• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ಧದ ಪ್ರಕರಣ ರದ್ದು

Mar 07 2024, 01:45 AM IST
ಕಾಂಗ್ರೆಸ್ ನಾಯಕರ ವಿರುದ್ಧ ವಿನಾಕಾರಣ ಸುಳ್ಳು ಆರೋಪಗಳನ್ನು ಮಾಡಿ ಅವರನ್ನು ಬೆದರಿಸುವುದು ನಡೆಯುವುದಿಲ್ಲ. ಮುಂದಿನ ದಿನಗಳಲ್ಲಿ ಇದನ್ನು ಅರ್ಥ ಮಾಡಿಕೊಂಡು ಸರಿದಾರಿಯಲ್ಲಿ ಮುನ್ನಡೆಯಬೇಕು.

ಆ್ಯಸಿಡ್ ದಾಳಿ ಪ್ರಕರಣ: ಕಡಬ ಮುಖ್ಯ ರಸ್ತೆಯ ಜಂಕ್ಷನ್‌ನಲ್ಲಿ ಪ್ರತಿಭಟನೆ

Mar 07 2024, 01:45 AM IST
ಪ್ರತಿಭಟನೆಯ ಬಳಿಕ ಕಡಬ ತಾಲೂಕು ಕಚೇರಿಗೆ ಮೆರವಣಿಗೆಯಲ್ಲಿ ಕಾರ್ಯಕರ್ತರು ತಹಸೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಉಪ ತಹಸೀಲ್ದರ್ ಮನೋಹರ್ ಕೆ.ಟಿ. ಮನವಿಯನ್ನು ಸ್ವೀಕರಿಸಿದರು

ಬೈಕ್‌ ವ್ಹೀಲಿಂಗ್‌ ಸಂಬಂಧ 20 ಮಂದಿ ಬಂಧಿಸಿದ ಪೊಲೀಸ್‌; ಉತ್ತರ ವಿಭಾಗ ಸಂಚಾರ ಠಾಣೆಯಲ್ಲಿ 26 ಪ್ರಕರಣ

Mar 06 2024, 02:18 AM IST
ಸಾರ್ವಜನಿಕ ರಸ್ತೆಗಳಲ್ಲಿ ಅಪಾಯಕಾರಿಯಾಗಿ ದ್ವಿಚಕ್ರ ವಾಹನ ವ್ಹೀಲಿಂಗ್‌ ಮಾಡುವವರ ವಿರುದ್ಧ ಫೆ.21ರಿಂದ 29ರವರೆಗೆ ವಿಶೇಷ ಕಾರ್ಯಾಚರಣೆ ನಡೆಸಿರುವ ಉತ್ತರ ವಿಭಾಗದ ಸಂಚಾರ ಪೊಲೀಸರು, 26 ಪ್ರಕರಣ ದಾಖಲಿಸಿ 20 ಮಂದಿ ದ್ವಿಚಕ್ರ ವಾಹನ ಸವಾರರನ್ನು ಬಂಧಿಸಿದ್ದಾರೆ.

ಬಂಗಾಳದಲ್ಲಿ ಇ.ಡಿ. ಅಧಿಕಾರಿಗಳಿಗೆ ಥಳಿತ ಪ್ರಕರಣ ಸಿಬಿಐಗೆ ವರ್ಗ

Mar 06 2024, 02:16 AM IST
ಹೈಕೋರ್ಟ್‌ ಆದೇಶದ ವಿರುದ್ಧ ಬಂಗಾಳ ಸರ್ಕಾರ ಸುಪ್ರೀಂಗೆ ಮೇಲ್ಮನವಿ ಸಲ್ಲಿಸಿದ್ದು, ಈ ಮೂಲಕ ಹೈಕೋರ್ಟ್‌ಗೆ ಸೆಡ್ಡು ಹೊಡೆದಿದೆ.

ಬಾಂಬ್ ಸ್ಫೋಟ ಪ್ರಕರಣ: ಬೆಂಗಳೂರು ಸಿಸಿಬಿ ತಂಡ ಮಂಗಳೂರಿಗೆ

Mar 05 2024, 01:32 AM IST
ಮಂಗಳೂರು ಕುಕ್ಕರ್‌ ಬಾಂಬ್‌ ಸ್ಫೋಟ ಜೊತೆಗಿನ ಹೋಲಿಕೆ ಪರೀಕ್ಷಿಸಲು, ಬೆಂಗಳೂರು ಸ್ಫೋಟ ಹಿನ್ನೆಲೆಯಲ್ಲಿ ಮಂಗಳೂರಿಗೆ ಆಗಮಿಸಿದ ತಂಡವು ಸ್ಥಳೀಯ ಪೊಲೀಸ್ ಅಧಿಕಾರಿಗಳಿಂದ ಹಾಗೂ ಸಂಬಂಧಿಸಿದ ಅಧಿಕಾರಿಗಳಿಂದ ಪೂರಕ ಮಾಹಿತಿ ಕಲೆಹಾಕಿದೆ ಎಂದು ತಿಳಿದುಬಂದಿದೆ.

ನರೇಗಾ ಯೋಜನೆಯಲ್ಲಿ 386 ಅವ್ಯವಹಾರ ಪ್ರಕರಣ ದಾಖಲು

Mar 05 2024, 01:31 AM IST
ಯೋಜನೆ ಅನುಷ್ಠಾನದಲ್ಲಿ ಅಧಿಕಾರಿಗಳ ಕರ್ತವ್ಯಲೋಪ, ಬೇಜವಾಬ್ದಾರಿ ವರ್ತನೆ, ಕ್ರಮವಲ್ಲದ ಕ್ರಮ, ಅಸಮರ್ಪಕ ಕಾರ್ಯನಿರ್ವಹಣೆ, ಸ್ವಜನಪಕ್ಷಪಾತ, ಸೇವಾ ವಿಫಲತೆ, ಪಕ್ಷಪಾತ ಇತರೆ ದೂರು ಕುರಿತು ವಿಚಾರಣೆ ನಡೆಸಿ ತೀರ್ಮಾನ ಘೋಷಿಸುವ, ಸರ್ಕಾರಕ್ಕೆ ವರದಿ ಸಲ್ಲಿಸುವ ಅಧಿಕಾರ ಒಂಬುಡ್ಸ್ ಮನ್ ವ್ಯಾಪ್ತಿಯಲ್ಲಿದೆ.

ಸ್ಫೋಟ ಪ್ರಕರಣ ಮುಂದಿಟ್ಟುಕೊಂಡು ಬಿಜೆಪಿಯಿಂದ ಬೆಂಕಿ ಹಚ್ಚುವ ಕೆಲಸ

Mar 05 2024, 01:30 AM IST
ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್‌ ಸ್ಫೋಟ ಪ್ರಕರಣದಲ್ಲಿ ಸಚಿವರ ರಾಜೀನಾಮೆ ಕೇಳುತ್ತಿರುವ ಬಿಜೆಪಿ ನಾಯಕರು ಪುಲ್ವಾಮಾ ದಾಳಿಯಾಗಿದ್ದು ಯಾವ ಸರ್ಕಾರದಲ್ಲಿ ಎಂದು ಬಹಿರಂಗಪಡಿಸಬೇಕು. ರಾಮೇಶ್ವರಂ ಕೆಫೆ ಸ್ಫೋಟ ಸಂಬಂಧ ಅಗತ್ಯ ಕಾನೂನು ಕ್ರಮವನ್ನು ರಾಜ್ಯ ಸರ್ಕಾರ ತೆಗೆದುಕೊಳ್ಳುತ್ತದೆ. ಆದರೆ, ಈ ವಿಚಾರವನ್ನು ಮುಂದಿಟ್ಟುಕೊಂಡು ಬಿಜೆಪಿಯವರು ಬೆಂಕಿ ಹಚ್ಚುವ ಕೆಲಸ ಮಾಡುತ್ತಿದ್ದಾರೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಶಿವಮೊಗ್ಗದಲ್ಲಿ ಹೇಳಿದ್ದಾರೆ.

ಮಂಗನ ಕಾಯಿಲೆ ಪ್ರಕರಣ ಹೆಚ್ಚಾಗದಂತೆ ಕ್ರಮವಹಿಸಿ: ಸಚಿವ ಕೆ.ಜೆ. ಜಾರ್ಜ್

Mar 05 2024, 01:30 AM IST
ಜಿಲ್ಲೆಯಲ್ಲಿ ಮಂಗನ ಕಾಯಿಲೆ ಕಂಡು ಬರುವ ಪ್ರದೇಶದಲ್ಲಿ ಯಾವುದೇ ರೀತಿಯ ಜ್ವರ ಪ್ರಕರಣಗಳಿಗೆ ಕೆಎಫ್‌ಡಿ ಪರೀಕ್ಷೆ ಮಾಡಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ಹೇಳಿದರು.

ಬಾಂಬ್ ಸ್ಫೋಟ ಪ್ರಕರಣ: ಸಿಎಂ ರಾಜೀನಾಮೆಗೆ ಯತ್ನಾಳ ಒತ್ತಾಯ

Mar 03 2024, 01:38 AM IST
ಭಯೋತ್ಪಾದನಾ ಕೃತ್ಯಗಳಿಗೆ ಕರ್ನಾಟಕ ಸಂರಕ್ಷಿತ ತಾಣವಾದಂತಾಗಿದೆ. ಬ್ರ್ಯಾಂಡ್ ಬೆಂಗಳೂರು ಹೋಗಿ ಇದೀಗ ಬಾಂಬ್ ಬೆಂಗಳೂರು ಎಂಬಂತಾಗಿದೆ ಎಂದು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ ಆರೋಪಿಸಿದರು.

ನೆಡುತೋಪಿನ ಮರ ಕಡಿದ ಪ್ರಕರಣ: ಕ್ರಮಕ್ಕೆ ಸಿಎಫ್‌ ಹಿಂದೇಟು!

Mar 02 2024, 01:49 AM IST
ಗುಂಡ್ಲುಪೇಟೆ-ಕೇರಳ ರಸ್ತೆಯ ಲೇ ಔಟ್‌ ನ ಮುಂದಿನ ನೆಡುತೋಪಿನ ಮರ ಕಡಿದು ಮೂರು ತಿಂಗಳಾದರೂ ಗುಂಡ್ಲುಪೇಟೆ ಬಫರ್‌ ಜೋನ್‌ ನ ಅಧಿಕಾರಿಗಳು ಕೇಸು ದಾಖಲಿಸದ ಅಧಿಕಾರಿಗಳ ಮೇಲೇಕೆ ಬಂಡೀಪುರ ಅರಣ್ಯ ಸಂರಕ್ಷಣಾಧಿಕಾರಿ ಕ್ರಮ ಜರುಗಿಸಿಲ್ಲ ಎಂದು ಸಾರ್ವಜನಿಕ ವಲಯದಲ್ಲಿ ಚರ್ಚೆ ಶುರುವಾಗಿದೆ.
  • < previous
  • 1
  • ...
  • 92
  • 93
  • 94
  • 95
  • 96
  • 97
  • 98
  • 99
  • 100
  • ...
  • 113
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved