• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಎಂಎಲ್ಸಿ ಮೇಲೆ ಹಲ್ಲೆ ಯತ್ನ ಪ್ರಕರಣ: ಠಾಣೇಲಿ ದೂರು ಪ್ರತಿದೂರು ದಾಖಲು

Aug 07 2025, 12:45 AM IST
ತಾಲೂಕಿನ ಗೊರೇಬಾಳ ಗ್ರಾಮದಲ್ಲಿ ಮಂಗಳವಾರ ಎಂಎಲ್ಸಿ ಮೇಲೆ ಹಲ್ಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ನ ಹೂಲಗೇರಿ ಬಣ ಹಾಗೂ ಬಯ್ಯಾಪುರ ಬಣದ ಮೇಲೆ ಲಿಂಗಸುಗೂರು ಪೊಲೀಸ್ ಠಾಣೆಯಲ್ಲಿ ದೂರು ಪ್ರತಿದೂರು ದಾಖಲಾಗಿದೆ.

ತೆರಿಗೆ ವಂಚನೆ ಪ್ರಕರಣ ಸಿಐಡಿಗೆ ವಹಿಸಿ

Aug 06 2025, 01:15 AM IST
ಇ-ಆಸ್ತಿ ಮಾಡುವಾಗ ದಾಖಲಾತಿ ಸ್ವೀಕೃತ ವಿಭಾಗದಿಂದ ಕೇಸ್ ವರ್ಕರ್ ಹಾಗೂ ಕಂದಾಯ ಅಧಿಕಾರಿ ಸೇರಿದಂತೆ ಎಲ್ಲರೂ ಪ್ರತಿಯೊಂದು ದಾಖಲೆಗಳನ್ನು ಪರಿಶೀಲಿಸಿ ಎಲ್ಲಾ ದಾಖಲಾತಿಗಳು ಕ್ರಮಬದ್ಧವಾಗಿದ್ದಲ್ಲಿ ಹಂತ ಹಂತವಾಗಿ ಸಂಬಂಧಿಸಿದವರ

ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ: ಉಹಾಪೋಹ ಹೇಳಿಕೆ ವಿರುದ್ಧ ಕ್ರಮಕ್ಕೆಆಗ್ರಹ

Aug 05 2025, 11:45 PM IST
ಜುಲೈ 30ರಂದು ಕೇಂದ್ರೀಯ ವಿಶ್ವವಿದ್ಯಾಲಯದ ಭೂಗರ್ಭಶಾಸ್ತ್ರ ವಿಭಾಗದಲ್ಲಿ ಬಿಎಸ್ಸಿ ಓದುತ್ತಿದ್ದ ಜಯಶ್ರೀ ನಾಯಕ, ವಿಶ್ವವಿದ್ಯಾಲಯದ ಯಮುನಾ ವಸತಿ ನಿಲಯದ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಗ್ಗೆ ವಿಷಾದ ವ್ಯಕ್ತಪಡಿಸಿರುವ ವಿವಿ ಕುಲಸಚಿವರು ವಿದ್ಯಾರ್ಥಿನಿ ಸಾವಿಗೆ ಕಾರಣವೇನು ಎಂಬುದರ ತನಿಖೆ ಪೊಲೀಸರಿಂದ ಸಾಗಿರುವಾಗಲೇ ಅನೇಕ ಉಹಾಪೋಹಕ ಹೇಳಿಕೆ ನೀಡೋದು ಸರಿಯಲ್ಲ. ಅಂತಹವರ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿದ್ದಾರೆ.

ಅಂಗನವಾಡಿಯಲ್ಲಿ ಮಕ್ಕಳ ಕೂಡಿ ಹಾಕಿದ ಪ್ರಕರಣ : ಸಹಾಯಕಿ ಅಮಾನತು

Aug 05 2025, 11:45 PM IST
ಅಂಗನವಾಡಿಯಲ್ಲಿ ಮಕ್ಕಳ ಕೂಡಿ ಹಾಕಿ, ಜಮೀನು ಕೆಲಸಕ್ಕೆ ಹೋಗಿದ್ದ ಅಂಗನವಾಡಿ ಸಹಾಯಕಿ ನಿರ್ಲಕ್ಷ್ಯತನಕ್ಕೆ ಸರ್ಕಾರ ಅಮಾನತು ಆದೇಶ ಹೊರಡಿಸಿದೆ.

ನಗರದಲ್ಲಿ ಮೆಟ್ರೋ ಮೂಲಕ ಯಕೃತ್‌ ಸಾಗಣೆ : ಮೊದಲ ಪ್ರಕರಣ

Aug 03 2025, 07:23 AM IST

ಸೂಕ್ತ ಸಮಯಕ್ಕೆ ಯುವಕನಿಗೆ ಅಂಗಾಂಗ ಕಸಿ ನೆರವೇರಿಸಲು ನಗರದ ಒಂದು ಆಸ್ಪತ್ರೆಯಿಂದ ಇನ್ನೊಂದು ಆಸ್ಪತ್ರೆಗೆ ಮೆಟ್ರೋ ರೈಲಿನ ಮೂಲಕ ಯಕೃತ್ತು ಸಾಗಾಟ ಮಾಡಲಾಗಿದೆ

ವಂಚನೆ ಪ್ರಕರಣ: ಚಿಕ್ಕಬ್ಬಿಗೆರೆ ಆರೋಪಿ ಬಂಧನ

Aug 03 2025, 01:30 AM IST
ಮನೆ ಅಗೆಯುವಾಗ ಚಿನ್ನ ಸಿಕ್ಕಿದ್ದು, ಕಡಿಮೆ ಬೆಲೆಗೆ ಮಾರುವುದಾಗಿ ಹೇಳಿ ತುಮಕೂರು ಜಿಲ್ಲೆ ಮೂಲದ ವ್ಯಕ್ತಿಗೆ ಜು.29ರಂದು 5 ಲಕ್ಷ ರು. ಸುಲಿಗೆ ಮಾಡಿದ್ದ ಪ್ರಕರಣದ ಒಬ್ಬ ಆರೋಪಿಯನ್ನು ಬಂಧಿಸಿ, 5 ಲಕ್ಷ ವಶಪಡಿಸಿಕೊಳ್ಳಲಾಗಿದೆ. ಉಳಿದ ಆರೋಪಿಗಳಿಗಾಗಿ ಪೊಲೀಸರು ಶೋಧ ನಡೆಸಿದ್ದಾರೆ.

ಕಾಡಾನೆ ದಾಳಿ ಪ್ರಕರಣ: ಮೃತರ ಮನೆಗೆ ಆರತಿ ಕೃಷ್ಣ ಭೇಟಿ

Aug 03 2025, 01:30 AM IST
ಬಾಳೆಹೊನ್ನೂರು, ಕಾಡಾನೆ ದಾಳಿಯಿಂದ ಮೃತಪಟ್ಟ ಅಂಡವಾನೆ ಗ್ರಾಮದ ಜಾಗ್ರ ಸುಬ್ಬೇಗೌಡರ ಮನೆಗೆ ಅನಿವಾಸಿ ಭಾರತೀಯ ಕೋಶದ ಉಪಾಧ್ಯಕ್ಷೆ ಡಾ.ಆರತಿ ಕೃಷ್ಣ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು.

ಪೋಕ್ಸೋ ಪ್ರಕರಣ ಅಪರಾಧಿಗೆ ೧೦ ವರ್ಷ ಕಠಿಣ ಕಾರಾಗೃಹ ಸಜೆ

Aug 02 2025, 12:15 AM IST
ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿ ಅಪರಾಧಿ ಪೀರೇಶ್ ಪೀರಪ್ಪ ಸಂಗಪ್ಪ ಮಾಲೋತ್ತರ ಎಂಬಾತನಿಗೆ ಪುತ್ತೂರು ೫ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 10 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

ಮಕ್ಕಳ ಕಾಣೆ ಪ್ರಕರಣ ಅಪಹರಣವೆಂದು ದಾಖಲಿಸಿ

Aug 01 2025, 12:30 AM IST
ಮಕ್ಕಳ ಕಾಣೆ ಪ್ರಕರಣವನ್ನು ಸರ್ಕಾರವು ಗಂಭೀರವಾಗಿ ಪರಿಗಣಿಸಿದೆ. ಸುಪ್ರೀಂಕೋರ್ಟ್‌ ಸಹ ಮಕ್ಕಳ ಕಾಣೆ ಪ್ರಕರಣ ಮಕ್ಕಳ ಅಪಹರಣವೆಂದು ದಾಖಲಿಸಿ ತನಿಖೆ ಕೈಗೊಳ್ಳುವಂತೆ ನಿರ್ದೇಶಿಸಿದ್ದರಿಂದ ಅದರಂತೆ ಕ್ರಮವಹಿಸಬೇಕು ಎಂದು ಎಸ್ಪಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಡ್ರಗ್ಸ್ ಪ್ರಕರಣ- ಮೆಡಿಕಲ್ ಶಾಪ್ ಗಳ ಮೇಲೆ ಪೊಲೀಸರ ದಾಳಿ

Aug 01 2025, 12:30 AM IST
10 ಮೆಡಿಕಲ್ ಶಾಪ್‌ ಗಳಿಗೆ ಗ್ರಾಹಕರ ಸೋಗಿನಲ್ಲಿ ಪೊಲೀಸರು ಭೇಟಿ ನೀಡಿ ಪರಿಶೀಲನೆ
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 120
  • next >

More Trending News

Top Stories
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved