• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪ್ರಧಾನಿ ಮೋದಿಗೆ ವೇದಿಕೆಯಲ್ಲೇ ಮನವಿ ಪತ್ರ ನೀಡಿ ಗಮನ ಸೆಳೆದ ಶಿವಕುಮಾರ್

Aug 11 2025, 06:46 AM IST

  ಪ್ರಧಾನಿ ಮೋದಿ ಅವರೊಂದಿಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ರೈಲಿನಲ್ಲಿ ಮತ್ತು ವೇದಿಕೆ ಮೇಲೆ ಅತ್ಯಂತ ಆತ್ಮೀಯತೆ, ಹತ್ತಿರದಿಂದ ಮಾತುಕತೆ ನಡೆಸಿ ಚರ್ಚೆ ನಡೆಸುವ ಮೂಲಕ ಗಮನ ಸೆಳೆದರು.

ಪ್ರಧಾನಿ ನರೇಂದ್ರ ಮೋದಿ ನಮ್ಮ ದೇಶಕ್ಕೆ ದೇವರು ಮತ್ತು ಅಲ್ಲಾ ಕೊಟ್ಟಿರುವ ಉಡುಗೊರೆ : ಮೊಹಮ್ಮದ್ ಗೌಸ್

Aug 11 2025, 12:30 AM IST
ಮೋದಿ ಅವರನ್ನು ಈ ಹಿಂದೆಯೂ ಹತ್ತಿರದಿಂದ ನೋಡಿದ್ದೇನೆ. ಇಂದು ಮತ್ತೆ ನೋಡಲು ಬಂದಿದ್ದೇನೆ. ನಾನು ಅವರ ಅಭಿಮಾನಿ ಕಾರ್ಯಕರ್ತ. ಅವರು ದೇಶಕ್ಕಾಗಿ ಸಾಕಷ್ಟು ಒಳ್ಳೆಯ ಕೆಲಸ ಮಾಡಿದ್ದಾರೆ. ಅವರಷ್ಟು ಕೆಲಸಗಳನ್ನು ಯಾರೂ ಮಾಡಿಲ್ಲ.

ಪ್ರಧಾನಿ ಆಗಮನ ಹಿನ್ನೆಲೆಯಲ್ಲಿ 35 ಬೀದಿ ನಾಯಿಗಳ ಬಂಧನ

Aug 10 2025, 06:33 AM IST

ಭಾನುವಾರ ಪ್ರಧಾನಿ ಮೋದಿ ನಗರಕ್ಕೆ ಆಗಮನದ ಹಿನ್ನೆಲೆಯಲ್ಲಿ ಬೆಂಗಳೂರಿನ ವಿವಿಧೆಡೆ 35 ಕ್ಕೂ ಅಧಿಕ ಬೀದಿ ನಾಯಿಗಳನ್ನು ಬಿಬಿಎಂಪಿ ಸೆರೆ ಹಿಡಿದಿದೆ.

ಪ್ರಧಾನಿ ಕಾರ್ಯಕ್ರಮ ಹಿನ್ನೆಲೆ ಕೆಲ ರಸ್ತೆಗಳ ಸಂಚಾರ ಬದಲು : ಪರ್ಯಾಯ ಮಾರ್ಗಕ್ಕೆ ಸೂಚನೆ

Aug 10 2025, 06:10 AM IST

ಪ್ರಧಾನ ಮಂತ್ರಿ ಅವರ ಕಾರ್ಯಕ್ರಮ ಹಿನ್ನೆಲೆಯಲ್ಲಿ ಹೊಸೂರು ರಸ್ತೆ ಹಾಗೂ ನೈಸ್‌ ರಸ್ತೆಗಳಲ್ಲಿ ಭಾನುವಾರ ಕೆಲ ಹೊತ್ತು ಸಾರ್ವಜನಿಕರ ಓಡಾಟಕ್ಕೆ ಪೊಲೀಸರು ಸಂಚಾರ ನಿರ್ಬಂಧಿಸಿ ಪರ್ಯಾಯ ಮಾರ್ಗ ಕಲ್ಪಿಸಿದ್ದಾರೆ.

ಪ್ರಧಾನಿ ಮೋದಿಗೆ ಭರ್ಜರಿ ಸ್ವಾಗತಕ್ಕೆ ರಸ್ತೆಗಳೆಲ್ಲ ಕೇಸರಿಮಯ

Aug 10 2025, 01:30 AM IST
ಮೆಟ್ರೋ ಹಳದಿ ಮಾರ್ಗ ಲೋಕಾರ್ಪಣೆ, ವಂದೇ ಭಾರತ ರೈಲುಗಳಿಗೆ ಚಾಲನೆ ಸೇರಿದಂತೆ ವಿವಿಧ ಕಾರ್ಯಕ್ರಮಗಳ ನಿಮಿತ್ತ ಭಾನುವಾರ ಬೆಂಗಳೂರಿಗೆ ಆಗಮಿಸುತ್ತಿರುವ ಪ್ರಧಾನಿ ಮೋದಿ ಅವರಿಗೆ ಭರ್ಜರಿ ಸ್ವಾಗತ ಕೋರಲು ಬಿಜೆಪಿ ನಾಯಕರು ಸಕಲ ಸಿದ್ಧತೆ ನಡೆಸಿದ್ದಾರೆ.

ಹಳದಿ ಮಾರ್ಗ ಮೆಟ್ರೋಗೆ ಆ.10ಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ

Aug 04 2025, 01:00 AM IST
ಸಿಲಿಕಾನ್‌ ಸಿಟಿಯ ಐಟಿ ಹಬ್‌ ಆಗಿರುವ ಎಲೆಕ್ಟ್ರಾನಿಕ್‌ ಸಿಟಿ ಸಂಪರ್ಕಿಸುವ ಚಾಲಕ ರಹಿತ ರೈಲು ಓಡಾಡಲಿರುವ ನಮ್ಮ ಮೆಟ್ರೋ ಹಳದಿ ಮಾರ್ಗಕ್ಕೆ ಆ.10ರಂದು ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಲಿದ್ದು, ಅದೇ ದಿನ ₹15,611 ಕೋಟಿ ಮೊತ್ತದ 44.65 ಕಿ.ಮೀ. ಉದ್ದದ ಮೆಟ್ರೋ ಮೂರನೇ ಹಂತದ ಯೋಜನೆಗೂ ಶಂಕು ಸ್ಥಾಪನೆ ನೆರವೇರಿಸಲಿದ್ದಾರೆ.

ಟ್ರಂಪ್‌ ಕುರುಡ, ಅಜ್ಞಾನಿ : ಮಾಜಿ ಪ್ರಧಾನಿ ಗೌಡ ಕಿಡಿ

Aug 02 2025, 10:22 AM IST

ಭಾರತದ ಆರ್ಥಿಕತೆ ಸತ್ತಿದೆ ಎಂದಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರ ಹೇಳಿಕೆ ಬಗ್ಗೆ ತೀವ್ರ ಅಚ್ಚರಿ ವ್ಯಕ್ತಪಡಿಸಿರುವ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು, ಬಹುಶಃ ಟ್ರಂಪ್‌ ಕುರುಡರಾಗಿರಬೇಕು ಅಥವಾ ಅಜ್ಞಾನಿ ಆಗಿರಬೇಕು ಎಂದು ಕಟುವಾಗಿ ಟೀಕಿಸಿದ್ದಾರೆ.

ಸ್ವಾತಂತ್ರ್ಯ ದಿನಕ್ಕೆ ಥೀಮ್‌ ಸೂಚಿಸಿ : ಸಾರ್ವಜನಿಕರಿಗೆ ಪ್ರಧಾನಿ ಮೋದಿ ಆಹ್ವಾನ

Aug 01 2025, 11:45 PM IST
ಸ್ವಾತಂತ್ರ್ಯೋತ್ಸವಕ್ಕೆ ಇನ್ನು 2 ವಾರವಷ್ಟೇ ಬಾರಿ ಇದೆ. ಈ ಹಿನ್ನೆಲೆಯಲ್ಲಿ, ಈ ಬಾರಿಯ ಸ್ವಾತಂತ್ರ್ಯ ದಿನದಂದು ಯಾವ ವಿಷಯದ ಬಗ್ಗೆ ತಾವು ಮಾತನಾಡಬಹುದು ಎಂಬ ಬಗ್ಗೆ ಅಭಿಪ್ರಾಯ ಹಂಚಿಕೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಸಾರ್ವಜನಿಕರಿಗೆ ಕರೆ ನೀಡಿದ್ದಾರೆ.

ಮುಂದಿನ ಪೀಳಿಗೆಗೆ ಕೊಡುಗೆಯಾಗಿ ಪ್ರಧಾನಿ ಕೆಲಸ

Jul 28 2025, 12:30 AM IST
ಪ್ರಧಾನಿ ನರೇಂದ್ರ ಮೋದಿಯವರು ಅಭಿವೃದ್ಧಿಯ ವಿಷಯದಲ್ಲಿ ಮುಂದಿನ ಪೀಳಿಗೆಗೂ ಕೊಡುಗೆಯಾಗುವಂತೆ ಕೆಲಸ ಮಾಡುತ್ತಿದ್ದಾರೆ ಎಂದು ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ಸಚಿವ ವಿ.ಸೋಮಣ್ಣ ಹೇಳಿದರು.

ಚಿತ್ರದುರ್ಗ, ಕಲಬುರಗಿ ಕೋಟೆಗಳ ಕೊಂಡಾಡಿದ ಪ್ರಧಾನಿ

Jul 28 2025, 12:30 AM IST
ಪ್ರಧಾನಿ ನರೇಂದ್ರ ಮೋದಿ ತಮ್ಮ ಮನ್ ಕಿ ಬಾತ್ ಸರಣಿಯಲ್ಲಿ ಮಾತನಾಡಿ, ದೇಶದ ಐತಿಹಾಸಿಕ ಕೋಟೆಗಳು, ಪ್ರಕೃತಿದತ್ತ ಸಂಪತ್ತಿನ ಬಗ್ಗೆ ಉಲ್ಲೇಖಿಸಿದರು. ಕರ್ನಾಟಕದ ಚಿತ್ರದುರ್ಗ ಹಾಗೂ ಕಲಬುರಗಿ ಐತಿಹಾಸಿಕ ಕೋಟೆಗಳು, ಮಹಾಪುರುಷರು, ಸಾಧಕರ ಬಗ್ಗೆ ಹಾಗೂ ರಾಜರ ಪರಾಕ್ರಮಗಳ ಬಗ್ಗೆ ಹಾಡಿ ಹೊಗಳಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 80
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved