• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಾಗತಿಕ ಮಟ್ಟದಲ್ಲಿ ಜನಪ್ರಿಯತೆ ಹೊಂದಿರುವ, ಪ್ರತಿಷ್ಠಿತ ಲಾರೆಸ್‌ ವಾರ್ಷಿಕ ಪ್ರಶಸ್ತಿ ರೇಸ್‌ನಲ್ಲಿ ರಿಷಭ್‌ ಪಂತ್‌

Mar 04 2025, 12:34 AM IST
ವರ್ಷದ ಶ್ರೇಷ್ಠ ಕಮ್‌ಬ್ಯಾಕ್‌ ಪ್ರಶಸ್ತಿಗೆ ರಿಷಭ್‌ ಪಂತ್‌ ಹೆಸರು ನಾಮನಿರ್ದೇಶನ. ಏ.21ರಂದು ಸ್ಪೇನ್‌ನ ಮ್ಯಾಡ್ರಿಡ್‌ನಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಘೋಷಣೆ ಹಾಗೂ ಪ್ರದಾನ.

ನರ್ಮದಾ ಹೆಗಡೆಗೆ ಚೆನ್ನಭೈರಾದೇವಿ ಪ್ರಶಸ್ತಿ ಪ್ರದಾನ

Mar 03 2025, 01:47 AM IST
ಪ್ರಶಸ್ತಿ ನೀಡುತ್ತಿರುವುದನ್ನು ನೋಡಿದರೆ ತಾನು ರಾಣಿ ಚೆನ್ನಾಭೈರಾದೇವಿ ಕಾದಂಬರಿ ಬರೆದದ್ದು ಸಾರ್ಥಕವಾಯಿತು

ಅರಸು ಪ್ರಶಸ್ತಿ ಲಭಿಸಿದ್ದು ನನ್ನ ಪುಣ್ಯ:ಡಾ.ಎಚ್.ಸಿ.ಮಹದೇವಪ್ಪ

Mar 02 2025, 01:19 AM IST
ಚಾಮರಾಜನಗರದ ವರನಟ ಡಾ.ರಾಜ್‌ಕುಮಾರ್ ಕಲಾಮಂದಿರದಲ್ಲಿ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಪ್ರಶಸ್ತಿಯನ್ನು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪರಿಗೆ ಪ್ರದಾನ ಮಾಡಲಾಯಿತು.

ಇಬ್ಬರಿಗೆ ಯೋಗ ರತ್ನ, ಆರು ಮಂದಿಗೆ ಯೋಗಾಚಾರ್ಯ ಪ್ರಶಸ್ತಿ ಪ್ರದಾನ

Mar 02 2025, 01:18 AM IST
ಗರ್ಭೀಣಿಯರು ಕೂಡ ಯೋಗ ಕಲಿಯಬಹುದು. ಇದರಿಂದ ಸಾಕಷ್ಟು ಅನುಕೂಲತೆಗಳಿವೆ

ಮೈಲಹಳ್ಳಿ, ಇಂದ್ವಾಡಿ ಸೇರಿ 30 ಮಂದಿಗೆ ಕರ್ನಾಟಕ ಜಾನಪದ ಅಕಾಡೆಮಿ ಕೊಡಮಾಡುವ ಪ್ರಶಸ್ತಿ

Mar 02 2025, 01:16 AM IST

ಕರ್ನಾಟಕ ಜಾನಪದ ಅಕಾಡೆಮಿ ಕೊಡಮಾಡುವ 2024ನೇ ಸಾಲಿನ ‘ಡಾ.ಜೀ.ಶಂ.ಪ. ಪ್ರಶಸ್ತಿ’ಗೆ ಮೈಸೂರಿನ ಡಾ.ಮೈಲಹಳ್ಳಿ ರೇವಣ್ಣ ಹಾಗೂ ‘ಡಾ.ಬಿ.ಎಸ್‌.ಗದ್ದಗಿಮಠ ಪ್ರಶಸ್ತಿ’ಗೆ ವಿಜಯನಗರದ ಡಾ.ವೆಂಕಟೇಶ ಇಂದ್ವಾಡಿ ಆಯ್ಕೆಯಾಗಿದ್ದಾರೆ.  

ಕನ್ನಡಪ್ರಭದ ಉಗಮ ಸೇರಿ 25 ಪತ್ರಕರ್ತರಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ ಪ್ರಶಸ್ತಿ

Mar 01 2025, 01:01 AM IST
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ ಕೊಡಮಾಡುವ ಕೆಯುಡಬ್ಲ್ಯುಜೆ ದತ್ತಿನಿಧಿಯ 25 ಪ್ರಶಸ್ತಿಗಳನ್ನು ಘೋಷಿಸಲಾಗಿದ್ದು, ‘ಕನ್ನಡಪ್ರಭ’ದ ತುಮಕೂರು ಜಿಲ್ಲೆಯ ವಿಶೇಷ ಪ್ರತಿನಿಧಿ ಉಗಮ ಶ್ರೀನಿವಾಸ್ ಸೇರಿದಂತೆ ಹಲವು ಪತ್ರಕರ್ತರಿಗೆ ಪ್ರಶಸ್ತಿ ಲಭಿಸಿದೆ.

ಬೇಂದ್ರೆ ಅವರಿಗೆ ಪ್ರಶಸ್ತಿ, ಸನ್ಮಾನ ದೊರೆಯದಿರುವುದು ದುರಂತ: ಎಚ್‌.ವಿಶ್ವನಾಥ

Mar 01 2025, 01:00 AM IST
ಬೇಂದ್ರೆ ಅವರಿಗೆ ಪ್ರಶಸ್ತಿ ಸನ್ಮಾನಗಳು ದೊರೆಯದೇ ಇರುವುದಕ್ಕೆ ಸರ್ಕಾರ ಸಾಧಕರಿಗೆ ಪ್ರಶಸ್ತಿ ವಿತರಿಸುವಲ್ಲಿ ತೋರಿದ ಮನೋಭಾವವೇ ಕಾರಣ ಎಂದು ಮಾಜಿ ಸಚಿವ ಎಚ್‌.ವಿಶ್ವನಾಥ ಅಸಮಾಧಾನ ವ್ಯಕ್ತಪಡಿಸಿದರು.

ಪರಶುರಾಮ್‌ಗೆ ಕರೀಂಖಾನ್ ಸೌಹಾರ್ದ ಪ್ರಶಸ್ತಿ

Feb 28 2025, 12:52 AM IST
ಎಸ್.ಕೆ. ಕರೀಂಖಾನ್ ಸೌಹಾರ್ದ ಪ್ರಶಸ್ತಿಗೆ, ಹರಪನಹಳ್ಳಿಯ ಬಿ.ಪರಶುರಾಮ್ ಅವರು ಪಾತ್ರರಾಗಿದ್ದಾರೆ. ಬಿ.ಪರಶುರಾಮ್ ಅವರು ಸಾಮಾಜಿಕ ಬದ್ಧತೆಯೊಂದಿಗೆ ನಿರಂತರವಾಗಿ ಜನಪರ ಹೋರಾಟ ಗಳಲ್ಲಿಯೂ ಭಾಗಿಯಾಗುತ್ತ ಬಂದವರು. ಮೂಡಲಪಾಯ ಯಕ್ಷಗಾನ ಹಾಗೂ ಆಧುನಿಕ ರಂಗಭೂಮಿ ಹೀಗೆ ಎರಡೂ ಕ್ಷೇತ್ರಗಳಲ್ಲಿ ನಿರಂತರವಾಗಿ ದುಡಿಯುತ್ತ ಬಂದವರು. ಹರಪನ ಹಳ್ಳಿಯಲ್ಲಿ ಸಾಂಸ್ಕೃತಿಕ ಸಂಸ್ಥೆಯನ್ನು ಕಟ್ಟಿಕೊಂಡು ರಂಗ ಕಾಯಕ ವನ್ನು ಮುಂದುವರಿಸಿದ್ದಾರೆ.

ಇಂದು ಗೌರವ ಪ್ರಶಸ್ತಿ ಪ್ರದಾನ, ಸಂಶೋಧನಾ ಪ್ರಬಂಧ ಕೃತಿಗಳ ಬಿಡುಗಡೆ

Feb 28 2025, 12:51 AM IST
ಕೃತಿಗಳ ಬಿಡುಗಡೆ ಸಮಾರಂಭ ಫೆ. 28ರಂದು ಬೆಳಗ್ಗೆ ಗೌಡ ಸಮಾಜದಲ್ಲಿ ನಡೆಯಲಿದೆ. ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್‌. ಭೋಸರಾಜು ಪಾಲ್ಗೊಳ್ಳಲಿದ್ದಾರೆ.

ಮಾರ್ಚ್‌ 9ರಂದು ರಾಜ್ಯಮಟ್ಟದ ದತ್ತಿ ಪ್ರಶಸ್ತಿ ಪ್ರದಾನ

Feb 28 2025, 12:47 AM IST
ಸಂಘದ ರಾಜಾಧ್ಯಕ್ಷ ಶಿವಾನಂದ ತಗಡೂರು ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಲಿದ್ದು ಗವಿಸಿದ್ಧೇಶ್ವರ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ರಾಜ್ಯದ ವಿವಿಧೆಡೆಯಿಂದ ಸಂಘದ ಪ್ರತಿನಿಧಿಗಳು ಆಗಮಿಸುವರು.
  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • ...
  • 87
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved