• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಾಳೆ ಮಂಗಳೂರು-ಮಡ್ಗಾಂವ್‌ ‘ವಂದೇ ಭಾರತ್‌’ಗೆ ಪ್ರಧಾನಿ ಹಸಿರು ನಿಶಾನೆ

Dec 29 2023, 01:30 AM IST
ಮಂಗಳೂರು- ಮಡ್ಗಾಂವ್‌ ನಡುವಿನ ವಂದೇ ಭಾರತ್‌ ರೈಲು ಸಂಚಾರಕ್ಕೆ ಶನಿವಾರ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಲಿದ್ದಾರೆ.

ನರೇಂದ್ರ ಮೋದಿ ವಿಶ್ವವೇ ಮೆಚ್ಚಿದ ಪ್ರಧಾನಿ

Dec 28 2023, 01:45 AM IST
ರಾಜ್ಯ ಕಾಂಗ್ರೆಸ್‌ ಸರ್ಕಾರ ಸುಳ್ಳು ಗ್ಯಾರಂಟಿಗಳ ಮೂಲಕ ಅಧಿಕಾರಕ್ಕೆ ಬಂದಿದೆ

ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ಅಭ್ಯರ್ಥಿಯಾಗಲು ಶರದ್‌ ಪವಾರ್‌ ಕೂಡ ಅಪಸ್ವರ

Dec 27 2023, 01:30 AM IST

ಇಂಡಿಯಾ ಕೂಟದ ಪ್ರಧಾನಿ ಅಭ್ಯರ್ಥಿಯನ್ನಾಗಿ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಆಯ್ಕೆ ಮಾಡುವುದಕ್ಕೆ ಇದೀಗ ಮಹಾರಾಷ್ಟ್ರದ ಎನ್‌ಸಿಪಿ ನಾಯಕ ಶರದ್‌ ಪವಾರ್‌ ಅವರು ಸಹ ಭಿನ್ನಮತ ಹೊರಹಾಕಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಗೆ 2 ಕೋಟಿ ಯೂಟ್ಯೂಬ್‌ ಹಿಂಬಾಲಕರು

Dec 27 2023, 01:30 AM IST

2 ಕೋಟಿ ಹಿಂಬಾಲಕರನ್ನು ಹೊಂದಿರುವ ಮೊದಲ ಜಾಗತಿಕ ನಾಯಕ ಎಂಬ ಹಿರಿಮೆಗೆ ಭಾರತದ ಪ್ರಧಾನಿ ಮೋದಿ ಪಾತ್ರರಾಗಿದ್ದಾರೆ.

ದಲಿತ ನಾಯಕ ಖರ್ಗೆ ಪ್ರಧಾನಿ ಅಭ್ಯರ್ಥಿ ಸ್ವಾಗತಾರ್ಹ

Dec 23 2023, 01:46 AM IST
ಅಸ್ಪೃಶ್ಯರ ಬಾಳಿಗೆ ಬೆಳಕಾಗಿರುವ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ರವರನ್ನು ಐ.ಎನ್. ಡಿ. ಐ.ಎ. ಒಕ್ಕೂಟ ಒಮ್ಮತದೊಂದಿಗೆ ಪ್ರಧಾನಿ ಅಭ್ಯರ್ಥಿ ಎಂದು ಪ್ರತಿಬಿಂಬಿಸಿ ದಲಿತರ ಪ್ರಧಾನಿ ಆಶಯಕ್ಕೆ ಶ್ರೀಕಾರ ಹಾಕಿದ್ದಾರೆ ಎಂದು ದಲಿತ ಸಂಘರ್ಷ ಸಮಿತಿ ಕಲಾವಿದ ಎಲ್ಲಪ್ಪ ಹರ್ಷ ವ್ಯಕ್ತಪಡಿಸಿದರು.

ಪ್ರಧಾನಿ ಮನೆ ಹಾದಿಯಲ್ಲಿ ಪದ್ಮಶ್ರೀ ಇಟ್ಟ ಪೂನಿಯಾ!

Dec 23 2023, 01:45 AM IST
ಇದಕ್ಕೂ ಮುನ್ನ ಬಜರಂಗ್‌, ಮಹಿಳಾ ಕುಸ್ತಿಪಟುಗಳಿಗೆ ನ್ಯಾಯ ಸಿಗದಿರುವಾಗ ಪದ್ಮಶ್ರೀ ಇಟ್ಟುಕೊಂಡು ನಾನೇನು ಮಾಡಲಿ ಎಂದು ಸಾಮಾಜಿಕ ಜಾಲತಾಣ ಟ್ವೀಟರ್‌ನಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದರು.

ಮಂಗಳೂರು-ಗೋವಾ ಸೇರಿದಂತೆ 6 ವಂದೇ ಭಾರತ್‌ ರೈಲಿಗೆ 30ರಂದು ಪ್ರಧಾನಿ ಚಾಲನೆ

Dec 22 2023, 01:30 AM IST
ಮಂಗಳೂರು-ಗೋವಾ ವಂದೇ ಭಾರತ್‌ ರೈಲು ಸಂಚಾರಕ್ಕೆ ಹಸಿರು ನಿಶಾನೆ ವೇಳೆ ಮಂಗಳೂರು ಸೆಂಟ್ರಲ್‌ ರೈಲು ನಿಲ್ದಾಣದಲ್ಲಿ ನಿರ್ಮಾಣವಾದ 4 ಮತ್ತು 5ನೇ ಫ್ಲ್ಯಾಟ್‌ಫಾರಂ ಕೂಡ ಅಧಿಕೃತವಾಗಿ ಲೋಕಾರ್ಪಣೆಗೊಳ್ಳಲಿದೆ. ಕಳೆದ ಒಂದು ತಿಂಗಳಿಂದ ಈ ಫ್ಲ್ಯಾಟ್‌ಫಾರಂ ಪ್ರಾಯೋಗಿಕವಾಗಿ ಕಾರ್ಯಾರಂಭಗೊಂಡಿದ್ದು, ಮಂಗಳೂರು ಸೆಂಟ್ರಲ್‌ ನಿಲ್ದಾಣಕ್ಕೆ ಆಗಮಿಸುವ ಕೆಲವು ರೈಲುಗಳನ್ನು ಇಲ್ಲಿಂದಲೇ ಹೊರಡಿಸಲಾಗುತ್ತಿದೆ.

ರಾಜ್ಯದ ಸಮಸ್ಯೆಗಳ ಕುರಿತು ಪ್ರಧಾನಿ ಜೊತೆ ಚರ್ಚೆ: ಸಚಿವ ಸಿಆರ್‌ಎಸ್

Dec 22 2023, 01:30 AM IST
ಒಕ್ಕೂಟದ ವ್ಯವಸ್ಥೆಯಲ್ಲಿ ಇರುವ ಕಾರಣ ಶೀಘ್ರ ಪರಿಹಾರ ಬಿಡುಗಡೆ ಮಾಡುವರೆಂಬ ಬಗ್ಗೆ ನಿರೀಕ್ಷೆ ಇದೆ. ಆದರೆ, ಬರ ಪರಿಹಾರ ಎಷ್ಟು ಕೊಡುತ್ತಾರೆ ಎನ್ನುವುದನ್ನು ನೋಡಬೇಕಿದೆ. ನಾವಂತೂ ನಮ್ಮಲ್ಲಿರುವ ಪರಿಸ್ಥಿತಿಯನ್ನು ವಿವರವಾಗಿ ಹೇಳಿದ್ದೇವೆ.

ಪ್ರಧಾನಿ ಮೋದಿಯಿಂದ ಸದೃಢ ಭಾರತ ನಿರ್ಮಾಣ

Dec 21 2023, 01:15 AM IST
ದೇಶದ ಸ್ವಾತಂತ್ರ್ಯಕ್ಕಾಗಿ ಅನೇಕ ಮಹನೀಯರು ಪ್ರಾಣ ತ್ಯಾಗ ಮಾಡಿದ್ದಾರೆ, ನಮ್ಮ ಧರ್ಮ, ಸಂಸ್ಕೃತಿ ಉಳಿಸುವ ಜವಾಬ್ದಾರಿ ಯುವಕರ ಮೇಲಿದೆ

ಹೊಗೆ ಬಾಂಬ್ ಬಗ್ಗೆ ಪ್ರಧಾನಿ ಮಾತನಾಡದಿರುವುದು ದುರಂತ: ತಂಗಡಗಿ

Dec 20 2023, 01:15 AM IST
ನವಲಿ ಜಲಾಶಯ ಮತ್ತು ಸಿರವಾರ ಬಳಿ ತೋಟಗಾರಿಕೆ ಕೋಲ್ಡ್‌ ಸ್ಟೋರೇಜ್‌ ಮಾಡುವಲ್ಲಿ ಬಿಜೆಪಿ ಸರ್ಕಾರ ವಿಫಲವಾಗಿದೆ. ಕೇವಲ ಘೋಷಣೆ ಮಾಡಿದರೆ ಸಾಲದು ಅದಕ್ಕೆ ಅನುದಾನ ನೀಡುವುದರ ಮೂಲಕ ಜಾರಿಗೆ ತರಬೇಕು. ಈ ಕಾರ್ಯ ರಾಜ್ಯ ಕಾಂಗ್ರೆಸ್‌ ಸರ್ಕಾರ ಮಾಡುತ್ತಿದೆ
  • < previous
  • 1
  • ...
  • 65
  • 66
  • 67
  • 68
  • 69
  • 70
  • 71
  • 72
  • 73
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved