• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಿರೇಕೆರೂರು : ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ ಹೊಸ ತಿರುವು

Jul 13 2024, 01:38 AM IST
ಹಿರೇಕೆರೂರು ತಾಲೂಕಿನ ದೂದಿಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ 9 ನೇ ತರಗತಿ ವಿದ್ಯಾರ್ಥಿನಿ ಅರ್ಚನಾ ಗೌಡಣ್ಣನವರ್‌ ನಿಗೂಢ ಆತ್ಮಹತ್ಯೆ ಪ್ರಕರಣ ಹೊಸ ತಿರುವು ಪಡೆದಿದ್ದು, ಅಂತ್ಯಕ್ರಿಯೆ ಮಾಡಿದ್ದ ಅವಳ ಮೃತದೇಹವನ್ನು ಶುಕ್ರವಾರ ಹೊರತೆಗೆದು ಮರಣೋತ್ತರ ಪರೀಕ್ಷೆ ನಡೆಸಲಾಯಿತು.

ಕಂಕನಾಡಿ ಅಂಗಡಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳು ಬಂಧನ, ನಗದು ವಶ

Jul 13 2024, 01:36 AM IST
ಎರ್ನಾಕುಲಂ-ಪುಣೆ ಎಕ್ಸ್‌ಪ್ರೆಸ್‌ನಲ್ಲಿ ಅದೇ ದಿನ ರಾತ್ರಿ ಇಬ್ಬರು ಮಂಗಳೂರಿನಿಂದ ಪುಣೆಗೆ ಎರಡು ಟಿಕೆಟ್ ಬುಕ್ ಮಾಡಿ ಹೊರಟಿರುವ ಬಗ್ಗೆ ಮಾಹಿತಿಯನ್ನು ಪೊಲೀಸರು ಮಾಹಿತಿ ತಿಳಿದುಕೊಂಡಿದ್ದಾರೆ.

ಚಿತ್ರದುರ್ಗ ನಗರದಲ್ಲಿ ಆರು ತಿಂಗಳಲ್ಲಿ 85 ಡೆಂಘೀ ಪ್ರಕರಣ

Jul 12 2024, 01:42 AM IST

ನಗರದಲ್ಲಿ ಕಳೆದ ಆರು ತಿಂಗಳಲ್ಲಿ 85 ಡೆಂಘೀ ಪ್ರಕರಣಗಳು ವರದಿಯಾಗಿದ್ದು, ಯಾವುದು ಪ್ರಾಣಹಾನಿ ಸಂಭವಿಸಿಲ್ಲ ಎಂದು ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎನ್.ಎಸ್.ಮಂಜುನಾಥ್ ಹೇಳಿದರು.

ಮಂಡ್ಯ ಜಿಲ್ಲೆಯಲ್ಲಿ 297ಕ್ಕೇರಿದ ಡೆಂಘೀ ಪ್ರಕರಣ: ಜನರಲ್ಲಿ ಭಯ

Jul 12 2024, 01:38 AM IST
ಮಂಡ್ಯ ತಾಲೂಕಿನಲ್ಲಿ ೧೫೬ ಪ್ರಕರಣ ಕಂಡುಬಂದಿದ್ದು, ಈ ಪೈಕಿ ೩೭ ನಗರ ಮತ್ತು ೧೧೯ ಗ್ರಾಮಾಂತರ ಪ್ರದೇಶದಲ್ಲಿ ಪ್ರಕರಣಗಳು ಪತ್ತೆಯಾಗಿವೆ. ಉಳಿದಂತೆ ಮದ್ದೂರು ತಾಲೂಕಿನಲ್ಲಿ ೪೦, ಮಳವಳ್ಳಿಯಲ್ಲಿ ೧೮, ಪಾಂಡವಪುರದಲ್ಲಿ ೧೬, ಶ್ರೀರಂಗಪಟ್ಟಣ ೩೪, ಕೆ.ಆರ್.ಪೇಟೆ ೧೭ ಹಾಗೂ ನಾಗಮಂಗಲ ತಾಲೂಕಿನಲ್ಲಿ ೧೬ ಪ್ರಕರಣಗಳು ಪತ್ತೆಯಾಗಿವೆ.

ಡೆಂಘೀ ಪ್ರಕರಣ ನಿಯಂತ್ರಣಕ್ಕೆ ಪರೀಕ್ಷೆ ಹೆಚ್ಚಿಸಿ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್

Jul 12 2024, 01:32 AM IST
ರಾಜ್ಯಾದ್ಯಂತ ಡೆಂಘೀ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಡೆಂಘೀ ಪ್ರಕರಣಗಳ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕು. ಡೆಂಘೀ ಪತ್ತೆಗೆ ಪರೀಕ್ಷೆ ಹೆಚ್ಚಿಸಬೇಕು. ಪಾಸಿಟಿವ್‌ ಬಂದವರಿಗೆ ಸೂಕ್ತ ವೈದ್ಯಕೀಯ ಚಿಕಿತ್ಸೆ ಒದಗಿಸುವಂತೆ ಜಿಲ್ಲಾಧಿಕಾರಿ ಮೊಹಮ್ಮದ ರೋಷನ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ರಾಜ್ಯದಲ್ಲಿ ವರ್ಷಕ್ಕೆ 25 ಸಾವಿರ ಸೈಬರ್ ಪ್ರಕರಣ ದಾಖಲು: ಪರಮೇಶ್ವರ್

Jul 11 2024, 01:33 AM IST
ಪೊಲೀಸ್ ಸಿಬ್ಬಂದಿ ಜನರ ಸಮಸ್ಯೆಗಳಿಗೆ ತಕ್ಷಣವೇ ಸ್ಪಂದಿಸಲು ಹಾಗೂ ಜನ ಸಾಮಾನ್ಯರ ಸಂಪರ್ಕಕ್ಕೆ ಸಿಗುವಂತೆ ಮಾಡಲು ವಸತಿ ಗೃಹಗಳನ್ನು ಠಾಣೆಯ ಹತ್ತಿರದಲ್ಲಿಯೇ ನಿರ್ಮಿಸಲಾಗುತ್ತಿದೆ. ಜಿಲ್ಲೆಯಲ್ಲಿ ಸುಸಜ್ಜಿತ 300 ವಸತಿ ಗೃಹಗಳನ್ನು ನಿರ್ಮಿಸಲು ಸಚಿವರು ಶಿಲಾನ್ಯಾಸ ನೆರವೇರಿಸಿದ್ದು, 2025 ಜುಲೈ ಮಾಹೆಯೊಳಗಾಗಿ ವಸತಿ ಸಮುಚ್ಛಯ ಕಾಮಗಾರಿಯನ್ನು ಪೂರ್ಣಗೊಳಿಸಲಾಗುವುದು.

ಬೆಂಗಳೂರು : 9 ದಿನದಲ್ಲೇ 1500 ಡೆಂಘೀ ಪ್ರಕರಣ ಪತ್ತೆ!

Jul 11 2024, 01:31 AM IST
ನಗರದಲ್ಲಿ ದಿನದಿಂದ ದಿನಕ್ಕೆ ಡೆಂಘೀ ಪ್ರಕರಣ ಹೆಚ್ಚುತಲೇ ಇದೆ. ಕೇವಲ 9 ದಿನದಲ್ಲೇ 1500 ಪ್ರಕರಣ ಪತ್ತೆ ಆಗಿದೆ.

ಇಡೀ ಪ್ರಕರಣ ಸಿಬಿಐ ತನಿಖೆಗೆ ವಹಿಸಲು ಎಚ್. ವಿಶ್ವನಾಥ್ ಆಗ್ರಹ

Jul 10 2024, 12:35 AM IST
ಮಹಾರಾಜರು ಸ್ಥಾಪಿಸಿದ ಎಂಡಿಎ ಮಾನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಎಲ್ಲರೂ ಸೇರಿಕೊಂಡು ಎಂಡಿಎ ಮಾನ ಹರಾಜು ಹಾಕಿದ್ದಾರೆ

ಯೋಗೀಶಗೌಡ ಹತ್ಯೆ ಪ್ರಕರಣ: ಧಾರವಾಡದಲ್ಲಿ ಸಿಬಿಐ ಸ್ಥಳ ಪರಿಶೀಲನೆ

Jul 09 2024, 12:55 AM IST
ಯೋಗೀಶಗೌಡ ಹತ್ಯೆ ಪ್ರಕರಣದ ಸಾಕ್ಷಿ ನಾಶ ಆರೋಪದ ಪ್ರಮುಖ ಆರೋಪಿಯಾಗಿರುವ ಮಾಜಿ ಸಚಿವ ಹಾಗೂ ಹಾಲಿ ಶಾಸಕ ವಿನಯ್ ಕುಲಕರ್ಣಿ ಅವರ ವಿರುದ್ಧ ಈಗಾಗಲೇ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದ್ದು, ಇದೇ ವಿಷಯಕ್ಕೆ ಸಂಬಂಧಿಸಿದಂತೆ ಸಾಕ್ಷಿಗಳಿಗೆ ಸಮನ್ಸ್ ನೀಡಲು ಸಿಬಿಐ ತಂಡ ಧಾರವಾಡಕ್ಕೆ ಬಂದಿದೆ ಎಂಬ ಮಾಹಿತಿಯೂ ಇದೆ.

ಡೆಂಘೀ ಪ್ರಕರಣ: ಈ ಬಾರಿ ದುಪ್ಪಟ್ಟು!

Jul 09 2024, 12:53 AM IST
ರಾಜ್ಯದ ವಿವಿಧೆಡೆ ಈಗಾಗಲೇ ಧಾಂಗುಡಿ ಇಟ್ಟಿರುವ ಡೆಂಘೀ ಜ್ವರ ಇದೀಗ ಜಿಲ್ಲೆಯಲ್ಲೂ ಆರ್ಭಟಿಸುತ್ತಿದೆ. ಗ್ರಾಮೀಣ ಭಾಗದಲ್ಲಿ ಪ್ರಕರಣಗಳು ಹೆಚ್ಚಾಗಿದ್ದು, ಮಕ್ಕಳು ಮತ್ತು ಮಧ್ಯಮ ವಯಸ್ಕರಲ್ಲಿ ಹೆಚ್ಚು ಕಂಡು ಬಂದಿದೆ.
  • < previous
  • 1
  • ...
  • 68
  • 69
  • 70
  • 71
  • 72
  • 73
  • 74
  • 75
  • 76
  • ...
  • 113
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved