• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಕ್ಷಸನ ಪರಾರಿ ಆದ ಬಗ್ಗೆ ಪ್ರಧಾನಿ ಮೋದಿ ಹೇಳಲಿ: ರಾಹುಲ್‌

May 02 2024, 01:30 AM IST

 ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ಕಿರುಕುಳ ಆರೋಪದ ಕುರಿತು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬುಧವಾರ ತೀವ್ರ ವಾಗ್ದಾಳಿ ನಡೆಸಿದ್ದು, 

ಪ್ರಧಾನಿ ಮೋದಿ ಸುಳ್ಳಿನ ಸರದಾರ: ಮಲ್ಲಿಕಾರ್ಜುನ ಖರ್ಗೆ

May 02 2024, 12:21 AM IST
ಮೋದಿ ಕೀ ಗ್ಯಾರಂಟಿ ಇಲ್ಲ, ನಮ್ಮ ಗ್ಯಾರಂಟಿ ಇದೆ. ಮೋದಿ ಸುಳ್ಳು ಭರವಸೆ ನೀಡುತ್ತಿರುತ್ತಾನೆ, ಅದಕ್ಕೇ ಅವನನ್ನು ನಾನು ಸುಳ್ಳಿನ ಸರದಾರ ಎಂದು ಕರೆಯುತ್ತಿರುತ್ತೇನೆ ಎಂದು ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿ ಮೋದಿ ವಿರುದ್ಧ ಏಕವಚನದಲ್ಲೇ ತೀವ್ರ ಆಕ್ರೋಶ

ಪ್ರಧಾನಿ ಮುಂದೆ ಮಂಡಿಯೂರುವ ಸಂಸದರು ಬೇಕಾ?

May 02 2024, 12:16 AM IST
ರಾಜ್ಯದಲ್ಲಿಯ ಬಿಜೆಪಿ ೨೮ ಸಂಸದರ ಇದ್ದರೂ ರಾಜ್ಯದ ಅಭಿವೃದ್ಧಿಯ ವಿಷಯವಾಗಿ ಒಂದೂ ಚಕಾರ ಎತ್ತುವುದಿಲ್ಲ. ಎಲ್ಲರೂ ಮೋದಿಯ ಮುಂದೆ ಮಂಡಿಯೂರಿ ಕುಳಿತುಕೊಳ್ಳುತ್ತಾರೆ. ಇಂತಹ ಸಂಸದರು ನಮಗೆ ಬೇಕಾ? ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಪ್ರಶ್ನಿಸಿದರು.

ಜಿಲ್ಲೆಯ ಸಮಸ್ಯೆ ಬಗ್ಗೆ ಮಾತನಾಡದ ಪ್ರಧಾನಿ ಮೋದಿ: ಶಾಸಕ ಭೀಮಣ್ಣ ನಾಯ್ಕ

May 01 2024, 01:22 AM IST
ರಾಜ್ಯ ಸರ್ಕಾರ ಕಸ್ತೂರಿ ರಂಗನ್ ವರದಿ ಜಾರಿಗೊಳಿಸಬಾರದು ಎಂದು ಕೇಂದ್ರಕ್ಕೆ ಮನವಿ ಸಲ್ಲಿಸಿದೆ. ನಾನೂ ಅಧಿವೇಶನದಲ್ಲಿ ಪ್ರಸ್ತಾಪ ಮಾಡಿದ್ದೇನೆ ಎಂದು ಶಾಸಕ ಭೀಮಣ್ಣ ನಾಯ್ಕ ತಿಳಿಸಿದರು.

ಪ್ರಧಾನಿ ಮೋದಿ ಶಕ್ತಿ ಹೆಚ್ಚಿಸೋಣ: ನಿರಾಣಿ

May 01 2024, 01:19 AM IST
ಬಿಜೆಪಿಯ ೧೦ ವರ್ಷದ ಆಡಳಿತದಲ್ಲಿ ಭಾರತೀಯರು ಮೆಚ್ಚುವಂತ ಆಡಳಿತವನ್ನು ಪ್ರಧಾನಿ ಮೋದಿ ನೀಡಿದ್ದಾರೆ. ಭಾರತವನ್ನು ವಿಶ್ವಗುರುವನ್ನಾಗಿಸಲು ಪ್ರಧಾನಿ ಮೋದಿ ಕೊಡುಗೆ ಅಪಾರವಾಗಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ, ಮಾಜಿ ಸಚಿವ ಮುರುಗೇಶ ನಿರಾಣಿ ಹೇಳಿದರು.

ಕೆನಡಾ ಪ್ರಧಾನಿ ಟ್ರುಡೋ ಭಾಗಿಯಾದ ಕಾರ್ಯಕ್ರಮದಲ್ಲಿ ಖಲಿಸ್ತಾನಿ ಘೋಷಣೆ

Apr 30 2024, 02:13 AM IST
ಕೆನಡಾ ರಾಜಧಾನಿ ಟೋರಾಂಟೋದಲ್ಲಿ ಮತ್ತೆ ಭಾರತ ವಿರೋಧಿ ಹಾಗೂ ಖಲಿಸ್ತಾನಿ ಉಗ್ರರ ಪರ ಘೋಷಣೆ ಮೊಳಗಿದೆ. ಖಾಲ್ಸಾ ದಿನಾಚರಣೆ ಅಂಗವಾಗಿ ಭಾನುವಾರ ರಾಜಧಾನಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಕೆನಡಾ ಪ್ರಧಾನಿ ಜಸ್ಟಿನ್‌ ಟ್ರುಡೋ ಭಾಗವಹಿಸಿದ್ದರು.

ಸಂವಿಧಾನಕ್ಕೆ ವಿರುದ್ಧವಾಗಿ ಪ್ರಧಾನಿ ಮೋದಿ ಆಡಳಿತ: ಸಿದ್ದರಾಮಯ್ಯ ವಾಗ್ದಾಳಿ

Apr 30 2024, 02:13 AM IST
ಕೇಂದ್ರದಲ್ಲಿ ಆಧಿಕಾರ ನಡೆಸಿರುವ ಪ್ರಧಾನಿ ಮೋದಿ ಸಂವಿಧಾನಕ್ಕೆ ವಿರುದ್ಧವಾಗಿ ಆಡಳಿತ ನಡೆಸಿದರು. ದಲಿತರಿಗೆ, ಮಹಿಳೆಯರಿಗೆ, ಅಲ್ಪಸಂಖ್ಯಾತರಿಗೆ ಅನ್ಯಾಯ ಮಾಡಿದರು.

ಪ್ರಧಾನಿ ಬಗ್ಗೆ ಏಕವಚನದಲ್ಲಿ ಮಾತನಾಡಿದ್ದು ಸರಿಯಲ್ಲ: ನಾರಾಯಣಸ್ವಾಮಿ

Apr 30 2024, 02:09 AM IST
ಕಾಂಗ್ರೆಸ್ಸಿನವರು ಅಧಿಕಾರಕ್ಕೆ ಬರುವುದಿಲ್ಲ ಎಂದು ವಿಚಲಿತರಾಗಿದ್ದಾರೆ. ಹೀಗಾಗಿ, ದೇಶದ ಪ್ರಧಾನಿ ನರೇಂದ್ರ ಮೋದಿ ಅವರ ಕುರಿತು ಏಕವಚನದಲ್ಲಿ ಮಾತನಾಡುತ್ತಿದ್ದಾರೆ.

ಪ್ರಧಾನಿ ಮೋದಿ ಸ್ಟೇಟ್ಸ್‌ಮನ್‌ ಅಲ್ಲ ಸೇಲ್ಸ್‌ಮನ್‌: ಬಿ.ಕೆ ಹರಿಪ್ರಸಾದ್‌

Apr 30 2024, 02:08 AM IST
ಮೋದಿ ಗ್ಯಾರಂಟಿ ಚೈನಾ ಸಾಮಗ್ರಿಗಳಿದ್ದಂತೆ ವಾರಂಟಿನೇ ಇರೋಲ್ಲದೇಶದ 80 ಕೋಟಿ ಜನರಿಗೆ ಭಾರತ್‌ ಅಕ್ಕಿ ನೀಡಿ ಭಿಕ್ಷುಕರಂತೆ ನಿಲ್ಲಿಸಿದೆ. 2014ರಲ್ಲಿ ಅಚ್ಛೆ ದಿನ್‌ ಘೋಷಣೆ ಮೋದಿಯಿಂದ ದೇಶಕ್ಕೆ ಭಾರಿ ಮೋಸ ಎಂದು ಬೀದರ್‌ನಲ್ಲಿ ಮಾಜಿ ರಾಜ್ಯಸಭಾ ಸದಸ್ಯ ಬಿ.ಕೆ ಹರಿಪ್ರಸಾದ್‌ ಆರೋಪ ಮಾಡಿದರು.

ಹೊಸಪೇಟೆಯಿಂದ ಬಾಗಲಕೋಟೆಗೆ ತೆರಳಿದ ಪ್ರಧಾನಿ ಮೋದಿ

Apr 30 2024, 02:05 AM IST
ಪ್ರಧಾನಿ ಮೋದಿ ಹೋಟೆಲ್‌ನಿಂದ ಆಗಮಿಸುತ್ತಿದ್ದಂತೆಯೇ ಎಸ್‌ಪಿಜಿ ಮಾರ್ಗದರ್ಶನದಲ್ಲಿ ವಿಜಯನಗರ ಜಿಲ್ಲಾ ಪೊಲೀಸರು ಭದ್ರತೆ ಒದಗಿಸಿದರು.
  • < previous
  • 1
  • ...
  • 43
  • 44
  • 45
  • 46
  • 47
  • 48
  • 49
  • 50
  • 51
  • ...
  • 76
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved