ಅಮೆರಿಕದಲ್ಲಿ ಭಾರತದ ಪ್ರಜಾಪ್ರಭುತ್ವದ ಬಗ್ಗೆ ರಾಹುಲ್ ಗಾಂಧಿ ನೀಡಿರುವ ಹೇಳಿಕೆಗೆ ಪ್ರಧಾನಿ ನರೇಂದ್ರ ಮೋದಿ ಪರೋಕ್ಷವಾಗಿ ತಿರುಗೇಟು ನೀಡಿದ್ದಾರೆ. ದ್ವೇಷ ಮತ್ತು ನಕಾರಾತ್ಮಕತೆಯಿಂದ ತುಂಬಿರುವ ಕೆಲವರು ಭಾರತದ ಏಕತೆ ಮತ್ತು ಸಮಗ್ರತೆಯನ್ನು ವಿದೇಶದ ನೆಲ ಬಳಸಿಕೊಂಡು ನಾಶಮಾಡಲು ಹೊರಟಿದ್ದಾರೆ
ಪ್ರಧಾನಿ ನರೇಂದ್ರ ಮೋದಿ ಶಿವಲಿಂಗದ ಮೇಲಿನ ಚೇಳು ಇದ್ದಂತೆ ಎಂದು ಆರೆಸ್ಸೆಸ್ ನಾಯಕರೊಬ್ಬರು ಹೇಳಿದ್ದರು’ ಎಂದು 2018ರಲ್ಲಿ ಹೇಳಿ ವಿವಾದ ಎಬ್ಬಿಸಿದ್ದ ಕಾಂಗ್ರೆಸ್ ಮುಖಂಡ ಶಶಿ ತರೂರ್ ವಿರುದ್ಧದ ಮಾನಹಾನಿ ದಾವೆಗೆ ಸುಪ್ರೀಂ ಕೋರ್ಟ್ ತಡೆ ನೀಡಿದೆ.