• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮತ್ತೊಮ್ಮೆ ನರೇಂದ್ರ ಮೋದಿ ಪ್ರಧಾನಿಯಾಗಲಿ: ವಿ.ಸೋಮಣ್ಣ

Mar 30 2024, 12:52 AM IST
ದೇಶದ ರಕ್ಷಣೆಗೆ ಮತ್ತು ಉಳಿವಿಗಾಗಿ ಮತ್ತೊಮ್ಮೆ ನರೇಂದ್ರ ಮೋದಿ ಪ್ರಧಾನಮಂತ್ರಿ ಆಗಬೇಕು ಎಂದು ಬಿಜೆಪಿ ಲೋಕಸಭಾ ಅಭ್ಯರ್ಥಿ ವಿ ಸೋಮಣ್ಣ ಹೇಳಿದ್ದಾರೆ.

ಶತ್ರು ದೇಶಗಳೂ ಮೆಚ್ಚುವಂತ ಪ್ರಧಾನಿ ನರೇಂದ್ರ ಮೋದಿ

Mar 30 2024, 12:49 AM IST
ಮೋದಿ ಆಡಳಿತ ಚುಕ್ಕಾಣಿ ಹಿಡಿದ ನಂತರ ಭಯೋತ್ಪಾದಕರು ಪಾತಾಳದಲ್ಲಿ ಅಡಗಿದ್ದರೂ ಹೆಡೆಮುರಿ ಕಟ್ಟಿ ಭಾರತಕ್ಕೆ ಕರೆ ತಂದು ಕಾನೂನು ಅಡಿ ಜೈಲಿಗೆ ತಳ್ಳುವಂತ ತಾಕತ್ತು ಕಾಣುತ್ತಿದ್ದೇವೆ. ಇಂದು ಭಾತರದ ವಿರುದ್ಧ ಕಣ್ಣೆತ್ತಿ ನೋಡುವಂತ ತಾಕತ್ತು ಯಾವ ದೇಶಕ್ಕೂ ಇಲ್ಲ

ದೇಶದಲ್ಲಿ ಹುಟ್ಟಿದ ಮಗುವೂ ಎಐ ಎನ್ನುತ್ತೆ: ಪ್ರಧಾನಿ ನರೇಂದ್ರ ಮೋದಿ!

Mar 30 2024, 12:48 AM IST
ಇತ್ತೀಚಿನ ದಿನಗಳಲ್ಲಿ ಸಕಾರಾತ್ಮಕ ಮತ್ತು ನಕಾರಾತ್ಮಕ ಕಾರಣಗಳಿಂದಾಗಿ ಸುದ್ದಿಯಲ್ಲಿರುವ ಕೃತಕ ಬುದ್ಧಿಮತ್ತೆ (ಎಐ) ಬಗ್ಗೆ ಮತ್ತೊಮ್ಮೆ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ, ಭಾರತದಲ್ಲಿ ಹುಟ್ಟಿದ ಮಕ್ಕಳು ಕೂಡ ಎಐ (ಆಯಿ) ಎನ್ನುತ್ತವೆ ಎಂದು ಲಘುಧಾಟಿಯಲ್ಲಿ ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ದೇಶಕ್ಕೆ ಅನಿವಾರ್ಯ

Mar 23 2024, 01:08 AM IST
ಪ್ರಧಾನಿ ನರೇಂದ್ರ ಮೋದಿ ದೇಶಕ್ಕೆ ಅನಿವಾರ್ಯವಾಗಿದ್ದಾರೆ. ಮೂರನೇ ಬಾರಿಗೆ ಪ್ರಧಾನಿ ಮಾಡಲು ದೇಶದ ಜನತೆ ಕಾತರರಾಗಿದ್ದಾರೆ ಎಂದು ಬಿಜೆಪಿ ಲೋಕಸಭೆ ಅಭ್ಯರ್ಥಿ ಎಸ್‌.ಬಾಲರಾಜು ಹೇಳಿದರು.

ಇಂದು ಡಾ.ಖರ್ಗೆ ತವರೂರಿಗೆ ಪ್ರಧಾನಿ ನರೇಂದ್ರ ಮೋದಿ

Mar 16 2024, 01:47 AM IST
ಲೋಕಸಭೆ ಸಮರಕ್ಕೆ ಅಧಿಕೃತ ಮುಹೂರ್ತ ನಿಗದಿಗೂ ಮುನ್ನವೇ ಕಲಬುರಗಿಯಿಂದ ಮೋದಿ ರಣಕಹಳೆ. ಬೆಳಗ್ಗೆ 11 ಗಂಟೆಗೆ ಎನ್‌ವಿ ಮೈದಾನದಲ್ಲಿ ಬಹಿರಂಗ ಸಭೆ. ಕಲ್ಯಾಣ ನಾಡಿನ ಕಲಬುರಗಿ, ಬೀದರ್‌, ರಾಯಚೂರು ಲೋಕಸಭೆ ಕ್ಷೇತ್ರಗಳ ಮೇಲೆ ಕಣ್ಣಿಟ್ಟು ಪ್ರಚಾರ. ಕಾರ್ಯಕ್ರಮ ಸಿದ್ಧತೆ ಪರಿಶೀಲಿಸಿದ ಬಿಜೆಪಿ ಮುಖಂಡರು, ಅಧಿಕಾರಿಗಳು.

ಕೇಂದ್ರದ ಯೋಜನೆಗಳಿಂದ ಬಡವರ ಬದುಕು ಹಸನು: ಪ್ರಧಾನಿ ನರೇಂದ್ರ ಮೋದಿ

Mar 15 2024, 01:15 AM IST
ಸಬ್ಸಿಡಿ ಸಹಿತ ಸಾಲ ಸೌಲಭ್ಯಗಳು ಮಧ್ಯವರ್ತಿಗಳು, ಏಜೆಂಟರಿಲ್ಲದೇ ನೇರವಾಗಿ ಫಲಾನುಭವಿಗಳ ಖಾತೆಗೆ ಜಮಾ ಆಗುತ್ತಿದೆ.

ಬಿಜೆಪಿ ಅಭ್ಯರ್ಥಿ ಗೆದ್ದರೆ, ಪ್ರಧಾನಿ ನರೇಂದ್ರ ಮೋದಿಗೆ ಶಕ್ತಿ: ಸಂಸದ ವೈ.ದೇವೇಂದ್ರಪ್ಪ

Mar 13 2024, 02:11 AM IST
ನಾನು ಪಂಚಾಯಿತಿಯಿಂದ ಪಾರ್ಲಿಮೆಂಟ್‌ ವರೆಗೆ ಬೆಳೆಯಲು ಬಿಜೆಪಿ ಪಕ್ಷವೇ ಕಾರಣ. ಪಕ್ಷ ನನಗೆ ಜನಸೇವೆ ಮಾಡುವ ಅವಕಾಶ ಕಲ್ಪಿಸಿತು ಎಂದು ಸಂಸದ ವೈ.ದೇವೇಂದ್ರಪ್ಪ ಹೇಳಿದರು.

ಮತ್ತೆ ನರೇಂದ್ರ ಮೋದಿ ಪ್ರಧಾನಿ ಆಗುವುದು ನಿಶ್ಚಿತ

Mar 08 2024, 01:53 AM IST
2024ರಲ್ಲಿ ನಡೆಯುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್ಡಿಎ ಪಕ್ಷ ಸುಮಾರು 413 ಸ್ಥಾನಗಳನ್ನು ಗೆಲ್ಲುವ ಮೂಲಕ ಮತ್ತೆ ಮೂರನೇ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಅಧಿಕಾರದ ಚುಕ್ಕಾಣಿ ಹಿಡಿಯುವುದು ನಿಶ್ಚಿತ ಎಂದು ಕೆನರಾ ಲೋಕಸಭಾ ಸದಸ್ಯ ಅನಂತಕುಮಾರ ಹೆಗಡೆ ವಿಶ್ವಾಸ ವ್ಯಕ್ತಪಡಿಸಿದರು.

5 ವರ್ಷ ಬಳಿಕ ಕಾಶ್ಮೀರಕ್ಕೆ ಪ್ರಧಾನಿ ನರೇಂದ್ರ ಮೋದಿ

Mar 08 2024, 01:48 AM IST
ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುತ್ತಿದ್ದ 370ನೇ ವಿಧಿಯನ್ನು ರದ್ದುಗೊಳಿಸಿದ ಬಳಿಕ ಇದೇ ಮೊದಲ ಬಾರಿ ಪ್ರಧಾನಿ ನರೇಂದ್ರ ಮೋದಿ ಜಮ್ಮು ಕಾಶ್ಮೀರಕ್ಕೆ ಗುರುವಾರ ಭೇಟಿ ನೀಡಿದರು.

ಪ್ರಧಾನಿ ನರೇಂದ್ರ ಮೋದಿಯಿಂದ ಶೈಕ್ಷಣಿಕ ಪ್ರಗತಿಗೆ ಶ್ರಮ

Feb 21 2024, 02:05 AM IST
ಪ್ರಧಾನಮಂತ್ರಿ ನರೇಂದ್ರ ಮೋದಿ ಜನಸಾಮಾನ್ಯರ ಬದುಕಿಗೆ ಆಸರೆಯಾಗುವಂತಹ ಕಾರ್ಯಕ್ರಮಗಳನ್ನು ದೇಶದಲ್ಲಿ ಅನುಷ್ಠಾನ
  • < previous
  • 1
  • ...
  • 13
  • 14
  • 15
  • 16
  • 17
  • 18
  • 19
  • 20
  • 21
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved