• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರೇವಣ್ಣ, ಪ್ರಜ್ವಲ್ ಬಂಧನಕ್ಕೆ ಹಾಸನದಲ್ಲಿ ಜಿಲ್ಲಾ ಜನಪರ ಒಕ್ಕೂಟ ಆಗ್ರಹ

Apr 30 2024, 02:12 AM IST
ಪ್ರಜ್ವಲ್‌ ರೇವಣ್ಣ ಅವರನ್ನು ಶಿಕ್ಷೆಗೊಳಪಡಿಸಿ ಸಂತ್ರಸ್ತ ಮಹಿಳೆಯರನ್ನು ರಕ್ಷಿಸುವಂತೆ ಆಗ್ರಹಿಸಿ ಜಿಲ್ಲಾ ಜನಪರ ಚಳವಳಿಗಳ ಒಕ್ಕೂಟದಿಂದ ಸೋಮವಾರ ಹಾಸನದ ಜಿಲ್ಲಾಧಿಕಾರಿ ಆವರಣದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಸಿ.ಸತ್ಯಭಾಮ ಅವರಿಗೆ ಮನವಿ ಸಲ್ಲಿಸಲಾಯಿತು.

ಹಾಸನ ಸಂಸದ ಪ್ರಜ್ವಲ್ ರೇವಣ್ಣನನ್ನು ಬಂಧಿಸಿ: ಕೊಳಗೇರಿ ನಿವಾಸಿಗಳ ಹಿತರಕ್ಷಣಾ ಸಮಿತಿ,

Apr 30 2024, 02:10 AM IST
ಪ್ರಜ್ವಲ್ ಕರ್ಮಕಾಂಡ ಮೊದಲೇ ಗೊತ್ತಿದ್ದರೂ ಹಾಸನದಿಂದ ಲೋಕಸಭೆಗೆ ಸ್ಪರ್ಧಿಸಲು ಅವಕಾಶ ನೀಡಿದ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಹೆಣ್ಣು ಮಕ್ಕಳಿಗೆ ದ್ರೋಹ ಬಗೆದಿವೆ, ತಾಳಿ ಬಗ್ಗೆ ಮಾತನಾಡುವ ಪ್ರಧಾನಿಗಳು ಈ ಪ್ರಕರಣದ ಬಗ್ಗೆ ಮೌನವಹಿಸಿರುವುದು ಏಕೆ ?

ಸಂಸದ ಪ್ರಜ್ವಲ್ ಬಂಧಿಸುವಂತೆ ಆಗ್ರಹ

Apr 30 2024, 02:08 AM IST
ಸಂಸದ ಪ್ರಜ್ವಲ್ ರೇವಣ್ಣ ನಡೆಸಿರುವ ಲೈಂಗಿಕ ದೌರ್ಜನ್ಯವನ್ನು ಖಂಡಿಸಿರುವ ರಾಜ್ಯ ರೈತ ಸಂಘ ಹಾಗೂ ಪ್ರಾಂತ್ಯ ರೈತ ಸಂಘದ ಕಾರ್ಯಕರ್ತರು ಪ್ರಕರಣದ ಆರೋಪಿ ಪ್ರಜ್ವಲ್ ರೇವಣ್ಣನನ್ನು ಕೂಡಲೇ ಬಂಧಿಸಿ ಸೂಕ್ತ ಕಾನೂನು ಕ್ರಮಕೈಗೊಳ್ಳುವಂತೆ ಆಗ್ರಹಿಸಿ ತಹಸೀಲ್ದಾರರಿಗೆ ಮನವಿ ಸಲ್ಲಿಸಿದರು.

ಪ್ರಜ್ವಲ್ ವೀಡಿಯೋ ಬಗ್ಗೆ ಬಿಜೆಪಿ ನಾಯಕರು ಮೌನ ಏಕೆ?: ವೆರೋನಿಕಾ ಕರ್ನೇಲಿಯೋ

Apr 30 2024, 02:01 AM IST
ಸದಾ ಇತರರಿಗೆ ಪಾಠ ಹೇಳುವ ಎಚ್.ಡಿ. ಕುಮಾರಸ್ವಾಮಿ, ಗ್ಯಾರಂಟಿ ಯೋಜನೆಯ ಫಲಾನುಭವಿ ಮಹಿಳೆಯರ ಕುರಿತು ಕೇವಲವಾಗಿ ಮಾತನಾಡಿದ್ದು, ಇಂದು ಅವರದ್ದೇ ಕುಟುಂಬದ ಸದಸ್ಯ ದಾರಿ ತಪ್ಪಿರುವುದು ಅವರಿಗೆ ಕಾಣಿಸುತ್ತಿಲ್ಲವೇ? ಎಂದು ಕೆಪಿಸಿಸಿ ವಕ್ತಾರೆ ವೆರೋನಿಕಾ ಕರ್ನೆಲಿಯೋ ಪ್ರಶ್ನಿಸಿದ್ದಾರೆ.

ಹೆಚ್ಚು ಮತಗಳ ಅಂತರದಿಂದ ಪ್ರಜ್ವಲ್ ರೇವಣ್ಣರನ್ನು ಗೆಲ್ಲಿಸುವುದೇ ಗುರಿ

Apr 25 2024, 01:03 AM IST
ದೇಶದ ಸುಭದ್ರತೆಗಾಗಿ ನಾವು- ನಮಗಾಗಿ ದೇಶ ಎಂಬ ತತ್ವದಡಿ ಎನ್ ಡಿಎ ಮೈತ್ರಿಕೂಟದ ನಮ್ಮ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ನವರು ಹೆಚ್ಚು ಮತಗಳ ಅಂತರದಿಂದ ಗೆಲ್ಲಿಸುವುದು ನಮ್ಮ ಪ್ರಮುಖ ಗುರಿ ಎಂದು ಕರ್ನಾಟಕ ರಾಜ್ಯ ಅಪೆಕ್ಸ್ ಬ್ಯಾಂಕ್‌ ಅಧ್ಯಕ್ಷ ಹಾಗು ಬಿಜೆಪಿ ಮಾಜಿ ಶಾಸಕ ಬೆಳ್ಳಿ ಪ್ರಕಾಶ್ ಹೇಳಿದರು.

ಆತ್ಮ ಗೌರವವಿದ್ದರೆ ಸಂಘ ಪರಿವಾರದವರು ಪ್ರಜ್ವಲ್ ಗೆ ಮತ ಹಾಕಬಾರದು

Apr 20 2024, 01:06 AM IST
ಆತ್ಮ ಗೌರವ ಇದ್ದಲ್ಲಿ ದೇಶ ಭಕ್ತಿಯುಳ್ಳ ಸಂಘ ಪರಿವಾರದವರು ಪ್ರಜ್ವಲ್ ರೇವಣ್ಣ ಅವರಿಗೆ ಮತ ಹಾಕಬಾರದು ಎಂದು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸತೀಶ್ ನಾಯ್ಕ ಹೇಳಿದರು

ಮಕ್ಕಳ ಪ್ರಜ್ವಲ ಭವಿಷ್ಯಕ್ಕೆ ಮೈತ್ರಿ ಅಭ್ಯರ್ಥಿ ಬೆಂಬಲಿಸಿ

Apr 14 2024, 01:52 AM IST
ಕನಕಪುರ: ಮಕ್ಕಳ ಪ್ರಜ್ವಲ ಭವಿಷ್ಯಕ್ಕಾಗಿ ಉತ್ತಮ ವ್ಯಕ್ತಿಯನ್ನು ಕ್ಷೇತ್ರದ ಜನತೆ ಬೆಂಬಲಿಸಲಿದ್ಜಾರೆ ಎಂಬ ವಿಶ್ವಾಸವಿದೆ ಎಂದು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಡಾ. ಮಂಜುನಾಥ್ ಪತ್ನಿ ಅನುಸೂಯ ಅವರು ಹೇಳಿದರು.

ದೇವೇಗೌಡರ ಕೃಪೆಯಲ್ಲಿ ಬೆಳದವರಿಗೆ ಕಾಲ ಉತ್ತರ: ಮೈತ್ರಿಕೂಟದ ಅಭ್ಯರ್ಥಿ ಪ್ರಜ್ವಲ್ ರೇವಣ್ಣ

Apr 11 2024, 12:51 AM IST
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಕೃಪೆಯಿಂದ ಬೆಳದವರು ಎಲ್ಲವನ್ನು ಮರೆತು ಮನಬಂದಂತೆ ಮಾತನಾಡುತ್ತಿದ್ದು ಕಾಲವೇ ಅವರಿಗೆ ಉತ್ತರಿಸಲಿದೆ ಎಂದು ಸಂಸದ ಪ್ರಜ್ವಲ್‌ ರೇವಣ್ಣ ಹೇಳಿದರು. ಅರಸೀಕೆರೆಯಲ್ಲಿ ಮತಯಾಚನೆ ಮಾಡಿ ಮಾತನಾಡಿದರು.

ಪ್ರಜ್ವಲ್, ಪ್ರೀತಂ ಭೇಟಿಗೆ ನನ್ನ ಮಧ್ಯಸ್ಥಿಕೆ ಏಕೆ: ದಾಸ್‌

Apr 08 2024, 01:01 AM IST
ಪ್ರಜ್ವಲ್ ರೇವಣ್ಣ, ಪ್ರೀತಂಗೌಡ ನಡುವೆ ಉತ್ತಮ ಸಂಬಂಧವಿದೆ. ಇಬ್ಬರ ಭೇಟಿಗೆ ನನ್ನ ಮಧ್ಯಸ್ಥಿಕೆ ಅಗತ್ಯ ಏನಿದೆ ಎಂದು ಬಿಜೆಪಿ ರಾಜ್ಯ ಚುನಾವಣಾ ಉಸ್ತುವಾರಿ ರಾಧಾಮೋಹನ್ ದಾಸ್ ಅಗರವಾಲ್ ಪ್ರಶ್ನಿಸಿದರು.

ಪ್ರಜ್ವಲ್ , ಪ್ರೀತಂ ಭೇಟಿಗೆ ನನ್ನ ಮಧ್ಯಸ್ಥಿಕೆ ಅಗತ್ಯ ಏನಿದೆ?

Apr 08 2024, 01:01 AM IST
ಹಾಸನದಲ್ಲಿ ಮೈತ್ರಿಯಲ್ಲಿ ಯಾವುದೇ ಸಮಸ್ಯೆ ಇಲ್ಲ. ನಿನ್ನೆಯು ಹಾಸನಕ್ಕೆ ಹೋಗಿದ್ದೆ. ಅಲ್ಲಿ ಯಾವುದೇ ಸಮಸ್ಯೆ ಕಾಣಲಿಲ್ಲ. ಎಲ್ಲರೂ ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ಜೆಡಿಎಸ್ ನವರಿಗಿಂತಲೂ ಬಿಜೆಪಿ ಕಾರ್ಯಕರ್ತರು ಉತ್ತಮ ಕೆಲಸ ಮಾಡುತ್ತಿದ್ದಾರೆ
  • < previous
  • 1
  • 2
  • 3
  • 4
  • 5
  • 6
  • 7
  • 8
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved