• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಎರಡು ಕೋಟಿ ರು. ಹಣ ವಶ ಪ್ರಕರಣ: ಎಫ್‌ಐರ್‌ ದಾಖಲು

Apr 30 2024, 02:02 AM IST
ಎರಡು ಕೋಟಿ ರುಪಾಯಿ ಹಣ ಸಾಗಾಣಿಕೆ ಪ್ರಕರಣದಲ್ಲಿ ಈಗಾಗಲೇ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ದಾಳಿಯಲ್ಲಿ ಸಿಕ್ಕಿಬಿದ್ದಿರುವ ಕಲಬುರಗಿ ಮಾಜಿ ಮೇಯರ್‌, ಕೆಪಿಸಿಸಿ ಮಾಜಿ ಪ್ರ. ಕಾರ್ಯದರ್ಶಿ ಶರಣು ಮೋದಿ ಸೇರಿ ನಾಲ್ವರ ವಿರುದ್ಧ ಜಿಲ್ಲೆಯ ವಾಡಿ ರೇಲ್ವೆ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

ಮಹಾದೇವ ಬೆಟ್ಟಿಂಗ್‌ ಆಪ್‌ ಪ್ರಕರಣ: ನಟ ಸಾಹಿಲ್‌ ಖಾನ್‌ ಬಂಧನ

Apr 29 2024, 01:38 AM IST
15000 ಕೋಟಿ ರು.ಮೊತ್ತದ ಮಹಾದೇವ ಬೆಟ್ಟಿಂಗ್‌ ಆಪ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಸಾಹಿಲ್‌ ಖಾನ್‌ ಅವರನ್ನು ಮುಂಬೈ ಸೈಬರ್‌ ಘಟಕದ ವಿಶೇಷ ತನಿಖಾ ತಂಡ (ಎಸ್‌ಐಟಿ) ಭಾನುವಾರ ಬಂಧಿಸಿದೆ.

ನೇಹಾಳ ಹತ್ಯೆ ಪ್ರಕರಣ ಸಿಬಿಐಗೆ ವಹಿಸಲಿ: ರಂಭಾಪುರಿ ಶ್ರೀ

Apr 29 2024, 01:33 AM IST
ಯಾವುದೋ ಒಂದು ಸಮುದಾಯವನ್ನು ತುಷ್ಟೀಕರಣ ಮಾಡಬಾರದು. ಎಲ್ಲ ರಾಜಕಾರಣಿಗಳು ಈ ಕುಟುಂಬಕ್ಕೆ ನ್ಯಾಯ ಕೊಡಿಸುವ ಕೆಲಸ ಮಾಡಬೇಕು ಎಂದು ರಂಭಾಪುರಿ ಶ್ರೀಗಳು ಹೇಳಿದರು.

ನೇಹಾ ಪ್ರಕರಣ: ಬಿಜೆಪಿ ಕೋಮುವಾದಕ್ಕೆ ಬಳಕೆ: ಪ್ರಕಾಶ್‌ ರೈ

Apr 29 2024, 01:33 AM IST
ನೇಹಾ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿಲ್ಲ ಎಂದು ನರೇಂದ್ರ ಮೋದಿ ಹೇಳುತ್ತಾರೆ. ಆದರೆ ಬಿಜೆಪಿಗರೇ ಪ್ರಕರಣವನ್ನು ಕೋಮುವಾದಕ್ಕೆ ಬಳಸಿಕೊಳ್ಳುತ್ತಿದ್ದಾರೆ ಎಂದು ರಾಯಚೂರು ನಗರದಲ್ಲಿ ಹಮ್ಮಿಕೊಂಡಿದ್ದ ರಾಜಕೀಯ ಜಾಗೃತಿ ಸಮಾವೇಶದಲ್ಲಿ ಬಹುಭಾಷ ನಟ ಪ್ರಕಾಶ ರೈ ಆರೋಪ ಮಾಡಿದರು.

ತನಿಖೆ ದಾರಿ ತಪ್ಪಿದ ನೇಹಾ ಹತ್ಯೆ ಪ್ರಕರಣ

Apr 27 2024, 01:17 AM IST
ಒಬ್ಬ ಅಮಾಯಕ ಹೆಣ್ಣು ಮಗುವನ್ನು ಕ್ರೂರವಾಗಿ ಕೊಲೆ ಮಾಡಿರುವುದು ಎಲ್ಲರೂ ತಲೆತಗ್ಗಿಸುವಂತಹ ವಿಚಾರ. ಕಾಂಗ್ರೆಸ್ಸಿನವರು ಇಡೀ ಪ್ರಕರಣದ ದಾರಿ ತಪ್ಪಿಸುವ ಪ್ರಯತ್ನ ಮಾಡಿದ್ದರು.

ನೇಹಾ ಕೊಲೆ ಪ್ರಕರಣ ಸಿಬಿಐಗೆ ವಹಿಸಿ: ನಟಿ ಮಾಳವಿಕಾ ಅವಿನಾಶ್

Apr 26 2024, 12:52 AM IST
ಕಾಲೇಜು ಕ್ಯಾಂಪಸ್‌ನಲ್ಲೆ ಹೆಣ್ಣುಮಕ್ಕಳಿಗೆ ರಕ್ಷಣೆ ಇಲ್ಲ, ಹೀಗಾದರೆ ಪಾಲಕರು ಮಕ್ಕಳನ್ನು ಹೇಗೆ ಕಾಲೇಜಿಗೆ ಕಳುಹಿಸಲು ಧೈರ್ಯ ಮಾಡುತ್ತಾರೆ.

ನೀತಿ ಸಂಹಿತೆ ಉಲ್ಲಂಘನೆಯ189 ಪ್ರಕರಣ ದಾಖಲು

Apr 25 2024, 01:07 AM IST
ಲೋಕಸಭಾ ಚುನಾವಣಾ ಪ್ರಚಾರದ ವೇಳೆ ದ್ವೇಷದ ಭಾಷಣ, ಧಾರ್ಮಿಕ ಕೇಂದ್ರಗಳ ದುರ್ಬಳಕೆ, ಮಕ್ಕಳ ಬಳಕೆ ಸೇರಿದಂತೆ ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿ ರಾಜಕೀಯ ಪಕ್ಷ ಮತ್ತು ಅಭ್ಯರ್ಥಿಗಳ ವಿರುದ್ಧ ಒಟ್ಟು 189 ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಮುಖ್ಯ ಚುನಾವಣಾಧಿಕಾರಿ ಮನೋಜ್‌ ಕುಮಾರ್‌ ಮೀನಾ ತಿಳಿಸಿದ್ದಾರೆ.

ನೇಹಾ ಪ್ರಕರಣ ರಾಜಕಾರಣ ಮಾಡಬೇಡಿ: ಸುರ್ಜೆವಾಲಾ

Apr 25 2024, 01:06 AM IST
ಇವತ್ತು ನಮ್ಮ ಮಗಳು ನೇಹಾ ನಿವಾಸಕ್ಕೆ ಬಂದಿದ್ದೇವೆ. ನೇಹಾ ಕೇವಲ ನಿರಂಜನ್ ಹಿರೇಮಠ ಪುತ್ರಿ ಅಲ್ಲ ಇಡೀ ಕರ್ನಾಟಕದ ಪುತ್ರಿ. ನಿರಂಜನ್ ನಮ್ಮ ಕುಟುಂಬದ ಸದಸ್ಯರು.

ನೇಹಾ ಹತ್ಯೆ ಪ್ರಕರಣ: ಕಪ್ಪುಪಟ್ಟಿ ಧರಿಸಿ ಆಕ್ರೋಶ

Apr 25 2024, 01:05 AM IST
ನೇಹಾ ಹತ್ಯೆ ಅಮಾನವೀಯ ಹಾಗೂ ನಾಗರಿಕ ಸಮಾಜ ತಲೆತಗ್ಗಿಸುವಂತಹ ಕೃತ್ಯವಾಗಿದೆ.

ನೇಹಾ ಕೊಲೆ ಪ್ರಕರಣ: ವಿಶೇಷ ನ್ಯಾಯಾಲಯ ಸ್ಥಾಪನೆಗೆ ಪತ್ರ

Apr 24 2024, 02:30 AM IST
ಈಗಾಗಲೇ ಈ ಪ್ರಕರಣವನ್ನು ಸಿಐಡಿಗೆ ಒಪ್ಪಿಸಿದ್ದು, ತನಿಖೆ ಆರಂಭವಾಗಿದೆ. ಆದಷ್ಟು ಬೇಗ ತಪ್ಪಿತಸ್ಥರಿಗೆ ಶಿಕ್ಷೆಯಾಗಿ, ನ್ಯಾಯ ಸಿಗಲಿದೆ. ರಾಜ್ಯ ಪೊಲೀಸರೇ ಈ ಪ್ರಕರಣದ ತನಿಖೆ ನಡೆಸುತ್ತಿದ್ದರು.
  • < previous
  • 1
  • ...
  • 84
  • 85
  • 86
  • 87
  • 88
  • 89
  • 90
  • 91
  • 92
  • ...
  • 113
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved