ಜಲಸಂರಕ್ಷಣೆ: ಮಂಡ್ಯ ಜಿಪಂಗೆ ರಾಷ್ಟ್ರೀಯ ಪ್ರಶಸ್ತಿ ಗರಿ..!
Oct 05 2025, 01:00 AM ISTಜಲ ಸಂಚಾಯಿ ಜನ ಭಾಗಿದಾರಿ ಅಭಿಯಾನದಡಿ ರಾಜ್ಯಗಳನ್ನು 5 ವಲಯಗಳಾಗಿ ವಿಂಗಡಿಸಲಾಗಿದೆ. ಮೂರನೇ ವಲಯದಲ್ಲಿ ಆಂಧ್ರಪ್ರದೇಶ, ತೆಲಂಗಾಣ, ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳಿವೆ. ಈ ಪೈಕಿ ಕರ್ನಾಟಕ ರಾಜ್ಯದ 7 ಜಿಲ್ಲೆಗಳಿಗೆ ರಾಷ್ಟ್ರೀಯ ಪ್ರಶಸ್ತಿ ಘೋಷಿಸಲಾಗಿದ್ದು, ಮೈಸೂರು ವಿಭಾಗದ ಜಿಲ್ಲೆಗಳ ಪೈಕಿ ಮಂಡ್ಯ ಜಿಲ್ಲೆ ಪ್ರಥಮ ಸ್ಥಾನ ಪಡೆದಿರುವುದು ಹೆಮ್ಮೆಯ ವಿಷಯವಾಗಿದೆ.