• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಆಲಮಟ್ಟಿ, ಹೆರಕಲ್‌ನಲ್ಲಿ ಪ್ರವಾಸೋದ್ಯಮ ಅಭಿವೃದ್ಧಿ: ಸಿಇಒ ಜಯರಾಮ್

Oct 28 2024, 01:12 AM IST
ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಯ ಆಲಮಟ್ಟಿ ಮತ್ತು ಹೆರಕಲ್ ಗ್ರಾಮಗಳಲ್ಲಿರುವ ಉದ್ದೇಶಿತ ಯೋಜನಾ ಸ್ಥಳಗಳ ಕಾರ್ಯಸಾಧ್ಯತೆ ಕುರಿತು ಕೆಎಂಬಿ ಸಿಇಒ ಜಯರಾಮ್ ರಾಯ್ ಪುರ ಪರಿಶೀಲನೆ ಮಾಡಿದರು.

ಸ್ತಬ್ಧಚಿತ್ರಗಳಲ್ಲಿ ನಾಡಿನ ಪ್ರಗತಿ, ಪ್ರವಾಸೋದ್ಯಮ, ಪರಂಪರೆ, ಇತಿಹಾಸ ಅನಾವರಣ...

Oct 13 2024, 01:00 AM IST
ದಸರಾ ಜಂಬೂಸವಾರಿಯಲ್ಲಿ 51 ಸ್ತಬ್ಧಚಿತ್ರಗಳು ತಮ್ಮ ತಮ್ಮ ಇಲಾಖೆ ಮತ್ತು ಆಯಾ ಜಿಲ್ಲೆಯ ಪರಿಚಯ ಮಾಡಿಕೊಟ್ಟವು. ಪ್ರಮುಖ ಯಾತ್ರಾ ಸ್ಥಳಗಳು, ಪ್ರಮುಖ ದೇವಾಲಯಗಳು, ಗಿರಿಧಾಮಗಳು, ಕಲೆ, ಸಂಸ್ಕೃತಿ, ವೈಜ್ಞಾನಿಕ ಕೊಡುಗೆ, ಸರ್ಕಾರದ ಜನಪರ ಯೋಜನೆಗಳು ಹೀಗೆ ಒಂದೊಂದು ಬಗೆಯ ಮಾಹಿತಿ ನೀಡುವ ಮೂಲಕ ಜನಗಳ ಮನಗೆದ್ದಿತು. ಇದೇ ಮೊದಲ ಬಾರಿಗೆ ಅತಿ ಹೆಚ್ಚು ಸ್ತಬ್ಧಚಿತ್ರಗಳು ವಿಜಯದಶಮಿ ಮೆರವಣಿಗೆಯಲ್ಲಿ ಸಾಗಿ ನಾಡಿನ ವೈಭವ ಸಾರಿದವು.

ಕನಕಗಿರಿ ಪ್ರವಾಸೋದ್ಯಮ ನಗರವನ್ನಾಗಿಸಲು ಕೈಜೋಡಿಸಿ: ತಹಶೀಲ್ದಾರ ಮುರುಡಿ

Oct 09 2024, 01:44 AM IST
ಜಿಲ್ಲೆಯ ಪ್ರವಾಸೋದ್ಯಮ ತಾಣವಾಗಿರುವ ಕನಕಗಿರಿಯನ್ನು ಸ್ವಚ್ಛ, ಸುಂದರ ನಗರವನ್ನಾಗಿಸಲು ಪಕ್ಷಬೇಧ ಮರೆತು ಕೈಜೋಡಿಸಬೇಕು.

ಬೀಚ್ ಟೂರಿಸಂ, ಟೆಂಪಲ್ ಟೂರಿಸಂ, ನದಿಗಳಲ್ಲಿ ನಿಯಮ ಉಲ್ಲಂಘಿಸದೇ ಪ್ರವಾಸೋದ್ಯಮ ಅಭಿವೃದ್ಧಿ : ಮಂಕಾಳ ಎಸ್. ವೈದ್ಯ

Oct 01 2024, 01:48 AM IST
ಜಿಲ್ಲೆಯಲ್ಲಿ ಬೀಚ್ ಟೂರಿಸಂ, ಟೆಂಪಲ್ ಟೂರಿಸಂ, ನದಿಗಳಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಪಡಿಸಲು ಅವಕಾಶಗಳಿವೆ. ಈ ಬಗ್ಗೆ ಈಗಾಗಲೇ ಇದಕ್ಕಾಗಿ ಎಲ್ಲ ಇಲಾಖೆಗಳ ನೆರವು ಪಡೆಯಲು ಯೋಜನೆ ರೂಪಿಸಲಾಗುತ್ತಿದೆ.

ಜಿಲ್ಲೆಯ ಪ್ರವಾಸೋದ್ಯಮ ಮಾರ್ಗದರ್ಶಿಯ ವೆಬ್‌ಸೈಟ್ ಶೀಘ್ರ ಬಿಡುಗಡೆ: ವೆಂಕಟ್ ರಾಜಾ

Oct 01 2024, 01:39 AM IST
ವಿವಿಧ ಪ್ರವಾಸಿ ಅಂಶಗಳನ್ನು ಒಳಗೊಂಡ ವೆಬ್‌ಸೈಟ್‌ ಶೀಘ್ರ ಬಿಡುಗಡೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು. ವಿಶ್ವ ಪ್ರವಾಸೋದ್ಯಮ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಗೋವಾ ಮಾದರಿ ಪ್ರವಾಸೋದ್ಯಮ ಅಭಿವೃದ್ಧಿ: ಶಾಸಕ ಸತೀಶ ಸೈಲ್‌

Sep 30 2024, 01:26 AM IST
ಜಿಲ್ಲೆಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿ ಹೊಂದಬೇಕು ಎನ್ನುವ ಉದ್ದೇಶದಿಂದ ಪ್ರವಾಸೋದ್ಯಮ ದಿನಾಚರಣೆಯ ಅಂಗವಾಗಿ ಸೆ. 27ರಿಂದ ಚಿತ್ರಕಲೆ, ಗಾಳಿಪಾಟ ಸ್ಪರ್ಧೆ ಮತ್ತು ಮರಳು ಶಿಲ್ಪ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ.

ಹಂಪಿಯಲ್ಲಿ ಕಾಟಾಚಾರದ ವಿಶ್ವ ಪ್ರವಾಸೋದ್ಯಮ ದಿನಾಚರಣೆ

Sep 29 2024, 01:46 AM IST
ಇದು ಕೇವಲ ಹಂಪಿಯಲ್ಲ, ವಿಶ್ವ ವಿಖ್ಯಾತಿ ಪಡೆದ ಸ್ಮಾರಕಗಳ ನಗರಿ. ಇದು ರಾಜ್ಯಕ್ಕೆ ಮಾದರಿಯಲ್ಲ ದೇಶಕ್ಕೆ‌ ಮಾದರಿಯಾಗಿದೆ.

ಚಿತ್ರದುರ್ಗ ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿಗೆ ಶ್ರಮಿಸಿ: ಎಡಿಸಿ ಬಿ.ಟಿ.ಕುಮಾರಸ್ವಾಮಿ

Sep 29 2024, 01:32 AM IST
ಚಿತ್ರದುರ್ಗ ಪ್ರಮುಖ ಐತಿಹಾಸಿಕ ತಾಣವಾಗಿದೆ. ಇಲ್ಲಿನ ಪ್ರತಿಯೊಂದು ಕಲ್ಲು ಇತಿಹಾಸದ ದ್ಯೋತಕವಾಗಿವೆ. ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ಹೆಚ್ಚಿನ ಅವಕಾಶ

ಮಹದೇಶ್ವರ ಬೆಟ್ಟದಲ್ಲಿ ವಿಶ್ವ ಪ್ರವಾಸೋದ್ಯಮ ದಿನಾಚರಣೆ

Sep 28 2024, 01:31 AM IST
ಹನೂರು ಮಲೆ ಮಾದೇಶ್ವರ ಬೆಟ್ಟದಲ್ಲಿ ವಿಶ್ವ ಪ್ರವಾಸೋದ್ಯಮ ದಿನಾಚರಣೆ ಸ್ವಚ್ಛತಾ ಅಭಿಯಾನವನ್ನು ನಡೆಸಲಾಯಿತು.

ಪ್ರವಾಸೋದ್ಯಮ ಅಭಿವೃದ್ಧಿಗೆ ಪೂರಕ: ರಾಘವೇಂದ್ರ ಆನೇಗುಂದಿ

Sep 28 2024, 01:26 AM IST
ಜೀವನದಲ್ಲಿ ಪ್ರತಿಯೊಬ್ಬ ಮನುಷ್ಯನು ಒಂದು ಊರಿನಿಂದ ಇನ್ನೊಂದು ಊರಿಗೆ, ಜಿಲ್ಲೆ, ರಾಜ್ಯ, ದೇಶದಿಂದ ದೇಶಕ್ಕೆ ಪ್ರಯಾಣ ಮಾಡಬೇಕು. ನಮ್ಮ ಸುತ್ತಮುತ್ತಲಿನ ಪ್ರಕೃತಿ ನಮಗೆ ವಿವಿಧ ರೀತಿಯ ಕೊಡುಗೆ ನೀಡುತ್ತಿದೆ.
  • < previous
  • 1
  • 2
  • 3
  • 4
  • 5
  • 6
  • 7
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved