• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕರಾವಳಿ ಅಭಿವೃದ್ಧಿಗೆ ಬದ್ಧ: ಪ್ರಧಾನಿ ನರೇಂದ್ರ ಮೋದಿ ಭರವಸೆ

Apr 16 2024, 01:02 AM IST

ದಕ್ಷಿಣ ಕನ್ನಡ ಜಿಲ್ಲೆಯ ಉದ್ಯಮಶೀಲ ಮನೋಭಾವಕ್ಕೆ ಹೆಸರುವಾಸಿಯಾಗಿರುವ ಅನೇಕ ಜನರಿಗೆ ನಮ್ಮ ಆರ್ಥಿಕ ಸುಧಾರಣೆಗಳು ಪ್ರಯೋಜನಕಾರಿಯಾಗಿವೆ ಎಂದು ಪ್ರಧಾನಿ ತಿಳಿಸಿದ್ದಾರೆ.

ಪ್ರಧಾನಿ ಈವರೆಗೂ ತಮ್ಮ ವಿದ್ಯಾರ್ಹತೆ ಬಹಿರಂಗ ಪಡಿಸಿಲ್ಲ: ತುಕಾರಾಂ

Apr 16 2024, 01:00 AM IST
ನಾನು ವಿಧಾನಸಭಾ ಶಾಸಕನಾಗಿದ್ದು, ಯಾರು ಬೇಕಾದರೂ ನನ್ನ ವಿದ್ಯಾರ್ಹತೆಯನ್ನು ಮಾಹಿತಿ ಹಕ್ಕು ಹಾಕಿ ತೆಗೆದುಕೊಳ್ಳಬಹುದು.

ಪ್ರಧಾನಿ ಮೋದಿಗೆ ವಾಸ್ತವತೆಯ ಅರಿವಿಲ್ಲ: ಪ್ರಿಯಾಂಕಾ

Apr 15 2024, 01:16 AM IST
ಪ್ರಧಾನಿ ನರೇಂದ್ರ ಮೋದಿಗೆ ಹಣದುಬ್ಬರ ಮತ್ತು ನಿರುದ್ಯೋಗದ ವಾಸ್ತವಿಕ ಅರಿವಿಲ್ಲ. ಅವರಿಗೆ ಅಧಿಕಾರದ ಮದ ಏರಿರುವುದರಿಂದ ಅವರ ಬಳಿ ಇರುವ ಅಧಿಕಾರಿಗಳು ಮೋದಿಗೆ ಸತ್ಯಾಂಶ ಹೇಳಲು ಹೆದರುತ್ತಾರೆ.

ಪ್ರಧಾನಿ ಮೋದಿ ಮುಖವಾಡ ಬಯಲು ಮಾಡಿದ ಚುನಾವಣೆ ಬಾಂಡ್‌

Apr 15 2024, 01:16 AM IST
ಬಸವನಬಾಗೇವಾಡಿ: ನಾನು ತಿನ್ನುವುದಿಲ್ಲ, ತಿನ್ನಲು ಬಿಡುವುದಿಲ್ಲ ಎಂದು ಹೇಳುವ ನರೇಂದ್ರ ಮೋದಿ ಚುನಾವಣಾ ಬಾಂಡ್‌ನಲ್ಲಿ ನರೇಂದ್ರ ಮೋದಿ ಅವರ ಮುಖವಾಡ ಬಯಲಾಗಿದೆ ಎಂದು ಸಚಿವ ಎಂ.ಬಿ.ಪಾಟೀಲ ಹೇಳಿದರು.

ಪ್ರಧಾನಿ ಮೋದಿಯವರು ರಾಜಕೀಯ ರಂಗದ ಪವರ್ ಸ್ಟಾರ್-ಬೊಮ್ಮಾಯಿ

Apr 14 2024, 01:57 AM IST
ಪ್ರಧಾನಿ ನರೇಂದ್ರ ಮೋದಿಯವರು ಬಲಿಷ್ಠ ನಾಯಕರಾಗಿದ್ದು, ಭಾರತ ದಾನ ಮಾಡುವ ದೇಶ ಎಂದು ಜಗತ್ತಿಗೆ ತೋರಿಸಿ ಕೊಟ್ಟಿದ್ದಾರೆ. ಮೋದಿಯವರು ರಾಜಕೀಯ ರಂಗದ ಪವರ್ ಸ್ಟಾರ್ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದರು.

ಸಂಕಷ್ಟಕ್ಕೆ ಸ್ಪಂದಿಸದ ಪ್ರಧಾನಿ ಮೋದಿ ಮತಭಿಕ್ಷೆಗೆ ರಾಜ್ಯ ಪ್ರವಾಸ

Apr 14 2024, 01:55 AM IST
ನರೇಂದ್ರ ಮೋದಿ ಆಳ್ವಿಕೆಯಲ್ಲಿ ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಇದೆ. ಇದು ಘೋಷಿತ ತುರ್ತು ಪರಿಸ್ಥಿತಿಗಿಂತಲೂ ಹೆಚ್ಚು ಅಪಾಯಕಾರಿ. ಚುನಾವಣೆ ಹೊಸ್ತಿಲಲ್ಲಿ ಮತ್ತೆ ಮತಭಿಕ್ಷೆಗಾಗಿ ಮೋದಿ ಕರ್ನಾಟಕಕ್ಕೆ ಪ್ರವಾಸ ಕೈಗೊಳ್ಳುತ್ತಿದ್ದಾರೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಿ.ಬಸವರಾಜ ಟೀಕಿಸಿದರು.

ಮೋದಿ ಮತ್ತೆ ಪ್ರಧಾನಿ ಆಗೋದು ಸೂರ್ಯ ಚಂದ್ರರಷ್ಟೇ ಸತ್ಯ: ಬಿ.ಎಸ್.ಯಡಿಯೂರಪ್ಪ

Apr 14 2024, 01:50 AM IST
ಮೊಳಕಾಲ್ಮುರು ತಾಲೂಕಿನ ರಾಂಪುರ ಗ್ರಾಮದಲ್ಲಿ ಶನಿವಾರ ಬಿಜೆಪಿ ಪ್ರಚಾರ ಸಭೆ ನಡೆಯಿತು. ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕಾಂಗ್ರೆಸ್‌ ವಿರುದ್ಧ ಹರಿಹಾಯ್ದರು.

ಕಾಂಗ್ರೆಸ್‌ಗೆ ಪ್ರಧಾನಿ ಯಾರಂತ ಗೊತ್ತಿಲ್ಲ

Apr 14 2024, 01:48 AM IST
ಬೆಳಗಾವಿ: ನಾವು ನಮ್ಮ ನಾಯಕರು ಮೋದಿಯವರು ಅಂತಾ ಹೇಳುತ್ತೇವೆ. ಕಾಂಗ್ರೆಸ್‌ನವರಿಗೆ ಪ್ರಧಾನಿ ಯಾರು ಅಂತಾ ಗೊತ್ತಿಲ್ಲ ಎಂದು ಮಾಜಿ ಸಿಎಂ, ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ್‌ ವ್ಯಂಗ್ಯವಾಡಿದರು. ಬೆಳಗಾವಿ ಗ್ರಾಮೀಣ ಕ್ಷೇತ್ರದ ಹಿಂಡಲಗಾದಲ್ಲಿ ಶನಿವಾರ ನಡೆದ ಬೂತ್‌ಮಟ್ಟದ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು, ಐಎನ್‌ಡಿ ಒಕ್ಕೂಟ ರಾಹುಲ್ ಗಾಂಧಿ ಅವರನ್ನು ಪ್ರಧಾನಿ ಅಭ್ಯರ್ಥಿ ಎಂದು ಒಪ್ಪುತ್ತಿಲ್ಲ. ಕಾಂಗ್ರೆಸ್‌ನವರು ಇಂದು ವಿಶ್ವಾಸ ಕಳೆದುಕೊಂಡಿದ್ದಾರೆ ಎಂದು ಲೇವಡಿ ಮಾಡಿದರು.

ಮಂಗ್ಳೂರಲ್ಲಿ ಪ್ರಧಾನಿ ರೋಡ್ ಶೋ ಹಿನ್ನೆಲೆ: ಜೇನುಗೂಡು ತೆರವಿಗೆ ಸೂಚನೆ, ಟೀಕೆ

Apr 13 2024, 11:03 AM IST

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿ ಪರ ಪ್ರಚಾರಾರ್ಥ ಪ್ರಧಾನಿ ನರೇಂದ್ರ ಮೋದಿ ಏ.14ರಂದು ಮಂಗಳೂರು ನಗರದಲ್ಲಿ ರೋಡ್ ಶೋ ನಡೆಸಲಿದ್ದಾರೆ.

ದೇಶದ ಉಳಿವಿಗೆ ಮೋದಿ ಮತ್ತೊಮ್ಮೆ ಪ್ರಧಾನಿ ಆಗಬೇಕು: ಬೇಲೂರು ಶಾಸಕ ಹುಲ್ಲಳ್ಳಿ ಸುರೇಶ್

Apr 13 2024, 01:10 AM IST
ಭಾರತ ದೇಶ ಉಳಿವಿಗಾಗಿ ಮತ್ತೊಮ್ಮೆ ಮೋದಿ ಪ್ರಧಾನ ಮಂತ್ರಿ ಆಗಬೇಕು ಎಂದು ಬಿಜೆಪಿ ಪಕ್ಷದ ಶ್ರವಣಬೆಳಗೊಳ ಕ್ಷೇತ್ರದ ಉಸ್ತುವಾರಿ ಮತ್ತು ಬೇಲೂರು ಶಾಸಕ ಹುಲ್ಲಳ್ಳಿ ಸುರೇಶ್ ತಿಳಿಸಿದ್ದಾರೆ. ಶ್ರವಣಬೆಳಗೊಳದಲ್ಲಿ ಮಂಡಳದ ಬಿಜೆಪಿ ಪಕ್ಷದ ಶಕ್ತಿ ಕೇಂದ್ರದ ಪ್ರಚಾರ ಸಭೆಯಲ್ಲಿ ಮಾತನಾಡಿದರು.
  • < previous
  • 1
  • ...
  • 50
  • 51
  • 52
  • 53
  • 54
  • 55
  • 56
  • 57
  • 58
  • ...
  • 76
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved