• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಾಳೆ ರಕ್ಷಿದಿಯಲ್ಲಿ ಕರೀಂಖಾನ್ ಪ್ರಶಸ್ತಿ ಪ್ರದಾನ

Mar 07 2025, 12:45 AM IST
ಕಲೆ, ಸಾಹಿತ್ಯ ಕ್ಷೇತ್ರದಲ್ಲಿ ಸೇವೆಸಲ್ಲಿಸಿದ ಪ್ರತಿಭಾನ್ವಿತರಿಗೆ ಪ್ರತಿವರ್ಷ ನೀಡಲಾಗುವ ಎಸ್.ಕೆ ಕರೀಂಖಾನ್ ಪ್ರಶಸ್ತಿ ೧೦ ಸಾವಿರ ನಗದು ಒಳಗೊಂಡಿರಲಿದೆ. ಯುವ ಸಾಹಿತಿಗಳಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಸ್ಥಾಪಿಸಲಾಗಿರುವ ಅಮೃತ ಕಲಾ ಪ್ರಶಸ್ತಿ ಐದು ಸಾವಿರ ನಗದು ಒಳಗೊಂಡಿರಲಿದೆ. ಪ್ರಶಸ್ತಿ ಆಯ್ಕೆ ಸಮಿತಿ ನಿರ್ದೇಶನದಂತೆ ಈ ಬಾರಿ ಎಸ್.ಕೆ ಕರೀಂಖಾನ್ ಪ್ರಶಸ್ತಿ ಜನಪರ ನಿಲವಿನೊಂದಿಗೆ ರಂಗಕಾಯಕ ನಡೆಸುತ್ತಿರುವ ಹರಪನಹಳ್ಳಿ ತಾಲೂಕಿನ ಬಿ.ಪರಶುರಾಮ್ ಅವರಿಗೆ ನೀಡಲಾಗುತ್ತಿದೆ.

ಅಲ್ಲಯ್ಯಗೆ ಕರ್ನಾಟಕ ಪಾರಂಪರಿಕ ವೈದ್ಯರತ್ನ ಪ್ರಶಸ್ತಿ

Mar 05 2025, 12:34 AM IST
ರಾಯಬಾಗ ತಾಲೂಕಿನ ಮುಗಳಖೋಡ ಪಟ್ಟಣದ ನಾಟಿವೈದ್ಯರು ಅಲ್ಲಯ್ಯ ಹಿರೇಮಠ ಅವರಿಗೆ ಕರ್ನಾಟಕ ಪಾರಂಪರಿಕ ವೈದ್ಯ ಪರಿಷತ್ ನೀಡುವ ರಾಜ್ಯ ಕರ್ನಾಟಕ ಪಾರಂಪರಿಕ ವೈದ್ಯರತ್ನ ಪ್ರಶಸ್ತಿ ಗೌರವ ಲಭಿಸಿದೆ.

8ರಂದು ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಪ್ರಶಸ್ತಿ ಪ್ರದಾನ

Mar 05 2025, 12:31 AM IST
ಕುವೆಂಪು ಭಾಷಾ ಪ್ರಾಧಿಕಾರದ ವಾರ್ಷಿಕ ಪ್ರಶಸ್ತಿ ಪ್ರದಾನ ಕುರಿತ ಆಹ್ವಾನ ಪತ್ರಿಕೆಯ ಅಧ್ಯಕ್ಷಡಾ.ಚನ್ನಪ್ಪ ಕಟ್ಟಿ ಬಿಡುಗಡೆ ಮಾಡಿದರು.

ಜಾಗತಿಕ ಮಟ್ಟದಲ್ಲಿ ಜನಪ್ರಿಯತೆ ಹೊಂದಿರುವ, ಪ್ರತಿಷ್ಠಿತ ಲಾರೆಸ್‌ ವಾರ್ಷಿಕ ಪ್ರಶಸ್ತಿ ರೇಸ್‌ನಲ್ಲಿ ರಿಷಭ್‌ ಪಂತ್‌

Mar 04 2025, 12:34 AM IST
ವರ್ಷದ ಶ್ರೇಷ್ಠ ಕಮ್‌ಬ್ಯಾಕ್‌ ಪ್ರಶಸ್ತಿಗೆ ರಿಷಭ್‌ ಪಂತ್‌ ಹೆಸರು ನಾಮನಿರ್ದೇಶನ. ಏ.21ರಂದು ಸ್ಪೇನ್‌ನ ಮ್ಯಾಡ್ರಿಡ್‌ನಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಘೋಷಣೆ ಹಾಗೂ ಪ್ರದಾನ.

ನರ್ಮದಾ ಹೆಗಡೆಗೆ ಚೆನ್ನಭೈರಾದೇವಿ ಪ್ರಶಸ್ತಿ ಪ್ರದಾನ

Mar 03 2025, 01:47 AM IST
ಪ್ರಶಸ್ತಿ ನೀಡುತ್ತಿರುವುದನ್ನು ನೋಡಿದರೆ ತಾನು ರಾಣಿ ಚೆನ್ನಾಭೈರಾದೇವಿ ಕಾದಂಬರಿ ಬರೆದದ್ದು ಸಾರ್ಥಕವಾಯಿತು

ಅರಸು ಪ್ರಶಸ್ತಿ ಲಭಿಸಿದ್ದು ನನ್ನ ಪುಣ್ಯ:ಡಾ.ಎಚ್.ಸಿ.ಮಹದೇವಪ್ಪ

Mar 02 2025, 01:19 AM IST
ಚಾಮರಾಜನಗರದ ವರನಟ ಡಾ.ರಾಜ್‌ಕುಮಾರ್ ಕಲಾಮಂದಿರದಲ್ಲಿ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಪ್ರಶಸ್ತಿಯನ್ನು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪರಿಗೆ ಪ್ರದಾನ ಮಾಡಲಾಯಿತು.

ಇಬ್ಬರಿಗೆ ಯೋಗ ರತ್ನ, ಆರು ಮಂದಿಗೆ ಯೋಗಾಚಾರ್ಯ ಪ್ರಶಸ್ತಿ ಪ್ರದಾನ

Mar 02 2025, 01:18 AM IST
ಗರ್ಭೀಣಿಯರು ಕೂಡ ಯೋಗ ಕಲಿಯಬಹುದು. ಇದರಿಂದ ಸಾಕಷ್ಟು ಅನುಕೂಲತೆಗಳಿವೆ

ಮೈಲಹಳ್ಳಿ, ಇಂದ್ವಾಡಿ ಸೇರಿ 30 ಮಂದಿಗೆ ಕರ್ನಾಟಕ ಜಾನಪದ ಅಕಾಡೆಮಿ ಕೊಡಮಾಡುವ ಪ್ರಶಸ್ತಿ

Mar 02 2025, 01:16 AM IST

ಕರ್ನಾಟಕ ಜಾನಪದ ಅಕಾಡೆಮಿ ಕೊಡಮಾಡುವ 2024ನೇ ಸಾಲಿನ ‘ಡಾ.ಜೀ.ಶಂ.ಪ. ಪ್ರಶಸ್ತಿ’ಗೆ ಮೈಸೂರಿನ ಡಾ.ಮೈಲಹಳ್ಳಿ ರೇವಣ್ಣ ಹಾಗೂ ‘ಡಾ.ಬಿ.ಎಸ್‌.ಗದ್ದಗಿಮಠ ಪ್ರಶಸ್ತಿ’ಗೆ ವಿಜಯನಗರದ ಡಾ.ವೆಂಕಟೇಶ ಇಂದ್ವಾಡಿ ಆಯ್ಕೆಯಾಗಿದ್ದಾರೆ.  

ಕನ್ನಡಪ್ರಭದ ಉಗಮ ಸೇರಿ 25 ಪತ್ರಕರ್ತರಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ ಪ್ರಶಸ್ತಿ

Mar 01 2025, 01:01 AM IST
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ ಕೊಡಮಾಡುವ ಕೆಯುಡಬ್ಲ್ಯುಜೆ ದತ್ತಿನಿಧಿಯ 25 ಪ್ರಶಸ್ತಿಗಳನ್ನು ಘೋಷಿಸಲಾಗಿದ್ದು, ‘ಕನ್ನಡಪ್ರಭ’ದ ತುಮಕೂರು ಜಿಲ್ಲೆಯ ವಿಶೇಷ ಪ್ರತಿನಿಧಿ ಉಗಮ ಶ್ರೀನಿವಾಸ್ ಸೇರಿದಂತೆ ಹಲವು ಪತ್ರಕರ್ತರಿಗೆ ಪ್ರಶಸ್ತಿ ಲಭಿಸಿದೆ.

ಬೇಂದ್ರೆ ಅವರಿಗೆ ಪ್ರಶಸ್ತಿ, ಸನ್ಮಾನ ದೊರೆಯದಿರುವುದು ದುರಂತ: ಎಚ್‌.ವಿಶ್ವನಾಥ

Mar 01 2025, 01:00 AM IST
ಬೇಂದ್ರೆ ಅವರಿಗೆ ಪ್ರಶಸ್ತಿ ಸನ್ಮಾನಗಳು ದೊರೆಯದೇ ಇರುವುದಕ್ಕೆ ಸರ್ಕಾರ ಸಾಧಕರಿಗೆ ಪ್ರಶಸ್ತಿ ವಿತರಿಸುವಲ್ಲಿ ತೋರಿದ ಮನೋಭಾವವೇ ಕಾರಣ ಎಂದು ಮಾಜಿ ಸಚಿವ ಎಚ್‌.ವಿಶ್ವನಾಥ ಅಸಮಾಧಾನ ವ್ಯಕ್ತಪಡಿಸಿದರು.
  • < previous
  • 1
  • ...
  • 17
  • 18
  • 19
  • 20
  • 21
  • 22
  • 23
  • 24
  • 25
  • ...
  • 95
  • next >

More Trending News

Top Stories
ವಿಷ್ಣು ಸಮಾಧಿ ಸ್ಥಳ ಖರೀದಿಗೆ ರೆಡಿ : ಸುದೀಪ್‌
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಭಾರತಲಕ್ಷ್ಮೀ ಬಿರುದು ಪ್ರದಾನ
ಸಂಸತ್‌ ಚುನಾವಣೆ ವೇಳೆ ಅಕ್ರಮ ಆರೋಪ : ರಾಹುಲ್‌ಗೆ ತಿರುಗುಬಾಣ
ವೆಬ್ ಸಿರೀಸ್ ನೋಡಿ ಗಾಯಕಿ ಪುತ್ರ ಆತ್ಮ*ತ್ಯೆ : ಯಾವುದದು ?
ಐಸಿಐಸಿಐ ಬ್ಯಾಂಕ್ ಕನಿಷ್ಠ ಬ್ಯಾಲೆನ್ಸ್‌ ₹ 50,000 ರು ! ಇರದಿದ್ದರೆ ದಂಡ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved