• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಹಿಳಾ ಸ್ವಾವಲಂಬನೆಗೆ ಶ್ರಮಿಸುತ್ತಿರುವ ಜನಚಿಂತನ ಸಂಸ್ಥೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ

Mar 18 2025, 12:30 AM IST
ತರೀಕೆರೆ, ಪಟ್ಟಣದಲ್ಲಿ ಕಳೆದ 30 ವರ್ಷಗಳಿಂದ ಮಹಿಳಾ ಅಭಿವೃದ್ಧಿ ಕ್ಷೇತ್ರದಲ್ಲಿ ಅನನ್ಯ ಸೇವೆ ಸಲ್ಲಿಸುತ್ತಿರುವ ಜನ ಚಿಂತನ ಪಟ್ಟಣ ಮತ್ತು ಗ್ರಾಮೀಣಾಭಿವೃದ್ದಿ ಸಂಸ್ಥೆ ಪ್ರತಿಷ್ಠಿತ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಭಾಜನವಾಗಿದೆ.

ಪುಂಜಾಲಕಟ್ಟೆ: ಉಚಿತ ಸಾಮೂಹಿಕ ವಿವಾಹ, ಸ್ವಸ್ತಿ ಸಿರಿ ಪ್ರಶಸ್ತಿ ಪ್ರದಾನ

Mar 18 2025, 12:30 AM IST
ಪುಂಜಾಲಕಟ್ಟೆಯ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್‌ನ ೪೧ನೇ ಸಂಭ್ರಮಾಚರಣೆ ಪ್ರಯುಕ್ತ ಪುಂಜಾಲಕಟ್ಟೆ ಬಂಗ್ಲೆ ಮೈದಾನದ ಒಳಾಂಗಣ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ೧೭ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದಲ್ಲಿ ಎಂಟು ಜೋಡಿ ವಧು-ವರರು ಗ್ರಹಸ್ಥಾಶ್ರಮಕ್ಕೆ ಪದಾರ್ಪಣೆಗೈದರು.

17ಕ್ಕೆ ರಾಜ್ಯ ಮಟ್ಟದ ಪ್ರಶಸ್ತಿ ಪ್ರದಾನ ಸಮಾರಂಭ

Mar 16 2025, 01:45 AM IST
State level award ceremony at 17

ಕುದ್ರೋಳಿ ಗಣೇಶ್‌ಗೆ ಪ್ರತಿಷ್ಠಿತ ‘ಗೋಲ್ಡನ್ ಮ್ಯಾಜಿಷಿಯನ್’ ರಾಷ್ಟ್ರೀಯ ಜಾದೂ ಪ್ರಶಸ್ತಿ

Mar 15 2025, 01:06 AM IST
ಆಂಧ್ರಪ್ರದೇಶದ ಇಂಡಿಯನ್ ಮ್ಯಾಜಿಕ್ ಅಸೋಶಿಯೇಶನ್ (ಐಎಂಎ) ಸಂಸ್ಥೆಯು ಕರ್ನಾಟಕದ ಜಾದೂ ಕಲಾವಿದ ಕುದ್ರೋಳಿ ಗಣೇಶ್ ಅವರಿಗೆ ಪ್ರತಿಷ್ಠಿತ ‘ಗೋಲ್ಡನ್ ಮ್ಯಾಜಿಷಿಯನ್’ ರಾಷ್ಟ್ರೀಯ ಜಾದೂ ಪ್ರಶಸ್ತಿ ನೀಡಿ ಗೌರವಿಸಿದೆ.

ಜಾದೂಗಾರ ಕುದ್ರೋಳಿ ಗಣೇಶ್‌ಗೆಗೋಲ್ಡನ್ ಮ್ಯಾಜಿಷಿಯನ್ ಪ್ರಶಸ್ತಿ

Mar 15 2025, 01:00 AM IST
ಆಂಧ್ರಪ್ರದೇಶದ ಇಂಡಿಯನ್ ಮ್ಯಾಜಿಕ್ ಅಸೋಶಿಯೇಶನ್ (ಐಎಂಎ) ಸಂಸ್ಥೆಯು ಜಾದೂ ಕಲಾವಿದ ಕುದ್ರೋಳಿ ಗಣೇಶ್ ಅವರಿಗೆ ಪ್ರತಿಷ್ಠಿತ ‘ಗೋಲ್ಡನ್ ಮ್ಯಾಜಿಷಿಯನ್’ ರಾಷ್ಟ್ರೀಯ ಜಾದೂ ಪ್ರಶಸ್ತಿ ನೀಡಿ ಗೌರವಿಸಿದೆ. ಕುದ್ರೋಳಿ ಗಣೇಶ್ ಅವರು ಜಾದೂ ರಂಗದಲ್ಲಿ ಮಾಡಿರುವ ಸೃಜನಾತ್ಮಕ ಪ್ರಯೋಗಗಳನ್ನು ಗುರುತಿಸಿ ಜೀವಿತಾವಧಿ ಸಾಧನೆಗಾಗಿ ಈ ಪ್ರಶಸ್ತಿ ನೀಡಲಾಗಿದೆ.

ಬುಡಕಟ್ಟು ಸಿದ್ದಿ ಕಲಾವಿದೆ ಸೋಬಿನ್ ಕಾಂಬ್ರೇಕರಗೆ ಕೊಂಕಣಿ ಅಕಾಡೆಮಿ ಪ್ರಶಸ್ತಿ

Mar 14 2025, 12:34 AM IST
ಸೋಬಿನ್ ಮೊತೆಸ್ ಕಾಂಬ್ರೇಕರ ಅವರಿಗೆ ಈಗಾಗಲೇ 2015ರ ಸಾಲಿನ ಜನಪದ ಆಕಾಡೆಮಿ ಹಾಗೂ ರಾಜ್ಯೋತ್ಸವ ಪ್ರಶಸ್ತಿ ಸಂದಿದೆ.

ನಾಡೋಜ ಡಾ.ಬರಗೂರು ಪ್ರತಿಷ್ಠಾನದಿಂದ ಲೇಖಕಿ ಡಾ.ಎನ್‌.ಗಾಯತ್ರಿ, ಗಿರಿಜಾ ಲೋಕೇಶ್‌ಗೆ ಪ್ರಶಸ್ತಿ

Mar 13 2025, 01:46 AM IST
ನಾಡೋಜ ಡಾ.ಬರಗೂರು ಪ್ರತಿಷ್ಠಾನದಿಂದ ಬುಧವಾರ ಸರ್ಕಾರಿ ಕಲಾ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಲೇಖಕಿ ಡಾ.ಎನ್‌.ಗಾಯತ್ರಿ, ಹಿರಿಯ ನಟಿ ಗಿರಿಜಾ ಲೋಕೇಶ್‌ ಅವರಿಗೆ ‘ರಾಜಲಕ್ಷ್ಮೀ ಬರಗೂರು ಪ್ರಶಸ್ತಿ’ ನೀಡಿ ಗೌರವಿಸಲಾಯಿತು.

ಎ.ಎಸ್. ಪದ್ಮಾವತಿ, ಡಾ. ವೀಣಾ ಭಟ್ ಸಾಧಕಿಯರಿಗೆ `ಕಿತ್ತೂರು ರಾಣಿ ಚನ್ನಮ್ಮ ಪ್ರಶಸ್ತಿ''

Mar 13 2025, 12:53 AM IST

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಮಹಿಳೆಯರ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಸಂಘ-ಸಂಸ್ಥೆಗಳಿಗೆ ಹಾಗೂ ಮಹಿಳಾ ಸಾಧಕಿಯರಿಗೆ ನೀಡಲಾಗುವ ಕಿತ್ತೂರು ರಾಣಿ ಚನ್ನಮ್ಮ ಪ್ರಶಸ್ತಿ ಈ ಬಾರಿ ನಗರದ ಇಬ್ಬರು ಮಹಿಳಾ ಸಾಧಕಿಯರಿಗೆ ಲಭಿಸಿದೆ.

ಮೂವರು ಸಾಧಕಿಯರಿಗೆ ಮಹಿಳಾ ಪ್ರಶಸ್ತಿ

Mar 13 2025, 12:48 AM IST
ವರದಕ್ಷಿಣೆ ವಿರೋಧಿ ವೇದಿಕೆ ತುಮಕೂರು ನಗರ ಸಾಂತ್ವನ ಕೇಂದ್ರ ಪ್ರತಿವರ್ಷ ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ನೀಡುವ ಸಾಧಕ ಮಹಿಳೆಯರಿಗೆ ಈ ಕೆಳಕಂಡಂತೆ ಪ್ರಶಸ್ತಿ ಘೋಷಣೆ ಮಾಡಲಾಗಿದೆ.

ರೈತರತ್ನ ಪ್ರಶಸ್ತಿ- 2024ಗೆ ಕೃಷಿ ಕ್ಷೇತ್ರದಲ್ಲಿ ಅನುಪಮ ಸಾಧನೆ ಮಾಡಿದ 11 ಸಾಧಕರ ಆಯ್ಕೆ

Mar 13 2025, 12:47 AM IST

ಕೃಷಿ ಕ್ಷೇತ್ರದಲ್ಲಿ ಅನುಪಮ ಸಾಧನೆ ಮಾಡಿ ಇತರರಿಗೆ ಮಾದರಿಯಾಗಬಲ್ಲ ರಾಜ್ಯದ ರೈತರು ಹಾಗೂ ಸಂಸ್ಥೆಗಳನ್ನು ಗುರುತಿಸಿ ಗೌರವಿಸುವ ‘ಕನ್ನಡಪ್ರಭ’ ದಿನಪತ್ರಿಕೆ ಹಾಗೂ ‘ಏಷ್ಯಾನೆಟ್‌ ಸುವರ್ಣ ನ್ಯೂಸ್‌’ನ ಪ್ರತಿಷ್ಠಿತ ‘ರೈತ ರತ್ನ-2024’ ಪ್ರಶಸ್ತಿಗೆ  ಒಟ್ಟು11 ಸಾಧಕರನ್ನು  ಆಯ್ಕೆ ಮಾಡಲಾಯಿತು.

  • < previous
  • 1
  • ...
  • 15
  • 16
  • 17
  • 18
  • 19
  • 20
  • 21
  • 22
  • 23
  • ...
  • 95
  • next >

More Trending News

Top Stories
ವಿಷ್ಣು ಸಮಾಧಿ ಸ್ಥಳ ಖರೀದಿಗೆ ರೆಡಿ : ಸುದೀಪ್‌
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಭಾರತಲಕ್ಷ್ಮೀ ಬಿರುದು ಪ್ರದಾನ
ಸಂಸತ್‌ ಚುನಾವಣೆ ವೇಳೆ ಅಕ್ರಮ ಆರೋಪ : ರಾಹುಲ್‌ಗೆ ತಿರುಗುಬಾಣ
ವೆಬ್ ಸಿರೀಸ್ ನೋಡಿ ಗಾಯಕಿ ಪುತ್ರ ಆತ್ಮ*ತ್ಯೆ : ಯಾವುದದು ?
ಐಸಿಐಸಿಐ ಬ್ಯಾಂಕ್ ಕನಿಷ್ಠ ಬ್ಯಾಲೆನ್ಸ್‌ ₹ 50,000 ರು ! ಇರದಿದ್ದರೆ ದಂಡ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved