• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪ್ರಚೋದನಕಾರಿ ಘೋಷಣೆಯಿಂದ ಹಲ್ಲೆ ಪ್ರಕರಣ: ಪೊಲೀಸ್ ಆಯುಕ್ತ

Jun 12 2024, 12:36 AM IST
ಮೂರು ತಂಡಗಳನ್ನು ರಚಿಸಲಾಗಿದೆ. ಇನ್ನೊಂದೆಡೆ ಪ್ರಚೋದನಕಾರಿ ಘೋಷಣೆ ಕೂಗಿದ ಮೂವರ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ಅನುಪಮ್‌ ಅಗರ್ವಾಲ್‌ ತಿಳಿಸಿದರು.

ಮಹಿಳೆ ಕೊಲೆ ಪ್ರಕರಣ: ಆರೋಪಿಗಳ ಬಂಧನ

Jun 12 2024, 12:32 AM IST
ತಲೆಮರೆಸಿಕೊಂಡಿದ್ದ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳಿಗೆ ಬಲೆ ಬೀಸಿದ್ದ ಗ್ರಾಮಾಂತರ ಠಾಣೆ ಪೊಲೀಸರು, ಎ 1ಆರೋಪಿ ರವಿಕುಮಾರ್ ಈತನ ಪತ್ನಿ ಎ 2 ಆರೋಪಿ ಆಶಾ, ಇಬ್ಬರನ್ನು ಭಾನುವಾರ ಬೆಂಗಳೂರಿನ ರೈಲ್ವೆ ನಿಲ್ದಾಣದಲ್ಲಿ ಬಂಧಿಸಿದ್ದಾರೆ.

ಮೀಟರ್ ನಾಟ್ ರೇಕಾರ್ಡಿಂಗ್ ಪ್ರಕರಣ: ನಾಲ್ಕೂವರೆ ವರ್ಷದ ಬಳಿಕ ಹಣ ಪಾವತಿಗೆ ಚೆಸ್ಕಾಂ ನೋಟಿಸ್

Jun 12 2024, 12:30 AM IST
ಮೀಟರ್ ನಾಟ್ ರೇಕಾರ್ಡಿಂಗ್ ಪ್ರಕರಣದಲ್ಲಿ ಬಾಕಿ ವಸೂಲಿಗೆ ಕೊಳ್ಳೇಗಾಲ ಚೆಸ್ಕಾಂ ಇಲಾಖೆ ನಾಲ್ಕೂವರೆ ವರ್ಷದ ಬಳಿಕ ಎಚ್ಚೆತ್ತಿದ್ದು ಇಬ್ಬರು ಗ್ರಾಹಕರಿಗೆ 2019ರ ಜನವರಿಯಿಂದ ಡಿಸೆಂಬರ್ ತನಕ ವ್ಯತ್ಯಾಸವಾಗಿದ್ದು ಹಣ ಪಾವತಿಸುವಂತೆ ನೋಟಿಸ್ ನೀಡುವ ಮೂಲಕ ನಗೆಪಾಟಲಿಗೀಡಾಗಿದೆ.

ತುಮಕೂರು ವ್ಯಕ್ತಿ ದರೋಡೆ ಪ್ರಕರಣ: 6 ಆರೋಪಿಗಳ ಬಂಧಿಸಿದ ಪೊಲೀಸರು

Jun 11 2024, 01:39 AM IST
ರೈಸ್ ಮಿಲ್ ಕೆಲಸ ಹುಡುಕಿಕೊಂಡು ಬಂದಿದ್ದ ತುಮಕೂರು ಜಿಲ್ಲೆ ಮೂಲದ ವ್ಯಕ್ತಿಯನ್ನು ಬೈಕ್‌ನಲ್ಲಿ ಕೂರಿಸಿಕೊಂಡು ಬಂದು ರಾಷ್ಟ್ರೀಯ ಹೆದ್ದಾರಿಯಲ್ಲಿ ದರೋಡೆ ಮಾಡಿದ್ದ 6 ಆರೋಪಿಗಳನ್ನು ಬಂಧಿಸಿ, ಎರಡು ಬೈಕ್‌, ಮೊಬೈಲ್ ಸೇರಿದಂತೆ ₹1.30 ಲಕ್ಷ ಮೊತ್ತದ ಸ್ವತ್ತನ್ನು ದಾವಣಗೆರೆ ವಿದ್ಯಾನಗರ ಪೊಲೀಸರು ಜಪ್ತಿ ಮಾಡಿದ್ದಾರೆ.

ವಿಚ್ಛೇದನ ಪ್ರಕರಣ ಇತ್ಯರ್ಥಕ್ಕೂ ಮೊದಲೇ ಮಹಿಳೆ ಮರುಮದುವೆ: ಕ್ರಿಮಿನಲ್‌ ಮೊಕದ್ದಮೆಗೆ ನ್ಯಾಯಾಲಯ ಆದೇಶ

Jun 11 2024, 01:37 AM IST
ವಿವಾಹ ವಿಚ್ಛೇದನ ಪ್ರಕ್ರಿಯೆ ನ್ಯಾಯಾಲಯದಲ್ಲಿ ವಿಚಾರಣಾ ಹಂತದಲ್ಲಿರುವಾಗಲೇ ಪತಿಗೆ ತಿಳಿಯದಂತೆ ಪತ್ನಿ ಎರಡನೇ ವಿವಾಹವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ನ್ಯಾಯಾಲಯವು ಪತ್ನಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ಆದೇಶಿಸಿದೆ. ಪತ್ನಿ ಗೌಪ್ಯವಾಗಿ ಎರಡನೇ ವಿವಾಹವಾಗಿರುವುದನ್ನು ಉದಯ ನಾಯಕ್ ಅವರು ಖುದ್ದು ಪತ್ತೆಹಚ್ಚಿದ್ದರು.

ಕಂದಾಯ ಸಿಬ್ಬಂದಿ ವಿರುದ್ಧ ಸಕಲೇಶಪುರದಲ್ಲಿ ಮಹಿಳೆಯಿಂದ ಜಾತಿ ನಿಂದನೆ ಪ್ರಕರಣ

Jun 10 2024, 12:31 AM IST
ಸಕಲೇಶಪುರದಲ್ಲಿ ರಸ್ತೆ ಒತ್ತುವರಿ ತೆರವುಗೊಳಿಸಲು ಮುಂದಾದ ಕಂದಾಯ ಇಲಾಖೆಯ ಮತ್ತು ಸರ್ವೆ ಇಲಾಖೆಯ ಸಿಬ್ಬಂದಿ ವಿರುದ್ಧ ಮಹಿಳೆಯೊಬ್ಬರು ಜಾತಿ ನಿಂದನೆ ಪ್ರಕರಣವನ್ನು ತಾಲೂಕಿನ ಯಸಳೂರು ಪೋಲಿಸ್ ಠಾಣೆಯಲ್ಲಿ ದಾಖಲಿಸಿದ್ದಾರೆ.

ಲಾರಿ ಚಾಲಕನ ದರೋಡೆ ಪ್ರಕರಣ: ಇಬ್ಬರು ಅಪ್ರಾಪ್ತರು ಸೇರಿ ಐವರ ವಶ

Jun 10 2024, 12:30 AM IST
ರಾಷ್ಟ್ರೀಯ ಹೆದ್ದಾರಿಯಲ್ಲಿ ಊಟಕ್ಕೆಂದು ಲಾರಿ ನಿಲ್ಲಿಸಿದ್ದ ಚಾಲಕನ ದರೋಡೆ ಮಾಡಿದ್ದ ಐ‍ವರನ್ನು ಮಿಂಚಿನ ವೇಗದಲ್ಲಿ ಸ್ಥಳಕ್ಕೆ ಧಾವಿಸಿದ ಪೊಲೀಸರು ಬಂಧಿಸಿ, ₹1200 ನಗದು, ₹10 ಸಾವಿರ ಮೌಲ್ಯದ 1 ಮೊಬೈಲ್ ಹಾಗೂ ₹1.20 ಲಕ್ಷ ಮೌಲ್ಯದ ಆಟೋ ಜಪ್ತಿ ಮಾಡಿದ ಘಟನೆ ತಾಲೂಕಿನ ಎಚ್.ಕಲ್ಪನಹಳ್ಳಿ ಬಳಿ ನಡೆದಿದೆ.

ಉತ್ತರ ಕನ್ನಡದಲ್ಲಿ 77 ಜನರಲ್ಲಿ ಡೆಂಘೀ ಪ್ರಕರಣ

Jun 09 2024, 01:31 AM IST
ಇದ್ದಕ್ಕಿದ್ದಂತೆ ತೀವ್ರ ಜ್ವರ, ವಿಪರೀತ ತಲೆನೋವು, ಕಣ್ಣುಗಳ ಹಿಂಭಾಗ, ಮಾಂಸಖಂಡ ಮತ್ತು ಕೀಲುಗಳಲ್ಲಿ ವಿಪರೀತ ನೋವು ಕಾಣಿಸಿಕೊಳ್ಳುವುದು ಈ ರೋಗದ ಪ್ರಮುಖ ಲಕ್ಷಣವಾಗಿದೆ.

ತಾಯಿ, ಶಿಶು ಮರಣ ಪ್ರಕರಣ ಮರುಕಳಿಸಿದರೆ ಎಫ್‌ಐಆರ್: ಜಿಲ್ಲಾಧಿಕಾರಿ ಎಚ್ಚರಿಕೆ

Jun 07 2024, 12:32 AM IST
ತಾಯಿ ಮತ್ತು ಶಿಶು ಮರಣ ತಡೆಗೆ ವಿಶೇಷ ಗಮನ ಹರಿಸಬೇಕು.

ಟಿಎಸ್ಎಸ್ ₹100 ಕೋಟಿಯ ಮತ್ತೊಂದು ಅವ್ಯವಹಾರ ಪ್ರಕರಣ ದಾಖಲು

Jun 07 2024, 12:30 AM IST
ಟಿಎಸ್‌ಎಸ್ ಸಂಸ್ಥೆಯಲ್ಲಿ ನಡೆದ ಅವ್ಯವಹಾರಕ್ಕೆ ಸಂಬಂಧಿಸಿ, ಈಗಾಗಲೇ ೫ ಪ್ರಕರಣಗಳು ದಾಖಲಾಗಿದೆ. ಈಗ ೬ನೇ ಪ್ರಕರಣ ದಾಖಲಾಗಿದ್ದು, ಬರೋಬ್ಬರಿ ₹೧೦೦ ಕೋಟಿ ಅವ್ಯವಹಾರ ನಡೆದಿದೆ ಎಂದು ಉಲ್ಲೇಖಿಸಲಾಗಿದೆ.
  • < previous
  • 1
  • ...
  • 73
  • 74
  • 75
  • 76
  • 77
  • 78
  • 79
  • 80
  • 81
  • ...
  • 113
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved