• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿಮಾನಗಳಿಗೆ ಹುಸಿ ಬಾಂಬ್‌ ಬೆದರಿಕೆ : ಕಠಿಣ ಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ಸೂಚನೆ

Oct 25 2024, 12:53 AM IST
ಕಳೆದೊಂದು ವಾರದಿಂದ ದೇಶದ ವಿಮಾನಯಾನ ಕಂಪನಿಗಳಿಗೆ ನಿರಂತರವಾಗಿ ಸುಮಾರು 250 ಹುಸಿ ಬಾಂಬ್‌ ಬೆದರಿಕೆಗಳು ಬರುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಪ್ರಧಾನಿ ನರೇಂದ್ರ ಮೋದಿ, ಈ ಬಗ್ಗೆ ಕಠಿಣ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.

ಪರಸ್ಪರ ವಿಶ್ವಾಸ ಮುಂದಿನ ದಿನಗಳಲ್ಲಿ ಆದ್ಯತೆಯಾಗಲಿ : ಚೀನಾಕ್ಕೆ ಭಾರತದ ಪ್ರಧಾನಿ ನರೇಂದ್ರ ಮೋದಿ ಸಲಹೆ

Oct 24 2024, 12:30 AM IST
ಲಡಾಖ್‌ ವಲಯದಲ್ಲಿನ ಸಂಘರ್ಷದ ವಾತಾವರಣ ತಿಳಿಗೊಳಿಸುವ ಇತ್ತೀಚೆಗೆ ನಡೆದ ಶಾಂತಿ ಮಾತುಕತೆಯನ್ನು ಮುಂದಿನ ದಿನಗಳಲ್ಲಿ ಇನ್ನಷ್ಟು ವಿಸ್ತರಿಸಲು ಭಾರತ ಮತ್ತು ಚೀನಾ ಸಮ್ಮತಿಸಿವೆ.

ಅಕ್ಟೋಬರ್ 22 ಮತ್ತು 23 ರಂದು ರಷ್ಯಾದಲ್ಲಿ ಬ್ರಿಕ್ಸ್ ಶೃಂಗಸಭೆ :ಪ್ರಧಾನಿ ನರೇಂದ್ರ ಮೋದಿ ಭಾಗಿ

Oct 22 2024, 12:00 AM IST
ಅಕ್ಟೋಬರ್ 22 ಮತ್ತು 23 ರಂದು ರಷ್ಯಾದಲ್ಲಿ ಬ್ರಿಕ್ಸ್ ಶೃಂಗಸಭೆ ನಡೆಯಲಿದ್ದು ಪ್ರಧಾನಿ ನರೇಂದ್ರ ಮೋದಿ ಪಾಲ್ಗೊಳ್ಳಲಿದ್ದಾರೆ.

ಕಾಶಿಯನ್ನು ಕಡೆಗಣಿಸಿದ್ದ ಕಾಂಗ್ರೆಸ್‌, ಸಮಾಜವಾದಿ ಪಕ್ಷ : ಪ್ರಧಾನಿ ನರೇಂದ್ರ ಮೋದಿ ಕಿಡಿ

Oct 21 2024, 12:44 AM IST
ಸಮಾಜವಾದಿ ಪಕ್ಷ ಮತ್ತು ಕಾಂಗ್ರೆಸ್‌ ಸ್ವಜನಪಕ್ಷಪಾತ ಮತ್ತು ಓಲೈಕೆ ರಾಜಕಾರಣದಿಂದ ವಾರಾಣಸಿಯ ಅಭಿವೃದ್ಧಿಯನ್ನು ಕಡೆಗಣಿಸಿದ್ದವು ಎಂದು ಪ್ರಧಾನಿ ನರೇಂದ್ರ ಮೋದಿ ಕಿಡಿಕಾರಿದ್ದಾರೆ.

16ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಇದೇ ತಿಂಗಳ 22,23ರಂದು ರಷ್ಯಾ ಪ್ರವಾಸ

Oct 19 2024, 12:15 AM IST
16ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ಪಾಲ್ಗೊಳ್ಳುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ಇದೇ ತಿಂಗಳ 22,23ರಂದು ರಷ್ಯಾ ಪ್ರವಾಸ ಕೈಗೊಳ್ಳಲಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ 10 ವರ್ಷದ ಅವಧಿಯಲ್ಲಿ ತೆರಿಗೆ ಸಂಗ್ರಹ ಶೇ.182 ಏರಿಕೆ

Oct 18 2024, 12:01 AM IST
ಪ್ರಧಾನಿ ನರೇಂದ್ರ ಮೋದಿ ಅವರ ಕಳೆದ 10 ವರ್ಷದ ಅಧಿಕಾರವಧಿಯಲ್ಲಿ ದೇಶದಲ್ಲಿ ನೇರ ತೆರಿಗೆ ಸಂಗ್ರಹ ಪ್ರಮಾಣದಲ್ಲಿ ದಾಖಲೆಯ ಶೇ.182ರಷ್ಟು ಏರಿಕೆ ದಾಖಲಾಗಿದೆ ಎಂದು ಆದಾಯ ತೆರಿಗೆ ಇಲಾಖೆ ಮಾಹಿತಿ ನೀಡಿದೆ.

ಬಾಂಗ್ಲಾದೇಶದಲ್ಲಿ ಕಾಳಿ ದೇವಿಗೆ ಭಾರತದ ಪ್ರಧಾನಿ ನರೇಂದ್ರ ಮೋದಿ ನೀಡಿದ್ದ ಕಿರೀಟ ಕಳ್ಳತನ

Oct 13 2024, 01:15 AM IST

 ಮಾಜಿ ಪ್ರಧಾನಿ ಶೇಖ್‌ ಹಸೀನಾ ಪದಚ್ಯುತಿ ಬಳಿಕ ಬಾಂಗ್ಲಾದೇಶದಲ್ಲಿ ಆರಂಭವಾಗಿರುವ ಹಿಂದೂಗಳ ಮೇಲೆ ದಾಳಿಗಳು, ದುರ್ಗಾಪೂಜೆ ವೇಳೆ ಮತ್ತಷ್ಟು ತೀವ್ರಗೊಂಡಂತಿದೆ. ಇದೀಗ ಬಾಂಗ್ಲಾದೇಶದ ಕಾಳಿ ಮಂದಿರವೊಂದಕ್ಕೆ ಭಾರತದ ಪ್ರಧಾನಿ ನರೇಂದ್ರ ಮೋದಿ ನೀಡಿದ್ದ ಚಿನ್ನ ಲೇಪಿತ ಬೆಳ್ಳಿಯ ಕಿರೀಟವನ್ನು ಕಳವು ಮಾಡಲಾಗಿದೆ.

ಆರ್.ಬಾಲಸುಬ್ರಹ್ಮಣ್ಯಂ ಅವರು ಪ್ರಧಾನಿ ನರೇಂದ್ರ ಮೋದಿ ನಾಯಕತ್ವ ಕುರಿತು ಬರೆದಿರುವ ‘ಪವರ್ ವಿಥಿನ್’ ಪುಸ್ತಕ ಬಿಡುಗಡೆ

Oct 09 2024, 01:46 AM IST
ಪ್ರಧಾನಿ ನರೇಂದ್ರ ಮೋದಿ ಅವರ ಜೀವನ ಪೂರ್ವ-ಪಶ್ಚಿಮದ ತತ್ವಜ್ಞಾನದ ಸಂಗಮವಾಗಿದೆ. ಮೋದಿ ಆಡಳಿತದ ಕಾಲದಲ್ಲಿ ನಾವೆಲ್ಲಾ ಇರುವುದು ನಮ್ಮ ಸೌಭಾಗ್ಯ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ದಸರಾ ನಿಮಿತ್ತ ‘ಗರ್ಬಾ’ ಹಾಡು ಬರೆದ ಪ್ರಧಾನಿ ನರೇಂದ್ರ ಮೋದಿ : ದುರ್ಗಾ ದೇವಿಗೆ ಸಮರ್ಪಣೆ

Oct 08 2024, 01:04 AM IST
ಪ್ರಧಾನಿ ನರೇಂದ್ರ ಮೋದಿ ಅವರು ದಸರಾ ಪ್ರಯುಕ್ತ ದುರ್ಗಾ ದೇವಿಗೆ ಗೌರವಾರ್ಥವಾಗಿ ಬರೆದ ‘ಗರ್ಬಾ’ ಹಾಡನ್ನು ಸೋಮವಾರ ಟ್ವೀಟ್ ಮಾಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿಯಾದ ವಿಂಡೀಸ್‌ನ ಖ್ಯಾತ ಕ್ರಿಕೆಟಿಗ ಕ್ರಿಸ್‌ ಗೇಲ್‌

Oct 04 2024, 01:03 AM IST
ಮೋದಿ ಜೊತೆಗಿನ ಸಂಭಾಷಣೆಯ ವಿಡಿಯೋವನ್ನು ಗೇಲ್‌ ಸಾಮಾಜಿಕ ತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಸದ್ಯ ಭೇಟಿಯ ಫೋಟೋ, ವಿಡಿಯೋಗಳು ವೈರಲ್‌ ಆಗಿವೆ.
  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • ...
  • 21
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved