• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಇಂದು ಡಾ. ಹಿರೇಮಠರಿಗೆ ಶಿಕ್ಷಣ ಕುಸುಮ ಪ್ರಶಸ್ತಿ ಪ್ರದಾನ

Feb 01 2025, 12:48 AM IST
Today Dr. Hiremath was presented with the Shikshan Kusuma Award.

ಡಾ.ವೀಣಾ ಶಾಂತೇಶ್ವರ, ಪ್ರೊ. ಎಸ್‌.ಜಿ. ಸಿದ್ದರಾಮಯ್ಯಗೆ ಅಂಬಿಕಾತಯನದತ್ತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ

Feb 01 2025, 12:03 AM IST
ಪ್ರಸ್ತುತ ಸಂದರ್ಭದಲ್ಲಿ ಬೇಂದ್ರೆ ಮರುಕಳಿಕೆ ಆಗಲು ಬೇಂದ್ರೆ ಟ್ರಸ್ಟ್‌ ಅವರ ಮೂಲ ಕೃತಿಗಳನ್ನು ಪ್ರಕಟಿಸಬೇಕು. ಜತೆಗೆ ಬೇರೆ ಬೇರೆ ಭಾಷೆಗಳಿಗೂ ಬೇಂದ್ರೆ ಮತ್ತಷ್ಟು ಹೆಚ್ಚು ಪರಿಚಿತವಾಗಲು ಅವರ ಕೆಲವಾದರೂ ಕಾವ್ಯಗಳು ಅನುವಾದ ಆಗುವ ರೀತಿಯಲ್ಲಿ ಟ್ರಸ್ಟ್‌ ಪ್ರಯತ್ನಿಸಬೇಕು.

ಇಂದು ಡಾ. ವೀಣಾ, ಪ್ರೊ. ಸಿದ್ದರಾಮಯ್ಯಗೆ ಬೇಂದ್ರೆ ಪ್ರಶಸ್ತಿ ಪ್ರದಾನ

Jan 31 2025, 12:45 AM IST
ವರಕವಿ ಡಾ. ದ.ರಾ. ಬೇಂದ್ರೆಯವರ 129ನೇ ಜನ್ಮದಿನ ನಿಮಿತ್ತ ಬೇಂದ್ರೆ ರಾಷ್ಟ್ರೀಯ ಸ್ಮಾರಕ ಟ್ರಸ್ಟ್‌ ಕೊಡಮಾಡುವ ಅಂಬಿಕಾತನಯದತ್ತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಜ. 31ರಂದು ಸಂಜೆ 5ಕ್ಕೆ ಸಾಧನಕೇರಿಯ ಬೇಂದ್ರೆ ಭವನದಲ್ಲಿ ಆಯೋಜಿಸಲಾಗಿದೆ.ಸಾಹಿತಿಗಳಾದ ಧಾರವಾಡದ ಡಾ. ವೀಣಾ ಶಾಂತೇಶ್ವರ ಮತ್ತು ತುಮಕೂರಿನ ಪ್ರೊ. ಎಸ್.ಜಿ. ಸಿದ್ದರಾಮಯ್ಯ ಅವರಿಗೆ ಈ ಬಾರಿಯ ಅಂಬಿಕಾತಯನಯದತ್ತ (ತಲಾ ₹ 50 ಸಾವಿರ ನಗದು) ಪ್ರಶಸ್ತಿ ಲಭಿಸಿದೆ.

ಪ್ರಶಸ್ತಿಗಾಗಿ ಕರೆಸಿ ಜ್ಞಾನಪೀಠ ಕಂಬಾರರಿಗೆ ಕವಿವಿ ಅಪಮಾನ -ಬೆಳಗು ವಿವಾದಿತ ಪಠ್ಯ ಪ್ರಕರಣ, ಪ್ರಶಸ್ತಿ ಮುಂದೂಡಿಕೆ

Jan 30 2025, 10:52 AM IST

ಕರ್ನಾಟಕ ವಿಶ್ವವಿದ್ಯಾಲಯದ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಕ್ಷುಲ್ಲಕ ಕಾರಣಕ್ಕೋಸ್ಕರ ಪ್ರತಿಷ್ಠಿತ ಅರಿವೇ ಗುರು ಪ್ರಶಸ್ತಿ ಕಾರ್ಯಕ್ರಮ ಮುಂದೂಡಿದ್ದಲ್ಲದೇ, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರಾದ ಡಾ। ಚಂದ್ರಶೇಖರ ಕಂಬಾರ ಸೇರಿ ಮೂವರು ಪ್ರಶಸ್ತಿ ಪುರಸ್ಕೃತರಿಗೆ ಅಗೌರವ ತೋರಿರುವ ಘಟನೆ ನಡೆದಿದೆ.

ಡಾ.ಭಾಸ್ಕರಾನಂದ ಕುಮಾರ್‌ಗೆ ‘ರಂಗಭೂಮಿ ಪ್ರಶಸ್ತಿ 2025’

Jan 30 2025, 12:33 AM IST
1965ರಲ್ಲಿ ಆರಂಭವಾದ ರಾಜ್ಯದ ಹಿರಿಯ ಹವ್ಯಾಸಿ ನಾಟಕ ಹಾಗೂ ಸಾಂಸ್ಕೃತಿಕ ಸಂಸ್ಥೆಯಾದ ರಂಗಭೂಮಿ (ರಿ.) ಉಡುಪಿ ಸಂಸ್ಥೆ 1967ರಿಂದ, ವಿವಿಧ ಕ್ಷೇತ್ರದಲ್ಲಿ ಅಭೂತಪೂರ್ವ ಸಾಧನೆಯನ್ನು ಮಾಡಿದ ಹಲವಾರು ಗಣ್ಯರಿಗೆ ಬಿರುದಿನೊಂದಿಗೆ ಗೌರವಿಸುತ್ತಾ ಬಂದಿದೆ.

ಬೆಳಗು ವಿವಾದಿತ ಪಠ್ಯ ಪ್ರಕರಣ, ಅರಿವೇ ಗುರು ಪ್ರಶಸ್ತಿ ಮುಂದೂಡಿಕೆ!

Jan 30 2025, 12:31 AM IST
ಕರ್ನಾಟಕ ವಿಶ್ವವಿದ್ಯಾಲಯದ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಕ್ಷುಲ್ಲಕ ಕಾರಣಕ್ಕೋಸ್ಕರ ಪ್ರತಿಷ್ಠಿತ ಅರಿವೇ ಗುರು ಪ್ರಶಸ್ತಿ ಕಾರ್ಯಕ್ರಮ ಮುಂದೂಡಿದ್ದಲ್ಲದೇ, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ. ಚಂದ್ರಶೇಖರ ಕಂಬಾರ ಸೇರಿದಂತೆ ಮೂವರು ಪ್ರಶಸ್ತಿ ಪುರಸ್ಕೃತರಿಗೆ ಅಗೌರವ ತೋರಿರುವ ಘಟನೆ ನಡೆದಿದೆ.

ಡಾ. ಚಂದ್ರಶೇಖರ ಕಂಬಾರ, ತಳವಾರ, ಬುಜುರ್ಕೆಗೆ ಕವಿವಿ ಅರಿವೇ ಗುರು ಪ್ರಶಸ್ತಿ

Jan 29 2025, 01:35 AM IST
ಕರ್ನಾಟಕ ವಿಶ್ವವಿದ್ಯಾಲಯವು ಕಳೆದ ಎರಡು ವರ್ಷಗಳಿಂದ ಕೊಡಮಾಡುತ್ತಿರುವ ‘ಅರಿವೇ ಗುರು’ ಪ್ರಶಸ್ತಿ 2024ನೇ ಸಾಲಿಗೆ ಕಲಾ ಕ್ಷೇತ್ರದಿಂದ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ. ಚಂದ್ರಶೇಖರ ಕಂಬಾರ, ಸಮಾಜ ವಿಜ್ಞಾನ ಕ್ಷೇತ್ರದಿಂದ ಡಾ. ವಿ.ಜಿ. ತಳವಾರ ಹಾಗೂ ವಿಜ್ಞಾನ ಕ್ಷೇತ್ರದಿಂದ ಕವಿವಿ ಎಮರಿಟೀಸ್‌ ಪ್ರಾಧ್ಯಾಪಕ, ಗಣಿತ ವಿಜ್ಞಾನಿ ಪ್ರೊ. ಎನ್‌.ಎಂ. ಬುಜುರ್ಕೆ ಅವರನ್ನು ಆಯ್ಕೆ ಮಾಡಲಾಗಿದೆ.

ಪಿಎಂ ಬ್ಯಾನರ್ ಪ್ರಶಸ್ತಿ ಸ್ವೀಕರಿಸಿದ ಆಳ್ವಾಸ್ ಎನ್‌ಸಿಸಿ ಕೆಡೆಟ್‌ ಹಾರ್ದಿಕ್‌ ಶೆಟ್ಟಿ

Jan 29 2025, 01:32 AM IST
ಗಣರಾಜ್ಯೋತ್ಸವ ಪಥಸಂಚಲನ ಶಿಬಿರ ೨೦೨೫ರಲ್ಲಿ ಆಳ್ವಾಸ್ ಶಿಕ್ಷಣ ಸಂಸ್ಥೆಯಿಂದ ೫ ಕೆಡೆಟ್‌ಗಳು ಸೇರಿದಂತೆ ಒಟ್ಟು ೪೯ ಕೆಡೆಟ್‌ಗಳು ಪಾಲ್ಗೊಂಡಿದ್ದು, ಇದೀಗ ನಮ್ಮ ಸಂಸ್ಥೆಯ ವಿದ್ಯಾರ್ಥಿಗೆ ಪ್ರಧಾನಮಂತ್ರಿಗಳಿಂದ ಪ್ರಶಸ್ತಿ ಸ್ವೀಕರಿಸುವ ಅವಕಾಶ ಬಂದೊದಗಿರುವುದು ಸಂಸ್ಥೆಯ ಎನ್‌ಸಿಸಿ ಚಟುವಟಿಕೆಗಳಿಗೆ ನೀಡುವ ಪ್ರೋತ್ಸಾಹಕ್ಕೆ ಇನ್ನಷ್ಟು ಇಂಬು ನೀಡಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ್ ಆಳ್ವ ತಿಳಿಸಿದರು.

ಸೋಮಪ್ಪ ಸುವರ್ಣ 13ನೇ ವರ್ಷದ ಸಂಸ್ಮರಣೆ, ಸಾಧಕರಿಗೆ ಪ್ರಶಸ್ತಿ ಪ್ರಧಾನ

Jan 29 2025, 01:31 AM IST
ಕಾರ್ಯಕ್ರಮದಲ್ಲಿ 2025ನೇ ಸಾಲಿನ ಕೃಷಿ, ಶಿಕ್ಷಣ, ಸಾಮಜಿಕ ಕ್ಷೇತ್ರದ ಸಾಧಕರಾದ ಆಂಡ್ರ್ಯೂ ಡಿಸೋಜಾ (ಶಿಕ್ಷಣ ಕ್ಷೇತ್ರ), ತೋಕೂರು ಶ್ರೀ ಸುಬ್ರಹ್ಮಣ್ಯ ಮಹಾ ಗಣಪತಿ ಸ್ಫೋರ್ಟ್ ಕ್ಲಬ್ ಅಧ್ಯಕ್ಷ ದೀಪಕ್ ಸುವರ್ಣ ಹಾಗೂ ಸದಸ್ಯರು (ಸಮಾಜ ಸೇವೆ) ಮತ್ತು ಸುಧಾಕರ ಸಾಲ್ಯಾನ್ (ಕೃಷಿ ಕ್ಷೇತ್ರ) ಅವರಿಗೆ ಸಾಧಕರ ನೆಲೆಯಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಕಿನ್ನಿಗೋಳಿ: ವಿವೇಕ ಕಾಯಕ ರತ್ನ ಪ್ರಶಸ್ತಿ ಪ್ರದಾನ

Jan 28 2025, 12:50 AM IST
ಕಿನ್ನಿಗೋಳಿಯ ಸ್ವಾಮಿ ವಿವೇಕಾನಂದ ಸೇವಾ ಸಂಸ್ಥೆ ವತಿಯಿಂದ ಸ್ವಾಮಿ ವಿವೇಕಾನಂದರ 162ನೇ ಜಯಂತ್ಯೋತ್ಸವದ ಅಂಗವಾಗಿ ಕಿನ್ನಿಗೋಳಿ ಚರ್ಚ್ ಮೈದಾನದ ವೇದಿಕೆಯಲ್ಲಿ ವಿವೇಕ ಕಾಯಕ ರತ್ನ ಪ್ರಶಸ್ತಿ ಪ್ರದಾನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
  • < previous
  • 1
  • ...
  • 23
  • 24
  • 25
  • 26
  • 27
  • 28
  • 29
  • 30
  • 31
  • ...
  • 96
  • next >

More Trending News

Top Stories
ಆನ್‌ಲೈನ್‌ ಬ್ಯಾಂಕಿಂಗ್‌ : ಫೋನು, ಲ್ಯಾಪ್‌ಟಾಪ್‌ - ಯಾವುದು ಸೇಫ್‌
ಮಗಳ ರುಬೆಲಾ ನಿಯಂತ್ರಿಸಿದ ಸರಿ ಹಿಟ್ಟೇ ಪೋಷಕರಿಗೆ ಉದ್ಯಮವಾಯ್ತು!
ದಸರಾ ಗಜಪಡೆಯಲ್ಲಿ ‘ಭೀಮ’ನೇ ಬಲಶಾಲಿ : ತೂಕ 5465 ಕೆ.ಜಿ.
ಭಾರತೀಯರೇ, ನೀವು ಅಮೆರಿಕವನ್ನು ನಂಬಬೇಡಿ! : ಯುಎಸ್ ಆರ್ಥಿಕ ತಜ್ಞ ಪ್ರೊ. ಜೆಫ್ರಿ ಸ್ಯಾಕ್ಸ್‌
ವಜಾಗೊಂಡಿರುವ ಮಾಜಿ ಸಚಿವ ಕೆ.ಎನ್‌.ರಾಜಣ್ಣ ವಿವಾದಗಳ ಸರದಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved