• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಫೆ.೧೬ಕ್ಕೆ ಸಾಹಿತ್ಯಶ್ರೀ ಪ್ರಶಸ್ತಿ ಪ್ರದಾನ, ಪುಸ್ತಕ ಅವಲೋಕನ: ಎ.ಸಿ.ರಮೇಶ್

Feb 14 2025, 12:34 AM IST
ಮಂಗಲ ಟಿ.ತಿಮ್ಮೇಗೌಡ ಪ್ರತಿಷ್ಠಾನ, ಕನ್ನಿಕ ಶಿಲ್ಪ ನವೋದಯ ಎಜುಕೇಷನ್ ಟ್ರಸ್ಟ್ ಆಶ್ರಯದಲ್ಲಿ ಟಿ.ತಿಮ್ಮೇಗೌಡ ಅವರ ಆಡಳಿತದ ಅಂಗಳದಲ್ಲಿ ಪುಸ್ತಕದ ಅವಲೋಕನ, ಸಾಹಿತ್ಯಶ್ರೀ ಪ್ರಶಸ್ತಿ ಪ್ರದಾನ ಹಾಗೂ ಜಿಲ್ಲಾ ಮಟ್ಟದ ಕವಿಗೋಷ್ಠಿ ಕಾರ್ಯಕ್ರಮ ಫೆ.೧೬ರಂದು ಬೆಳಗ್ಗೆ ೧೦ ಗಂಟೆಗೆ ಮಂಡ್ಯ ನಗರದ ಕೃಷಿಕ್ ಸರ್ವೋದಯ ಫೌಂಡೇಷನ್ ಸಭಾಂಗಣದಲ್ಲಿ ನಡೆಯಲಿದೆ.

ಹಿರಿಯ ವಿದ್ವಾಂಸ ಡಾ. ವಿವೇಕ್‌ ರೈಗೆ ಪ್ರತಿಷ್ಠಿತ ‘ಪಂಪ ಪ್ರಶಸ್ತಿ’ ಗೌರವ

Feb 14 2025, 12:31 AM IST
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ 2024-25ನೇ ಸಾಲಿನ ಪ್ರತಿಷ್ಠಿತ ಪಂಪ ಪ್ರಶಸ್ತಿಗೆ ವಿಶ್ರಾಂತ ಕುಲಪತಿ, ಜಾನಪದ ಹಿರಿಯ ವಿದ್ವಾಂಸ, ಚಿಂತಕ ಡಾ. ಬಿ.ಎ. ವಿವೇಕ ರೈ ಆಯ್ಕೆಯಾಗಿದ್ದಾರೆ. ಸಾಮಾಜಿಕ ಮತ್ತು ಸಾಂಸ್ಕೃತಿಕ ಪ್ರಶಸ್ತಿ ವಿಭಾಗದಲ್ಲಿ ಕುಂ.ವೀರಭದ್ರಪ್ಪ ಅಧ್ಯಕ್ಷರಾಗಿರುವ ಆಯ್ಕೆ ಸಮಿತಿಯು ಡಾ. ಬಿ.ಎ. ವಿವೇಕ ರೈ ಅವರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಿದೆ.

ರಂಗಕಲಾವಿದೆ ಡಾ. ನಾಗರತ್ನಮ್ಮ ಮುಡಿಗೆ ಗುಬ್ಬಿವೀರಣ್ಣ ಪ್ರಶಸ್ತಿ ಗರಿ

Feb 14 2025, 12:31 AM IST
ಉತ್ತರ ಕರ್ನಾಟಕ ಬಹುತೇಕ ಊರುಗಳಲ್ಲಿ ನಾಟಕಗಳಲ್ಲಿ ಅಭಿನಯಿಸಿದ ಖ್ಯಾತಿ ಅವರದ್ದು.

ಲಕ್ಷ್ಮಿ ಜನಾರ್ದನ ಭಟ್‌ಗೆ ದೀ.ದ. ಉಪಾಧ್ಯಾಯ ಸದ್ಭಾವನಾ ಪ್ರಶಸ್ತಿ

Feb 14 2025, 12:31 AM IST
ದೀನ್‌ ದಯಾಳ್‌ ಉಪಾಧ್ಯಾಯ ಸದ್ಭಾವನಾ ಪ್ರಥಮ ಪ್ರಶಸ್ತಿಗೆ ಭಾಜನರಾದ ಉಡುಪಿಯ ನಿವೃತ್ತ ಉಪನ್ಯಾಸಕ ಲಕ್ಷ್ಮೀಜನಾರ್ದನ ಭಟ್ ಇವರಿಗೆ ಮಣಿಪಾಲ ವಿಶ್ವವಿದ್ಯಾನಿಲಯದ ಉಪ ಕುಲಪತಿ ಡಾ. ವೆಂಕಟೇಶ್ ಪ್ರಶಸ್ತಿ ಪ್ರದಾನ ಮಾಡಿದರು.

ನಾಳೆ ಪ್ರೊ.ಜಯಪ್ರಕಾಶಗೌಡ ಪ್ರಶಸ್ತಿ ಪ್ರದಾನ ಸಮಾರಂಭ

Feb 14 2025, 12:30 AM IST
ಕರ್ನಾಟಕ ಸಂಘದ ಅಧ್ಯಕ್ಷ ಪ್ರೊ.ಬಿ.ಜಯಪ್ರಕಾಶಗೌಡರ ಹೆಸರಿನಲ್ಲಿ ಮೊದಲ ಬಾರಿಗೆ ನೀಡಲಾಗುತ್ತಿರುವ ಪ್ರಶಸ್ತಿ ಪ್ರದಾನ ಸಮಾರಂಭ ಫೆ.೧೫ರಂದು ಸಂಜೆ ೪ ಗಂಟೆಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಕಲಾ ಮಂದಿರದಲ್ಲಿ ನಡೆಯಲಿದೆ.

ಡಾ.ನರಹಳ್ಳಿ ಬಾಲಸುಬ್ರಮಣ್ಯ, ಸಾಧುಕೋಕಿಲಗೆ ಡಿ.ಕರಡಿಗೌಡ ಪ್ರಶಸ್ತಿ ಪ್ರದಾನ

Feb 13 2025, 12:47 AM IST
ಪೋಷಕರು ಮಕ್ಕಳ ಆಸಕ್ತಿಗೆ ಅನುಗುಣವಾಗಿ ಶಿಕ್ಷಣ ನೀಡಲು ಚಿಂತನೆ ನಡೆಸಬೇಕು. ಅವರುಗಳು ಶೈಕ್ಷಣಿಕವಾಗಿ ಉನ್ನತ ಮಟ್ಟದಲ್ಲಿ ಪ್ರೇರೇಪಿಸಬೇಕು. ಶಿಕ್ಷಣ ಸಂಸ್ಥೆ ಮತ್ತು ಶಿಕ್ಷಕರು ವಿದ್ಯಾರ್ಥಿಗಳನ್ನು ಭವಿಷ್ಯದಲ್ಲಿ ಉನ್ನತ ಮಟ್ಟನೆ ಸಾಧನೆ ಮಾಡಲು ಸಹಕಾರ ನೀಡಬೇಕು.

ಭತ್ತ ತಳಿ ಸಂರಕ್ಷಕ ನಾಗರಾಜ ನಾಯ್ಕಗೆ ಇನ್ನೋವೇಟಿವ್ ಫಾರ್ಮರ್ ಪ್ರಶಸ್ತಿ

Feb 13 2025, 12:46 AM IST
ಭಾರತೀಯ ಕೃಷಿ ಸಂಶೋಧನಾ ಮಂಡಳಿ ನೀಡುವ ರಾಷ್ಟ್ರೀಯ ಮಟ್ಟದ ಇನ್ನೋವೇಟಿವ್ ಫಾರ್ಮರ್ ಕೃಷಿ ಪ್ರಶಸ್ತಿಗೆ ತಾಲೂಕಿನ ಕಾಗಾಲದ ಪ್ರಗತಿಪರ ಕೃಷಿಕ ಮತ್ತು ೬೦೦ಕ್ಕೂ ಹೆಚ್ಚು ಭತ್ತ ತಳಿಗಳ ಸಂರಕ್ಷಕ ನಾಗರಾಜ ಮೋಹನ ನಾಯ್ಕ ಆಯ್ಕೆಯಾಗಿದ್ದು, ಕರ್ನಾಟಕದಿಂದ ಆಯ್ಕೆಯಾಗಿದ್ದಾರೆ.

ಕಾಸರವಳ್ಳಿ, ಲಕ್ಷ್ಮಣ ರಾವ್‌ ಸಹಿತ 10 ಮಂದಿಗೆ ಸಂದೇಶ ಸಾಹಿತ್ಯ ಪ್ರಶಸ್ತಿ ಪ್ರದಾನ

Feb 11 2025, 12:48 AM IST

ಸಂದೇಶ ಸಂಸ್ಕೃತಿ ಮತ್ತು ಶಿಕ್ಷಣ ಪ್ರತಿಷ್ಠಾನ ಕೊಡಮಾಡುವ 2025ನೇ ಸಾಲಿನ ಪ್ರತಿಷ್ಠಿತ ಸಂದೇಶ ಪ್ರಶಸ್ತಿಯನ್ನು ಹೆಸರಾಂತ ಚಿತ್ರ ನಿರ್ದೇಶಕ ಗಿರೀಶ್‌ ಕಾಸರವಳ್ಳಿ, ಸಾಹಿತಿ ಬಿ.ಆರ್‌. ಲಕ್ಷ್ಮಣ ರಾವ್‌ ಸಹಿತ 10 ಮಂದಿ ಸಾಧಕರಿಗೆ ಸೋಮವಾರ ಪ್ರದಾನ ಮಾಡಲಾಯಿತು.

16ಕ್ಕೆ ಗವಿಮಠ ಸಾಹಿತ್ಯ ಪ್ರತಿಷ್ಠಾನದ ಪ್ರಶಸ್ತಿ ಪ್ರದಾನ ಸಮಾರಂಭ

Feb 11 2025, 12:47 AM IST
ಪ್ರಾ.ಬಿ.ಎಸ್.ಗವಿಮಠ ಸಾಹಿತ್ಯ ಮತ್ತು ಸಾಂಸ್ಕೃತಿಕ ಪ್ರತಿಷ್ಠಾನದ ಪ್ರಶಸ್ತಿ ಪ್ರದಾನ ಹಾಗೂ ಸಮಾಜಭೂಷಣ ಡಾ.ಪ್ರಭಾಕರ ಕೋರೆ ಅಭಿನಂದನ ಗ್ರಂಥದ ದ್ವಿತೀಯ ಮುದ್ರಣ ಲೋಕಾರ್ಪಣೆ ಸಮಾರಂಭ ಫೆ.16 ರಂದು ಬೆಳಗ್ಗೆ 10.30ಕ್ಕೆ ಬೆಳಗಾವಿಯ ನೆಹರೂ ನಗರದ ಕನ್ನಡ ಭವನದಲ್ಲಿ ನಡೆಯಲಿದೆ ಎಂದು ಪ್ರತಿಷ್ಠಾನದ ಅಧ್ಯಕ್ಷ ಪ್ರೊ.ಎಲ್‌.ವಿ.ಪಾಟೀಲ ಹೇಳಿದರು.

ಕರ್ನಾಟಕ ಬಯಲಾಟ ಅಕಾಡೆಮಿ: 20 ಗೌರವ, 39 ವಾರ್ಷಿಕ ಪ್ರಶಸ್ತಿ ಪ್ರದಾನ

Feb 11 2025, 12:46 AM IST
ಕರ್ನಾಟಕ ಬಯಲಾಟ ಅಕಾಡೆಮಿ ವತಿಯಿಂದ ಹಮ್ಮಿಕೊಂಡ 2021, 2022, 2023 ಹಾಗೂ 2024ನೇ ಸಾಲಿನ ರಾಜ್ಯ ಮಟ್ಟದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ 20 ಜನರಿಗೆ ಗೌರವ ಪ್ರಶಸ್ತಿ ಹಾಗೂ 39 ಜನರಿಗೆ ವಾರ್ಷಿಕ ಪ್ರಶಸ್ತಿಯನ್ನು ವಿಧಾನ ಪರಿಷತ್ ಶಾಸಕ ಪಿ.ಎಚ್. ಪೂಜಾರ ಪ್ರದಾನ ಮಾಡಿದರು.
  • < previous
  • 1
  • ...
  • 20
  • 21
  • 22
  • 23
  • 24
  • 25
  • 26
  • 27
  • 28
  • ...
  • 96
  • next >

More Trending News

Top Stories
ಆನ್‌ಲೈನ್‌ ಬ್ಯಾಂಕಿಂಗ್‌ : ಫೋನು, ಲ್ಯಾಪ್‌ಟಾಪ್‌ - ಯಾವುದು ಸೇಫ್‌
ಮಗಳ ರುಬೆಲಾ ನಿಯಂತ್ರಿಸಿದ ಸರಿ ಹಿಟ್ಟೇ ಪೋಷಕರಿಗೆ ಉದ್ಯಮವಾಯ್ತು!
ದಸರಾ ಗಜಪಡೆಯಲ್ಲಿ ‘ಭೀಮ’ನೇ ಬಲಶಾಲಿ : ತೂಕ 5465 ಕೆ.ಜಿ.
ಭಾರತೀಯರೇ, ನೀವು ಅಮೆರಿಕವನ್ನು ನಂಬಬೇಡಿ! : ಯುಎಸ್ ಆರ್ಥಿಕ ತಜ್ಞ ಪ್ರೊ. ಜೆಫ್ರಿ ಸ್ಯಾಕ್ಸ್‌
ವಜಾಗೊಂಡಿರುವ ಮಾಜಿ ಸಚಿವ ಕೆ.ಎನ್‌.ರಾಜಣ್ಣ ವಿವಾದಗಳ ಸರದಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved