• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮನೆಗಳಿಗೆ ನಲ್ಲಿ ಮೂಲಕ ಶುದ್ಧ ನೀರು ನೀಡಿದ್ದು ಪ್ರಧಾನಿ ಮೋದಿ: ರುದ್ರೇಶ್‌

Mar 04 2024, 01:19 AM IST
ಅಮಚವಾಡಿಯಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟನೆ

ನಮೊ ಆ್ಯಪ್‌ ಮೂಲಕ ಪಕ್ಷಕ್ಕೆ ಪ್ರಧಾನಿ ಮೋದಿ 2 ಸಾವಿರ ರು. ದೇಣಿಗೆ

Mar 04 2024, 01:17 AM IST
ಪ್ರಧಾನಿ ನರೇಂದ್ರ ಮೋದಿ ನಮೊ ಆ್ಯಪ್‌ ಮೂಲಕ ಬಿಜೆಪಿ ಪಕ್ಷಕ್ಕೆ 2 ಸಾವಿರ ರು. ದೇಣಿಗೆ ನೀಡಿದ್ದು, ಇತರರಿಗೂ ನೀಡಲು ಕರೆ ನೀಡಿದ್ದಾರೆ.

ಮನೆ, ಶುದ್ಧ ಕುಡಿವ ನೀರು, ವಿದ್ಯುತ್‌, ಶೌಚಾಲಯಕ್ಕೆ ಪ್ರಧಾನಿ ಆದ್ಯತೆ: ಶಾಸಕ ಜ್ಞಾನೇಂದ್ರ

Mar 04 2024, 01:17 AM IST
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ದೇಶದ ಪ್ರತಿಯೊಬ್ಬ ವ್ಯಕ್ತಿಯ ಮನೆಗೆ ಶುದ್ಧ ಕುಡಿಯುವ ನೀರು ಒದಗಿಸುವುದಲ್ಲದೇ, ವಿದ್ಯುತ್, ಮನೆ, ಶೌಚಾಲಯ ಈ ನಾಲ್ಕೂ ಸೌಲಭ್ಯಗಳ ಕಲ್ಪಿಸಲು ಆದ್ಯತೆಗಳನ್ನು ನೀಡಿದೆ ಎಂದು ಶಾಸಕ ಆರಗ ಜ್ಞಾನೇಂದ್ರ ತೀರ್ಥಹಳ್ಳಿಯಲ್ಲಿ ಹೇಳಿದ್ದಾರೆ.

ಮತ್ತೊಮ್ಮೆ ಮೋದಿ ಪ್ರಧಾನಿ ಸಂಕಲ್ಪ: ಡಾ. ಅಶ್ವತ್ಥ್‌ ನಾರಾಯಣ ಕರೆ

Mar 01 2024, 02:18 AM IST
ವಿರಾಜಪೇಟೆಯ ಸೆರಿನಿಟಿ ಹಾಲ್‌ನಲ್ಲಿ ಗುರುವಾರ ನಡೆದ ವಿರಾಜಪೇಟೆ ಮಂಡಲ ಬಿಜೆಪಿ ನೂತನ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಪದಗ್ರಹಣ ಸಮಾರಂಭಕ್ಕೆ ಮಾಜಿ ಉಪಮುಖ್ಯಮಂತ್ರಿ ಅಶ್ವತ್ಥ ನಾರಾಯಣ ಚಾಲನೆ ನೀಡಿದರು.ಮೋದಿ ಅವರನ್ನು ಮೂರನೇ ಅವಧಿಗೆ ಪ್ರಧಾನಿಯಾಗಿಸಲು ಕಾರ್ಯಕರ್ತರು ಸಂಕಲ್ಪ ಕೈಗೊಳ್ಳಬೇಕು ಎಂದು ಅವರು ಕಾರ್ಯಕರ್ತರಿಗೆ ಕರೆ ನೀಡಿದರು.

ಇಸ್ರೋದ 2ನೇ ಉಪಗ್ರಹ ಉಡ್ಡಯನ ಕೇಂದ್ರಕ್ಕೆ ಪ್ರಧಾನಿ ಮೋದಿ ಶಂಕುಸ್ಥಾಪನೆ

Feb 29 2024, 02:06 AM IST
986 ಕೋಟಿ ರು. ವೆಚ್ಚದಲ್ಲಿ ಕುಲಶೇಖರಪಟ್ಟಿಣಂನಲ್ಲಿ ನಿರ್ಮಾಣ ಆಗಲಿರುವ ಇಸ್ರೋದ ಎರಡನೇ ಉಪಗ್ರಹ ಕೇಂದ್ರಕ್ಕೆ ಪ್ರಧಾನಿ ಮೋದಿ ಶಂಕುಸ್ಥಾಪನೆ ನೆರವೇರಿಸಿದರು.

ಕಾಪು ದೀಪಸ್ತಂಭ ಪ್ರವಾಸಿ ಸೌಲಭ್ಯ: ಪ್ರಧಾನಿ ಮೋದಿ ಉದ್ಘಾಟನೆ

Feb 29 2024, 02:06 AM IST
ಕಾಪು ಸೇರಿದಂತೆ ದೇಶದ ಇಂತಹ ಅಭಿವೃದ್ಧಿಪಡಿಸಲಾದ 75 ದೀಪಸ್ತಂಭಗಳನ್ನು ಏಕಕಾಲದಲ್ಲಿ ತಮಿಳುನಾಡಿನ ಟ್ಯುಟಿಕೋರಿನ್‌ನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ವರ್ಚುವಲ್ ಮೂಲಕ ಉದ್ಘಾಟಿಸಿದರು.

ಮಂಗಳೂರಿನ ಮೂರು ಯೋಜನೆ ಅನಾವರಣಗೊಳಿಸಿದ ಪ್ರಧಾನಿ

Feb 29 2024, 02:03 AM IST
ಕರ್ನಾಟಕದಿಂದ ನವ ಮಂಗಳೂರು ಬಂದರು ಪ್ರಾಧಿಕಾರದ ಅಡಿಯಲ್ಲಿ 136 ಕೋಟಿ ರು. ಮೊತ್ತದ ಮೂರು ಮಹತ್ವದ ಯೋಜನೆಗಳನ್ನು ಇದೇ ಸಂದರ್ಭ ಪ್ರಧಾನಿ ಅನಾವರಣಗೊಳಿಸಿದರು.

ಮೋದಿ ಪ್ರಧಾನಿ ಬಳಿಕ ಭಾರತ ಆರ್ಥಿಕವಾಗಿ ಸದೃಢ

Feb 27 2024, 01:38 AM IST
ನರೇಂದ್ರ ಮೋದಿ ದೇಶದ ಪ್ರಧಾನಿಯಾದ ಬಳಿಕ ಭಾರತ ಆರ್ಥಿಕವಾಗಿ ಸದೃಢವಾಗಿದ್ದು, ವಿಶ್ವದ ಆರ್ಥಿಕತೆಯಲ್ಲಿ 5ನೇ ಸ್ಥಾನದಲ್ಲಿದೆ. ಮೋದಿ ಪ್ರಧಾನಿ ಆಗುವುದಕ್ಕೂ ಮುನ್ನ ವಿಶ್ವದ ಆರ್ಥಿಕತೆಯಲ್ಲಿ ಭಾರತ 11ನೇ ಸ್ಥಾನದಲ್ಲಿತ್ತು. ಅವರು ಪ್ರಧಾನಿಯಾದ ಬಳಿಕ ವಿಶ್ವದಲ್ಲೇ 5ನೇ ಸ್ಥಾನಕ್ಕೆ ಭಾರತ ಬಂದಿದೆ. ಇನ್ನೂ ಕೆಲವೇ ವರ್ಷಗಳಲ್ಲಿ ಸದೃಢ ಆರ್ಥಿಕ ಶಕ್ತಿಯಾಗಿ 3ನೇ ಸ್ಥಾನಕ್ಕೆ ಬರಲಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಶಿವಮೊಗ್ಗದಲ್ಲಿ ಹೇಳಿದ್ದಾರೆ.

ರೈಲ್ವೆ ಮೇಲ್ಸೇತುವೆ, ನಿಲ್ದಾಣ ಅಭಿವೃದ್ಧಿಗೆ ಪ್ರಧಾನಿ ಚಾಲನೆ

Feb 27 2024, 01:34 AM IST
ಪ್ರಧಾನಿ ಮೋದಿರವರ ಗ್ಯಾರಂಟಿ ಯೋಜನೆಗಳು ಕಾಂಗ್ರೆಸ್ ನವರಂತೆ ನಾಲ್ಕೈದು ಜನರಿಗೆ ನೀಡಿ ಕೈತೊಳೆದುಕೊಳ್ಳುವ ರೀತಿಯಲ್ಲಿ ಇಲ್ಲ. ರೈತರು ಬೆಳೆದಿರುವ ಉತ್ಪನ್ನಗಳ ಸಾಕಾಣಿಕೆಗೆ ಪ್ರಥಮ ಬಾರಿಗೆ ಕಿಸಾನ್ ರೈಲನ್ನು ಆರಂಭಿಸಿದ್ದು ಜಿಲ್ಲೆಯಿಂದ

ಬಂಟವಾಳ ಅಮೃತ್ ಭಾರತ್ ರೈಲ್ವೇ ಸ್ಟೇಷನ್ ಕಾಮಗಾರಿಗೆ ಪ್ರಧಾನಿ ಮೋದಿ ಚಾಲನೆ

Feb 27 2024, 01:32 AM IST

ರು. 28.49 ಕೋಟಿ ಅನುದಾನದಲ್ಲಿ ನಿರ್ಮಾಣವಾಗಲಿರುವ ಬಂಟವಾಳ ಅಮೃತ್ ಭಾರತ್ ರೈಲ್ವೇ ಸ್ಟೇಷನ್ ನ ಕಾಮಗಾರಿಗೆ ಸೋಮವಾರ ಪ್ರಧಾನಿ ನರೇಂದ್ರ ಮೋದಿಯವರು ದ.ಕ. ಸಂಸದ ನಳಿನ್ ಕುಮಾರ್ ಕಟೀಲು ಅಧ್ಯಕ್ಷತೆಯಲ್ಲಿ ನಡೆದ ವರ್ಚುವಲ್ ಕಾರ್ಯಕ್ರಮದ ಮೂಲಕ ಚಾಲನೆ ನೀಡಿದರು.

  • < previous
  • 1
  • ...
  • 64
  • 65
  • 66
  • 67
  • 68
  • 69
  • 70
  • 71
  • 72
  • ...
  • 80
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved