• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೆಕ್ಸಿಕೋ ವ್ಯಕ್ತಿ ಹಕ್ಕಿಜ್ವರಕ್ಕೆ ಬಲಿ : ವಿಶ್ವದಲ್ಲೇ ಇಂಥ ಪ್ರಕರಣ ಫಸ್ಟ್‌

Jun 07 2024, 12:30 AM IST
ನಗರದಲ್ಲಿ ಕಳೆದ ತಿಂಗಳು ಸಾವನ್ನಪ್ಪಿದ ವ್ಯಕ್ತಿಯೊಬ್ಬರಿಗೆ ಹಕ್ಕಿಜ್ವರದ ಸೋಂಕು ತಗುಲಿರುವುದು ದೃಢಪಟ್ಟಿದ್ದು, ವಿಶ್ವದಲ್ಲೇ ಹಕ್ಕಿಜ್ವರ ಸೋಂಕಿನಿಂದಾಗಿ ಮೊದಲ ವ್ಯಕ್ತಿ ಸಾವನ್ನಪ್ಪಿರುವುದಾಗಿ ವಿಶ್ವ ಆರೋಗ್ಯ ಸಂಸ್ಥೆ ದೃಢಪಡಿಸಿದೆ.

ಕಾಂಗ್ರೆಸ್‌ಗೆ ಶಾಪವಾದ ಒಳ ಜಗಳ, ನೇಹಾ ಕೊಲೆ ಪ್ರಕರಣ

Jun 05 2024, 06:15 AM IST

  ಕಾಂಗ್ರೆಸ್‌ನ ರಾಜ್ಯ ನಾಯಕರು 20 ಗೆಲ್ಲುತ್ತೇವೆ ಎಂದು ಹೇಳುತ್ತಿದ್ದರೂ ಕನಿಷ್ಠ 14 ಗೆಲ್ಲುವ ವಿಶ್ವಾಸ ಹೊಂದಿದ್ದರು.   ಗೆಲುವು ಕೈತಪ್ಪಲು ಸೂಕ್ತ ಅಭ್ಯರ್ಥಿ ಆಯ್ಕೆ ಮಾಡದಿರುವುದು ಹಾಗೂ ಒಳ ಜಗಳ ಕಾರಣವಾಗಿದೆ.

ಪ್ರೀತಂ ಆತ್ಮಹತ್ಯೆ ಪ್ರಕರಣ: ಆರೋಪಿಗಳ ಬಂಧಿಸಲು ಆಗ್ರಹ

Jun 04 2024, 12:30 AM IST
ಪ್ರೀತಂ ಆತ್ಮಹತ್ಯೆ ಪ್ರಕರಣದ ತನಿಖೆಯಲ್ಲಿ ಆರಂಭದಲ್ಲಿ ಪೊಲೀಸ್ ಇಲಾಖೆ ಚುರುಕಾಗಿದ್ದರೂ ನಂತರ ಮಂಕಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಶರಣ್‌ ಪಂಪ್‌ವೆಲ್ ವಿರುದ್ಧದ ಪ್ರಕರಣ ಹಿಂಪಡೆಯಿರಿ: ಹಿಂದೂ ಪರ ಸಂಘಟನೆಗಳ ಒತ್ತಾಯ

Jun 03 2024, 12:30 AM IST
ಮಂಗಳೂರಿನ ವಿಎಚ್‌ಪಿ ಮುಖಂಡ ಶರಣ್ ಪಂಪವೆಲ್ ವಿರುದ್ಧ ದಾಖಲಿಸಿರುವ ಪ್ರಕರಣವನ್ನು ಹಿಂಪಡೆಯಬೇಕು.ಪೋಲಿಸ್ ಅಧಿಕಾರಿಗಳು, ಸಿಬ್ಬಂದಿಯನ್ನು ವಿನಾಕಾರಣ ಅಮಾನತ್ತು ಮಾಡುವುದನ್ನು ನಿಲ್ಲಿಸಬೇಕೆಂದು ಒತ್ತಾಯಿಸಿ ಸಕಲೇಶಪುರದಲ್ಲಿ ಹಿಂದೂ ಪರ ಸಂಘಟನೆಗಳ ವತಿಯಿಂದ ನಗರ ಪೊಲೀಸ್‌ ಠಾಣೆ ಎದುರು ಪ್ರತಿಭಟನೆ ಮಾಡಲಾಯಿತು.

ಚಂದ್ರಶೇಖರನ್‌ ಪ್ರಕರಣ ಸಿಬಿಐ ತನಿಖೆಯಾಗಲಿ: ಪ್ರಣಾವನಂದ ಸ್ವಾಮೀಜಿ

Jun 02 2024, 01:45 AM IST
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಸುಮಾರು 187 ಕೋಟಿ ರು. ಹಗರಣ ನಡೆದಿದೆ. ನಿಗಮದ ಹಣವನ್ನು ಬೇರೆ ರಾಜ್ಯಗಳಿಗೆ ಕಳಿಸುವುದು ಎಂದರೆ ಏನರ್ಥ? ಇದು ಇಲಾಖೆಯ ಎಂಡಿಗೆ ಗೊತ್ತಿರಲಿಲ್ಲವೇ? ಅಥವಾ ಸಚಿವರಿಗೆ ಗೊತ್ತಿಲ್ಲದೇ ಹೇಗೆ ನಡೆಯಲು ಸಾಧ್ಯ? ಎಲ್ಲರೂ ಸೇರಿ ಭ್ರಷ್ಟಾಚಾರ ನಡೆಸಿದ್ದಾರೆ. ಇವರ ಭ್ರಷ್ಟಾಚಾರಕ್ಕೆ ಚಂದ್ರಶೇಖರ್ ನಂತಹ ಪ್ರಾಮಾಣಿಕ ಅಧಿಕಾರಿಗಳು ಬಲಿಯಾಗಬೇಕಾಯಿತು.

ಪ್ರಜ್ವಲ್‌ ಪ್ರಕರಣ: ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಲಿ

Jun 01 2024, 12:47 AM IST
ವಾಲ್ಮೀಕಿ ನಿಗಮದ ಸೂಪರಿಂಟೆಂಡೆಂಟ್ ಚಂದ್ರಶೇಖರ ಆತ್ಮಹತ್ಯೆ ಪ್ರಕರಣ ಸಿಬಿಐಗೆ ಹೋಗುವುದು ಯೋಗ್ಯ. ಇದರಲ್ಲಿ ಬ್ಯಾಂಕ್ ಕೂಡ ಪಾತ್ರವಹಿಸಿದೆ.

28 ದಿನಗಳಲ್ಲಿ 74,915 ಸಂಚಾರ ಉಲ್ಲಂಘನೆ ಪ್ರಕರಣ

Jun 01 2024, 12:45 AM IST
ರಾಮನಗರ: ಬೆಂಗಳೂರು - ಮೈಸೂರು ಎಕ್ಸ್ ಪ್ರೆಸ್ ವೇಯಲ್ಲಿ ಅಳವಡಿಸಿರುವ ಆಟೋಮೆಟಿಕ್ ನಂಬರ್ ಪ್ಲೇಟ್ ರೆಕಗ್ನಿಷನ್ (ಎಎನ್ ಪಿಆರ್) ಕ್ಯಾಮೆರಾ ಕಾರ್ಯಾರಂಭ ಮಾಡಿದ ತರುವಾಯ ಕಳೆದ 28 ದಿನಗಳಲ್ಲಿ ಒಟ್ಟು 74,915 ಸಂಚಾರ ಉಲ್ಲಂಘನೆ ಪ್ರಕರಣಗಳು ವರದಿಯಾಗಿವೆ.

ಸಚಿವ ನಾಗೇಂದ್ರ ರಾಜೀನಾಮೆ ನೀಡಲಿ; ಪ್ರಕರಣ ಸಿಬಿಐಗೆ ವಹಿಸಲಿ

May 31 2024, 02:18 AM IST
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಕೋಟ್ಯಂತರ ರು. ಅವ್ಯಹಾರದ ಹಿಂದೆ ಅಧಿಕಾರಿಗಳು ಶಾಮೀಲಾಗಿದ್ದಾರೆ. ಹ

ಅಕ್ರಮ ಹಣ ವರ್ಗಾವಣೆ ಪ್ರಕರಣ: ತನಿಖೆಗೆ ಬಿಜೆಪಿ ಒತ್ತಾಯ

May 31 2024, 02:15 AM IST
ಚಿಕ್ಕಮಗಳೂರು, ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮ ವಹಿವಾಟಿನ ಬಗ್ಗೆ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಜಿಲ್ಲಾ ಬಿಜೆಪಿ ಎಸ್ಸಿ ಮತ್ತು ಎಸ್ಟಿ ಮೋರ್ಚಾದ ಮುಖಂಡರು ಜಿಲ್ಲಾಧಿಕಾರಿ ಸಿ.ಎನ್.ಮೀನಾ ನಾಗರಾಜ್ ಗೆ ಗುರುವಾರ ಮನವಿ ಸಲ್ಲಿಸಿದರು.

ಚನ್ನಗಿರಿ ಗಲಭೆ ಪ್ರಕರಣ ಹೆಚ್ಚಿನ ತನಿಖೆ: ಡಾ.ಪರಮೇಶ್ವರ

May 31 2024, 02:15 AM IST
ಚನ್ನಗಿರಿ ಘಟನೆ ಕುರಿತಂತೆ ಮಾಹಿತಿ ಪಡೆಯಲು ಖುದ್ದಾಗಿ ನಾನು ಇಲ್ಲಿಗೆ ಬಂದಿದ್ದೇನೆ. ಪೊಲೀಸ್ ಠಾಣೆಗೆ ನುಗ್ಗಿ ಧ್ವಂಸ ಮಾಡಿದ್ದು ಒಂದು ಪ್ರಕರಣವಾದರೆ, ಮಟ್ಕಾ ಆಡಿಸುತ್ತಿದ್ದ ವ್ಯಕ್ತಿ ಸಾವನ್ನಪ್ಪಿದ ಪ್ರಕರಣ ಸಹ ಒಂದಾಗಿದೆ. ಎರಡೂ ಪ್ರಕರಣಗಳನ್ನು ಹೆಚ್ಚಿನ ತನಿಖೆಗೆ ನೀಡಲಾಗಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಚನ್ನಗಿರಿ ಪಟ್ಟಣದಲ್ಲಿ ಹೇಳಿದ್ದಾರೆ.
  • < previous
  • 1
  • ...
  • 74
  • 75
  • 76
  • 77
  • 78
  • 79
  • 80
  • 81
  • 82
  • ...
  • 113
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved