• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಆಕಾಶ ಕೊಲೆ ಪ್ರಕರಣ: ಕಾರಣ ಇನ್ನೂ ನಿಗೂಢ

Jun 24 2024, 01:31 AM IST
ಆಕಾಶ ಕೊಲೆ ಪ್ರಕರಣದಲ್ಲಿ ಈಗಾಗಲೇ 12 ಜನರಲ್ಲಿ 8 ಜನರನ್ನು ಪೊಲೀಸರು ಬಂಧಿಸಿದ್ದು, ಉಳಿದವರ ಬಂಧನಕ್ಕೆ ಬಲೆ ಬೀಸಲಾಗಿದೆ.

ಗುತ್ತಿಗೆದಾರ ಮನೆ ದರೋಡೆ ಪ್ರಕರಣ: ಪ್ರಮುಖ ಸಾಕ್ಷಿ ಸಂಗ್ರಹ

Jun 23 2024, 02:07 AM IST
ಪದ್ಮನಾಭ ಕೋಟ್ಯಾನ್‌ ಅವರ ಮನೆಯ ಬಗ್ಗೆ ಸಂಪೂರ್ಣ ತಿಳಿದುಕೊಂಡೇ ಕೃತ್ಯ ಎಸಗಿರುವ ಸಾಧ್ಯತೆ ಮೇಲ್ನೋಟಕ್ಕೆ ಕಂಡುಬರುತ್ತಿದೆ.

ನಿಯಮ ಉಲ್ಲಂಘಿಸಿದ ಆಟೋ ಚಾಲಕರ ವಿರುದ್ಧ 833 ಪ್ರಕರಣ

Jun 23 2024, 02:04 AM IST
ನಗರ ಸಂಚಾರ ಪಶ್ಚಿಮ ವಿಭಾಗದ ಪೊಲೀಸರು ಶುಕ್ರವಾರ ಸಂಚಾರ ನಿಯಮ ಉಲ್ಲಂಘಿಸುವ ಆಟೋ ಚಾಲಕ ವಿರುದ್ಧ ಕೈಗೊಂಡಿದ್ದ ವಿಶೇಷ ಕಾರ್ಯಾಚರಣೆ ವೇಳೆ ದುಬಾರಿ ದರಕ್ಕೆ ಬೇಡಿಕೆ, ದಾಖಲೆಗಳಿಲ್ಲದೆ ಆಟೋ ಚಾಲನೆ ಸೇರಿದಂತೆ ವಿವಿಧ ಸಂಚಾರ ನಿಯಮ ಉಲ್ಲಂಘನೆ ಸಂಬಂಧ 833 ಪ್ರಕರಣ ದಾಖಲಿಸಿದ್ದಾರೆ.

ಮಲೆನಾಡಿನಲ್ಲಿ 200ರ ಗಡಿ‌ದಾಟಿದ ಡೆಂಘೀ ಪ್ರಕರಣ

Jun 23 2024, 02:02 AM IST
ಶಿವಮೊಗ್ಗದಲ್ಲಿ ಕಳೆದ ಎರಡು ತಿಂಗಳಲ್ಲಿ ಹೆಚ್ಚು ಪ್ರಕರಣಗಳು ಪತ್ತೆಯಾಗಿವೆ. ಜ್ವರ ಕಾಣಿಸಿಕೊಂಡರೆ ಸಾಕು ಡೆಂಘೀ ಖಚಿತ ಅನ್ನುವ ರೀತಿಯ ಸ್ಥಿತಿ ಇದೆ. ಮಳೆ ಆರಂಭ ವಾಗುತ್ತಿದ್ದಂತೆಯೇ ನಗರದಲ್ಲಿ ಡೆಂಘೀ ಭೀತಿ ಹೆಚ್ಚಾಗುತ್ತಿದೆ.

ಅರುಣ್‌ ಸೋಮಣ್ಣ ವಿರುದ್ಧದ ವಂಚನೆ ಪ್ರಕರಣ ತನಿಖೆಗೆ ಹೈಕೋರ್ಟ್‌ ತಡೆ

Jun 23 2024, 02:01 AM IST
ಉದ್ಯಮದಲ್ಲಿ ವಂಚನೆ ಆರೋಪ ಪ್ರಕರಣದಲ್ಲಿ ಕೇಂದ್ರ ಸಚಿವ ವಿ.ಸೋಮಣ್ಣ ಪುತ್ರ ಡಾ। ಅರುಣ್‌ ಸೋಮಣ್ಣಗೆ ರಿಲೀಫ್‌ ಸಿಕ್ಕಿದೆ. ತನಿಖೆ ಸೇರಿದಂತೆ ಪ್ರಕರಣಕ್ಕೆ ಸಂಬಂಧಿಸಿದ ಮುಂದಿನ ಎಲ್ಲ ಪ್ರಕ್ರಿಯೆಗಳಿಗೆ ಹೈಕೋರ್ಟ್‌ ತಡೆಯಾಜ್ಞೆ ನೀಡಿ ಮಧ್ಯಂತರ ಆದೇಶ ನೀಡಿದೆ.

ಸೈಬರ್‌ ಕ್ರೈಂ ಹೆಚ್ಚುತ್ತಿರುವ ಪ್ರಕರಣ: ಜಾಗೃತರಾಗಲು ಎಸ್ಪಿ ಡಾ. ವಿಕ್ರಂ ಅಮಟೆ ಕರೆ

Jun 22 2024, 12:45 AM IST
ಚಿಕ್ಕಮಗಳೂರು, ಇತ್ತೀಚಿನ ದಿನಗಳಲ್ಲಿ ಸೈಬರ್‌ ಕ್ರೈಂ ಪ್ರಕರಣಗಳು ಹೆಚ್ಚಾಗುತ್ತಿವೆ. ಈ ವರ್ಷದಲ್ಲಿ ಈವರೆಗೆ 31 ಪ್ರಕರಣಗಳು ದಾಖಲಾಗಿವೆ, ಜನರು ಸುಮಾರು ₹ 2.45 ಕೋಟಿ ಕಳೆದುಕೊಂಡಿದ್ದಾರೆ. ಈ ರೀತಿ ವಂಚನೆಗೆ ಒಳಗಾಗುತ್ತಿರುವವರ ಪೈಕಿ ವಿದ್ಯಾವಂತರೆ ಹೆಚ್ಚು ಎಂದು ಜಿಲ್ಲಾ ರಕ್ಷಣಾಧಿಕಾರಿ ಡಾ. ವಿಕ್ರಂ ಅಮಟೆ ಹೇಳಿದರು.

ಗದಗದಲ್ಲಿ ಮನೆಗಳ್ಳತನ ಪ್ರಕರಣ, 3 ಅಂತರಾಜ್ಯ ಕಳ್ಳರ ಬಂಧನ

Jun 21 2024, 01:07 AM IST
ಗದಗ ನಗರದಲ್ಲಿ ಮೇ 23ರಂದು ನಡೆದಿದ್ದ ಮನೆಗಳ್ಳತನ ಪ್ರಕರಣ ಪತ್ತೆ ಮಾಡುವಲ್ಲಿ ಗದಗ ಪೊಲೀಸರು ಯಶಸ್ವಿಯಾಗಿದ್ದು, ಮೂವರು ಅಂತರರಾಜ್ಯ ಕಳ್ಳರನ್ನು ಬಂಧಿಸಿ, ಅವರಿಂದ ₹20 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಹಾಗೂ ಬೆಲೆಬಾಳುವ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಡೆಂಘೀ ಜ್ವರ ಪ್ರಕರಣ: ಜಿಲ್ಲಾಸ್ಪತ್ರೆಗೆ ಸಚಿವ ಕೆ.ಜೆ. ಜಾರ್ಜ್‌ ಭೇಟಿ

Jun 20 2024, 01:04 AM IST
ಚಿಕ್ಕಮಗಳೂರು, ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಡೆಂಘೀ ಜ್ವರ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ ಜಾರ್ಜ್ ಬುಧವಾರ ನಗರದ ಮಲ್ಲೇಗೌಡ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದರು.

ಸುಳ್ಯ: ಕೊಲೆ ಪ್ರಕರಣ ಭೇದಿಸಿದ ಪೊಲೀಸರು

Jun 19 2024, 01:06 AM IST
ತನಿಖೆ ಕೈಗೆತ್ತಿಕೊಂಡ ಪೊಲೀಸರು ಸಿಸಿಟಿವಿ ಫುಟೆಜ್, ಸ್ಥಳದಲ್ಲಿ ದೊರೆತ ಮದ್ಯದ ಪಾಕೇಟ್ ಆಧಾರದಲ್ಲಿ ತನಿಖೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.

ರೌಡಿಶೀಟರ್ ಅಶೋಕ ಹತ್ಯೆ ಪ್ರಕರಣ: ಇಬ್ಬರ ಬಂಧನ

Jun 19 2024, 01:00 AM IST
ಜೂ.16 ರಂದು ಚಡಚಣ ತಾಲೂಕಿನ ನೀವರಗಿ ಗ್ರಾಮದಲ್ಲಿ ನಡೆದಿರುವ ಗುಂಡಿನ ದಾಳಿಯಲ್ಲಿ ಅಶೋಕ ಮಲ್ಲಪ್ಪ ಗಂಟಗಲ್ಲಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಸೋನಾವನೆ ತಿಳಿಸಿದರು.
  • < previous
  • 1
  • ...
  • 71
  • 72
  • 73
  • 74
  • 75
  • 76
  • 77
  • 78
  • 79
  • ...
  • 113
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved