• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಒಲಿಂಪಿಯಾಡ್ ಪ್ರಶಸ್ತಿ: ಮೈಸೂರು ವಿದ್ಯಾರ್ಥಿಗಳ ಸಾಧನೆ

May 28 2025, 12:42 AM IST
ಮೈಸೂರು: 2024-25ನೇ ಸಾಲಿನ ಸೈನ್ಸ್ ಒಲಿಂಪಿಯಾಡ್ ಫೌಂಡೇಶನ್ ಒಲಿಂಪಿಯಾಡ್ ಪರೀಕ್ಷೆಯಲ್ಲಿ ಮೈಸೂರಿನ ಮೂವರು ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.

68 ಸಾಧಕರಿಗೆ ರಾಷ್ಟ್ರಪತಿ ಮುರ್ಮು ಪದ್ಮ ಪ್ರಶಸ್ತಿ ಪ್ರದಾನ

May 28 2025, 12:13 AM IST
2025ನೇ ಸಾಲಿನ ಪದ್ಮ ಪ್ರಶಸ್ತಿಗೆ ಪಾತ್ರರಾಗಿದ್ದ 68 ಸಾಧಕರಿಗೆ ಮಂಗಳವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಶಸ್ತಿ ಪ್ರದಾನ ಮಾಡಿದರು.

ಫಾಲಲೋಚನ ಆರಾಧ್ಯಗೆ ಶ್ರೀಶಿವರಾತ್ರೀಶ್ವರ ಮಾಧ್ಯಮ ಪ್ರಶಸ್ತಿ ಪ್ರದಾನ

May 27 2025, 12:27 AM IST
ಚಾಮರಾಜನಗರದ ಜೆಎಸ್‌ಎಸ್ ಮಹಿಳಾ ಕಾಲೇಜಿನಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಜೆಎಸ್‌ಎಸ್‌ ಮಹಾವಿದ್ಯಾಪೀಠದ ವತಿಯಿಂದ ಸೋಮವಾರ ವಿಜಯ ಕರ್ನಾಟಕ ವರದಿಗಾರ ಕೆ.ಎಸ್.ಫಾಲಲೋಚನ ಆರಾಧ್ಯರಿಗೆ "ಶ್ರೀಶಿವರಾತ್ರೀಶ್ವರ ಮಾಧ್ಯಮ ಪ್ರಶಸ್ತಿ’ ಪ್ರದಾನ ಮಾಡಲಾಯಿತು.

ಧಾರವಾಡದ ಡಾ. ಪ್ರಜ್ಞಾ ಮತ್ತಿಹಳ್ಳಿಗೆ ಕಡೆಂಗೋಡ್ಲು ಕಾವ್ಯ ಪ್ರಶಸ್ತಿ

May 26 2025, 11:56 PM IST
ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರ, ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್ ನೀಡುವ ಕಡೆಂಗೋಡ್ಲು ಕಾವ್ಯ ಪ್ರಶಸ್ತಿಗೆ ಧಾರವಾಡದ ಲೇಖಕಿ ಡಾ. ಪ್ರಜ್ಞಾ ಮತ್ತಿಹಳ್ಳಿ ಅವರ ಬೆಳದಿಂಗಳ ಸೋನೆಮಳೆ ಕವನ ಸಂಕಲನ ಆಯ್ಕೆ ಮಾಡಲಾಗಿದೆ. ಪ್ರಶಸ್ತಿಯು ೧೦ ಸಾವಿರ ರು. ನಗದು ಹಾಗೂ ಪ್ರಶಸ್ತಿ ಫಲಕವನ್ನೊಳಗೊಂಡಿರುತ್ತದೆ. ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ಆಗಸ್ಟ್‌ನಲ್ಲಿ ನಡೆಯಲಿದೆ.

ಬಾನು ಮುಷ್ತಾಕ್‌ಗೆ ಬುಕರ್‌ ಪ್ರಶಸ್ತಿ ಹಿನ್ನೆಲೆ ಬೇಲೂರು ಕಸಾಪ ಸಂಭ್ರಮ

May 25 2025, 02:29 AM IST
ಹಾಸನ ಜಿಲ್ಲೆಯ ಹಿರಿಯ ಸಾಹಿತಿ ಬಾನು ಮುಷ್ತಾಕ್ ಅವರಿಗೆ ಅಂತಾರಾಷ್ಟ್ರೀಯ ಬುಕರ್ ಪ್ರಶಸ್ತಿ ಸಂದ ಹಿನ್ನೆಲೆಯಲ್ಲಿ ಬೇಲೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಕೇಕ್ ಕತ್ತರಿಸಿ ಸಂಭ್ರಮಾಚರಣೆಯನ್ನು ನಡೆಸಲಾಯಿತು. ಸಾಹಿತಿ ಇಂದಿರಮ್ಮ ಮಾತನಾಡಿ, ಕನ್ನಡ ಭಾಷೆ ಶ್ರೇಷ್ಠತೆಯ ಜೊತೆಗೆ ಬಾನು ಮುಷ್ತಾಕ್ ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಸ್ತ್ರೀ ಸಮಾನತೆಯನ್ನು ಎತ್ತಿ ಹಿಡಿಯುವ ಧೀರ ಮಹಿಳೆ ಎಂದರು.

ಬಾನು ಮುಷ್ತಾಕ್‌ಗೆ ಬೂಕರ್ ಪ್ರಶಸ್ತಿ ದೊಡ್ಡ ಗೌರವ: ದೊಡ್ಡಯ್ಯ

May 25 2025, 02:06 AM IST
ತಮ್ಮ ನೇರ ನಡೆ, ನುಡಿಯೊಂದಿಗೆ ಸಾಹಿತ್ಯ ಚಳವಳಿಯಲ್ಲಿ ಬಂದಿರುವ ಬಾನು ಮುಷ್ತಾಕ್ ಅವರಿಗೆ ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿ ಸಿಕ್ಕಿರುವುದು ಹೆಮ್ಮೆಯ ಸಂಗತಿ. ಇಂತಹ ಪ್ರತಿಷ್ಠಿತ ಪ್ರಶಸ್ತಿಯು ಭಾರತೀಯರಿಗೆ ಲಭಿಸಿರುವುದು ದೊಡ್ಡ ಗೌರವ. ಇದರಿಂದ ರಾಜ್ಯಕ್ಕೆ ಹಾಗೂ ಕನ್ನಡ ಸಾಹಿತ್ಯಕ್ಕೆ ಹೊಸ ಚೈತನ್ಯ ನೀಡಿದೆ.

ಕನ್ನಡದ ಕೃತಿಗೆ ಬೂಕರ್ ಪ್ರಶಸ್ತಿ; ನಮ್ಮ ನಾಡಿಗೆ ಸಂದ ಗೌರವ: ಮಧು ಜಿ.ಮಾದೇಗೌಡ

May 25 2025, 01:57 AM IST
ಖ್ಯಾತ ಸಾಹಿತಿ, ವಕೀಲೆ, ಪತ್ರಕರ್ತೆ ಹಾಗೂ ಜನಪರ ಹೋರಾಟಗಾರ್ತಿ ಬಾನು ಮುಸ್ತಾಕ್ ಅವರ ಹಸೀನಾ ಮತ್ತು ಇತರೆ ಕಥೆಗಳು ಕೃತಿಯನ್ನು ದೀಪಾ ಭಾಸ್ತಿ ಎಂಬುವರು ಹಾರ್ಟ್ ಲ್ಯಾಂಪ್ ಅಂದರೆ, ಎದೆಯ ಹಣತೆ ಎಂಬ ಶೀರ್ಷಿಕೆಯಡಿ ಅನುವಾದಿಸಿದ್ದು, ಈ ಕೃತಿಗೆ ಬೂಕರ್ ಪ್ರಶಸ್ತಿ ಸಂದಿದ್ದು, ಕನ್ನಡ ಭಾಷೆಗೆ ಸಿಕ್ಕ ಮೊದಲ ಪ್ರಶಸ್ತಿ.

ಗೋರುಚಗೆ ಮೂಜಗಂ ಸಾಹಿತ್ಯ ಪ್ರಶಸ್ತಿ

May 24 2025, 12:12 AM IST
ಸಾಮಾಜಿಕ, ಶೈಕ್ಷಣಿಕ, ವೈದ್ಯಕೀಯ ಮತ್ತು ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆಗೈದ ಮಹನೀಯರನ್ನು ಗುರುತಿಸಿ ಮೂರುಸಾವಿರ ಮಠದಿಂದ ನೀಡಲಾಗುವ ಡಾ.ಮೂ.ಜ.ಗಂ ಸಾಹಿತ್ಯ ಪ್ರಶಸ್ತಿ

ಮೇ 26 ರಂದು ಸಾಧಕರಿಗೆ ಸೇವಾ ರತ್ನ ಪ್ರಶಸ್ತಿ ಪ್ರದಾನ: ಡಾ.ಧರ್ಮಣ್ಣ ಬಡಿಗೇರ ಮಾಹಿತಿ

May 24 2025, 12:08 AM IST
Seva Ratna Award to be presented to achievers on May 26: Dr. Dharmana Badigera Information

ಡಾ. ಚಂದ್ರಶೇಖರ ಕಂಬಾರ ಅವರಿಗೆ ಅರಿವೇ ಗುರು ಪ್ರಶಸ್ತಿ ಪ್ರದಾನ

May 23 2025, 12:28 AM IST
ವಿವಿ ತನ್ನದೇ ಆದ ಹಿರಿಮೆ ಹೊಂದಿದ್ದು, ಶೈಕ್ಷಣಿಕ, ಸಾಹಿತ್ಯಿಕ ಮತ್ತು ಕಲಾ ಕ್ಷೇತ್ರಕ್ಕೆ ನೀಡಿರುವ ಸೇವೆಯನ್ನು ಗುರುತಿಸಿ ಕವಿವಿ ಈ ಪ್ರಶಸ್ತಿ ನೀಡುತ್ತಿರುವದಕ್ಕೆ ಋಣಿಯಾಗಿದ್ದೇನೆ
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 87
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved