• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನ್ಯಾಯವಾದಿ ಮೇಲೆ ಹಲ್ಲೆ ಪ್ರಕರಣ ಖಂಡಿಸಿ ಪ್ರತಿಭಟನೆ

Jun 10 2025, 10:59 AM IST
ತೀರ್ಥಹಳ್ಳಿ ನ್ಯಾಯವಾದಿ ಮಧುಕರ್ .ಆರ್ ಮಯ್ಯ ಅವರನ್ನು ಅಪರಿಚಿತರು ಅಡ್ಡಗಟ್ಟಿ ಮಾರಣಾಂತಿಕ ಹಲ್ಲೆ ನಡೆಸಿರುವುದನ್ನು ಖಂಡಿಸಿ ತಾಲೂಕು ವಕೀಲರ ಸಂಘದಿಂದ ಸೋಮವಾರ ಪ್ರತಿಭಟನಾ ಮೆರವಣಿಗೆ ನಡೆಸಿ ತಹಸೀಲ್ದಾರ್‌ಗೆ ಮನವಿ ಸಲ್ಲಿಸಲಾಯಿತು.

ಕಾಲ್ತುಳಿತ ಪ್ರಕರಣ ಸಿಬಿಐಗೆ ವಹಿಸಿ : ರೇಣುಕಾಚಾರ್ಯ

Jun 10 2025, 10:10 AM IST

 ಬೆಂಗಳೂರಿನಲ್ಲಿ ಐಪಿಎಲ್ ಸಂಭ್ರಮಾಚರಣೆ ವೇಳೆ ಮೃತರಾದ 11 ಜನರ ಸಾವಿಗೆ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರವೇ ನೇರೆ ಹೊಣೆ :  ಎಂ.ಪಿ.ರೇಣುಕಾಚಾರ್ಯ  

ಸುಹಾಸ್‌ ಹತ್ಯೆ ಪ್ರಕರಣ ತನಿಖೆ ಎನ್‌ಐಎಗೆ: ಹಿಂದೂ ಜಾಗರಣಾ ವೇದಿಕೆ ಸ್ವಾಗತ

Jun 10 2025, 10:04 AM IST
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆಯನ್ನು ಕೇಂದ್ರಸರ್ಕಾರ ಎನ್‌ಐಎಗೆ ವಹಿಸಿದೆ. ಈ ಕ್ರಮವನ್ನು ಹಿಂದೂ ಜಾಗರಣಾ ವೇದಿಕೆ ಸ್ವಾಗತಿಸುತ್ತದೆ ಎಂದು ಹಿಂದು ಜಾಗರಣ ವೇದಿಕೆ ಕರ್ನಾಟಕ ದಕ್ಷಿಣ ಪ್ರಾಂತ ಸಂಚಾಲಕ ದೋ.ಕೇಶವಮೂರ್ತಿ ತಿಳಿಸಿದ್ದಾರೆ.

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಎನ್‌ಐಎ ತನಿಖೆಗೆ: ಶಾಸಕ ಸುನಿಲ್ ಸ್ವಾಗತ

Jun 10 2025, 08:25 AM IST
ತಮ್ಮ ಎಕ್ಸ್ ಖಾತೆಯಲ್ಲಿ ಬರೆದಿರುವ ಅವರು , ‘ಘಟನೆ ಸಂಭವಿಸಿದ ದಿನದಿಂದಲೂ ಈ ಪ್ರಕರಣವನ್ನು ಎನ್‌ಐಎಗೆ ವಹಿಸುವಂತೆ ನಾವು ನಿರಂತರವಾಗಿ ಒತ್ತಾಯಿಸುತ್ತಿದ್ದೆವು. ಅಂತಹ ಸಂದರ್ಭದಲ್ಲಿಯೇ ಈ ನಿರ್ಧಾರ ನಮ್ಮ ಆಕ್ಷೇಪಗಳಿಗೆ ನ್ಯಾಯ ಒದಗಿಸುತ್ತದೆ’ ಎಂದು ಹೇಳಿದ್ದಾರೆ.

ಕುಷ್ಟಗಿ ತಾಲೂಕಿನಲ್ಲಿ 3ಕ್ಕೇರಿದ ಡೆಂಘೀ ಪ್ರಕರಣ

Jun 10 2025, 07:04 AM IST
ಮುಂಗಾರು ಹಂಗಾಮಿನಲ್ಲಿ ಮೋಡಕವಿದ ವಾತಾವರಣದ ಪರಿಣಾಮ ಜನರಿಗೆ ವೈರಲ್ ಜ್ವರವೂ ಬಾಧಿಸುತ್ತಿದೆ. ಖಾಸಗಿ ಆಸ್ಪತ್ರೆ ಸೇರಿದಂತೆ ಸರ್ಕಾರಿ ಆಸ್ಪತ್ರೆಗಳು ಜನರಿಂದ ತುಂಬಿವೆ.

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಎನ್ಐಎ ತನಿಖೆ: ಯಶ್ಪಾಲ್ ಸುವರ್ಣ ಸ್ವಾಗತ

Jun 10 2025, 06:36 AM IST
ರಾಜ್ಯ ಗೃಹ ಇಲಾಖೆಯ ವೈಫಲ್ಯಕ್ಕೆ ಸಾಕ್ಷಿಯಾಗಿ ಮತಾಂಧ ಶಕ್ತಿಗಳು ಅಮಾನುಷವಾಗಿ ಬಜ್ಪೆ ಪೇಟೆಯಲ್ಲಿ ಸುಹಾಸ್ ಶೆಟ್ಟಿ ಹತ್ಯೆ ಮಾಡಿ ಕರಾವಳಿ ಜಿಲ್ಲೆಯ ಕಾನೂನು ಸುವ್ಯವಸ್ಥೆಗೇ ಸವಾಲು ಹಾಕಿದ ಘಟನೆಯ ಬಗ್ಗೆ ಹಿಂದೂ ಕಾರ್ಯಕರ್ತರು ಹಾಗೂ ಬಿಜೆಪಿ ಪಕ್ಷ ಈ ಪ್ರಕರಣವನ್ನು ಎನ್ಐಎ ತನಿಖೆಗೆ ನೀಡುವಂತೆ ಮಾಡಿದ ಮನವಿಯನ್ನು ಗಂಭೀರವಾಗಿ ಪರಿಗಣಿಸಿ ಕೇಂದ್ರ ಸರ್ಕಾರ ಪ್ರಕರಣವನ್ನು ಎನ್ಐಎಗೆ ವರ್ಗಾಯಿಸುವ ಮೂಲಕ ಸುಹಾಸ್ ಶೆಟ್ಟಿ ತಂದೆತಾಯಿಯವರ ಬೇಡಿಕೆಯನ್ನು ಈಡೇರಿಸಿದೆ ಎಂದು ಯಶ್ಪಾಲ್‌ ಹೇಳಿದ್ದಾರೆ.

ಬೆಂಗಳೂರು ಕಾಲ್ತುಳಿತದಲ್ಲಿ ಮನೋಜ್ ಸಾವು ಪ್ರಕರಣ: ಮೃತನ ತಂದೆಗೆ 25 ಲಕ್ಷ ರು. ಪರಿಹಾರ ವಿತರಣೆ

Jun 09 2025, 12:33 AM IST
ಸರ್ಕಾರ ಹಣ ನೀಡಿದೆ. ಆದರೆ, ನಮ್ಮ ಮಗ ಬದುಕಿ ಬರಲ್ಲ, ಮುಂದಿನ ದಿನಗಳಲ್ಲಿ ನಮಗೆ ಆದಂತೆ ಬೇರೆ ಯಾರಿಗೂ ಆಗುವುದು ಬೇಡ. ಸರ್ಕಾರ ಮುನ್ನೆಚ್ಚರಿಕೆ ಕ್ರಮ ವಹಿಸಬೇಕು.

ಅಕ್ರಮ ಕಟ್ಟಿ ಹಾಕಿದ್ದ ಗೋವು ರಕ್ಷಣೆ ಮಾಡಿದ ಸಲಗರ ವಿರುದ್ಧ ಪ್ರಕರಣ

Jun 08 2025, 07:38 AM IST

ಶಾಸಕ ಶರಣು ಸಲಗರ, ಅವರ ವಾಹನ ಚಾಲಕ ಮಂಜು, ಬೆಂಬಲಿಗರಾದ ಕೃಷ್ಣಾ ಗೋಣೆ ಹಾಗೂ ಸಾಗರ್‌ ಲಾಡೆ ಸೇರಿ 7 ಜನರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

ಕಾಲ್ತುಳಿತ ಪ್ರಕರಣ: ಪೊಲೀಸರ ಅಮಾನತು ಖಂಡನೀಯ

Jun 08 2025, 02:05 AM IST
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತ ಪ್ರಕರಣದಲ್ಲಿ 11 ಜನರು ಸಾವನ್ನಪ್ಪಿದ ಘಟನೆ ಹಿನ್ನೆಲೆ ರಾಜ್ಯ ಸರ್ಕಾರ ಬೆಂಗಳೂರು ಪೊಲೀಸ್‌ ಆಯುಕ್ತರೂ ಸೇರಿದಂತೆ ಹಲವು ಪೊಲೀಸ್‌ ಅಧಿಕಾರಿಗಳನ್ನು ಅಮಾನತು ಮಾಡಿರುವುದು ಕನ್ನಡಿಗರ ಕರ್ನಾಟಕ ರಕ್ಷಣಾ ವೇದಿಕೆ ಖಂಡಿಸಿದರು.

ಬಾಲ್ಯವಿವಾಹ, ಬಾಲ ಕಾರ್ಮಿಕ ಪ್ರಕರಣ ಬಗ್ಗೆ ಗಮನಹರಿಸಿ: ಜಿಲ್ಲಾಧಿಕಾರಿ

Jun 07 2025, 04:02 AM IST
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳು ಹಾಗೂ ಪ್ರಗತಿ ಬಗ್ಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಮಾಹಿತಿ ಪಡೆದರು.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 113
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved