ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಈ ಮೋದಿ ಬೇರೆಯದ್ದೇ ಲೋಕದ ವ್ಯಕ್ತಿ: ಪ್ರಧಾನಿ
Mar 11 2024, 01:15 AM IST
ಹಿಂದೆಲ್ಲಾ ಯೋಜನೆ ಘೋಷಿಸಿ ಬಳಿಕ ಮರೆತು ಬಿಡಲಾಗುತ್ತಿತ್ತು. ಆದರೆ ನಾನು ಬರೀ ಘೋಷಿಸಲ್ಲ, ಅವನ್ನು ಪೂರ್ಣಗೊಳಿಸಿದ್ದೇನೆ. ಏಕೆಂದರೆ ನಾನು ಬೇರೆಯದ್ದೇ ಲೋಕದ ವ್ಯಕ್ತಿ ಎಂದು ದೇಶದ 12 ಏರ್ಪೋರ್ಟ್ ಯೋಜನೆಗೆ ಚಾಲನೆ ನೀಡಿ ಪ್ರಧಾನಿ ಮೋದಿ ಭಾಷಣ ಮಾಡಿದ್ದಾರೆ.
ಕಾಜಿ಼ರಂಗದಲ್ಲಿ ಪ್ರಧಾನಿ ಮೋದಿ ಆನೆ ಸವಾರಿ!
Mar 10 2024, 01:32 AM IST
ಕಾಜಿರಂಗ ಉದ್ಯಾನದಲ್ಲಿ ಪ್ರಧಾನಿಯಿಂದ ವನ್ಯಮೃಗಗಳ ವೀಕ್ಷಣೆಯಾಗಿದ್ದು, ಹುಲಿ, ಆನೆ, ಘೇಂಡಾಮೃಗ, ಜಿಂಕೆ, ಕಾಡೆಮ್ಮೆ ನೋಡಿ ಖುಷ್ ಆಗಿದ್ದಾರೆ. ಈ ವೇಳೆ ಮಾವುತರು, ಮಹಿಳಾ ಅರಣ್ಯ ಸಿಬ್ಬಂದಿಯೊಂದಿಗೆ ಸಂವಾದ ಕೂಡ ನಡೆಸಿದರು.
ನಮ್ಮ 5 ಗ್ಯಾರಂಟಿಗಳಿಂದ ಪ್ರಧಾನಿ ಮೋದಿಯವರಿಗೇ ಶಾಕ್: ಸಚಿವ ಚಲುವರಾಯಸ್ವಾಮಿ
Mar 10 2024, 01:31 AM IST
ಯಾವುದೇ ಜಾತಿ, ಧರ್ಮ, ಮೇಲು ಕೀಳೆಂಬ ತಾರತಮ್ಯವಿಲ್ಲದೆ ಜನಸಾಮಾನ್ಯರಿಗೆ 5 ಗ್ಯಾರಂಟಿ ಯೋಜನೆಗಳ ಸೌಲಭ್ಯವನ್ನು ನೀಡುವ ಮೂಲಕ, ಎಲ್ಲ ವರ್ಗಗಳ ಜನರ ಸಬಲೀಕರಣಗೊಳಿಸುತ್ತಿರುವುದು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಮಾತ್ರ.
ಜಪಾನ್ ಮಾಜಿ ಪ್ರಧಾನಿ ದಿ.ಶಿಂಜೋ ಅಬೆ ಪತ್ನಿಗೆ ಮೋದಿ ಪತ್ರ ಹಸ್ತಾಂತರ
Mar 09 2024, 01:32 AM IST
ಜಪಾನ್ನ ಮಾಜಿ ಪ್ರಧಾನಿ ದಿವಂಗತ ಶಿಂಜೋ ಅಬೆ ಅವರ ಪತ್ನಿ ಅಕಿ ಅಬೆ ಅವರನ್ನು ಭಾರತದ ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್ ಶುಕ್ರವಾರ ಭೇಟಿಯಾಗಿ ಪ್ರಧಾನಿ ನರೇಂದ್ರ ಮೋದಿ ಅವರು ನೀಡಿದ ವೈಯಕ್ತಿಕ ಪತ್ರ ಹಸ್ತಾಂತರಿಸಿದರು.
ಕುಶಲಕರ್ಮಿಗಳ ಘನತೆ ಹೆಚ್ಚಿಸಲು ಪ್ರಧಾನಿ ದೃಢ ಹೆಜ್ಜೆ
Mar 09 2024, 01:31 AM IST
ಸೋಮೇಶ್ವರದಲ್ಲಿ ನಸುಕಿನಿಂದಲೇ ಶಿವನಿಗೆ ವಿಶೇಷ ಪೂಜೆಗಳು ನಡೆದವು. ಶಿವನಿಗೆ ಅತೀ ಶ್ರೇಷ್ಠವಾಗಿರುವ ಬಿಲ್ವ ಪತ್ರೆ ಅರ್ಪಿಸಿ, ತುಪ್ಪ, ಹಾಲಿನಿಂದ ಅಭಿಷೇಕ ಮಾಡಿ, ತುಳಸಿಯಿಂದ ಶಿವಲಿಂಗ ಅಲಂಕಾರ ಮಾಡಿ ಶಿವನನ್ನು ಭಜಿಸಲಾಯಿತು
ಮತ್ತೆ ನರೇಂದ್ರ ಮೋದಿ ಪ್ರಧಾನಿ ಆಗುವುದು ನಿಶ್ಚಿತ
Mar 08 2024, 01:53 AM IST
2024ರಲ್ಲಿ ನಡೆಯುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್ಡಿಎ ಪಕ್ಷ ಸುಮಾರು 413 ಸ್ಥಾನಗಳನ್ನು ಗೆಲ್ಲುವ ಮೂಲಕ ಮತ್ತೆ ಮೂರನೇ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಅಧಿಕಾರದ ಚುಕ್ಕಾಣಿ ಹಿಡಿಯುವುದು ನಿಶ್ಚಿತ ಎಂದು ಕೆನರಾ ಲೋಕಸಭಾ ಸದಸ್ಯ ಅನಂತಕುಮಾರ ಹೆಗಡೆ ವಿಶ್ವಾಸ ವ್ಯಕ್ತಪಡಿಸಿದರು.
5 ವರ್ಷ ಬಳಿಕ ಕಾಶ್ಮೀರಕ್ಕೆ ಪ್ರಧಾನಿ ನರೇಂದ್ರ ಮೋದಿ
Mar 08 2024, 01:48 AM IST
ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುತ್ತಿದ್ದ 370ನೇ ವಿಧಿಯನ್ನು ರದ್ದುಗೊಳಿಸಿದ ಬಳಿಕ ಇದೇ ಮೊದಲ ಬಾರಿ ಪ್ರಧಾನಿ ನರೇಂದ್ರ ಮೋದಿ ಜಮ್ಮು ಕಾಶ್ಮೀರಕ್ಕೆ ಗುರುವಾರ ಭೇಟಿ ನೀಡಿದರು.
ಅಭಿನಂದಿಸಿದ ಮೋದಿಗೆ ಪಾಕ್ ನೂತನ ಪ್ರಧಾನಿ ಶಹಬಾಜ್ ಧನ್ಯವಾದ
Mar 08 2024, 01:47 AM IST
ನೂತನವಾಗಿ ಪಾಕಿಸ್ತಾನದ ಪ್ರಧಾನಮಂತ್ರಿಯಾಗಿ ಆಯ್ಕೆಯಾದ ಶಹಬಾಜ್ ಷರೀಫ್ ಅವರು ತಮಗೆ ಅಭಿನಂದನೆ ಸಲ್ಲಿಸಿದ ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಧನ್ಯವಾದ ತಿಳಿಸಿದ್ದಾರೆ.
ಕಡಿಮೆ ದರಕ್ಕೆ ಭಾರತ್ ರೈಸ್ ಪ್ರಧಾನಿ ಮೋದಿ ಕನಸು: ಸಂಸದ ಜಿ.ಎಂ.ಸಿದ್ದೇಶ್ವರ
Mar 08 2024, 01:47 AM IST
ದಾವಣಗೆರೆ ನಗರದ ಹರಳೆಣ್ಣೆ ಕೊಟ್ರಬಸಪ್ಪ ವೃತ್ತದಲ್ಲಿ ಗುರುವಾರ ಕೇಂದ್ರ ಸರ್ಕಾರದ ಭಾರತ್ ರೈಸ್ ಯೋಜನೆಯ ಅಕ್ಕಿ ವಿತರಣೆ ಕಾರ್ಯಕ್ರಮಕ್ಕೆ ಸಂಸದ, ಕೇಂದ್ರದ ಮಾಜಿ ಸಚಿವ ಡಾ.ಜಿ.ಎಂ.ಸಿದ್ದೇಶ್ವರ ಚಾಲನೆ ನೀಡಿದರು.
ಪ್ರಧಾನಿ ಮೋದಿ ನಾಯಕತ್ವಕ್ಕೆ ಮೆಚ್ಚಿ ಬಿಜೆಪಿ ಸೇರಿದ್ದೇನೆ: ಮಾಜಿ ಸಚಿವ ಮನೋಹರ ತಹಶೀಲ್ದಾರ
Mar 07 2024, 01:54 AM IST
ರಾಜ್ಯ ಬಿಜೆಪಿ ನಾಯಕರ ಸಮ್ಮುಖದಲ್ಲಿ ಹಾನಗಲ್ಲ ತಾಲೂಕಿನಲ್ಲಿ ನನ್ನನ್ನು ಬೆಂಬಲಿಸಿದ ಕಾರ್ಯಕರ್ತರು, ಅಭಿಮಾನಿಗಳನ್ನು ಒಗ್ಗೂಡಿಸಿ ಪಕ್ಷಕ್ಕೆ ಬರಮಾಡಿಕೊಳ್ಳುವ ಕಾರ್ಯಕ್ರಮ ಶೀಘ್ರದಲ್ಲಿ ನಡೆಯಲಿದೆ.
< previous
1
...
54
55
56
57
58
59
60
61
62
...
71
next >
More Trending News
Top Stories
ನಾನು ಸೂಸೈಡ್ ಬಾಂಬರ್ ಆಗಲು ಸಿದ್ಧನಿದ್ದೇನೆ: ಜಮೀರ್
ತೆರಿಗೆ ಸಂಗ್ರಹ ಗುರಿಯಲ್ಲಿ ಒಂದು ರುಪಾಯಿಯೂ ಕಡಿಮೆ ಆಗಬಾರದು : ಸಿಎಂ
ಪಿಯು ಟಾಪರ್ಗಳಿಬ್ಬರಿಗೆ ಜಮೀರ್ 5 ಲಕ್ಷ ರು. , ಸ್ಕೂಟಿ ಉಡುಗೊರೆ!
ಒಳಮೀಸಲು: ನಾಳೆಯಿಂದ ಮನೆ-ಮನೆ ಸಮೀಕ್ಷೆ
ಉತ್ತರದ ಮೂರು ಜಿಲ್ಲೆಯಲ್ಲಿ 41 ಡಿ.ಸೆ.ಗಿಂತ ಅಧಿಕ ಬಿಸಿಲು