ಬಿಜೆಪಿ ನಾಯಕ ಹಾಗೂ ಕೇಂದ್ರದ ಮಾಜಿ ಐಟಿ ಸಚಿವ ರಾಜೀವ್ ಚಂದ್ರಶೇಖರ್ ಅವರು ಡಾಟಾಕ್ವೆಸ್ಟ್ ನೀಡುವ ‘ಐಟಿ ವರ್ಷದ ವ್ಯಕ್ತಿ-2023’ಗೆ ಭಾಜನರಾಗಿದ್ದಾರೆ.
ಅಂಗವಿಕಲ ಮಕ್ಕಳು ಶಾಪವಲ್ಲ, ಅವರಲ್ಲಿ ವಿಶೇಷ ಪಾಂಡಿತ್ಯ ಇರುತ್ತದೆ. ಅಂಗವಿಕಲತೆ ಹಾಗೂ ವಯಸ್ಸು ಎನ್ನುವುದು ದೇಹಕ್ಕೆ ಮಾತ್ರವೇ ಹೊರತು ಸಾಧನೆ ಮಾಡಬೇಕೆಂಬ ನಮ್ಮ ಕನಸು, ಗುರಿ, ಛಲ, ಮನಸ್ಸು, ಮೆದುಳು ಇವ್ಯಾವುದಕ್ಕೂ ಅಲ್ಲ - ಪದ್ಮಶ್ರೀ ಮಾಲತಿ ಹೊಳ್ಳ
ಕರ್ನಾಟಕ ಮಾಧ್ಯಮ ಅಕಾಡೆಮಿ ಕೊಡಮಾಡುವ 2023 ಮತ್ತು 2024ರ ಎರಡೂ ಸಾಲಿನ ವಾರ್ಷಿಕ ಪ್ರಶಸ್ತಿ ಮತ್ತು ವಿವಿಧ ದತ್ತಿ ಪ್ರಶಸ್ತಿಗಳನ್ನು ಗುರುವಾರ ಪ್ರಕಟಿಸಿದ್ದು, ‘ಕನ್ನಡಪ್ರಭ’ ಮತ್ತು ‘ಏಷ್ಯಾನೆಟ್ ಸುವರ್ಣ ನ್ಯೂಸ್’ನ ಐವರು ಪ್ರತಿನಿಧಿಗಳಿಗೆ ವಿವಿಧ ಪ್ರಶಸ್ತಿಗಳು ಲಭಿಸಿವೆ.