• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಡಂಬಳ ಕೆರೆಯನ್ನು ಪ್ರವಾಸೋದ್ಯಮ ಮೂಲಕ ಅಭಿವೃದ್ಧಿ

Dec 02 2024, 01:20 AM IST
ಪಂಶುಸಂಗೋಪನೆ ಇಲಾಖೆಯಿಂದ ದನಕರಗಳ ಆರೋಗ್ಯ ದೃಷ್ಟಿಯಿಂದ ಆ್ಯಂಬುಲೆನ್ಸ್‌ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆಯನ್ನು ಸಮರ್ಪಕವಾಗಿ ಕಲ್ಪಿಸಲಾಗಿದೆ

ಮೈಸೂರು ಪ್ರವಾಸೋದ್ಯಮ ಅಭಿವೃದ್ಧಿಗೆ ಯೋಜನೆ

Nov 26 2024, 12:47 AM IST
ಈ ಯೋಜನೆಯಡಿ ಹಂಪಿಯಲ್ಲಿ 26.30 ಕೋಟಿ ರು.ಗಳ ವೆಚ್ಚದಲ್ಲಿ ಪ್ರವಾಸಿಗರ ಅತಿಥಿ ಗೃಹ ನಿರ್ಮಾಣಕ್ಕೆ ಅನುದಾನ ನೀಡಲಾಗಿದೆ.

ಪ್ರವಾಸೋದ್ಯಮ ಅಭಿವೃದ್ಧಿಗೆ ಹೆಚ್ಚಿನ ಒತ್ತು ಅಗತ್ಯ: ರಮೇಶ್‌

Nov 23 2024, 12:30 AM IST
ಚಿಕ್ಕಮಗಳೂರು, ಪ್ರವಾಸೋದ್ಯಮ ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಸ್ಥಳೀಯ ಆಡಳಿತ ಪ್ರವಾಸಿಗರಿಗೆ ಸಕಲ ಸೌಲಭ್ಯ ಕಲ್ಪಿಸಿದಾಗ ಮಾತ್ರ ರಾಜ್ಯ ಹಾಗೂ ದೇಶದಲ್ಲೇ ಪ್ರಕೃತಿದತ್ತ ಮಲೆನಾಡು ಮನ್ನಣೆಗಳಿಸಲು ಸಾಧ್ಯ ಎಂದು ಲೇಖಕ ಸಾ.ನಾ.ರಮೇಶ್ ಹೇಳಿದರು.

ಕಾಂಗ್ರೆಸ್‌ನಿಂದ ಕಾರ್ಕಳ ಪ್ರವಾಸೋದ್ಯಮ ಕಗ್ಗೊಲೆ: ಸುನಿಲ್ ಕುಮಾರ್

Nov 14 2024, 12:50 AM IST
ವಿಗ್ರಹದ ಶಿಲ್ಪಿಗೆ 2.05 ಕೋಟಿ ರು.ಗಳಲ್ಲಿ ಕೇವಲ 1.25 ಕೋಟಿ ರು. ಮಾತ್ರ ನೀಡಲಾಗಿದೆ. ಆದರೂ ಆತ ಅವ್ಯವಹಾರ ಮಾಡಿದ್ದಾನೆ ಎಂದು ಪೊಲೀಸು ಬಂಧಿಸಿ ಜೈಲಿಗೆ ತಳ್ಳಿದ್ದಾರೆ. ರಾಜಕೀಯಕ್ಕೆ ಅಮಾಯಕ ಕಲಾವಿದನ ಹೊಟ್ಟೆಗೆ ಹೊಡೆದಿದ್ದಾರೆ ಎಂದು ವಿಷಾದಿಸಿದರು.

ಪ್ರವಾಸೋದ್ಯಮ ಉತ್ತೇಜನಕ್ಕೆ ಸರ್ವ ಪ್ರಯತ್ನ

Nov 02 2024, 01:35 AM IST
ಜಿಲ್ಲೆಯ ಧಾರ್ಮಿಕ, ಐತಿಹಾಸಿಕ ಹಾಗೂ ಪ್ರವಾಸಿ ತಾಣಗಳಲ್ಲಿ ಮೂಲಕಸೌಕರ್ಯಗಳನ್ನು ಬಲಪಡಿಸಿ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವ ಸರ್ವ ಪ್ರಯತ್ನ ಮಾಡಲಾಗುತ್ತಿದೆ ಎಂದು ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.

ಆಲಮಟ್ಟಿ, ಹೆರಕಲ್‌ನಲ್ಲಿ ಪ್ರವಾಸೋದ್ಯಮ ಅಭಿವೃದ್ಧಿ: ಸಿಇಒ ಜಯರಾಮ್

Oct 28 2024, 01:12 AM IST
ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಯ ಆಲಮಟ್ಟಿ ಮತ್ತು ಹೆರಕಲ್ ಗ್ರಾಮಗಳಲ್ಲಿರುವ ಉದ್ದೇಶಿತ ಯೋಜನಾ ಸ್ಥಳಗಳ ಕಾರ್ಯಸಾಧ್ಯತೆ ಕುರಿತು ಕೆಎಂಬಿ ಸಿಇಒ ಜಯರಾಮ್ ರಾಯ್ ಪುರ ಪರಿಶೀಲನೆ ಮಾಡಿದರು.

ಸ್ತಬ್ಧಚಿತ್ರಗಳಲ್ಲಿ ನಾಡಿನ ಪ್ರಗತಿ, ಪ್ರವಾಸೋದ್ಯಮ, ಪರಂಪರೆ, ಇತಿಹಾಸ ಅನಾವರಣ...

Oct 13 2024, 01:00 AM IST
ದಸರಾ ಜಂಬೂಸವಾರಿಯಲ್ಲಿ 51 ಸ್ತಬ್ಧಚಿತ್ರಗಳು ತಮ್ಮ ತಮ್ಮ ಇಲಾಖೆ ಮತ್ತು ಆಯಾ ಜಿಲ್ಲೆಯ ಪರಿಚಯ ಮಾಡಿಕೊಟ್ಟವು. ಪ್ರಮುಖ ಯಾತ್ರಾ ಸ್ಥಳಗಳು, ಪ್ರಮುಖ ದೇವಾಲಯಗಳು, ಗಿರಿಧಾಮಗಳು, ಕಲೆ, ಸಂಸ್ಕೃತಿ, ವೈಜ್ಞಾನಿಕ ಕೊಡುಗೆ, ಸರ್ಕಾರದ ಜನಪರ ಯೋಜನೆಗಳು ಹೀಗೆ ಒಂದೊಂದು ಬಗೆಯ ಮಾಹಿತಿ ನೀಡುವ ಮೂಲಕ ಜನಗಳ ಮನಗೆದ್ದಿತು. ಇದೇ ಮೊದಲ ಬಾರಿಗೆ ಅತಿ ಹೆಚ್ಚು ಸ್ತಬ್ಧಚಿತ್ರಗಳು ವಿಜಯದಶಮಿ ಮೆರವಣಿಗೆಯಲ್ಲಿ ಸಾಗಿ ನಾಡಿನ ವೈಭವ ಸಾರಿದವು.

ಕನಕಗಿರಿ ಪ್ರವಾಸೋದ್ಯಮ ನಗರವನ್ನಾಗಿಸಲು ಕೈಜೋಡಿಸಿ: ತಹಶೀಲ್ದಾರ ಮುರುಡಿ

Oct 09 2024, 01:44 AM IST
ಜಿಲ್ಲೆಯ ಪ್ರವಾಸೋದ್ಯಮ ತಾಣವಾಗಿರುವ ಕನಕಗಿರಿಯನ್ನು ಸ್ವಚ್ಛ, ಸುಂದರ ನಗರವನ್ನಾಗಿಸಲು ಪಕ್ಷಬೇಧ ಮರೆತು ಕೈಜೋಡಿಸಬೇಕು.

ಬೀಚ್ ಟೂರಿಸಂ, ಟೆಂಪಲ್ ಟೂರಿಸಂ, ನದಿಗಳಲ್ಲಿ ನಿಯಮ ಉಲ್ಲಂಘಿಸದೇ ಪ್ರವಾಸೋದ್ಯಮ ಅಭಿವೃದ್ಧಿ : ಮಂಕಾಳ ಎಸ್. ವೈದ್ಯ

Oct 01 2024, 01:48 AM IST
ಜಿಲ್ಲೆಯಲ್ಲಿ ಬೀಚ್ ಟೂರಿಸಂ, ಟೆಂಪಲ್ ಟೂರಿಸಂ, ನದಿಗಳಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಪಡಿಸಲು ಅವಕಾಶಗಳಿವೆ. ಈ ಬಗ್ಗೆ ಈಗಾಗಲೇ ಇದಕ್ಕಾಗಿ ಎಲ್ಲ ಇಲಾಖೆಗಳ ನೆರವು ಪಡೆಯಲು ಯೋಜನೆ ರೂಪಿಸಲಾಗುತ್ತಿದೆ.

ಜಿಲ್ಲೆಯ ಪ್ರವಾಸೋದ್ಯಮ ಮಾರ್ಗದರ್ಶಿಯ ವೆಬ್‌ಸೈಟ್ ಶೀಘ್ರ ಬಿಡುಗಡೆ: ವೆಂಕಟ್ ರಾಜಾ

Oct 01 2024, 01:39 AM IST
ವಿವಿಧ ಪ್ರವಾಸಿ ಅಂಶಗಳನ್ನು ಒಳಗೊಂಡ ವೆಬ್‌ಸೈಟ್‌ ಶೀಘ್ರ ಬಿಡುಗಡೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು. ವಿಶ್ವ ಪ್ರವಾಸೋದ್ಯಮ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
  • < previous
  • 1
  • 2
  • 3
  • 4
  • 5
  • 6
  • 7
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved