• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪ್ರಜ್ವಲ್‌ ಪ್ರಕರಣ, ರಾಜ್ಯಕ್ಕೆ ಬರಲು ಮೋದಿಗೆ ಹೆದರಿಕೆ: ರಾಹುಲ್‌ ಗಾಂಧಿ

May 03 2024, 01:07 AM IST
ಪ್ರಧಾನಿ ಮೋದಿ, ಗೃಹ ಸಚಿವರು ಪ್ರಜ್ವಲ್‌ ರೇವಣ್ಣ ವಿದೇಶಕ್ಕೆ ಹೋಗಲು ಸಹಕರಿಸಿದ್ದಾರೆ ಎಂದು ರಾಯಚೂರಿನಲ್ಲಿ ನಡೆದ ಕಾಂಗ್ರೆಸ್‌ ಪ್ರಜಾಧ್ವನಿ 2 ಸಮಾವೇಶದಲ್ಲಿ ಎಐಸಿಸಿ ಮುಖಂಡ ರಾಹುಲ್ ಗಾಂಧಿ ಆರೋಪಿಸಿದರು.

ಪ್ರಜ್ವಲ್ ಪೆನ್‌ಡ್ರೈವ್ ಪ್ರಕರಣ: ನ್ಯಾಯಾಂಗ ತನಿಖೆ ಆಗಲಿ

May 02 2024, 12:25 AM IST

 ಪ್ರಜ್ವಲ್ ರೇವಣ್ಣ ಅವರ ಪೆನ್ ಡ್ರೈವ್ ಪ್ರಕರಣವನ್ನು ಹೈಕೋರ್ಟ್‌ನ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ನ್ಯಾಯಾಂಗ ತನಿಖೆ ನಡೆಸಬೇಕೆಂದು ಬಹುಜನ ಸಮಾಜ ಪಾರ್ಟಿಯ ರಾಜ್ಯ ಸಂಯೋಜಕ ಮತ್ತು ಉಸ್ತುವಾರಿ ಎಂ.ಕೃಷ್ಣಮೂರ್ತಿ ಆಗ್ರಹಿಸಿದ್ದಾರೆ.

ಪ್ರಜ್ವಲ್‌ ರೇವಣ್ಣ ಪ್ರಕರಣ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ

May 02 2024, 12:24 AM IST
ಎಸ್ಐಟಿಯಿಂದ ಸಮನ್ಸ್‌ ಜಾರಿ । ತನಿಖೆಗೆ ಹಾಜರಾಗುವಂತೆ ಸೂಚನೆ: ಪರಮೇಶ್ವರ

ಹಾಸನ ಜಿಲ್ಲೆಯಲ್ಲಿ ಪ್ರತಿ ತಿಂಗಳು ೪೫-೫೦ ಎಚ್‌ಐವಿ ಪ್ರಕರಣ: ಜಿಲ್ಲಾ ಆರೋಗ್ಯ ಇಲಾಖೆಯ ಡಾ.ಸಂಧ್ಯಾ ಬಿ.

May 02 2024, 12:18 AM IST
ಹಾಸನ ಜಿಲ್ಲೆಯಲ್ಲಿ ಪ್ರತಿ ತಿಂಗಳು ೪೫ ರಿಂದ ೫೦ ಹೊಸ ಎಚ್‌ಐವಿ ಸೋಂಕಿತ ಪ್ರಕರಣಗಳು ದಾಖಲಾಗುತ್ತಿವೆ. ಅದರಲ್ಲಿಯೂ ಹದಿಯರೆಯದವರೇ ಹೆಚ್ಚು ಆಗಿದ್ದಾರೆ ಎಂದು ಜಿಲ್ಲಾ ಆರೋಗ್ಯ ಇಲಾಖೆಯ ಡಾ.ಸಂಧ್ಯಾ ಬಿ. ಹೇಳಿದರು. ಹಾಸನದಲ್ಲಿ ಆಯೋಜಿಸಿದ್ದ ಎಚ್‌ಐವಿ, ಏಡ್ಸ್ ಅರಿವು ಕಾರ್‍ಯಕ್ರಮದಲ್ಲಿ ಮಾತನಾಡಿದರು.

ಪ್ರಜ್ವಲ ರೇವಣ್ಣ ಪ್ರಕರಣ ಸರ್ಕಾರ ಸಿಬಿಐಗೆ ಒಪ್ಪಿಸಲಿ: ಭೈರತಿ ಬಸವರಾಜ್‌

May 02 2024, 12:17 AM IST
ಪ್ರಜ್ವಲ ರೇವಣ್ಣ ಪ್ರಕರಣದ ಕುರಿತು ಇನ್ನು ತನಿಖೆಯೇ ಆಗಿಲ್ಲ. ತನಿಖೆ ನಡೆಯಲಿ, ಉಪ್ಪು ತಿಂದವರು ನೀರು ಕುಡಿಯಲೇಬೇಕು.

ರಾಸಲೀಲೆ ಪ್ರಕರಣ ಹಿನ್ನೆಲೆ ಪ್ರಜ್ವಲ್ ರೇವಣ್ಣ ಬಂಧಿಸಿ

May 01 2024, 01:23 AM IST
ಮಹಿಳೆಯರ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಕೂಡಲೇ ಬಂಧಿಸುವಂತೆ ಜಿಲ್ಲಾ ಮಹಿಳಾ ಕಾಂಗ್ರೆಸ್ ಒತ್ತಾಯಿಸಿದೆ.

ನೇಹಾ ಹತ್ಯೆ ಪ್ರಕರಣ ಮುಚ್ಚಿಹಾಕುವ ಹುನ್ನಾರ

May 01 2024, 01:20 AM IST
ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರು ತಮ್ಮ ಭಾಷೆಯಲ್ಲಿ ವಿಚಾರಣೆ ನಡೆಸಿದ್ದರೆ ಅವನು ಕೊಲೆಗೆ ಸಂಬಂಧಿಸಿದಂತೆ ಎಲ್ಲ ವಿಷಯ ಹೇಳುತ್ತಿದ್ದ. ಅವನನ್ನು ನೋಡಿದರೆ ಸಮಾಜ ವಿರೋಧಿ ಸಂಘಟನೆಯವರೊಂದಿಗೆ ಸಂಬಂಧ ಹೊಂದಿರಬಹುದು ಎಂಬ ಅನುಮಾನವಿದೆ.

ಪ್ರತ್ಯೇಕ ಪ್ರಕರಣ: ಇಬ್ಬರು ರೈತರ ಆತ್ಮಹತ್ಯೆ

May 01 2024, 01:16 AM IST
ಪ್ರಕರಣ ದಾಖಲಿಸಿಕೊಂಡ ಬನವಾಸಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಸಂಸದ ಪ್ರಜ್ವಲ್‌ ರೇವಣ್ಣ ಅವರದು ರೇಪ್‌ಗೆ ಸಮನಾದ ಪ್ರಕರಣ-ಸಚಿವ ಬೈರೇಗೌಡ

Apr 30 2024, 02:05 AM IST
ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಕೇವಲ ಒಂದು ಸೆಕ್ಸ್ ಸ್ಕ್ಯಾಮ್ ಅಲ್ಲ, ರೇಪ್‌ಗೆ ಸಮನಾದ ಪ್ರಕರಣ. ಅಮಾಯಕರ ದುರ್ಲಾಭ ಪಡೆದಿರುವ ಪ್ರಕರಣ ಇದು. ಇದು ಲೈಂಗಿಕ ದೌರ್ಜನ್ಯ ಪ್ರಕರಣ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು.

ಪ್ರಜ್ವಲ್‌ ಪೆನ್‌ಡ್ರೈವ್‌ ಪ್ರಕರಣ ಕುರಿತು ಬಿಜೆಪಿ ನಿಲುವೇನು: ಡಿ.ಕೆ.ಶಿವಕುಮಾರ

Apr 30 2024, 02:03 AM IST
ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣದ ಕುರಿತು ಬಿಜೆಪಿ ನಾಯಕರು ತಮ್ಮ ನಿಲುವೇನು ಎಂಬುವುದನ್ನು ಸ್ಪಷ್ಟಪಡಿಸಬೇಕು ಎಂದು ಡಿಸಿಎಂ ಡಿ.ಕೆ.ಶಿವಕುಮಾರ ಆಗ್ರಹಿಸಿದರು.
  • < previous
  • 1
  • ...
  • 83
  • 84
  • 85
  • 86
  • 87
  • 88
  • 89
  • 90
  • 91
  • ...
  • 113
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved