• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜಕೀಯ ಜಿದ್ದಾಜಿದ್ದಿಗೆ ಕಾರಣವಾಯ್ತೇ ಜೆರೋಸಾ ಶಾಲೆ ಪ್ರಕರಣ?

Feb 16 2024, 01:48 AM IST
ಜನಪ್ರತಿನಿಧಿಗಳ ವಿರುದ್ಧ ಏಕಾಏಕಿ ಪೊಲೀಸರು ಕೇಸು ದಾಖಲಿಸಲು ಹಿಂದೇಟು ಹಾಕಿದ್ದರು. ಆದರೆ ಕೇಸು ದಾಖಲಿಸಿದರೆ ಮಾತ್ರ ವಾಪಸ್‌ ತೆರಳುವುದು ಎಂದು ನಿಯೋಗ ಪಟ್ಟುಹಿಡಿದಿತ್ತು. ಅಂತೂ ಕೊನೆಗೂ ರಾತ್ರಿ 11 ಗಂಟೆ ಕೇಸು ದಾಖಲಿಸಲು ಸಾಧ್ಯವಾಯಿತು ಎಂದು ಕಾಂಗ್ರೆಸ್‌ ಮೂಲಗಳು ತಿಳಿಸಿವೆ.

ಕೊಪ್ಪಳದ ಹಾಲವರ್ತಿ ಪ್ರಕರಣ: ಮೂವರ ಬಂಧನ

Feb 16 2024, 01:46 AM IST
ಬುಧವಾರ ಕ್ಷೌರ ಮಾಡಲು ನಿರಾಕರಿಸಿದ್ದ ಕ್ಷೌರದಂಗಡಿ ಮಾಲೀಕ ಅಂಜನಪ್ಪ ಹಡಪದ, ಕ್ಷೌರ ಮಾಡಲು ನಿರಾಕರಿಸಿದ ಯಂಕೋಬಾ ಹಡಪದ, ಹೊಟೇಲ್ ಮಾಲೀಕ ಸಂಜೀವಪ್ಪ ಗುಳದಳ್ಳಿ ಎಂಬವರನ್ನು ಕೊಪ್ಪಳ ಗ್ರಾಮೀಣ ಠಾಣೆ ಪೊಲೀಸರು ಗುರುವಾರ ಬಂಧಿಸಿದ್ದಾರೆ. ಈ ಬಗ್ಗೆ ತನಿಖೆ ನಡೆದಿದೆ.

ವ್ಯವಸ್ಥಾಪಕರ ಮೇಲೆ ಪ್ರಕರಣ ದಾಖಲಿಸಲು ನಿರ್ಧಾರ, ಅಂಕೋಲಾದಲ್ಲಿ ಪ್ರತಿಭಟನೆ ಕೈಬಿಟ್ಟ ಮಹಿಳೆಯರು

Feb 16 2024, 01:45 AM IST
75 ಮಹಿಳಾ ಸ್ವಸಹಾಯ ಸಂಘಗಳಿಗೆ ಸುಮಾರು ₹2.5 ಕೋಟಿ ವಂಚನೆ ಮಾಡಿದ್ದ ವ್ಯವಸ್ಥಾಪಕರ ಮೇಲೆ ಪ್ರಕರಣ ದಾಖಲಿಸಲು ಕೆನರಾ ಬ್ಯಾಂಕ್‌ ಮುಂದಾಗಿದ್ದರಿಂದ, ಅಂಕೋಲಾದಲ್ಲಿ ಬ್ಯಾಂಕ್‌ ಎದುರು ಗುರುವಾರ ನಡೆಸಲು ಉದ್ದೇಶಿಸಿದ್ದ ಪ್ರತಿಭಟನೆಯನ್ನು ಮಹಿಳೆಯರು ಕೈಬಿಟ್ಟಿದ್ದಾರೆ.

ಶಾಲೆ ವಿವಾದ ಪ್ರಕರಣ ತನಿಖೆಗೆ ಸತ್ಯಶೋಧನಾ ಸಮಿತಿಗೆ ಮನವಿ: ರೈ

Feb 14 2024, 02:20 AM IST
ಸಮಸ್ಯೆ ಉದ್ಭವ ಆದಾಗಲೇ ಶಿಕ್ಷಣ ಇಲಾಖೆ ಸರಿಪಡಿಸಬೇಕಿತ್ತು. ಪ್ರಕರಣ ಉಲ್ಭಣಾವಸ್ಥೆಗೆ ಹೋಗುವುದನ್ನು ತಡೆಯುವಲ್ಲಿ ಶಿಕ್ಷಣ ಇಲಾಖೆಯವರು ಸ್ವಲ್ಪ ಮಟ್ಟಿಗೆ ಹಿಂದುಳಿದಿದ್ದಾರೆ. ಯಾಕೆ ಸರಿಪಡಿಸಲು ಆಗಿಲ್ಲ ಎನ್ನುವುದು ಕೂಡ ವಿಮರ್ಶೆ ಆಗಬೇಕಿದೆ

ಮಂಗನಕಾಯಿಲೆ: ಒಂದೇ ಗ್ರಾಪಂ ವ್ಯಾಪ್ತಿಯಲ್ಲಿ 18 ಪ್ರಕರಣ ಪತ್ತೆ

Feb 14 2024, 02:15 AM IST
ಜಿಲ್ಲೆಯ ಕೊಪ್ಪ ತಾಲೂಕಿನ ನುಗ್ಗಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಮಂಗನ ಕಾಯಿಲೆ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿವೆ. ಈ ವರ್ಷದಲ್ಲಿ ಈವರೆಗೆ 18 ಪ್ರಕರಣಗಳು ಈ ಭಾಗದಲ್ಲಿ ಪತ್ತೆಯಾಗಿವೆ.ಕಳೆದ ವರ್ಷ ಕೊಪ್ಪ ತಾಲೂಕಿನಲ್ಲಿ ಕೇವಲ ಒಂದೇ ಒಂದು ಪ್ರಕರಣ ಮಾತ್ರ ಪತ್ತೆಯಾಗಿತ್ತು. ಆದರೆ, ಈ ಬಾರಿ ಜನವರಿಯಿಂದ ಈವರೆಗೆ 18 ಪ್ರಕರಣಗಳು ಪತ್ತೆಯಾಗಿವೆ. ಇಲ್ಲೊಂದು ಆತಂಕದ ವಿಷಯವೆಂದರೆ, ಬೇರುಕೊಡಿಗೆ ಗ್ರಾಮ ಸೇರಿದಂತೆ ಸುತ್ತಮುತ್ತಲಿನ ಪ್ರದೇಶದಲ್ಲಿ ಕಾಣಿಸಿಕೊಂಡಿದೆ.

ವಿಷಾಹಾರ ಪ್ರಕರಣ ಹಿನ್ನೆಲೆ: ವಸತಿ ನಿಲಯಗಳಿಗೆ ಕಡ್ಡಾಯ ಮಾರ್ಗಸೂಚಿ

Feb 13 2024, 12:50 AM IST
ದ.ಕ. ಜಿಲ್ಲೆಯ ಎಲ್ಲ ವಸತಿ ನಿಲಯಗಳಿಗೆ ಕಡ್ಡಾಯ ಮಾರ್ಗಸೂಚಿಯನ್ನು ಜಿಲ್ಲಾ ಆರೋಗ್ಯ ಇಲಾಖೆ ಹೊರಡಿಸಿದೆ. ಜಿಲ್ಲೆಯಲ್ಲಿರುವ ಎಲ್ಲ ಸರ್ಕಾರಿ ಹಾಗೂ ಖಾಸಗಿ ಹಾಸ್ಟೆಲ್‌ ಮಾಲೀಕರು ಆಹಾರ ಸಂರಕ್ಷಣೆ ಗುಣಮಟ್ಟ ಮತ್ತು ಪ್ರಾಧಿಕಾರದಿಂದ ನೋದಣಿ ಅಥವಾ ಲೈಸನ್ಸ್ ಪಡೆದುಕೊಳ್ಳಬೇಕು. ಅಡುಗೆ ಕೋಣೆ ಹೊಂದಿರುವ ಹಾಸ್ಟೆಲ್, ಪಿ.ಜಿ.ಗಳು ಕಡ್ಡಾಯವಾಗಿ ಲೈಸನ್ಸ್ ಪಡೆದುಕೊಳ್ಳಬೇಕು ಎಂದು ಆರೋಗ್ಯಾಧಿಕಾರಿ ಸೂಚಿಸಿದ್ದಾರೆ.

ಭ್ರೂಣ ಹತ್ಯೆ ಪ್ರಕರಣ: ಸ್ಕ್ಯಾನಿಂಗ್ ಸೆಂಟರ್ ವಿರುದ್ಧ ದೂರು ದಾಖಲು

Feb 13 2024, 12:49 AM IST
ಮಂಡ್ಯ ಜಿಲ್ಲೆಯಲ್ಲಿ 55 ಸ್ಕ್ಯಾನಿಂಗ್ ಸೆಂಟರ್, 25 ಹಾಸ್ಪಿಟಲ್‌, 32 ಲ್ಯಾಬ್, 130 ಕ್ಲಿನಿಕ್ ಗಳನ್ನು ಪರಿಶೀಲಿಸಿರುವ ಬಗ್ಗೆ ನಿಯೋಜಿಸಿರುವ ವೈದ್ಯರು, ಅಧಿಕಾರಿಗಳು ಇಲ್ಲಿ ಯಾವುದೇ ಹೆಣ್ಣು ಭ್ರೂಣ ಲಿಂಗ ಪತ್ತೆ ಅಥವಾ ಅನಾಧಿಕೃತ ಕೃತ್ಯ ನಡೆಯುತ್ತಿಲ್ಲ ಎಂಬ ದೃಢೀಕರಣ ಪತ್ರವನ್ನು ನೀಡಬೇಕು.

ಹಿಂದೂ ಕಾರ್ಯಕರ್ತರ ಮೇಲೆ ಪ್ರಕರಣ ದಾಖಲು: ಮಾಜಿ ಸಚಿವ ರಾಜೂಗೌಡ ಆಕ್ರೋಶ

Feb 13 2024, 12:46 AM IST
ಭಾಗವಾಧ್ವಜಗಳನ್ನು ಪುರಸಭೆಯ ಸಿಬ್ಬಂದಿ ಕಸ ವಿಲೇವಾರಿ ವಾಹನದಲ್ಲಿ ಸಾಗಿಸುತ್ತಿದ್ದನ್ನು ಖಂಡಿಸಿ ಪ್ರತಿಭಟನೆ ನಡೆಸಿದ ಹಿಂದೂ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಿಸಿರುವುದು ಖಂಡನೀಯ: ಮಾಜಿ ಶಾಸಕ ರಾಜೂಗೌಡ

ಪೇದೆ ಮೇಲೆ ಹಲ್ಲೆ ಪ್ರಕರಣ; ಧರಣಿ ಕುಳಿತ ಶಾಸಕಿ ಕರೆಮ್ಮ ಜಿ.ನಾಯಕ

Feb 13 2024, 12:45 AM IST
ದೇವದುರ್ಗ ಪೊಲೀಸ್‌ ಠಾಣೆ ಆವರಣದಲ್ಲಿ ಶಾಸಕಿ ಕರೆಮ್ಮ ಜಿ.ನಾಯಕ ಅಹೋರಾತ್ರಿ ಧರಣಿ ನಡೆಸಿದರು.

ನಾಡಬಾಂಬ್ ಸ್ಪೋಟ ಪ್ರಕರಣ, ಎಫ್.ಎಸ್.ಎಲ್ ಅಧಿಕಾರಿಗಳ ತಂಡ ಭೇಟಿ

Feb 12 2024, 01:33 AM IST
ಕಾಡು ಪ್ರಾಣಿಗಳು ನೀರು ಕುಡಿಯಲು ಬಂದ ವೇಳೆ ನಾಡ ಬಾಂಬ್ ಸೇವಿಸಿ ಸ್ಪೋಟಗೊಂಡು ಸಾವನ್ನಪ್ಪುತ್ತವೆ.ಈ ಕಾರಣಕ್ಕಾಗಿ ತಾಲೂಕಿನಲ್ಲಿ ಕಾಡು ಪ್ರಾಣಿಗಳ ಬೇಟೆಗೆ ನಾಡಬಾಂಬ್ ನಿರಂತರವಾಗಿ ಬಳಸಲಾಗುತ್ತಿರುವ ಬಗ್ಗೆ ಸಾಕಷ್ಟು ಆರೋಪಗಳು ಕೇಳಿ ಬರುತ್ತಿವೆ
  • < previous
  • 1
  • ...
  • 95
  • 96
  • 97
  • 98
  • 99
  • 100
  • 101
  • 102
  • 103
  • ...
  • 113
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved