• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಡಬ ಆ್ಯಸಿಡ್ ದಾಳಿ ಪ್ರಕರಣ: ಆರೋಪಿಗೆ ಸಹಕರಿಸಿದ ಕೇರಳದ ಇನ್ನಿಬ್ಬರು ವಶಕ್ಕೆ

Mar 14 2024, 02:06 AM IST
ಆರೋಪಿ ಅಬಿನ್‌ ಜೊತೆ ಕೇರಳದ ಎರ್ನಾಕುಲಂ ಮತ್ತು ತಮಿಳುನಾಡಿನ ಕೊಯಮುತ್ತೂರಿನ ಪ್ರದೇಶಕ್ಕೆ ತೆರಳಿ ಪೊಲೀಸ್‌ ತಂಡ ಪರಿಶೀಲನೆ ನಡೆಸಿತ್ತು. ಆರೋಪಿಯು ನೀಡಿದ ಸುಳಿವಿನ ಆಧಾರದಲ್ಲಿ ಆತನಿಗೆ ಸಹಕರಿಸಿದ ಆರೋಪದ ಮೇಲೆ ಕೇರಳದ ನಿವಾಸಿಗರೆನ್ನಲಾದ ಇಬ್ಬರನ್ನು ವಶಕ್ಕೆ ಪಡೆದು, ಕಡಬಕ್ಕೆ ಕರೆತಂದು ತನಿಖೆ ಮುಂದುವರಿದಿದೆ.

ಬ್ಯಾಡಗಿ ಹಿಂಸಾಚಾರ, ಬೆಂಕಿ ಹಚ್ಚಿದ ಪ್ರಕರಣ, ₹ 5 ಕೋಟಿಗೂ ಅಧಿಕ ಹಾನಿ

Mar 13 2024, 02:05 AM IST
ಬ್ಯಾಡಗಿಯ ಮೆಣಸಿನಕಾಯಿ ಮಾರುಕಟ್ಟೆಯಲ್ಲಿ ಸೋಮವಾರ ನಡೆದ ಹಿಂಸಾಚಾರ ಹಾಗೂ ವಾಹನ ಹಾಗೂ ಕಚೇರಿಗಳಿಗೆ ಬೆಂಕಿ ಹಚ್ಚಿದ ಪ್ರಕರಣಗಳಿಗೆ ಸಂಬಂಧಿಸಿದಂತೆ ರು. 5 ಕೋಟಿಗೂ ಅಧಿಕ ಹಾನಿ ಸಂಭವಿಸಿದೆ. ಈ ಸಂಬಂಧ 4 ಪ್ರಕರಣ ದಾಖಲಾಗಿದ್ದು, ಪೊಲೀಸರು 80ಕ್ಕೂ ಹೆಚ್ಚಿ ಕಿಡಿಗೇಡಿಗಳನ್ನು ವಶಕ್ಕೆ ಪಡೆದಿದ್ದು, ತೀವ್ರ ವಿಚಾರಣೆ ಕೈಗೊಂಡಿದ್ದಾರೆ.

ವಸತಿ ನಿಲಯ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ: ವಾರ್ಡನ್ ವರ್ಗಾವಣೆ

Mar 11 2024, 01:21 AM IST
ಕರದಾಳ ಗ್ರಾಮದ ರಾಷ್ಟ್ರೀಯ ಮಾಧ್ಯಮಿಕ ವಸತಿ ಶಾಲೆ ವಿದ್ಯಾರ್ಥಿನಿ ಭಾಗ್ಯಶ್ರೀ (೧೬) ಅನುಮಾನಸ್ಪದವಾಗಿ ಮೃತಪಟ್ಟ ಹಿನ್ನೆಲೆ ವಸತಿ ಶಾಲೆ ವಾರ್ಡನ್ ವರ್ಗಾವಣೆಗೊಳಿಸಲಾಗಿದೆ ಎಂದು ಬಿಇಓ ಸಿದ್ದವೀರಯ್ಯ ರುದ್ನುರ ತಿಳಿಸಿದ್ದಾರೆ.

ಬೆಂಗಳೂರು ಬಾಂಬ್‌ ಸ್ಫೋಟ ಪ್ರಕರಣ: ಕಡಲ ತೀರದಲ್ಲಿ ಹೈ ಅಲರ್ಟ್‌

Mar 10 2024, 01:45 AM IST
ಬಾಂಬ್‌ ಸ್ಫೋಟ ಆರೋಪಿ ಭಟ್ಕಳಕ್ಕೆ ಹೋಗಿರುವ ಹಿನ್ನೆಲೆಯಲ್ಲಿ ಸಮುದ್ರದ ಮೂಲಕ ಪರಾರಿಯಾಗಬಹುದು ಎಂಬ ಶಂಕೆ ವ್ಯಕ್ತವಾಗಿದ್ದು, ಈ ಕುರಿತು ಎನ್‌ಐಎ ಸೂಚನೆ ಮೇರೆಗೆ ಕರಾವಳಿ ಕಾವಲು ಪಡೆ ಮತ್ತು ಕೋಸ್ಟ್‌ ಗಾರ್ಡ್‌ ಹದ್ದುಗಣ್ಣು ಇರಿಸಿದೆ.

ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ, ಬಳ್ಳಾರಿಯಲ್ಲಿ ಎನ್‌ಐಎ ತಂಡದ ಶೋಧ ಪೂರ್ಣ

Mar 10 2024, 01:33 AM IST
ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್‌ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿ ಹಾಗೂ ಹೊಸಪೇಟೆಯ ವಿವಿಧೆಡೆ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಪರಿಶೀಲನೆ ನಡೆಸಿದರು. ಮೂರು ದಿನ ಶೋಧ ಕಾರ್ಯ ನಡೆಸಿದ ಅಧಿಕಾರಿಗಳು ಶನಿವಾರ ಪೂರ್ಣಗೊಳಿಸಿ, ಕಲಬುರಗಿಗೆ ತೆರಳಿದರು.

ಕೆಫೆ ಬಾಂಬ್ ಸ್ಫೋಟ ಪ್ರಕರಣ: ಇಬ್ಬರ ವಿಚಾರಣೆ

Mar 09 2024, 01:34 AM IST
ಶಂಕಿತ ಆರೋಪಿ ಬಳ್ಳಾರಿಗೆ ಬಂದಿರುವುದು ಸ್ಪಷ್ಟವಾಗಿದ್ದು, ಮಾ. 1ರಂದು ಬಸ್‌ ನಿಲ್ದಾಣದಲ್ಲಿ ಓಡಾಡಿರುವುದು ಸಿಸಿ ಕ್ಯಾಮೆರಾದ ದೃಶ್ಯಾವಳಿಗಳಿಂದ ಅಧಿಕಾರಿಗಳಿಗೆ ಗೊತ್ತಾಗಿದೆ.

ನಕ್ಸಲ್‌ ನಂಟು ಪ್ರಕರಣ: ಖುಲಾಸೆಯಾದ ಪ್ರೊ। ಸಾಯಿಬಾಬಾ ಬಂಧಮುಕ್ತ

Mar 08 2024, 01:51 AM IST
ಮಾವೋವಾದಿ ನಕ್ಸಲ್‌ ಸಂಪರ್ಕ ಪ್ರಕರಣದಲ್ಲಿ ಶಿಕ್ಷೆಗೆ ಒಳಗಾಗಿದ್ದ ದೆಹಲಿ ವಿಶ್ವವಿದ್ಯಾನಿಲಯದ ಮಾಜಿ ಪ್ರಾಧ್ಯಾಪಕ ಪ್ರೊ। ಜಿ.ಎನ್. ಸಾಯಿಬಾಬಾ ಗುರುವಾರ ಇಲ್ಲಿನ ಕೇಂದ್ರ ಕಾರಾಗೃಹದಿಂದ ಬಿಡುಗಡೆ ಆಗಿದ್ದಾರೆ.

ಪೋಕ್ಸೋ ಪ್ರಕರಣ: ಸಂತ್ರಸ್ತೆ ತಾಯಿ ಸೇರಿದಂತೆ ನಾಲ್ವರು ದೋಷಿಗಳು

Mar 08 2024, 01:50 AM IST
ಜಿಲ್ಲೆಯ ಶೃಂಗೇರಿ ತಾಲೂಕಿನ ಗ್ರಾಮವೊಂದರಲ್ಲಿ ಕಳೆದ ಮೂರು ವರ್ಷಗಳ ಹಿಂದೆ ಅಪ್ರಾಪ್ತ ಬಾಲಕಿಯ ಮೇಲೆ ನಡೆದಿದ್ದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಕಿ ತಾಯಿ ಸೇರಿದಂತೆ ನಾಲ್ವರನ್ನು ದೋಷಿ ಎಂದು ಚಿಕ್ಕಮಗಳೂರು ಜಿಲ್ಲಾ ತ್ವರಿತಗತಿ ನ್ಯಾಯಾಲಯ ಗುರುವಾರ ತೀರ್ಪು ನೀಡಿದೆ.

ಜೀತದಾಳು ಪ್ರಕರಣ ಮರು ತನಿಖೆಗೆ ನಿರ್ಧಾರ

Mar 08 2024, 01:47 AM IST
2023ರ ಡಿಸೆಂಬರ್‌ ನಲ್ಲಿ ಎಚ್.ಡಿ. ಕೋಟೆ ತಾಲೂಕಿನ ಭೀಮನಹಳ್ಳಿ ಸಮೀಪದ ಕೈಲಾಸಪುರದ ಈರೇಗೌಡರ ತೋಟದ ಮನೆಯಲ್ಲಿ ನೇಪಾಳ ಮೂಲದ ನಿರ್ಮಲಾ-ಗೋಪಾಲ ದಂಪತಿಯನ್ನು ಕರೆತಂದು ಜೀತದಾಳಾಗಿರಿಸಿಕೊಂಡು ಹಿಂಸೆ ನೀಡಲಾಗುತ್ತಿದೆ ಎಂಬ ಮಾಹಿತಿಯನ್ನಾಧರಿಸಿ ಎಚ್.ಡಿ. ಕೋಟೆ ತಾಲೂಕು ಆಡಳಿತ ಸ್ಥಳಕ್ಕೆ ಧಾವಿಸಿ ನಿರ್ಮಲಾ ಮತ್ತವರ ಇಬ್ಬರು ಅಪ್ರಾಪ್ತ ಮಕ್ಕಳನ್ನು ರಕ್ಷಿಸಿತ್ತು. ಪತಿ ಗೋಪಾಲ ಮಾಲೀಕನ ಹಿಂಸೆ ತಾಳದೇ ಕೊಡಗು ಜಿಲ್ಲೆಗೆ ತೆರಳಿದ್ದನೆಂದು ತಿಳಿಸಲಾಗಿತ್ತು. ನೇಪಾಳ ದಂಪತಿ ಜೀತದಾಳುಗಳಾಗಿ ದುಡಿಯುತ್ತಿದ್ದರೆ ಎಂಬ ಕುರಿತು ಅಂದಿನ ಉಪವಿಭಾಗಾಧಿಕಾರಿ ರುಚಿ ಬಿಂದಾಲ್ ತನಿಖೆ ನಡೆಸಿದ್ದರು.

ವಿಚಾರಣೆಗೆ ಸತತ ಗೈರು; ಕೇಜ್ರಿ ವಿರುದ್ಧ ಇಡಿಯಿಂದ ಹೊಸ ಪ್ರಕರಣ ದಾಖಲು

Mar 07 2024, 01:50 AM IST
ವಿಚಾರಣೆಗೆ ಸತತ 8 ಬಾರಿ ಗೈರಾಗಿರುವ ಹಿನ್ನೆಲೆಯಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರ ಮೇಲೆ ಜಾರಿ ನಿರ್ದೇಶನಾಲಯ ನ್ಯಾಯಾಲಯದಲ್ಲಿ ಮತ್ತೊಂದು ಪ್ರಕರಣ ದಾಖಲಿಸಿದೆ.
  • < previous
  • 1
  • ...
  • 91
  • 92
  • 93
  • 94
  • 95
  • 96
  • 97
  • 98
  • 99
  • ...
  • 113
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved