್ತೆಹಚ್ಚಿದ್ದರು.

ಕಂದಾಯ ಸಿಬ್ಬಂದಿ ವಿರುದ್ಧ ಸಕಲೇಶಪುರದಲ್ಲಿ ಮಹಿಳೆಯಿಂದ ಜಾತಿ ನಿಂದನೆ ಪ್ರಕರಣ

Jun 10 2024, 12:31 AM IST
ಸಕಲೇಶಪುರದಲ್ಲಿ ರಸ್ತೆ ಒತ್ತುವರಿ ತೆರವುಗೊಳಿಸಲು ಮುಂದಾದ ಕಂದಾಯ ಇಲಾಖೆಯ ಮತ್ತು ಸರ್ವೆ ಇಲಾಖೆಯ ಸಿಬ್ಬಂದಿ ವಿರುದ್ಧ ಮಹಿಳೆಯೊಬ್ಬರು ಜಾತಿ ನಿಂದನೆ ಪ್ರಕರಣವನ್ನು ತಾಲೂಕಿನ ಯಸಳೂರು ಪೋಲಿಸ್ ಠಾಣೆಯಲ್ಲಿ ದಾಖಲಿಸಿದ್ದಾರೆ.
  • < previous
  • 1
  • ...
  • 60
  • 61
  • 62
  • 63
  • 64
  • 65
  • 66
  • 67
  • 68
  • ...
  • 100
  • next >

More Trending News

Top Stories
ರೆಡ್ಡಿ ಜೈಲುಪಾಲು, ಶ್ರೀರಾಮುಲುಗೆ ಅನುಕೂಲ?
ಭಾರತ ರಕ್ಷಣಾ ವ್ಯವಸ್ಥೆಯಲ್ಲಿ ಐತಿಹಾಸಿಕ ದಿನ: ಸಂಸದ ಡಾ.ಸಿ.ಎನ್.ಮಂಜುನಾಥ್
ಕೇಂದ್ರ, ಭದ್ರತಾ ಪಡೆಗಳ ಪರ ನಾವೆಲ್ಲರೂ ನಿಲ್ಲಲಿದ್ದೇವೆ: ಡಿಕೆಶಿ
ಸರ್ಕಾರಿ ನೌಕರರ ಗುಡ್ ನ್ಯೂಸ್ : ತುಟ್ಟಿಭತ್ಯೆ ಹೆಚ್ಚಳ
ಗೃಹಲಕ್ಷ್ಮೀ ಹಣದಲ್ಲಿ ಬೋರ್‌ವೆಲ್ ಕೊರೆಸಿದ ಮಹಿಳೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved