ಕಳೆದ 10 ವರ್ಷಗಳಲ್ಲಿ ಭಾರತ ಹಲವು ಬದಲಾವಣೆಗಳನ್ನು ಕಂಡಿದೆ. ವಿಶ್ವದಲ್ಲೇ 4ನೇ ಅತಿದೊಡ್ಡ ಆರ್ಥಿಕತೆಯನ್ನು ಹೊಂದಿರುವ ದೇಶವಾಗಿ ಬೆಳೆದಿದೆ. ನಮ್ಮ ದೇಶದ ಆರ್ಥಿಕತೆಯು ಪ್ರಪಂಚದಲ್ಲಿ ಅತಿ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಯಾಗಿದೆ ಎಂದು ಬಿಜೆಪಿ ಮುಖಂಡ ರಾಜೀವ್ ಚಂದ್ರಶೇಖರ್ ತಿಳಿಸಿದ್ದಾರೆ.
ಕೇಂದ್ರದಲ್ಲಿ ಅಧಿಕಾರದಲ್ಲಿರುವ ಎನ್ಡಿಎ ಸರ್ಕಾರ ಮತ ಬ್ಯಾಂಕ್ ರಾಜಕಾರಣದಿಂದ ಸಾವಿರಾರು ಮೈಲು ದೂರದಲ್ಲಿದೆ. ‘ಜನರಿಂದ, ಜನರಿಗಾಗಿ, ಜನರಿಗೋಸ್ಕರ ಅಭಿವೃದ್ಧಿ’ ಎಂಬ ಮಂತ್ರದೊಂದಿಗೆ ನಮ್ಮ ಸರ್ಕಾರ ನಡೆಯುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ.
ಕೋವಿಡ್ ಸಮಯದಲ್ಲಿ ಇಡೀ ವಿಶ್ವದಲ್ಲಿ ಕೋವಿಡ್ ಲಸಿಕೆಗಳಿಗೆ ಭಾರೀ ಬೇಡಿಕೆ ಇದ್ದಾಗ 70000 ಡೋಸ್ಗಳಷ್ಟು ಆಸ್ಟ್ರಾಜೆನಿಕಾ ಕೋವಿಡ್ ಲಸಿಕೆಯನ್ನು ಉಚಿತವಾಗಿದ್ದ ನೀಡಿ ಮಾನವೀಯತೆ ಮೆರೆದಿದ್ದ ಭಾರತದ ಪ್ರಧಾನಿ ನರೇಂದ್ರ ಮೋದಿಗೆ ಕೆರೆಬಿಯನ್ ದೇಶವಾದ ಡೊಮಿನಿಕಾ ತನ್ನ ಅತ್ಯುನ್ನತ ನಾಗರಿಕ ಗೌರವ
ಮಹಾರಾಷ್ಟ್ರದ ಚುನಾವಣಾ ವೆಚ್ಚಕ್ಕಾಗಿ ಕರ್ನಾಟಕದ ಮದ್ಯ ಮಾರಾಟಗಾರರಿಂದ ₹700 ಕೋಟಿ ಸಂಗ್ರಹಿಸಲಾಗಿದೆ ಎಂಬ ಪ್ರಧಾನಿ ನರೇಂದ್ರ ಮೋದಿ ಆರೋಪಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತೀವ್ರ ಹರಿಹಾಯ್ದಿದ್ದಾರೆ.