ಕದನ ವಿರಾಮ ಕೋರಿದ್ದ ಭಾರತ: ಪಾಕ್ ಪ್ರಧಾನಿ ಬೊಗಳೆ!
ನಮ್ಮ ದಾಳಿ ತಡೆಯಲಾಗದೇ ಭಾರತದಿಂದ ಕದನವಿರಾಮಕ್ಕೆ ಮೊರೆ: ಸೇನಾ ಮುಖ್ಯಸ್ಥ
ನಮ್ಮ ದಾಳಿ ತಡೆಯದೇ ಭಾರತದಿಂದ ಕದನ ವಿರಾಮ ಕೋರಿಕೆ
ಪಾಕ್ ಜೊತೆಗಿನ ಸಂಘರ್ಷ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಮೂರು ಸೇನಾ ಮುಖ್ಯಸ್ಥರನ್ನು ಭೇಟಿಯಾದರು. ಇದೇ ವೇಳೆ ಸೇನಾ ಪಡೆಯ ಮಾಜಿ ಮುಖ್ಯಸ್ಥರು ಮತ್ತು ಸೈನಿಕರ ಜೊತೆಗೆ ಸಂವಾದ ನಡೆಸಿದರು.