• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತುಂಬೆ ‘ವಾರ್ಷಿಕ ಆರೋಗ್ಯ ಪ್ರಶಸ್ತಿ-೨೦೨೫’: ನಾಮಿನೇಷನ್‌ ಆರಂಭ

Jul 22 2025, 12:00 AM IST
ಹೆಲ್ತ್ ಮ್ಯಾಗಝಿನ್ ಮತ್ತು ತುಂಬೆ ಮಾಧ್ಯಮದ ಸಹಯೋಗದಲ್ಲಿ ‘ವಾರ್ಷಿಕ ಆರೋಗ್ಯ ಪ್ರಶಸ್ತಿ-೨೦೨೫’ ಗೆ ನಾಮಿನೇಷನ್‌ಗಳು ಪ್ರಾರಂಭವಾಗಿವೆ. ನಾಮಿನೇಷನ್ ಸಲ್ಲಿಸಲು ಕೊನೆಯ ದಿನಾಂಕ: ಸೆಪ್ಟೆಂಬರ್ ೨೦, ೨೦೨೫.

ಡಾ. ಶ್ರೀನಿವಾಸ ಪಾಡಿಗಾರಗೆ ಶಾಸನತಜ್ಞ ರಾಷ್ಟ್ರೀಯ ಪ್ರಶಸ್ತಿ

Jul 21 2025, 12:00 AM IST
ಭಾರತ ಸರ್ಕಾರದ ಪ್ರಥಮ ಭಾರತೀಯ ಪ್ರಧಾನ ಶಾಸನತಜ್ಞರಾಗಿದ್ದ ರಾವ್‌ ಬಹಾದ್ದೂರ ವಿ. ವೆಂಕಯ್ಯ ಅವರ ಹೆಸರಿನಲ್ಲಿ ಅವರ ಮರಿಮೊಮ್ಮಗಳು ಸುನೀತಾ ಮಾಧವನ್‌ ಚೆನ್ನೈನ ತಮಿಳು ಹೆರಿಟೇಜ್‌ ಟ್ರಸ್ಟ್‌ ಸ್ಥಾಪಿಸಿದ್ದಾರೆ. ಈ ಪ್ರಶಸ್ತಿಯನ್ನು ಶಾಸನ ಶೋಧನೆ, ಹೊಸ ದೃಷ್ಟಿಕೋನಗಳಿಂದ ಶಾಸನಗಳ ಪರಾಮರ್ಶೆ, ಶಾಸನಗಳಲ್ಲಿರುವ ವಿಶಿಷ್ಟ ಮಾಹಿತಿಗಳ ಪ್ರಕಾಶನ ಮುಂತಾದವುಗಳಿಗೆ ಅಸಾಧಾರಣ ಕೊಡುಗೆ ನೀಡಿರುವ ಹಿರಿಯ ವಿದ್ವಾಂಸನಿಗೆ ಈ ಗೌರವ ಪ್ರಶಸ್ತಿ ಕೊಡಲಾಗುತ್ತದೆ.

ಇಂದು, ನಾಳೆ ಕಲಾಕುಂಚದಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರಶಸ್ತಿ ನೀಡಿ ಗೌರವ: ಗಣೇಶ್‌

Jul 19 2025, 01:00 AM IST
ದಾವಣಗೆರೆಯ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆ ಆಶ್ರಯದಲ್ಲಿ 2024-25ನೇ ಸಾಲಿನ ಸಾರ್ವಜನಿಕ ಶಿಕ್ಷಣ ಇಲಾಖೆಯ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಕನ್ನಡದಲ್ಲಿ ಅತಿ ಹೆಚ್ಚು ಅಂಕ ಪಡೆದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿವಿಧ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಗುವುದು ಎಂದು ಸಂಸ್ಥೆ ಸಂಸ್ಥಾಪಕ ಸಾಲಿಗ್ರಾಮ ಗಣೇಶ್ ಶೆಣೈ ಹೇಳಿದ್ದಾರೆ.

ಪೆರುವಾಯಿ ನಾರಾಯಣ ಭಟ್‌ಗೆ ‘ಭ್ರಾಮರೀ ಯಕ್ಷಮಣಿ’ ಪ್ರಶಸ್ತಿ ಪ್ರಕಟ

Jul 18 2025, 12:53 AM IST
ನಾರಾಯಣ ಭಟ್ ಅವರು ಕಲಾಸೇವೆ ಮೂಲಕ ಕಳೆದ 45 ವರುಷಗಳಲ್ಲಿ ಮುಖ್ಯ ಹಿಮ್ಮೇಳವಾದಕರಾಗಿ, ಯಕ್ಷಗಾನ ಕಲಾಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದು ಸೂರ್ನಾಡು ಗಣೇಶ ದುರ್ಗಾ ಯಕ್ಷಗಾನ ಮಂಡಳಿ ಮತ್ತು ಕಟೀಲು ಶ್ರೀ ದುರ್ಗಾಪರಮೇಶ್ವರಿ ದಶಾವತಾರ ಯಕ್ಷಗಾನ ಮಂಡಳಿ ಕಟೀಲಿನಲ್ಲಿ ಸೇವೆ ಸಲ್ಲಿಸಿದ್ದಾರೆ.

ಪಾಲಿಕೆ ಅತ್ಯುತ್ತಮ ಸಾಧನೆ: ದೆಹಲಿಯಲ್ಲಿ ಪ್ರಶಸ್ತಿ ಸ್ವೀಕರಿಸಿದ ಆಯುಕ್ತೆ

Jul 18 2025, 12:45 AM IST
ದೇಶದಲ್ಲಿ ಸ್ವಚ್ಛ ಸರ್ವೇಕ್ಷಣೆ 2024ರ ಸ್ವಚ್ಛತಾ ಸಮೀಕ್ಷೆಯಲ್ಲಿ ದಾವಣಗೆರೆ ಮಹಾನಗರ ಪಾಲಿಕೆ ಸ್ವಚ್ಛತೆ ಹಾಗೂ ಘನತ್ಯಾಜ್ಯ ನಿರ್ವಹಣೆಯಲ್ಲಿ ತೋರಿದ ಅತ್ಯುತ್ತಮ ಸಾಧನೆಗೆ ರಾಷ್ಟ್ರಮಟ್ಟದಲ್ಲಿ 32ನೇ ಸ್ಥಾನ ಹಾಗೂ ಕರ್ನಾಟಕ ರಾಜ್ಯಮಟ್ಟದಲ್ಲಿ ಅಗ್ರ ಪ್ರಶಸ್ತಿ ಮುಡಿಗೇರಿಸಿಕೊಂಡಿದೆ.

ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಬಿ.ಸರೋಜಾದೇವಿ ನಿಧನಕ್ಕೆ ಶ್ರದ್ಧಾಂಜಲಿ

Jul 17 2025, 12:37 AM IST
ದಕ್ಷಿಣ ಭಾರತದಲ್ಲಿ ಡಾ.ರಾಜ್ ಕುಮಾರ್, ಎಂ.ಜಿ.ರಾಮಚಂದ್ರನ್, ಶಿವಾಜಿ ಗಣೇಶನ್ ಸೇರಿದಂತೆ ಅನೇಕ ಜನಪ್ರಿಯ ನಟರೊಂದಿಗೆ ನಾಯಕಿಯಾಗಿ ಅಭಿನಯಿಸಿದ್ದ ಬಿ.ಸರೋಜಾದೇವಿ ಅವರ ನಟನೆ ಪ್ರಸ್ತುತ ಯುವ ನಟಿಯರಿಗೆ ಮಾದರಿಯಾಗಿತ್ತು. ಕನ್ನಡದ ಕಿತ್ತೂರು ಚನ್ನಮ್ಮ ಚಿತ್ರದ ನಟನೆಯನ್ನು ಯಾರೂ ಮರೆಯಲಾರರು.

ಸಾಧಕ ರೈತರಿಗೆ ಕೃಷಿ ಇಲಾಖೆ ಪ್ರಶಸ್ತಿ: ಅರ್ಜಿ ಆಹ್ವಾನ

Jul 16 2025, 12:45 AM IST
ಕೃಷಿ ವಲಯದ ಉತ್ಪಾದಕತೆ ಹೆಚ್ಚಿಸಲು ಹಾಗೂ ರೈತರಲ್ಲಿ ಸ್ಪರ್ಧಾತ್ಮಕ ಮನೋಭಾವ ಬೆಳೆಸುವ ಉದ್ದೇಶದಿಂದ ರಾಜ್ಯ, ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಕೃಷಿ ಪ್ರಶಸ್ತಿ ಯೋಜನೆಯಡಿ ಪ್ರತಿ ಹಂತದಲ್ಲಿ ಮೂರು ಬಹುಮಾನಗಳನ್ನು ನೀಡಲಾಗುತ್ತಿದೆ. ಆ.೩೦ರೊಳಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಜು.೧೭ಕ್ಕೆ ಕದಂಬ- ಚಾಲುಕ್ಯ, ರಾಷ್ಟ್ರಕೂಟ ಪ್ರಶಸ್ತಿ ಪ್ರದಾನ

Jul 15 2025, 11:45 PM IST
ಹೋರಾಟಗಾರ ವಿರುದ್ಧ ಕಾನೂನಾತ್ಮಕ ಕ್ರಮ ಕೈಗೊಂಡು ರಕ್ಷಣೆ ಒದಗಿಸುವಲ್ಲಿ ಪೊಲೀಸರ ಪಾತ್ರ ದೊಡ್ಡದಾಗಿದ್ದು, ಕೆಳ ಹಂತದಿಂದ ಪೊಲೀಸ್ ಉಪನಿರೀಕ್ಷರಕ ಹಂತದವರೆಗೆ ಪದೋನ್ನತಗೊಂಡ ೨೫ ರಿಂದ ೩೦ ಪೊಲೀಸರಿಗೆ ಕದಂಬ ಆರಕ್ಷಕ ಪ್ರಶಸ್ತಿ ನೀಡಿ ಗೌರವಿಸಲಾಗುವುದು.

ಡಾ.ಅಂಜನಾ ಬಾಗೇವಾಡಿಯವರಿಗೆ ಅತ್ಯುತ್ತಮ ಪ್ರಬಂಧ ಪ್ರಶಸ್ತಿ ಪ್ರದಾನ

Jul 15 2025, 11:45 PM IST
ಥೈಲ್ಯಾಂಡ್‌ನ ಬ್ಯಾಂಕಾಕ್‌ನಲ್ಲಿ ಜು.9 ರಿಂದ ಜು.12 ರವರೆಗೆ ನಡೆದ ಇಂಡಿಯನ್ ಅಕಾಡೆಮಿ ಆಫ್ ಓರಲ್ ಮೆಡಿಸಿನ್ ಮತ್ತು ರೇಡಿಯಾಲಜಿಯ 1ನೇ ಅಂತಾರಾಷ್ಟ್ರೀಯ ಮತ್ತು 23ನೇ ರಾಷ್ಟ್ರೀಯ ಸ್ನಾತಕೋತ್ತರ ಸಮಾವೇಶದಲ್ಲಿ ಬೆಳಗಾವಿಯ ಕೆಎಲ್‌ಇ ವಿ.ಕೆ.ಇನ್‌ಸ್ಟಿಟ್ಯೂಟ್ ಆಫ್ ಡೆಂಟಲ್ ಸೈನ್ಸಸ್ ಓರಲ್ ಮೆಡಿಸಿನ್ ಮತ್ತು ರೇಡಿಯಾಲಜಿ ವಿಭಾಗದ ಉಪಪ್ರಾಂಶುಪಾಲರು ಮತ್ತು ಪ್ರಾಧ್ಯಾಪಕ ಡಾ.ಅಂಜನಾ ಬಾಗೇವಾಡಿಗೆ ಅತ್ಯುತ್ತಮ ಪ್ರಬಂಧ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ವಿದ್ಯಾಧರ ರಾವ್ ಜಲವಳ್ಳಿಗೆ ಮಟಪಾಡಿ ವೀರಭದ್ರ ನಾಯಕ್ ಯಕ್ಷಸಾಧಕ ಪ್ರಶಸ್ತಿ

Jul 15 2025, 01:45 AM IST

ಬೇಳಂಜೆ ಸಂಜೀವ ಹೆಗ್ಡೆ ಟ್ರಸ್ಟ್ ಪ್ರಾಯೋಜಿತ ಗುರು ಮಟಪಾಡಿ ವೀರಭದ್ರ ನಾಯಕ್ ಯಕ್ಷಸಾಧಕ ಪ್ರಶಸ್ತಿ-2025ಗೆ ಖ್ಯಾತ ಯಕ್ಷಗಾನ ವೇಷಧಾರಿ ವಿದ್ಯಾಧರ ರಾವ್ ಜಲವಳ್ಳಿ ಆಯ್ಕೆಯಾಗಿದ್ದಾರೆ. ಪ್ರಶಸ್ತಿಯು 10 ಸಾವಿರ ರು. ನಗದು ಹಾಗೂ ಪ್ರಶಸ್ತಿ ಪತ್ರವನ್ನು ಒಳಗೊಂಡಿದೆ.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 95
  • next >

More Trending News

Top Stories
ತಾತ ನೆಟ್ಟ ಕರದಂಟಿನ ಗಿಡವನು ಆಲದ ಮರವಾಗಿ ಬೆಳೆಸಿದ ಮೊಮ್ಮಗ
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved