• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಡ್ಯನಡ್ಕ ಬ್ಯಾಂಕ್ ಕಳ್ಳತನ ಪ್ರಕರಣ ; ತೀವ್ರಗೊಂಡ ತನಿಖೆ

Mar 02 2024, 01:47 AM IST

ಅಡ್ಯನಡ್ಕ ಕರ್ಣಾಟಕ ಬ್ಯಾಂಕ್ ಶಾಖೆ ಕಳ್ಳತನ ಪ್ರಕರಣವಾಗಿ ತಿಂಗಳಾಗುತ್ತಾ ಬಂದಿದ್ದು, ಪೊಲೀಸರು ತನಿಖೆಯಲ್ಲಿ ಪ್ರಗತಿಯನ್ನು ಸಾಧಿಸಿ ಪ್ರಮುಖ ಆರೋಪಿಗಳನ್ನು ವಶಕ್ಕೆ ಪಡೆದುಕೊಂಡು ವಿಟ್ಲ - ಪುತ್ತೂರು ರಸ್ತೆಯ ಗುಪ್ತ ಸ್ಥಳವೊಂದರಲ್ಲಿ ವಿಚಾರಣೆ ನಡೆಸುತ್ತಿದ್ದಾರೆ.

ಪಾಕ್‌ ಪರ ಘೋಷಣೆ ಪ್ರಕರಣ: ಎನ್‌ಐಎಗೆ ನೀಡಿ: ಶ್ರೀರಾಮುಲು

Mar 01 2024, 02:20 AM IST
ಸರ್ಕಾರ ತನಿಖಾ ವರದಿಯನ್ನು ತಮಗೆ ಬೇಕಾದಂತೆ ತಿರುಚುವ ಸಾಧ್ಯತೆ ಇರುವುದರಿಂದ ಕೇಂದ್ರೀಯ ತನಿಖಾ ತಂಡದಿಂದ ಪ್ರಕರಣ ತನಿಖೆಯಾಗಬೇಕು ಎಂದು ಮಾಜಿ ಸಚಿವ ಶ್ರೀರಾಮುಲು ಆಗ್ರಹಿಸಿದರು.

ಅರಿವಿನ ಕೊರತೆಯಿಂದ ಕ್ಯಾನ್ಸರ್ ಪ್ರಕರಣ ಹೆಚ್ಚಳ

Mar 01 2024, 02:17 AM IST
ಜಾಗತಿಕವಾಗಿ ಪ್ರಮುಖ ಆರೋಗ್ಯ ಸಮಸ್ಯೆಯಾಗಿರುವ ಕ್ಯಾನ್ಸರ್‌ಅನ್ನು ಮುಂಜಾಗ್ರತೆಯ ತಪಾಸಣೆ ಹಾಗೂ ಚಿಕಿತ್ಸೆಯಿಂದ ನಿವಾರಿಸಬಹುದು

ಶಕ್ತಿ ಯೋಜನೆ ಅಕ್ರಮ: 108 ನಿರ್ವಾಹಕರ ವಿರುದ್ಧ ಪ್ರಕರಣ

Feb 29 2024, 02:00 AM IST
ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್‌ಗಳಲ್ಲಿ ನಿರ್ವಾಹಕರು ಮಹಿಳಾ ಪ್ರಯಾಣಿಕರಿಲ್ಲದಿದ್ದರೂ ಶೂನ್ಯ ಮೌಲ್ಯದ ಟಿಕೆಟ್‌ಗಳನ್ನು ವಿತರಣೆ ಮಾಡುತ್ತಿರುವ ಪ್ರಕರಣಗಳು ಹೆಚ್ಚುತ್ತಿದ್ದು, ಅದಕ್ಕೆ ಸಂಬಂಧಿಸಿದಂತೆ ಈವರೆಗೆ ನಾಲ್ಕೂ ನಿಗಮಗಳ 108 ನಿರ್ವಾಹಕರ ವಿರುದ್ಧ ಇಲಾಖಾ ಪ್ರಕರಣ ದಾಖಲಿಸಲಾಗಿದೆ.

ಮಹಿಳೆ ಬೆದರಿಸಿ ₹8000 ಹಣ ಸುಲಿಗೆ ಪ್ರಕರಣ ಸಂಬಂಧ ನಾಲ್ವರು ಪೊಲೀಸರ ಅಮಾನತು

Feb 28 2024, 02:40 AM IST
ಇತ್ತೀಚಿಗೆ ಪಾನಮತ್ತ ಚಾಲನೆ ಮಾಡಿರುವುದಾಗಿ ಬೆದರಿಸಿ ಮಹಿಳೆಯೊಬ್ಬರಿಂದ 8 ಸಾವಿರ ರು. ಹಣ ಸುಲಿಗೆ ಮಾಡಿದ ಆರೋಪದ ಮೇರೆಗೆ ಜೀವನ್ ಭೀಮಾ (ಜೆಬಿ) ನಗರ ಸಂಚಾರ ಠಾಣೆ ಇನ್ಸ್‌ಪೆಕ್ಟರ್ ಸೇರಿದಂತೆ ನಾಲ್ವರನ್ನು ನಗರ ಪೊಲೀಸ್ ಆಯುಕ್ತರು ಮಂಗಳವಾರ ಅಮಾನತುಗೊಳಿಸಿದ್ದಾರೆ.

ಹುಕ್ಕಾ ಬಾರ್‌ ಮೇಲೆ ದಾಳಿ ಮಾಡಿ 20 ಪ್ರಕರಣ ದಾಖಲಿಸಿದ ಪೊಲೀಸ್‌; ₹12.5 ಲಕ್ಷ ಮೌಲ್ಯದ ವಸ್ತು ಜಪ್ತಿ

Feb 28 2024, 02:35 AM IST
ನಗರದಲ್ಲಿ ಅಕ್ರಮ ಹುಕ್ಕಾ ಬಾರ್‌ಗಳ ಮೇಲೆ ಪೊಲೀಸರ ದಾಳಿ ಮುಂದುವರೆದಿದ್ದು, ಮತ್ತೆ 20ಕ್ಕೂ ಹೆಚ್ಚು ಹುಕ್ಕಾ ಬಾರ್‌ಗಳನ್ನು ಪ್ರತ್ಯೇಕವಾಗಿ ಸಿಸಿಬಿ ಹಾಗೂ ಸ್ಥಳೀಯ ಪೊಲೀಸರು ಪತ್ತೆ ಹಚ್ಚಿದ್ದಾರೆ.

ಅತ್ಯಾಚಾರ ಪ್ರಕರಣ, ಇಬ್ಬರಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ

Feb 28 2024, 02:30 AM IST
ಗಂಗಾವತಿ ತಾಲೂಕಿನ ವಿರೂಪಾಪುಗಡ್ಡೆಯಲ್ಲಿ ಇರುವ ಗೆಸ್ಟ್‌ಹೌಸ್ ಒಂದರಲ್ಲಿ ಮಹಿಳೆ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳಿಗೆ ಇಲ್ಲಿಯ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಲಯ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿದೆ.

ವಕೀಲರ ಮೇಲೆ ಪ್ರಕರಣ ದಾಖಲು ಖಂಡಿಸಿ ಮನವಿ

Feb 27 2024, 01:36 AM IST
ರಬಕವಿ-ಬನಹಟ್ಟಿ: ರಾಮನಗರ ಜಿಲ್ಲೆಯ ವಕೀಲರ ಸಂಘದ ೪೦ ಜನ ವಕೀಲರ ಮೇಲೆ ಪ್ರಕರಣ ದಾಖಲಿಸಿರುವುದನ್ನು ಖಂಡಿಸಿ ವಕೀಲರು ತಹಸೀಲ್ದಾರ್ ಕಾರ್ಯಾಲಯದ ಶಿರಸ್ತೇದಾರ್‌ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

ಪ್ರಜ್ವಲ್ ರೇವಣ್ಣ ಮೇಲಿನ ಪ್ರಕರಣ ಶೀಘ್ರ ಇತ್ಯರ್ಥಗೊಳಿಸಿ: ಎಚ್.ಎಂ. ವಿಶ್ವನಾಥ್

Feb 27 2024, 01:31 AM IST
ಪ್ರಜ್ವಲ್ ರೇವಣ್ಣ ಸುಳ್ಳು ದಾಖಲೆ ನೀಡಿದ ಹಿನ್ನೆಲೆಯಲ್ಲಿ ಅನರ್ಹದ ವಿಚಾರವಾಗಿ ನಡೆಯುತ್ತಿರುವ ಪ್ರಕರಣವನ್ನು ಕೋರ್ಟ್ ಶೀಘ್ರ ಇತ್ಯರ್ಥಗೊಳಿಸಬೇಕು ಎಂದು ಮಾಜಿ ಶಾಸಕ ಎ.ಟಿ. ರಾಮಸ್ವಾಮಿ ಮತ್ತು ಮಾಜಿ ಶಾಸಕ ಎಚ್.ಎಂ. ವಿಶ್ವನಾಥ್ ಆಗ್ರಹಿಸಿದರು. ಹಾಸನದಲ್ಲಿ ಮಾತನಾಡಿದರು.

ಪಿಎಚ್‌.ಡಿ ವಿದ್ಯಾರ್ಥಿನಿ ನಾಪತ್ತೆ ಪ್ರಕರಣ: 8 ದಿನಗಳ ಬಳಿಕ ಸ್ಕೂಟರ್‌ ಪತ್ತೆ

Feb 26 2024, 01:33 AM IST
ಎಂಎಸ್ಸಿ ಬಳಿಕ ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ಫುಡ್‌ ಸೆಕ್ಯುರಿಟಿ ವಿಭಾಗದಲ್ಲಿ ಪಿಎಚ್‌.ಡಿ ಮಾಡುತ್ತಿದ್ದ ಚೈತ್ರಾ ಫೆ.೧೭ರಂದು ಪಿ.ಜಿಯಿಂದ ಹೊರಹೋಗಿದ್ದು, ಕಾಲೇಜಜಿಗೂ ತೆರಳದೆ ನಾಪತ್ತೆಯಾಗಿದ್ದರು. ಈ ಕುರಿತು ಚಿಕ್ಕಪ್ಪ ಪ್ರಕಾಶ್‌ ಹೆಬ್ಬಾರ್‌ ಉಳ್ಳಾಲ ಪೊಲೀಸ್‌ ಠಾಣೆಯಲ್ಲಿ ನಾಪತ್ತೆ ದೂರು ದಾಖಲಿಸಿದ್ದಾರೆ.
  • < previous
  • 1
  • ...
  • 93
  • 94
  • 95
  • 96
  • 97
  • 98
  • 99
  • 100
  • 101
  • ...
  • 113
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved