• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಿನ್ನಿಗೋಳಿ: ಸಾಹಿತ್ಯ ಸಂಭ್ರಮ, ಪ್ರಶಸ್ತಿ ಪ್ರದಾನ, ಕವಿಗೋಷ್ಠಿ

Apr 19 2025, 12:34 AM IST
ಕಿನ್ನಿಗೋಳಿಯ ಯುಗಪುರುಷ ಸಭಾಭವದಲ್ಲಿ ಮಂಗಳೂರು ಕಥಾಬಿಂದು ಪ್ರಕಾಶನ ಹಾಗೂ ಯುಗಪುರುಷ ಕಿನ್ನಿಗೋಳಿ ನೇತೃತ್ವದಲ್ಲಿ ನಡೆದ ಸಾಹಿತ್ಯ ಸಂಭ್ರಮ, ಕವಿ ಗೋಷ್ಠಿ, ಸಾಂಸ್ಕೃತಿಕ ಪ್ರಶಸ್ತಿ ಪ್ರದಾನ ಕೃತಿ ಬಿಡುಗಡೆ ಕಾರ್ಯಕ್ರಮ ನೆರವೇರಿತು.

ಮಲ್ಪೆ: ಏಪ್ರಿಲ್ 20ರಂದು ಕಲ್ಕೂರ ಬೀಚ್‌ ಉತ್ಸವ, ಪ್ರಶಸ್ತಿ ಪ್ರದಾನ

Apr 17 2025, 12:02 AM IST
ಕಲ್ಕೂರ ರೆಫ್ರಿಜರೇಶನ್ ಮತ್ತು ಕಿಚನ್ ಇಕ್ವಿಮೆಂಟ್ಸ್ ಸಂಸ್ಥೆಯು ಯಶಸ್ವಿಯಾಗಿ 40 ವರ್ಷಗಳನ್ನು ಪೂರೈಸುತ್ತಿದೆ. ಈ ಹಿನ್ನೆಲೆಯಲ್ಲಿ ಗ್ರಾಹಕರು, ಹಿತೈಷಿಗಳು, ಸಿಬ್ಬಂದಿ, ಸಾಮಾಗ್ರಿ ಪೂರೈಕೆದಾರರಿಗೆ ಕೃತಜ್ಞತೆ ಸಲ್ಲಿಸುವ ಕಲ್ಕೂರ ಬೀಚ್ ಉತ್ಸವ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭ 20ರಂದು ಮಲ್ಪೆ ಬೀಚ್‌ನಲ್ಲಿ ನಡೆಯಲಿದೆ.

ನಾಳೆ ಕೋಣಂದೂರು ಲಿಂಗಪ್ಪನವರಿಗೆ ಪ್ರಶಸ್ತಿ ಪ್ರದಾನ

Apr 17 2025, 12:01 AM IST
Award presentation to Konandur Lingappa tomorrow

ಶ್ರೇಯಸ್‌ಗೆ ತಿಂಗಳ ಶ್ರೇಷ್ಠ ಕ್ರಿಕೆಟಿಗ ಪ್ರಶಸ್ತಿ

Apr 16 2025, 12:46 AM IST
ಭಾರತದ ಬ್ಯಾಟರ್‌ ಶ್ರೇಯಸ್‌ ಅಯ್ಯರ್‌ ಮಂಗಳವಾರ ಐಸಿಸಿ ಮಾರ್ಚ್‌ ತಿಂಗಳ ಶ್ರೇಷ್ಠ ಕ್ರಿಕೆಟಿಗ ಪ್ರಶಸ್ತಿಗೆ ಆಯ್ಕೆಯಾದರು.

ಬೆಂಗಳೂರು ರೈಸಿಂಗ್ ಬುಲ್ಸ್‌ಗೆ ‘ಒಕ್ಕಲಿಗರ ಕಪ್’ ಕಬಡ್ಡಿ ಪ್ರಶಸ್ತಿ

Apr 16 2025, 12:33 AM IST
ಒಕ್ಕಲಿಗರ ಕಪ್‌ ಕಬಡ್ಡಿ ಪ್ರಶಸ್ತಿಯನ್ನು ಬೆಂಗಳೂರು ರೈಸಿಂಗ್‌ ಬುಲ್ಸ್‌ ತಂಡ ಪಡೆದು ನಗದು 2 ಲಕ್ಷ ರು. ಹಾಗೂ ಆಕರ್ಷಕ ಟ್ರೋಫಿ ತನ್ನದಾಗಿಸಿಕೊಂಡಿತು.

ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ನೊಬೆಲ್ ಪ್ರಶಸ್ತಿ ಲಭಿಸಬೇಕಿತ್ತು: ಕೆ.ಟಿ.ಹನುಮಂತು

Apr 14 2025, 01:19 AM IST
19ನೇ ಶತಮಾನದಲ್ಲಿಯೇ ಭಾರತ ದೇಶಕ್ಕೆ ಅರ್ಥಶಾಸ್ತದಲ್ಲಿ ಪ್ರಬಂಧ ಮಂಡಿಸಿ ಆರ್ಥಿಕ ಕ್ಷೇತ್ರದ ಬೆಳೆವಣಿಗೆಗೆ ಪೂರಕ ಯೋಜನೆ ನೀಡಿದ್ದರು. ರಿಸರ್ವ ಬ್ಯಾಂಕ್ ಆಫ್ ಇಂಡಿಯಾ ಸ್ಥಾಪನೆ ಪ್ರೇರಣೆಯಾದರು. ಇಂತಹ ಆರ್ಥಿಕ ತಜ್ಞ ಅಂಬೇಡ್ಕರ್ ಅವರಿಗೆ ನೊಬೆಲ್ ಪ್ರಶಸ್ತಿಯು ಸ್ವಲ್ಪದಲ್ಲಿಯೇ ಕೈ ತಪ್ಪಿತು.

ಡಾ. ಬಿ.ಎ. ವಿವೇಕ ರೈ ಅವರಿಗೆ ಪಂಪ ಪ್ರಶಸ್ತಿ ಪ್ರದಾನ

Apr 13 2025, 02:15 AM IST
ಕನ್ನಡದ ನೆಲದಲ್ಲಿ ಪಂಪ ಪ್ರಶಸ್ತಿ ಪಡೆದಿರುವುದಕ್ಕೆ ಬದುಕಿನಲ್ಲಿ ಧನ್ಯತೆ ಪಡೆದಿದ್ದೇನೆ.

ಕೆ. ಗೋವಿಂದ ಭಟ್ಟರಿಗೆ ಯಕ್ಷವಿದ್ಯಾಮಾನ್ಯ ಪ್ರಶಸ್ತಿ ಪ್ರದಾನ

Apr 13 2025, 02:06 AM IST
ಪಲಿಮಾರು ಮಠದ ಶ್ರೀ ಯೋಗ ವಿದ್ಯಾಪೀಠದ ಘಟಿಕೋತ್ಸವ ಸಂದರ್ಭದಲ್ಲಿ ಈ ಬಾರಿಯ ‘ಯಕ್ಷ ವಿದ್ಯಾಮಾನ್ಯ ಪ್ರಶಸ್ತಿ’ಯನ್ನು ಯಕ್ಷಗಾನದ ತೆಂಕುತಿಟ್ಟಿನ ಶ್ರೇಷ್ಠ ಕಲಾವಿದರಾದ ಕೆ. ಗೋವಿಂದ ಭಟ್ ಅವರಿಗೆ ಪಲಿಮಾರು ಮಠಾಧೀಶ ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರು ಪ್ರದಾನ ಮಾಡಿದರು.

ಬೇಟೋಳಿ ಸರ್ಕಾರಿ ಶಾಲೆಗೆ ಅತ್ಯುತ್ತಮ ಎಸ್‌ಡಿಎಂಸಿ ಪ್ರಶಸ್ತಿ

Apr 13 2025, 02:03 AM IST
ಅತ್ಯುತ್ತಮ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಪ್ರಶಸ್ತಿಯನ್ನು ಬೇಟೋಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಪಡೆದುಕೊಂಡಿದೆ.

26/11 ಮುಂಬೈ ದಾಳಿಯ ಉಗ್ರರಿಗೆ ಪಾಕ್‌ನ ಶೌರ್ಯ ಪ್ರಶಸ್ತಿ ನೀಡಿ ಎಂದಿದ್ದ ತಾಹಾವುರ್‌ ರಾಣಾ

Apr 12 2025, 12:46 AM IST
26/11 ಮುಂಬೈ ದಾಳಿಯ ಉಗ್ರ ತಾಹಾವುರ್‌ ರಾಣಾ ಅಮೆರಿಕದಿಂದ ಭಾರತಕ್ಕೆ ಬರುತ್ತಿದ್ದಂತೆ ಆತನ ಕುರಿತ ಕೆಲ ಆಘಾತಕಾರಿ ಮಾಹಿತಿಗಳು ಬಹಿರಂಗವಾಗುತ್ತಿವೆ.
  • < previous
  • 1
  • ...
  • 22
  • 23
  • 24
  • 25
  • 26
  • 27
  • 28
  • 29
  • 30
  • ...
  • 106
  • next >

More Trending News

Top Stories
ಯಶಸ್ಸನ್ನು ಅಲ್ಲಲ್ಲೇ ಬಿಟ್ಟು ನಡೆಯಬೇಕು : ರಾಜ್‌ ಬಿ ಶೆಟ್ಟಿ
ಕೈ ಒಳ‍ಜಗಳ ಮರೆಸಲು ಆರೆಸ್ಸೆಸ್‌ ವಿರುದ್ಧ ಕುತಂತ್ರ
ಡಿಕೆಶಿ ಡಿಸಿಎಂ ಮಾಡುವ ದರ್ದು ಬಿಜೆಪಿಗಿಲ್ಲ : ಶೋಭಾ ಟಾಂಗ್‌
ನೆರೆಮನೆಯವರಿಗೆ ಆಂಧ್ರ ಖಾರದ ಅನುಭವ ಆಗ್ತಿದೆ : ನಾರಾ ಟಾಂಗ್‌
ಡಿಕೆಶಿ ಸ್ವಂತ ತಪ್ಪಿಗೆ ಜೈಲಿಗೆ ಹೋದದ್ದು, ಬಿಜೆಪಿ ಕಳಿಸಿದ್ದಲ್ಲ : ಕೋಟ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved