• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೃಷ್ಣಮೂರ್ತಿ ರಾವ್‌, ಗುರುರಾಜ್‌ ಐತಾಳ್‌ ಸಂಸ್ಮರಣೆ: ಪ್ರಶಸ್ತಿ ಪ್ರದಾನ

May 02 2025, 12:15 AM IST
ಉಡುಪಿಯ ಲಕ್ಷ್ಮೀ ಗುರುರಾಜ್ಸ್ ಎನ್. ಎನ್. ಯು. ಸಂಸ್ಥೆಯ ಪಂಚತ್ರಿಂಶತ್ ಉತ್ಸವದ ನಾಲ್ಕನೇ ತಿಂಗಳ ಕಾರ್ಯಕ್ರಮದ ಅಂಗವಾಗಿ ಸಂಸ್ಥೆಯ ಸ್ಥಾಪಕ ದಿ. ಕೃಷ್ಣಮೂರ್ತಿ ರಾವ್ ಕೊಡವೂರು ಮತ್ತು ಪೋಷಕ ದಿ. ಗುರುರಾಜ್ ಐತಾಳ್ ಕೊಡವೂರು ಸಂಸ್ಮರಣೆ ಮತ್ತು ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಯಕ್ಷಗಾನ ಕಲಾರಂಗದ ಐ.ವೈ. ಸಿ. ವೇದಿಕೆಯಲ್ಲಿ ನೆರವೇರಿತು.

ಕೆ.ಎಂ.ದೊಡ್ಡಿಯ ಸಾವಯವ ಕೃಷಿಕ ಬಿ.ಎಂ.ನಂಜೇಗೌಡಗೆ ಕೃಷಿಕ ಪ್ರಶಸ್ತಿ

May 02 2025, 12:07 AM IST
ವೈಜ್ಞಾನಿಕ ಕೃಷಿ ಪದ್ಧತಿ ಅಳವಡಿಸಿಕೊಂಡು ವಾರ್ಷಿಕ ೧೫ ಲಕ್ಷ ರು.ಗೂ ಹೆಚ್ಚು ಲಾಭ ಗಳಿಸುವ ಮೂಲಕ ಕೃಷಿ ಲಾಭದಾಯಕ ಕ್ಷೇತ್ರ ಎಂಬುವುದನ್ನು ಬೊಪ್ಪಸಮುದ್ರದ ಪ್ರಗತಿಪರ ಕೃಷಿಕ ಬಿ.ಎಂ.ನಂಜೇಗೌಡ ಸಾಬೀತು ಪಡಿಸಿದ್ದಾರೆ. ಕೃಷಿಯಲ್ಲಿ ಹೊಸ ಹೊಸ ಪದ್ಧತಿಗಳು ಹಾಗೂ ವೈಜ್ಞಾನಿಕ ಪದ್ಧತಿಯನ್ನು ಅಳವಡಿಸಿಕೊಂಡು ಉತ್ತಮ ಅದಾಯ ತರಬಹುದು ಎಂಬುದನ್ನು ತೋರಿಸಿಕೊಟ್ಟಿದ್ದಾರೆ.

ಶೌರ್ಯ ಪ್ರಶಸ್ತಿ ಪುರಸ್ಕೃತ ಪೇದೆ ತಾಯಿ ಗಡೀಪಾರು ಕ್ರಮ ವಾಪಸ್‌

Apr 30 2025, 12:35 AM IST
ಪಹಲ್ಗಾಂ ದಾಳಿ ಬಳಿಕ ಭಾರತ ವೀಸಾ ಸ್ಥಗಿತಗೊಳಿಸಿರುವ ಕಾರಣ ಭಾರತದಲ್ಲಿ ನೆಲೆಸಿದ್ದ ಪಾಕಿಸ್ತಾನೀಯರು ತಮ್ಮ ತವರಿಗೆ ಹಿಂದಿರುಗುತ್ತಿದ್ದು, ಕಾಶ್ಮೀರದಲ್ಲಿ ಪಾಕ್‌ಗೆ ಗಡೀಪಾರು ಭೀತಿ ಎದುರಿಸಿದ್ದ ಶೌರ್ಯ ಚಕ್ರ ಪ್ರಶಸ್ತಿ ಪುರಸ್ಕೃತ ಪೊಲೀಸ್‌ ಪೇದೆ ತಾಯಿಯನ್ನು ಈ ಕ್ರಮದಿಂದ ಕೈಬಿಡಲಾಗಿದೆ.

ಮಾಜಿ ಸಿಎಂ ಎಸ್.ಎಂ.ಕೃಷ್ಣರ ಜನ್ಮದಿನ: ಮೇ 3 ರಂದು ಹಿತಚಿಂತನಾ ಪ್ರಶಸ್ತಿ ಪ್ರದಾನ; ಡಾ.ಬಿ.ಕೃಷ್ಣ

Apr 30 2025, 12:34 AM IST
ಸಾಹಿತಿ ನಾಗತಿಹಳ್ಳಿ ಚಂದ್ರಶೇಖರ್ ಅವರಿಗೆ ಎಸ್.ಎಂ.ಕೃಷ್ಣ ಸಮಷ್ಠಿ ಹಿತಚಿಂತನಾ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಗುವುದು, ಹೈಕೋರ್ಟ್ ಹಿರಿಯ ನಿವೃತ್ತ ನ್ಯಾಯಮೂರ್ತಿ ಪಿ.ಜಿ.ಶಿವಶಂಕರೇಗೌಡರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

ಸಚಿವ ಕೃಷ್ಣ ಬೈರೇಗೌಡ ದಂಪತಿಗೆ ಮಾನವತಾವಾದಿ ಬಸವೇಶ್ವರ ಪ್ರಶಸ್ತಿ ಪ್ರದಾನ

Apr 30 2025, 12:33 AM IST
ಬಸವ ಜಯಂತಿ ಅಂಗವಾಗಿ ನಗರದ ತೋಂಟದಾರ್ಯ ಮಠದಲ್ಲಿ ಲಿಂಬಯ್ಯಸ್ವಾಮಿ ಪ್ರತಿಭಾ ಪ್ರತಿಷ್ಠಾನ ವತಿಯಿಂದ ಸಚಿವ ಕೃಷ್ಣ ಬೈರೇಗೌಡ ದಂಪತಿಗೆ ಮಾನವತಾವಾದಿ ಬಸವೇಶ್ವರ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಕಾಂತೂರು ಮೂರ್ನಾಡು ಗ್ರಾ.ಪಂ.ಗೆ ರಾಜ್ಯ ಮಟ್ಟದ ‘ಗ್ರಾಮ ಮಿತ್ರ’ ಪ್ರಶಸ್ತಿ ಪ್ರದಾನ

Apr 30 2025, 12:30 AM IST
ಮಡಿಕೇರಿ ತಾಲೂಕಿನ ಕಾಂತೂರು ಮೂರ್ನಾಡು ಗ್ರಾಮ ಪಂಚಾಯಿತಿಗೆ ರಾಜ್ಯ ಮಟ್ಟದ ಗ್ರಾಮ ಮಿತ್ರ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಆರು ಕನ್ನಡಿಗರಿಗೆ ಪದ್ಮ ಪ್ರಶಸ್ತಿ ಪ್ರದಾನ

Apr 29 2025, 12:18 PM IST

2025ನೇ ಸಾಲಿನ ಪದ್ಮ ಪ್ರಶಸ್ತಿಗೆ ಪಾತ್ರರಾಗಿದ್ದ 6 ಕನ್ನಡಿಗರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಸೋಮವಾರ ಪ್ರಶಸ್ತಿ ಪ್ರದಾನ ಮಾಡಿದರು

ತೋಟಗಾರಿಕೆ ಅಧಿಕಾರಿ ಮಹಮ್ಮದರಫಿಗೆ ಸರ್ವೋತ್ತಮ ಸೇವಾ ಪ್ರಶಸ್ತಿ

Apr 29 2025, 12:46 AM IST
ಸರ್ಕಾರದ ಯೋಜನೆಗಳನ್ನು ಫಲಾನುಭವಿಗಳಿಗೆ ತಲುಪಿಸುವ ಮೂಲಕ ಅವರು ಬದುಕು ಕಟ್ಟಿಕೊಡಲು ಶ್ರಮಿಸುತ್ತಿರುವ ಮುಂಡರಗಿ ತಾಲೂಕು ತೋಟಗಾರಿಕಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಮಹಮ್ಮದರಫಿ ಎಂ. ತಾಂಬೋಟಿ ಅವರು ಅನುಪಮ ಸೇವೆಗಾಗಿ ಗದಗ ಜಿಲ್ಲಾ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಪುತ್ತೂರು: ಇಂದು ವಿವೇಕಾನಂದ ಕಾಲೇಜಿನಲ್ಲಿ ವಿಚಾರಗೋಷ್ಠಿ, ಪ್ರಶಸ್ತಿ ಪ್ರದಾನ

Apr 28 2025, 11:48 PM IST
ವಿವೇಕಾನಂದ ಮಹಾವಿದ್ಯಾಲಯ(ಸ್ವಾಯತ್ತ) ಮತ್ತು ವಿವೇಕಾನಂದ ಸಂಶೋಧನಾ ಕೇಂದ್ರ, ಡಾ. ಕೆ. ಶಿವರಾಮ ಕಾರಂತ ಅಧ್ಯಯನ ಕೇಂದ್ರ, ಕನ್ನಡ ವಿಭಾಗ ಮತ್ತು ಐಕ್ಯೂಎಸಿ ಸಹಯೋಗದಲ್ಲಿ ಡಾ. ಶಿವರಾಮ ಕಾರಂತರ ಕುರಿತು ವಿಚಾರಗೋಷ್ಠಿ ಮಂಗಳವಾರ ಕಾಲೇಜನ ಸುವರ್ಣ ಮಹೋತ್ಸವ ಸಭಾಂಗಣದಲ್ಲಿ ನಡೆಯಲಿದೆ.

ಬಾಲಕೃಷ್ಣ, ಅಜಿತ್‌, ಅಶ್ವಿನ್ ಸೇರಿ 71 ಗಣ್ಯರಿಗೆ ಪದ್ಮ ಪ್ರಶಸ್ತಿ ಪ್ರದಾನ

Apr 28 2025, 11:45 PM IST

2025ನೇ ಸಾಲಿನ ಪದ್ಮ ಪ್ರಶಸ್ತಿಗಳನ್ನು ಸೋಮವಾರ ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಪ್ರದಾನ ಮಾಡಲಾಯಿತು.  

  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • ...
  • 95
  • next >

More Trending News

Top Stories
ತಾತ ನೆಟ್ಟ ಕರದಂಟಿನ ಗಿಡವನು ಆಲದ ಮರವಾಗಿ ಬೆಳೆಸಿದ ಮೊಮ್ಮಗ
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved