• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಿಂಕೆ ಸತ್ತ ಪ್ರಕರಣ: ಡಿಆರ್‌ಎಫ್‌ಒ ಸಸ್ಪೆಂಡ್‌

Feb 24 2024, 02:34 AM IST
ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಕ್ಷೇತ್ರ ನಿರ್ದೇಶಕ ಡಾ.ಪಿ.ರಮೇಶ್‌ ಕುಮಾರ್‌ ಎಸಿಎಫ್‌ ಜಿ. ರವೀಂದ್ರ ವರದಿಯಾಧರಿಸಿ ಫೆ.೧೫ ರಂದು ಉಪ ವಲಯ ಅರಣ್ಯಾಧಿಕಾರಿ (ಡಿಆರ್‌ಎಫ್‌ಒ) ರಾಮಲಿಂಗಪ್ಪ ಎಸ್‌ರನ್ನು ಕತ್ಯವ್ಯ ನಿರ್ಲಕ್ಷ್ಯ ಬೇಜವಬ್ದಾರಿ ತನದ ಆರೋಪದ ಮೇಲೆ ಅಮಾನತ್ತುಪಡಿಸಿ ಆದೇಶ ಹೊರಡಿಸಿದ್ದಾರೆ.

ಬೆಳೆಗಾರರ ಮೇಲೆ ಜೀತ ಪದ್ಧತಿ ಆರೋಪದಡಿ ಪ್ರಕರಣ ಸತ್ಯಕ್ಕೆ ದೂರ: ಸ್ಪಷ್ಟನೆ

Feb 24 2024, 02:34 AM IST
ಕೊಡಗು ಜಿಲ್ಲೆಯಲ್ಲಿ ಹಿಂದಿನಿಂದಲೂ ಬೆಳೆಗಾರರು ಹಾಗೂ ಕಾರ್ಮಿಕರ ನಡುವೆ ಉತ್ತಮ ಬಾಂಧವ್ಯವಿದೆ. ಕೆಲವೊಂದು ಎನ್‌ಜಿಒಗಳ ಕುಮ್ಮಕ್ಕಿನಿಂದ ಕಾರ್ಮಿಕರನ್ನು ದಾರಿ ತಪ್ಪಿಸಿ ಯಾವುದೋ ಆಮಿಷಗಳನ್ನೊಡ್ಡಿ ಬೆಳೆಗಾರರನ್ನು ಸುಲಿಗೆ ಮಾಡಲು ಪ್ರಕರಣ ದಾಖಲಿಸಲಾಗುತ್ತಿದೆ ಎಂದು ಕೊಡವ ಸಮಾಜಗಳ ಒಕ್ಕೂಟದ ಅಧ್ಯಕ್ಷ ಹಾಗೂ ಕುಟ್ಟ ಕೊಡವ ಸಮಾಜದ ಅಧ್ಯಕ್ಷ ಕಳ್ಳಿಚಂಡ ವಿಷ್ಣು ಕಾರ್ಯಪ್ಪ ಆರೋಪಿಸಿದ್ದಾರೆ.

ಹೆಣ್ಣು ಭ್ರೂಣ ಹತ್ಯೆ ಪ್ರಕರಣ: ಸ್ಕ್ಯಾನಿಂಗ್‌ ಮಷಿನ್‌ ಪೂರೈಸಿದ್ದ ಮಂಗಳೂರು, ಹೊನ್ನಾಳಿ ವ್ಯಕ್ತಿಗಳ ಬಂಧನ

Feb 23 2024, 01:47 AM IST
ಕೆಲವು ತಿಂಗಳ ಹಿಂದೆ ರಾಜ್ಯದಲ್ಲಿ ಭಾರಿ ಸಂಚಲನ ಸೃಷ್ಟಿಸಿದ್ದ ಹೆಣ್ಣು ಭ್ರೂಣ ಹತ್ಯೆಯ ಕೃತ್ಯಕ್ಕೆ ಸ್ಕ್ಯಾನಿಂಗ್‌ ಮೆಷಿನ್‌ಗಳನ್ನು ಪೂರೈಸಿದ್ದ ಇಬ್ಬರನ್ನು ರಾಜ್ಯ ಅಪರಾಧ ತನಿಖಾ ದಳ (ಸಿಐಡಿ) ಬಂಧಿಸಿದೆ.

ಜಾತಿನಿಂದನೆ ಸುಳ್ಳು ಪ್ರಕರಣ, ಹಿಂಪಡೆಯಲು ನೌಕರರ ಸಂಘ ಒತ್ತಾಯ

Feb 22 2024, 01:51 AM IST
ಸಮಾಜ ಕಲ್ಯಾಣ ಇಲಾಖೆಯ ವಿಜಯಾ, ಹಾಸ್ಟೆಲ್‌ ಮೇಲ್ವಿಚಾರಕ ರವಿಚಂದ್ರ ವಿರುದ್ಧ ನೀಡಿದ್ದ ದೂರು ವಾಪಸ್‌ಗೆ ಆಗ್ರಹಿಸಿ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಘಟಕದಿಂದ ಸಿಂಧನೂರಿನಲ್ಲಿ ಪ್ರತಿಭಟನೆ ಮಾಡಲಾಯಿತು.

ಜೆರೋಸಾ ಶಾಲೆ ಪ್ರಕರಣ ತನಿಖೆ ಪೂರ್ಣ; ಅಂತಿಮ ವರದಿ ಶೀಘ್ರ ಸರ್ಕಾರಕ್ಕೆ

Feb 21 2024, 02:07 AM IST
ತನಿಖಾಧಿಕಾರಿ ಡಾ.ಆಕಾಶ್‌.

ಮಹಿಳೆ, ಮಕ್ಕಳ ಕಾಣೆ ಪ್ರಕರಣ ಗಂಭೀರವಾಗಿ ಪರಿಗಣಿಸಿ: ನೂರುನ್ನಿಸಾ

Feb 21 2024, 02:04 AM IST
ಮಹಿಳೆಯರು ಮತ್ತು ಮಕ್ಕಳ ಕಾಣೆ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಬೇಕು, ಕಾಣೆಯಾದ ಕೂಡಲೇ ಎಫ್ಐಆರ್‌ ದಾಖಲಿಸಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ, ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶೆ ನೂರುನ್ನಿಸಾ ಸಲಹೆ ನೀಡಿದರು.

ಜೆರೋಸಾ ಶಾಲಾ ಹಿಂದು ನಿಂದೆ ಪ್ರಕರಣ: ಪ್ರಮುಖರ ವಿಚಾರಣೆ ದಾಖಲಿಸಿದ ತನಿಖಾ ತಂಡ

Feb 21 2024, 02:00 AM IST
ಪ್ರಕರಣದ ತನಿಖಾಧಿಕಾರಿಯಾಗಿರುವ ಕಲಬುರಗಿ ವಿಭಾಗದ ಶಾಲಾ ಶಿಕ್ಷಣ ಇಲಾಖೆ ಹೆಚ್ಚುವರಿ ಆಯುಕ್ತ ಡಾ.ಆಕಾಶ್ ಎದುರು ಹಾಜರಾಗಿ ವಿವರಣೆ ನೀಡಿದ್ದಾರೆ. ಕೊಟ್ಟಾರ ಬಳಿಯ ದ.ಕ. ಜಿಲ್ಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಚೇರಿಯಲ್ಲಿ ದಿನಪೂರ್ತಿ ತನಿಖೆ ನಡೆಸಲಾಗಿದೆ. ತನಿಖೆ ವೇಳೆ ಲಿಖಿತ ಹಾಗೂ ವಿಡಿಯೋ ಮೂಲಕ ಹೇಳಿಕೆ ದಾಖಲಿಸಲಾಗಿದೆ.

ಕಲಾದಗಿ ಘಟನೆ: ೫೯ ಜನರ ವಿರುದ್ಧ ಪ್ರಕರಣ ದಾಖಲು

Feb 19 2024, 01:37 AM IST
ಕಲಾದಗಿ: ಗ್ರಾಮದಲ್ಲಿ ಶನಿವಾರ ನಡೆದ ರಂಭಾಪುರಿ ಶ್ರೀಗಳವರ ವಿರುದ್ಧದ ಪ್ರತಿಭಟನೆಗೆ ಸಂಬಧಿಸಿದಂತೆ ೫೯ ಜನರ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ಬಾಗಲಕೋಟೆ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥ ರೆಡ್ಡಿ ಹೇಳಿದ್ದಾರೆ. ಭಾನುವಾರ ಮಧ್ಯಾಹ್ನ ಸ್ಥಳೀಯ ಶ್ರೀ ಗುರುಲಿಂಗೇಶ್ವರ ಮಠಕ್ಕೆ ಆಗಮಿಸಿ ಮಠವನ್ನು ಪರಿಶೀಲಿಸಿ ಅಗತ್ಯ ಮಾಹಿತಿ ಪಡೆದುಕೊಂಡರು.

ಕಾಫಿ ಬೆಳೆಗಾರ ಮೇಲೆ ಸುಳ್ಳು ಪ್ರಕರಣ ಆರೋಪ: ಬಿಜೆಪಿ ಹೋರಾಟ ಎಚ್ಚರಿಕೆ

Feb 17 2024, 01:16 AM IST
ಕುಟ್ಟ, ಗೋಣಿಕೊಪ್ಪ ಮತ್ತು ಪಾಲಿಬೆಟ್ಟ ಪೊಲೀಸ್ ಠಾಣೆಗಳಲ್ಲಿ ಒಟ್ಟು 9 ಜನರ ಮೇಲೆ ಸುಳ್ಳು ಕೇಸುಗಳನ್ನು ದಾಖಲಿಸಲಾಗಿದೆ. ಪೊಲೀಸರು ಅಮಾಯಕರ ಮೇಲೆ ಕೇಸು ದಾಖಲಿಸುತ್ತಿರಲು ರಾಜ್ಯ ಸರ್ಕಾರದ ಆಡಳಿತ ವೈಫಲ್ಯವೇ ಪ್ರಮುಖ ಕಾರಣ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಈ ಕುರಿತು ಸೂಕ್ತ ತನಿಖೆ ನಡೆಸಿ ಅಮಾಯಕರಿಗೆ ನ್ಯಾಯ ಒದಗಿಸಬೇಕು. ಇಲ್ಲದಿದ್ದಲ್ಲಿ ಎಸ್‌ಪಿ ಕಚೇರಿ ಎದುರು ಹೋರಾಟ ಹಮ್ಮಿಕೊಳ್ಳುವುದಾಗಿ ಬಿಜೆಪಿ ಎಚ್ಚರಿಸಿದೆ.

ಪೇದೆ ಮೇಲೆ ಹಲ್ಲೆ ಪ್ರಕರಣ: ಸಾಮೂಹಿಕ ವರ್ಗಾವಣೆಗೆ ಪೊಲೀಸರ ಮನವಿ

Feb 16 2024, 01:50 AM IST
ದೇವದುರ್ಗ ಶಾಸಕಿ ಕರೆಮ್ಮ ಪುತ್ರ ಹಾಗೂ ಸಹೋದರನಿಂದ ಪೇದೆ ಮೇಲೆ ಹಲ್ಲೆ ಮಾಡಿದ್ದರ ಹಿನ್ನೆಲೆ 59 ಪೊಲೀಸರ ಒಕ್ಕೊರಲು ಶಾಸಕಿ ಹಾಗೂ ಬೆಂಬಲಿಗರಿಂದ ರಕ್ಷಣೆ ನೀಡಬೇಕು, ಸಾಮೂಹಿಕ ವರ್ಗಾವಣೆ ಮಾಡಬೇ ಎಸ್ಪಿಗೆ ಒತ್ತಾಯಿಸಿದೆ.
  • < previous
  • 1
  • ...
  • 94
  • 95
  • 96
  • 97
  • 98
  • 99
  • 100
  • 101
  • 102
  • ...
  • 113
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved